social_icon
  • Tag results for BJP MP

ಅನಾರೋಗ್ಯದಿಂದ ಬಳಲುತ್ತಿದ್ದ ಪುಣೆ ಬಿಜೆಪಿ ಸಂಸದ ಗಿರೀಶ್ ಬಾಪಟ್ ನಿಧನ

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಪುಣೆ ಬಿಜೆಪಿ ಸಂಸದ ಗಿರೀಶ್ ಬಾಪಟ್ ಅವರು ಬುಧವಾರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

published on : 29th March 2023

'ಹಣೆಗೆ ಬಿಂದಿ ಯಾಕಿಟ್ಟಲ್ಲಮ್ಮಾ, ಅವಳಿಗೆ ಬಿಂದಿ ಕೊಡಿ, ಗಂಡ ಬದುಕಿದ್ದಾನೆ ತಾನೇ': ಮಹಿಳೆಯನ್ನು ತರಾಟೆಗೆ ತೆಗೆದುಕೊಂಡ ಬಿಜೆಪಿ ಸಂಸದ ಮುನಿಸ್ವಾಮಿ

ಕೋಲಾರ ಜಿಲ್ಲೆಯ ಬಿಜೆಪಿ ಸಂಸದ ಎಸ್ ಮುನಿಸ್ವಾಮಿ(BJP MP Muniswamy) ಮಹಿಳೆ ಜೊತೆ ನಡೆದುಕೊಂಡಿರುವ ರೀತಿಗೆ ವಿವಾದಕ್ಕೊಳಗಾಗಿದ್ದಾರೆ. ಈ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದ ಮತ್ಯಾಲಪೇಟೆಯಲ್ಲಿ ನಡೆದಿದೆ.

published on : 9th March 2023

ನಾಳೆ ಬಿಜೆಪಿ ಸಂಸದರಿಗೆ ವಿತ್ತ ಸಚಿವರಿಂದ ಬಜೆಟ್ ಕೋಚಿಂಗ್ ಕ್ಲಾಸ್!

2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ನರೇಂದ್ರ ಮೋದಿ ಸರ್ಕಾರದ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಅನ್ನು ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ಲೋಕಸಭೆ ಮತ್ತು ರಾಜ್ಯಸಭೆಯ ಬಿಜೆಪಿ ಸಂಸದರಿಗೆ ಬಜೆಟ್ ಕುರಿತು ಬ್ರೀಫಿಂಗ್ (ಸ೦ಕ್ಷಿಪ್ತ ವಿವರ) ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

published on : 2nd February 2023

ಸಂಸದ ಜಿ.ಎಸ್.ಬಸವರಾಜು ದೊಡ್ಡ ಲೂಟಿಕೋರ; ಜೆಡಿಎಸ್‌ನ ಮೂರ್ನಾಲ್ಕು ಶಾಸಕರು ಪಕ್ಷ ಬಿಡಲಿದ್ದಾರೆ: ಶಾಸಕ ಶ್ರೀನಿವಾಸ್

ಬಗರ್ ಹುಕುಂ ಕಮಿಟಿಯಿಂದ ನಾನು ನನ್ನ ಸಂಬಂಧಿಕರಿಗೆ, ಕಾರ್ಯಕರ್ತರಿಗೆ ಒಬ್ಬರಿಗೂ ಜಮೀನು ಮಾಡಿಕೊಟ್ಟಿಲ್ಲ, ಮಾಡಿಕೊಟ್ಟಿರೋದು ಏನಾದರು ಇದ್ರೆ ಬಿಜೆಪಿಯವರು ತಂದು ತೋರಿಸಲಿ ಎಂದು ಸವಾಲು ಹಾಕಿದ್ದಾರೆ.

published on : 12th January 2023

1 ಕೋಟಿ ಸರ್ಕಾರಿ ಹುದ್ದೆಗಳು ಖಾಲಿ: ಬಿಜೆಪಿ ಸಂಸದ ವರುಣ್ ಗಾಂಧಿ

ದೇಶದಲ್ಲಿನ ನಿರುದ್ಯೋಗ ಕುರಿತು ಧ್ವನಿ ಎತ್ತಿರುವ ಬಿಜೆಪಿ ಸಂಸದ ವರುಣ್ ಗಾಂಧಿ, 1 ಕೋಟಿ ಸರ್ಕಾರಿ ಹುದ್ದೆಗಳು ಖಾಲಿಯಿದ್ದು, ಕೂಡಲೇ ಅವುಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

