- Tag results for BJP Leaders
![]() | ಕರ್ನಾಟಕಕ್ಕೆ ನೂತನ ಮುಖ್ಯಸ್ಥರ ನೇಮಕ ಸುಳಿವು ನೀಡಿದ ಅಮಿತ್ ಶಾ, ಕಾನೂನು ಸುವ್ಯವಸ್ಥೆ ಬಗ್ಗೆ ಬಿಜೆಪಿ ನಾಯಕರಿಗೆ ತರಾಟೆಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ಬೆಂಗಳೂರು ಭೇಟಿ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಬದಲಾವಣೆ ಮಾಡುವ ಸುಳಿವು ನೀಡಿದ್ದು, ಸಚಿವ ವಿ ಸುನೀಲ್ ಕುಮಾರ್ ಅವರನ್ನು ನೂತನ |
![]() | ಸಾಯಿ ಲೇಔಟ್ ತೇಲುತ್ತಿದೆ, ಅರ್ಕಾವತಿ ಆರ್ತನಾದ ಕೇಳುತ್ತಿಲ್ಲವೆ? ನಾಯಿ ಸತ್ತ ದೃಶ್ಯ ನೋಡಿ ಕಣ್ಣೀರಕೋಡಿ ಹರಿಸಿದ ಮಹಾಶಯರು ಯಾರು?: HDKಅಳುವೇ ನಮ್ಮ ಸಹಜ ಧರ್ಮ. ಆದರೆ ನಿಮ್ಮಂತೆ ಇನ್ನೊಬ್ಬರನ್ನು ಅಳಿಸುವ ರಾವಣ ಸಂಸ್ಕೃತಿಯಲ್ಲ. ಬದುಕಿಗೆ ಬೆಂಕಿ ಇಡಲ್ಲ. ಮತ್ತೊಬ್ಬರ ಮಕ್ಕಳ ಸಾವಿನಿಂದ ಉನ್ಮಾದಗೊಂಡು ರಣಕೇಕೆ ಹಾಕುತ್ತಿಲ್ಲ. ಹಿಂಸೆ, ಕಗ್ಗೊಲೆಯೇ ನಿಮ್ಮ ಧರ್ಮ, ಹೌದಲ್ಲವೇ? ಕೊಲೆಗಳನ್ನೇ ಸೋಪಾನ ಮಾಡಿಕೊಂಡು ʼಕಾಶಿ ಕಾರಿಡಾರುʼ ಮಾಡಿ ಮೆರೆದರೆ ಆ ಶಿವ ಮೆಚ್ಚುತ್ತಾನೆಯೇ? |
![]() | ಪ್ರವೀಣ್ ನೆಟ್ಟಾರ್ ಹತ್ಯೆ ಖಂಡಿಸಿ ಬಿಜೆಪಿ ಜಿಲ್ಲಾ ಮಟ್ಟದ ನಾಯಕರ ಸಾಮೂಹಿಕ ರಾಜೀನಾಮೆಬಿಜೆಪಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಹಲವು ಬಿಜೆಪಿ ನಾಯಕರನ್ನು ಕೆರಳಿಸಿದೆ. |
![]() | ಗಾಂಧಿ ಕುಟುಂಬದ ಬೆಂಬಲಕ್ಕೆ ನಿಲ್ಲದಿದ್ದರೆ ತಿನ್ನುವ ಅನ್ನಕ್ಕೆ ಹುಳ ಬೀಳುತ್ತೆ: ರಮೇಶ್ ಕುಮಾರ್ 'ಋಣ ಸಂದಾಯ' ಹೇಳಿಕೆ ಬಿಜೆಪಿ ನಾಯಕರ ಅಸ್ತ್ರ!ಗಾಂಧಿ ಕುಟುಂಬದ ಹೆಸರಿನಲ್ಲಿ ಮೂರ್ನಾಲ್ಕು ತಲೆಮಾರು ಕೂತು ತಿನ್ನುವಷ್ಟು ಆಸ್ತಿ ಮಾಡಿಕೊಂಡಿರುವ ನಾವೆಲ್ಲರೂ ಈಗ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಬೆಂಬಲಕ್ಕೆ ನಿಂತು, ಗಾಂಧಿ ಕುಟುಂಬದ ಋಣ ತೀರಿಸಬೇಕಿದೆ ಎಂದು ಕಾಂಗ್ರೆಸ್ ಶಾಸಕ ಕೆ.ಆರ್. ರಮೇಶ್ ಕುಮಾರ್ ನೀಡಿರುವ ಹೇಳಿಕೆ ತೀವ್ರ ಚರ್ಚೆಗೆ ಕಾರಣವಾಗಿದೆ. |
![]() | ನಡ್ಡಾ, ಅಮಿತ್ ಶಾ ಭೇಟಿ ಮಾಡಿದ ಹರ್ಯಾಣ ಶಾಸಕ: ಬಿಜೆಪಿ ಸೇರ್ತಾರಾ ಕುಲ್ದೀಪ್ ಬಿಷ್ಣೋಯಿ?ಇತ್ತಿಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದ ಹರ್ಯಾಣ ಕಾಂಗ್ರೆಸ್ ಶಾಸಕ ಕುಲ್ದೀಪ್ ಬಿಷ್ಣೋಯ್ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ. |
