- Tag results for BJP MP
![]() | ಅನಾರೋಗ್ಯದಿಂದ ಬಳಲುತ್ತಿದ್ದ ಪುಣೆ ಬಿಜೆಪಿ ಸಂಸದ ಗಿರೀಶ್ ಬಾಪಟ್ ನಿಧನತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಪುಣೆ ಬಿಜೆಪಿ ಸಂಸದ ಗಿರೀಶ್ ಬಾಪಟ್ ಅವರು ಬುಧವಾರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. |
![]() | 'ಹಣೆಗೆ ಬಿಂದಿ ಯಾಕಿಟ್ಟಲ್ಲಮ್ಮಾ, ಅವಳಿಗೆ ಬಿಂದಿ ಕೊಡಿ, ಗಂಡ ಬದುಕಿದ್ದಾನೆ ತಾನೇ': ಮಹಿಳೆಯನ್ನು ತರಾಟೆಗೆ ತೆಗೆದುಕೊಂಡ ಬಿಜೆಪಿ ಸಂಸದ ಮುನಿಸ್ವಾಮಿಕೋಲಾರ ಜಿಲ್ಲೆಯ ಬಿಜೆಪಿ ಸಂಸದ ಎಸ್ ಮುನಿಸ್ವಾಮಿ(BJP MP Muniswamy) ಮಹಿಳೆ ಜೊತೆ ನಡೆದುಕೊಂಡಿರುವ ರೀತಿಗೆ ವಿವಾದಕ್ಕೊಳಗಾಗಿದ್ದಾರೆ. ಈ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದ ಮತ್ಯಾಲಪೇಟೆಯಲ್ಲಿ ನಡೆದಿದೆ. |
![]() | ನಾಳೆ ಬಿಜೆಪಿ ಸಂಸದರಿಗೆ ವಿತ್ತ ಸಚಿವರಿಂದ ಬಜೆಟ್ ಕೋಚಿಂಗ್ ಕ್ಲಾಸ್!2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ನರೇಂದ್ರ ಮೋದಿ ಸರ್ಕಾರದ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಅನ್ನು ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ಲೋಕಸಭೆ ಮತ್ತು ರಾಜ್ಯಸಭೆಯ ಬಿಜೆಪಿ ಸಂಸದರಿಗೆ ಬಜೆಟ್ ಕುರಿತು ಬ್ರೀಫಿಂಗ್ (ಸ೦ಕ್ಷಿಪ್ತ ವಿವರ) ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. |
![]() | ಸಂಸದ ಜಿ.ಎಸ್.ಬಸವರಾಜು ದೊಡ್ಡ ಲೂಟಿಕೋರ; ಜೆಡಿಎಸ್ನ ಮೂರ್ನಾಲ್ಕು ಶಾಸಕರು ಪಕ್ಷ ಬಿಡಲಿದ್ದಾರೆ: ಶಾಸಕ ಶ್ರೀನಿವಾಸ್ಬಗರ್ ಹುಕುಂ ಕಮಿಟಿಯಿಂದ ನಾನು ನನ್ನ ಸಂಬಂಧಿಕರಿಗೆ, ಕಾರ್ಯಕರ್ತರಿಗೆ ಒಬ್ಬರಿಗೂ ಜಮೀನು ಮಾಡಿಕೊಟ್ಟಿಲ್ಲ, ಮಾಡಿಕೊಟ್ಟಿರೋದು ಏನಾದರು ಇದ್ರೆ ಬಿಜೆಪಿಯವರು ತಂದು ತೋರಿಸಲಿ ಎಂದು ಸವಾಲು ಹಾಕಿದ್ದಾರೆ. |
