- Tag results for BJP MLA
![]() | ಪಂಜಾಬಿನಲ್ಲಿ ಬಿಜೆಪಿ ಶಾಸಕನ ಬಟ್ಟೆ ಹರಿದು ಥಳಿಸಿದ ರೈತರ ಗುಂಪು- ವಿಡಿಯೋರೈತರ ಗುಂಪೊಂದು ಪಂಜಾಬ್ ಶಾಸಕನ ಬಟ್ಟೆ ಹರಿದು, ಥಳಿಸಿರುವ ಘಟನೆ ಮುಕ್ತಸರ ಜಿಲ್ಲೆಯ ಮೌಲಾಟ್ ನಲ್ಲಿ ಶನಿವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಬಿಜೆಪಿಯ 40 ಶಾಸಕರಿಂದ ಸಿಎಂ ಯಡಿಯೂರಪ್ಪ ಭೇಟಿ: ಯತ್ನಾಳ್ ವಿರುದ್ಧ ಕ್ರಮಕ್ಕೆ ಆಗ್ರಹ; ಅನುದಾನ ಬಿಡುಗಡೆಗೆ ಮನವಿಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಬಿಜೆಪಿಯ 40 ಶಾಸಕರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ. |
![]() | 'ನೀವು ಹೆತ್ತ ಮಕ್ಕಳ ಶಿಕ್ಷಣ ವೆಚ್ಚವನ್ನು ಸರ್ಕಾರ ಏಕೆ ಭರಿಸಬೇಕು': ಮಹಿಳೆಯರಿಗೆ ಬೈದ ಬಿಜೆಪಿ ಶಾಸಕ!ನೀವು ಹೆತ್ತ ಮಕ್ಕಳ ಶಿಕ್ಷಣ ವೆಚ್ಚವನ್ನು ಸರ್ಕಾರ ಏಕೆ ಭರಿಸಬೇಕು ಎಂದು ಉತ್ತರ ಪ್ರದೇಶದ ಬಿಜೆಪಿ ಶಾಸಕರೊಬ್ಬರು ಮಹಿಳೆಯರಿಗೆ ಬೈದಿರುವ ವಿಡಿಯೋವೊಂದು ವೈರಲ್ ಆಗಿದೆ. |
![]() | ಅನುದಾನ ಹಂಚಿಕೆಯಲ್ಲಿ ತಾರತಮ್ಯ; ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಆದ್ಯತೆ; ವಿರೋಧ ಪಕ್ಷಗಳ ಆರೋಪಬಜೆಟ್ ಅಧಿವೇಶನ ಆರಂಭವಾಗಲು ಇನ್ನೂ ಕೆಲವೇ ದಿನಗಳು ಬಾಕಿಯಿದೆ, ಈ ವೇಳೆ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ತಮ್ಮ ಕ್ಷೇತ್ರಗಳಿಗೆ ಅನುದಾನ ನೀಡಲು ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. |
![]() | ಒಸ್ಮಾನಿಯಾ ವಿವಿಯಲ್ಲಿ 'ಬೀಫ್ ಫೆಸ್ಟಿವಲ್': ಬಿಜೆಪಿ ಶಾಸಕನಿಗೆ ಒಂದು ವರ್ಷ ಜೈಲು ಶಿಕ್ಷೆಮಹತ್ವದ ಬೆಳವಣಿಗೆಯೊಂದರಲ್ಲಿ ಗೋ ಮಾಂಸ ಉತ್ಸವ ವಿವಾದಕ್ಕೆ ಸಂಬಂಧಿಸಿದಂತೆ ಐದು ವರ್ಷಗಳ ಹಿಂದೆ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಬಿಜೆಪಿ ಶಾಸಕ ರಾಜಾ ಸಿಂಗ್ ಅವರಿಗೆ ನಾಂಪಲ್ಲಿ ವಿಶೇಷ ನ್ಯಾಯಾಲಯ ಒಂದೂ ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ವಿಧಿಸಿದೆ. |