![]() | ನವದೆಹಲಿ: ಮೊಯಿತ್ರಾ, ಮಣಿಮೇಕಲೈ ವಿರುದ್ಧ ಪೊಲೀಸರಿಗೆ ಬಿಜೆಪಿ ಮುಖಂಡರ ದೂರುಟಿಎಂಸಿ ಸಂಸದೆ ಮೆಹುವಾ ಮೊಯಿತ್ರಾ ಮತ್ತು ಕೆನಡಾ ಮೂಲದ ಚಿತ್ರ ನಿರ್ದೇಶಕ ಲೀನಾ ಮಣಿಮೇಕಲೈ ವಿರುದ್ಧ ಬಿಜೆಪಿ ಮುಖಂಡರು ಗುರುವಾರ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.ಅವರು ಹಿಂದೂಗಳ ಭಾವನೆಗಳಿಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. |
![]() | ಬಿಜೆಪಿ ನಾಯಕರನ್ನು ಸೀಳುನಾಯಿಗೆ ಹೋಲಿಸಿದ ಸಿದ್ದರಾಮಯ್ಯ: ನಾಯಿಗೆ ಇರುವ ನಿಯತ್ತು ಬೇರೆಯವರಿಗೆ ಇಲ್ಲ ಎಂದ ರೇಣಕಾಚಾರ್ಯಬಿಜೆಪಿ ನಾಯಕರನ್ನು ಸೀಳುನಾಯಿಗೆ ಹೋಲಿಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಶಾಸಕ ಎಂ ಪಿ ರೇಣುಕಾಚಾರ್ಯ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಪಕ್ಷ ನಾಯಕರಾಗಿರುವ... |
![]() | ಪರಿಷತ್ ಚುನಾವಣೆ: ಬಿಜೆಪಿಯಲ್ಲಿ ಶುರುವಾಯ್ತು ಒಳಜಗಳ, ಭಿನ್ನಮತ ಶಮನಗೊಳಿಸಲು ಪ್ರಹ್ಲಾದ್ ಜೋಶಿ ಸಭೆವಿಧಾನಪರಿಷತ್ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ರಾಜ್ಯ ಬಿಜೆಪಿಯಲ್ಲಿ ಪ್ರಮುಖವಾಗಿ ಉತ್ತರ ಕರ್ನಾಟಕದ ಬಿಜೆಪಿಯಲ್ಲಿ ಒಳಜಗಳ, ಮನಸ್ತಾಪಗಳು ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಶನಿವಾರ ಸಭೆಯೊಂದನ್ನು ನಡೆಸುವ ಭಿನ್ನಮತ ಶಮನಗೊಳಿಸಲು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಯತ್ನ ನಡೆಸಿದ್ದಾರೆಂದು ತಿಳಿದುಬಂದಿದೆ. |
![]() | 'ಧರ್ಮ ರಾಜಕಾರಣದ ಹಸು ಬರಡಾಗಿದೆ: ಬಿಜೆಪಿ ನಾಯಕರು ಭಾಷಾ ರಾಜಕಾರಣದ ಹಸುವಿನ ಕೆಚ್ಚಲಿಗೆ ಕೈ ಹಾಕಿದ್ದಾರೆ'ಧರ್ಮ ರಾಜಕಾರಣದ ಹಸು ಬರಡಾಗುತ್ತಿರುವುದನ್ನು ಕಂಡ ಬಿಜೆಪಿ ನಾಯಕರು ಈಗ ಭಾಷಾ ರಾಜಕಾರಣದ ಹಸುವಿನ ಕೆಚ್ಚಲಿಗೆ ಕೈ ಹಾಕಿದ್ದಾರೆ. ಈ ಸ್ವಾರ್ಥ ರಾಜಕಾರಣಕ್ಕೆ ಸ್ವಾಭಿಮಾನಿ ಕನ್ನಡಿಗರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. |