published on : 9th January 2023

ಶಹಜಹಾನ್‌ಪುರ ಬಿಜೆಪಿ ಸಂಸದ ಪರಾರಿ ಎಂದು ಘೋಷಿಸಿದ ಯುಪಿ ಕೋರ್ಟ್

2019 ರಲ್ಲಿ ಚುನಾವಣಾ ಸಾಮಗ್ರಿಗಳನ್ನು ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಉತ್ತರ ಪ್ರದೇಶದ ಶಹಜಹಾನ್‌ಪುರ ಬಿಜೆಪಿ ಸಂಸದ ಅರುಣ್ ಕುಮಾರ್ ಸಾಗರ್ ಅವರು ಪರಾರಿಯಾಗಿದ್ದಾರೆ...

published on : 23rd November 2022

ಮದ್ಯ ಸೇವಿಸಿ, ಥಿನ್ನರ್ ಸ್ಮೆಲ್ ಮಾಡಿ...! ಆದರೆ ನೀರನ್ನು ಉಳಿಸಿ: ಜಲ ಸಂರಕ್ಷಣೆ ಕುರಿತು ಬಿಜೆಪಿ ಸಂಸದನ ವಿಚಿತ್ರ ಹೇಳಿಕೆ!

ನೀರಿನ ಸಂರಕ್ಷಣೆ ಕುರಿತು ರೇವಾ ಕ್ಷೇತ್ರದ ಬಿಜೆಪಿ ಸಂಸದ ಜನಾರ್ದನ್ ಮಿಶ್ರಾ ವಿಚಿತ್ರ ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ.

published on : 8th November 2022

ಯಮುನಾ ನೀರು ಶುದ್ಧವಾಗಿದೆ ಎಂದು ನಿರೂಪಿಸಲು ಅದೇ ನೀರಿನಲ್ಲಿ ಸ್ನಾನ ಮಾಡಿದ ದೆಹಲಿ ಜಲಮಂಡಳಿ ನಿರ್ದೇಶಕ!

ಯಮುನಾ ನದಿ ನೀರು ಕಲುಷಿತವಾಗಿದೆ ಎಂದು ಆರೋಪಗಳು ಕೇಳಿ ಬಂದ ಹಿನ್ನೆಲೆ ನೀರು ಶುದ್ಧವಾಗಿದೆ ಎಂದು ಸಾಬೀತುಪಡಿಸಲು ದೆಹಲಿಯ ಜಲ ಮಂಡಳಿ ನಿರ್ದೇಶಕರು ಅದೇ ನೀರಿನಲ್ಲಿ ಸ್ನಾನ ಮಾಡಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.

published on : 31st October 2022

ಮೋರ್ಬಿ ಸೇತುವೆ ಕುಸಿತ ಪ್ರಕರಣ: ರಾಜ್‌ಕೋಟ್‌ ಬಿಜೆಪಿ ಸಂಸದನ ಕುಟುಂಬದ 12 ಮಂದಿ ಸಾವು

ಗುಜರಾತ್​ನ ಮೊರ್ಬಿಯ ನವೀಕರಣಗೊಂಡ ಶತಮಾನಗಳಷ್ಟು ಹಳೆಯದಾದ ಸೇತುವೆ ಕುಸಿದು ಬಿದ್ದ ದುರಂತದಲ್ಲಿ ರಾಜ್‌ಕೋಟ್‌ನ ಬಿಜೆಪಿ ಸಂಸದ ಮೋಹನ್‌ಭಾಯ್ ಕಲ್ಯಾಣ್‌ಜಿ ಕುಂದರಿಯಾ ಅವರ ಕುಟುಂಬದ 12 ಸದಸ್ಯರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

published on : 31st October 2022

ಒಂದು ಸಮುದಾಯವನ್ನು 'ಸಂಪೂರ್ಣ ಬಹಿಷ್ಕಾರ'ಕ್ಕೆ ಕರೆ ನೀಡಿದ ಬಿಜೆಪಿ ಸಂಸದ ಪರ್ವೇಶ್ ವರ್ಮಾ

ಈಶಾನ್ಯ ದೆಹಲಿಯಲ್ಲಿ ಹಿಂದೂ ಯುವಕನ ಹತ್ಯೆಯನ್ನು ಪ್ರತಿಭಟಿಸುವ ಕಾರ್ಯಕ್ರಮವೊಂದರಲ್ಲಿ ದೆಹಲಿಯ ಬಿಜೆಪಿ ಸಂಸದ ಪರ್ವೇಶ್ ವರ್ಮಾ ಒಂದು ಸಮುದಾಯವನ್ನು ಸಂಪೂರ್ಣ ಬಹಿಷ್ಕರಿಸುವಂತೆ ಕರೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

published on : 10th October 2022

ಕರ್ನಾಟಕ ವಿಧಾನಸಭಾ ಕ್ಷೇತ್ರಗಳನ್ನು ಬಲಪಡಿಸಲು ರಾಜ್ಯದ 25 ಬಿಜೆಪಿ ಸಂಸದರ ಪಣ!

ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೂ 8 ತಿಂಗಳು ಸಮಯವಿದ್ಗು, ಈಗಾಗಲೇ ಬಿಜೆಪಿ ತಳಮಟ್ಟದ  ಸಂಘಟನೆ ಆರಂಭಿಸಿದೆ. ಪಕ್ಷ ಸಂಘಟನೆಗಾಗಿ ಬಿಜೆಪಿ ಮತ್ತೊಂದು ತಂತ್ರ ರೂಪಿಸಿದೆ.

published on : 30th June 2022

ಗಡ್ಕರಿಯಿಂದ ಅನುದಾನ ಪಡೆಯಲು 15 ಕೆ.ಜಿ ತೂಕ ಇಳಿಸಿಕೊಂಡ ಬಿಜೆಪಿ ಸಂಸದ

ಉಜ್ಜೈನ್ ನ ಬಿಜೆಪಿ ಸಂಸದ ಅನಿಲ್ ಫಿರೋಜಿಯಾ 15,000 ಕೋಟಿ ರೂಪಾಯಿ ಅನುದಾನ ಪಡೆಯುವುದಕ್ಕಾಗಿ 4 ತಿಂಗಳಲ್ಲಿ 15 ಕೆ.ಜಿ ತೂಕ ಇಳಿಸಿಕೊಂಡಿದ್ದಾರೆ.

published on : 12th June 2022

ಬಿಜೆಪಿ ಸಂಸದೆ ಹೇಳುವ ಪ್ರಕಾರ ತಾಜ್ ಮಹಲ್ ಇರುವ ಜಾಗ ಯಾರಿಗೆ ಸೇರಿದ್ದು ಗೊತ್ತೇ?

ತಾಜ್ ಮಹಲ್ ನಿರ್ಮಿಸಲಾಗಿರುವ ಪ್ರದೇಶದ ಬಗ್ಗೆ ಬಿಜೆಪಿ ಸಂಸದೆ ದಿಯಾ ಕುಮಾರಿ ನೀಡಿರುವ ಹೇಳಿಕೆ ಎಲ್ಲರ ಹುಬ್ಬೇರಿಸಿದೆ.

published on : 11th May 2022

ಸ್ವಯಂ ರಕ್ಷಣೆಗಾಗಿ ಮನೆಗಳಲ್ಲಿ ಗಾಜಿನ ಬಾಟಲುಗಳು, ಬಾಣಗಳನ್ನು ದಾಸ್ತಾನು ಮಾಡಿ: ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್

ಉದ್ರಿಕ್ತ ಗುಂಪು ದಾಳಿಯ ಸಂದರ್ಭದಲ್ಲಿ ಪೊಲೀಸರು ನಿಮ್ಮನ್ನು ರಕ್ಷಿಸುವುದಿಲ್ಲ. ಆದ್ದರಿಂದ ಗಾಜಿನ ಬಾಟಲುಗಳನ್ನು, ಬಾಣಗಳನ್ನು ನಿಮ್ಮ ಮನೆಯಲ್ಲಿ ಇರಿಸಿಕೊಳ್ಳಿ ಎಂದು ಉನ್ನಾವೋ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್‌ ಹೇಳಿದ್ದಾರೆ.

published on : 24th April 2022

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿ, ವಿರೋಧ ಪಕ್ಷಗಳನ್ನು ಎದುರಿಸುವಂತೆ ಬಿಜೆಪಿ ಸಂಸದರಿಗೆ ಸೂಚನೆ

ಬಿಜೆಪಿ ಸಂಸದರ ಮತ್ತು ಪಕ್ಷದ ಹಿರಿಯ ನಾಯಕರ ಟ್ವೀಟ್‌ಗಳನ್ನು ಈಗ ಪ್ರಧಾನಿ ನರೇಂದ್ರ ಮೋದಿ ಅವರ ತಂಡ ಅತ್ಯಂತ ನಿಕಟವಾಗಿ ಮೌಲ್ಯಮಾಪನ ಮಾಡಿದೆ.

published on : 13th April 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9