![]() | ಮಾದಕ ವಸ್ತುಗಳ ಪಟ್ಟಿಗೆ ಅಡಿಕೆ ಬೆಳೆ ಸೇರ್ಪಡೆ: ಬಿಜೆಪಿ ಶಾಸಕರ ಆಕ್ರೋಶ, ಕೈಬಿಡಲು ಆಗ್ರಹಕೃಷಿ ಮಾರಾಟ ವಾಹಿನಿ ವೆಬ್ಸೈಟ್ನಲ್ಲಿ ಅಡಿಕೆ ಬೆಳೆಯನ್ನು ಡ್ರಗ್ಸ್ ಆ್ಯಂಡ್ ನಾರ್ಕೊಟಿಕ್ ವಿಭಾಗದಲ್ಲಿ ಸೇರಿಸಲಾಗಿದ್ದು, ಇದರಿಂದ ಅಡಿಕೆ ಬೆಲೆಯ ಮೇಲೆ ಪರಿಣಾಮ ಬೀರುತ್ತಿದೆ. |
![]() | 'ನಿಮಗೆ ಮುಕ್ತ ಸ್ವಾತಂತ್ರ್ಯವಿದೆ, ಚೆನ್ನಾಗಿ ಆಡಳಿತ ನಡೆಸಿ, ಪಕ್ಷದೊಳಗಿನ ಸಮಸ್ಯೆ ಬಗೆಹರಿಸಿ': ಸಿಎಂ ಯಡಿಯೂರಪ್ಪ ಗೆ ಅಮಿತ್ ಶಾನಿಮಗೆ ಆಡಳಿತ ನಡೆಸಲು ಮುಕ್ತ ಸ್ವಾತಂತ್ರ್ಯವಿದೆ. ನೀವು ಪಕ್ಷವನ್ನು ಮುನ್ನಡೆಸಿ ಪಕ್ಷದೊಳಗಿರುವ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ, ಇದು ಎರಡು ದಿನಗಳ ರಾಜ್ಯ ಭೇಟಿಗೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ನೀಡಿರುವ ಸ್ಪಷ್ಟ ಸಂದೇಶ. |
![]() | ಬಿಜೆಪಿ ಶಾಸಕರ ಗಂಭೀರ ಆರೋಪಗಳ ಕುರಿತು ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ ನೀಡಬೇಕು: ಯುಟಿ ಖಾದರ್ಸಂಪುಟ ವಿಸ್ತರಣೆ ಕುರಿತು ಸ್ವಪಕ್ಷದವರೇ ಗಂಭೀರ ಆರೋಪ ಮಾಡುತ್ತಿದ್ದು, ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸ್ಪಷ್ಟನೆ ನೀಡಬೇಕೆಂದು ಕಾಂಗ್ರೆಸ್ ನಾಯಕ ಯುಟಿ ಖಾದರ್ ಅವರು ಗುರುವಾರ ಆಗ್ರಹಿಸಿದ್ದಾರೆ. |
![]() | ಚಿಕನ್, ಡ್ರೈ ಪ್ರೂಟ್ಸ್ ಸೇವಿಸಿ ಪ್ರತಿಭಟನೆ ನಡೆಸುತ್ತಿರುವ ರೈತರಿಂದ ಹಕ್ಕಿ ಜ್ವರ ಹರಡುವ ಶಂಕೆ: ಬಿಜೆಪಿ ಶಾಸಕದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ವಿರುದ್ಧ ವಾಗ್ದಾಳಿ ನಡೆಸಿರುವ ರಾಜಸ್ತಾನದ ಬಿಜೆಪಿ ಶಾಸಕ ಮದನ್ ದಿಲ್ವಾರ್, ಪ್ರತಿಭಟನಾ ಸ್ಥಳಗಳಲ್ಲಿ ಚಿಕನ್ ಸೇವಿಸುವ ಮೂಲಕ ಹಕ್ಕಿ ಜ್ವರ ಹರಡುತ್ತಿರುವ ಶಂಕೆಯನ್ನು ವ್ಯಕ್ತಪಡಿಸಿದ್ದಾರೆ. |
![]() | ಕೇರಳ: ಕೇಂದ್ರ ಕೃಷಿ ಕಾಯ್ದೆ ವಿರುದ್ಧ ನಿರ್ಣಯಕ್ಕೆ ಬಿಜೆಪಿ ಶಾಸಕನ ಬೆಂಬಲ!ಕೇರಳದ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರುದ್ಧ ಕೈಗೊಂಡ ನಿರ್ಣಯಕ್ಕೆ ಏಕೈಕ ಬಿಜೆಪಿ ಶಾಸಕ ಬೆಂಬಲ ವ್ಯಕ್ತಪಡಿಸಿದ್ದಾರೆ. |