![]() | ಸಚಿವ ಸ್ಥಾನಕ್ಕೆ ಕೆ ಎಸ್ ಈಶ್ವರಪ್ಪ ರಾಜೀನಾಮೆ ಕೊಟ್ಟಾಯ್ತು, ಈಗ ಬಂಧನಕ್ಕೆ ಕಾಂಗ್ರೆಸ್ ಬಿಗಿಪಟ್ಟು; ಪ್ರತಿತಂತ್ರ ಹೆಣೆಯುತ್ತಿರುವ ಕೇಸರಿ ಪಡೆಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಕೆ ಎಸ್ ಈಶ್ವರಪ್ಪನವರ ಹೆಸರು ಬಂದು ಆರೋಪಕ್ಕೆ ಗುರಿಯಾಗಿರುವುದರಿಂದ ಗ್ರಾಮೀಣಾಭಿವೃದ್ಧಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿಯಾಗಿದೆ. ಕಾಂಗ್ರೆಸ್ ನಾಯಕರು ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಪಟ್ಟು ಹಿಡಿದು ಅಹೋರಾತ್ರಿ ಧರಣಿ ನಡೆಸಿದ್ದರು. |
![]() | ಬಿಜೆಪಿ ನಾಯಕರಿಂದ ರಾಜ್ಯ ಸರ್ಕಾರ, ಸಿಎಂಗೆ ಅಗೌರವ: ಭಾಸ್ಕರ್ ರಾವ್ ಆಕ್ರೋಶಬೆಂಗಳೂರಿನ ಕಮಿಷನರ್ ಒಂದೂವರೆ ಕೋಟಿ ಜನರನ್ನ ರಕ್ಷಣೆ ಮಾಡುವ ಕಾರ್ಯ ಮಾಡ್ತಿದ್ದಾರೆ. ಬಿಜೆಪಿ ನಾಯಕರುಗಳು ಇಂತಹ ಹೇಳಿಕೆಯಿಂದ ಸರ್ಕಾರ ಹಾಗೂ ಸಿ.ಎಂ ಗೆ ಅಗೌರವ ತೋರಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ. |
![]() | ಅಮಿತ್ ಶಾ ಭೇಟಿ ನಂತರ ಬಿಜೆಪಿ ನಾಯಕರ ರಾಜ್ಯ ಪ್ರವಾಸ: ಸಂಪುಟ ವಿಸ್ತರಣೆಗೆ ಅಂತಿಮ ಮುದ್ರೆ?ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಸಭೆಯಲ್ಲಿ ಪಕ್ಷ ಸಂಘಟನೆ ಮತ್ತು ಬೂತ್ ಮಟ್ಟದಲ್ಲಿ ಪಕ್ಷ ಬಲವರ್ಧನೆ ಸಂಬಂಧ ಚರ್ಚಿಸಲಾಗುವುದು. |
![]() | ರಾಜ್ಯ ಪ್ರವಾಸದಲ್ಲಿರುವ ಗೃಹ ಸಚಿವ ಅಮಿತ್ ಶಾ: ನಾಯಕತ್ವ ಬದಲಾವಣೆ ಸಾಧ್ಯತೆ ತಳ್ಳಿಹಾಕಿದ ಬಿಜೆಪಿಕೇಂದ್ರ ಗೃಹ ಸಚಿವ ಅಮಿತ್ ಶಾ ಎರಡು ದಿನಗಳ ಕರ್ನಾಟಕ ಭೇಟಿಯಲ್ಲಿದ್ದು ಈಗ ತುಮಕೂರಿನ ಸಿದ್ದಗಂಗಾ ಮಠಕ್ಕೆ ಡಾ ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. |
![]() | ಇನ್ನು ಕೆಲವೇ ದಿನಗಳಲ್ಲಿ ಕೆಲವು ಬಿಜೆಪಿ ನಾಯಕರು ಜೈಲು ಪಾಲಾಗಲಿದ್ದಾರೆ: ಸಂಜಯ್ ರಾವತ್ಕೇಂದ್ರ ಸರ್ಕಾರದ ಸಂಸ್ಥೆಗಳನ್ನು ಬಳಸಿಕೊಂಡ ತಮ್ಮ ಪಕ್ಷಕ್ಕೆ ಬೆದರಿಕೆ ಹಾಕಬಾರದು ಎಂದಿರುವ ಶಿವಸೇನಾ ಸಂಸದ ಸಂಜಯ್ ರಾವುತ್ ಅವರು, ಮುಂದಿನ ಕೆಲವು ದಿನಗಳಲ್ಲಿ ಕೆಲವು ಬಿಜೆಪಿ ನಾಯಕರು ಕಂಬಿ... |
![]() | ಜಾರಕಿಹೊಳಿ ಸಹೋದರರ ವಿರುದ್ಧ ತಿರುಗಿಬಿದ್ದ ಬೆಳಗಾವಿ ಬಿಜೆಪಿ ನಾಯಕರು!ಪಕ್ಷದ ಹಿತಾಸಕ್ತಿಗೆ ವಿರುದ್ಧವಾಗಿರುವ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬೆಳಗಾವಿಯ ಬಿಜೆಪಿ ಶಾಸಕರು ಹಾಗೂ ಮುಖಂಡರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಗುರುವಾರ ಒತ್ತಾಯಿಸಿದ್ದಾರೆ. |