![]() | ಮಹಾರಾಷ್ಟ್ರ: ಥಾಣೆಯಲ್ಲಿ ಬೈಕ್ ಗೆ ಬಿಜೆಪಿ ಶಾಸಕನ ಕಾರು ಡಿಕ್ಕಿ, ಇಬ್ಬರು ಸಾವುಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ್ ದಲ್ಲಿ ಬಿಜೆಪಿ ಶಾಸಕರೊಬ್ಬರ ಕಾರು ಭಾನುವಾರ ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಇಬ್ಬರು ಸವಾರರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಬಿಜೆಪಿ ಶಾಸಕ ಎಳೆದಾಡಿದ್ದರಿಂದ ವೈದ್ಯರ ಸಲಹೆ ಮೇರೆಗೆ ಗರ್ಭಪಾತ - ಪುರಸಭೆ ಸದಸ್ಯೆ ಆರೋಪಬಿಜೆಪಿ ಶಾಸಕ ತಮ್ಮನ್ನು ಎಳೆದಾಡಿದ್ದರಿಂದ ವೈದ್ಯರ ಸಲಹೆ ಮೇರೆಗೆ ಗರ್ಭಪಾತ ಮಾಡಿಸಿಕೊಂಡಿರುವುದಾಗಿ ಪುರಸಭೆ ಸದಸ್ಯೆಯೊಬ್ಬರು ಆರೋಪಿಸಿದ್ದಾರೆ. ಆದರೆ, ಈ ಆರೋಪವನ್ನು ಅವರು ಅಲ್ಲಗಳೆದಿದ್ದಾರೆ. |
![]() | ಲಾಬಿಗಿಳಿಯಲ್ಲ, ಅವಕಾಶ ಒದಗಿದರೆ ಖುಷಿ-ಇದು ಕರಾವಳಿ ಬಿಜೆಪಿ ಸಚಿವಾಕಾಂಕ್ಷಿಗಳ ಮನದಾಳಕಳೆದ ಹಲವು ದಿನಗಳಿಂದ ರಾಜ್ಯದ ಇತರ ಭಾಗಗಳ ಶಾಸಕರು ಮಂತ್ರಿಗಿರಿಗಾಗಿ ಲಾಬಿ ಮಾಡುವಲ್ಲಿ ನಿರತರಾಗಿದ್ದರೆ, ಬಿಜೆಪಿಯ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಾಸಕರು ಮಾತ್ರ ಅಂತಹಾ ಯಾವ ಅವಸರದಲ್ಲಿಯೂ ಇದ್ದಂತೆ ಕಾಣುತ್ತಿಲ್ಲ. ಈ ಎರಡೂ ಜಿಲ್ಲೆಗಳ ಏಳು ಶಾಸಕರಲ್ಲಿ ಯಾರೊಬ್ಬರೂ ಸಚಿವ ಸ್ಥಾನಕ್ಕಾಗಿ ತಮ್ಮ ಬೇಡಿಕೆಯನ್ನಿಟ್ಟಿಲ್ಲ. ಇದರಿಂದಾಗಿ ಈ ಭಾಗದ |
![]() | ಬಳ್ಳಾರಿ ಜಿಲ್ಲೆ ಇಬ್ಭಾಗದ ನೋವು ಸದಾ ಕಾಡುತ್ತದೆ: ಶಾಸಕ ಸೋಮಶೇಖರ್ ರೆಡ್ಡಿಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆ ಪ್ರತ್ಯೇಕವಾಗಿ ರಚಿಸುತ್ತಿರುವ ಸರ್ಕಾರದ ನಿರ್ಧಾರ ನೋವು ತಂದಿದ್ದು, ಎಂದಿಗೂ ಜಿಲ್ಲೆಯ ಇಬ್ಭಾಗದ ನೋವು ತಮ್ಮನ್ನು ಸದಾ ಕಾಡುತ್ತದೆ ಎಂದು ನಗರ ಬಿಜೆಪಿ ಶಾಸಕ ಜಿ.ಸೋಮಶೇಖರ್ ರೆಡ್ಡಿ ಹೇಳಿದ್ದಾರೆ. |
![]() | ಲಿಂಗಾಯತ ನಿಗಮದ ಬೆನ್ನಲ್ಲೆ ಒಕ್ಕಲಿಗರ ಅಭಿವೃದ್ಧಿ ನಿಗಮಕ್ಕೆ ಒತ್ತಾಯವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆಗೆ ಆದೇಶ ಮಾಡಿದ ಬೆನ್ನಲ್ಲೇ ಒಕ್ಕಲಿಗರ ಅಭಿವೃದ್ಧಿ ನಿಗಮ ರಚನೆಗೂ ಕೂಗು ಕೇಳಿ ಬಂದಿದೆ. |