![]() | 1 ಕೋಟಿ ಸರ್ಕಾರಿ ಹುದ್ದೆಗಳು ಖಾಲಿ: ಬಿಜೆಪಿ ಸಂಸದ ವರುಣ್ ಗಾಂಧಿದೇಶದಲ್ಲಿನ ನಿರುದ್ಯೋಗ ಕುರಿತು ಧ್ವನಿ ಎತ್ತಿರುವ ಬಿಜೆಪಿ ಸಂಸದ ವರುಣ್ ಗಾಂಧಿ, 1 ಕೋಟಿ ಸರ್ಕಾರಿ ಹುದ್ದೆಗಳು ಖಾಲಿಯಿದ್ದು, ಕೂಡಲೇ ಅವುಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. |
![]() | ಶಹಜಹಾನ್ಪುರ ಬಿಜೆಪಿ ಸಂಸದ ಪರಾರಿ ಎಂದು ಘೋಷಿಸಿದ ಯುಪಿ ಕೋರ್ಟ್2019 ರಲ್ಲಿ ಚುನಾವಣಾ ಸಾಮಗ್ರಿಗಳನ್ನು ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಉತ್ತರ ಪ್ರದೇಶದ ಶಹಜಹಾನ್ಪುರ ಬಿಜೆಪಿ ಸಂಸದ ಅರುಣ್ ಕುಮಾರ್ ಸಾಗರ್ ಅವರು ಪರಾರಿಯಾಗಿದ್ದಾರೆ... |
![]() | ಮದ್ಯ ಸೇವಿಸಿ, ಥಿನ್ನರ್ ಸ್ಮೆಲ್ ಮಾಡಿ...! ಆದರೆ ನೀರನ್ನು ಉಳಿಸಿ: ಜಲ ಸಂರಕ್ಷಣೆ ಕುರಿತು ಬಿಜೆಪಿ ಸಂಸದನ ವಿಚಿತ್ರ ಹೇಳಿಕೆ!ನೀರಿನ ಸಂರಕ್ಷಣೆ ಕುರಿತು ರೇವಾ ಕ್ಷೇತ್ರದ ಬಿಜೆಪಿ ಸಂಸದ ಜನಾರ್ದನ್ ಮಿಶ್ರಾ ವಿಚಿತ್ರ ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ. |
![]() | ಯಮುನಾ ನೀರು ಶುದ್ಧವಾಗಿದೆ ಎಂದು ನಿರೂಪಿಸಲು ಅದೇ ನೀರಿನಲ್ಲಿ ಸ್ನಾನ ಮಾಡಿದ ದೆಹಲಿ ಜಲಮಂಡಳಿ ನಿರ್ದೇಶಕ!ಯಮುನಾ ನದಿ ನೀರು ಕಲುಷಿತವಾಗಿದೆ ಎಂದು ಆರೋಪಗಳು ಕೇಳಿ ಬಂದ ಹಿನ್ನೆಲೆ ನೀರು ಶುದ್ಧವಾಗಿದೆ ಎಂದು ಸಾಬೀತುಪಡಿಸಲು ದೆಹಲಿಯ ಜಲ ಮಂಡಳಿ ನಿರ್ದೇಶಕರು ಅದೇ ನೀರಿನಲ್ಲಿ ಸ್ನಾನ ಮಾಡಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. |
![]() | ಮೋರ್ಬಿ ಸೇತುವೆ ಕುಸಿತ ಪ್ರಕರಣ: ರಾಜ್ಕೋಟ್ ಬಿಜೆಪಿ ಸಂಸದನ ಕುಟುಂಬದ 12 ಮಂದಿ ಸಾವುಗುಜರಾತ್ನ ಮೊರ್ಬಿಯ ನವೀಕರಣಗೊಂಡ ಶತಮಾನಗಳಷ್ಟು ಹಳೆಯದಾದ ಸೇತುವೆ ಕುಸಿದು ಬಿದ್ದ ದುರಂತದಲ್ಲಿ ರಾಜ್ಕೋಟ್ನ ಬಿಜೆಪಿ ಸಂಸದ ಮೋಹನ್ಭಾಯ್ ಕಲ್ಯಾಣ್ಜಿ ಕುಂದರಿಯಾ ಅವರ ಕುಟುಂಬದ 12 ಸದಸ್ಯರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. |
![]() | ಒಂದು ಸಮುದಾಯವನ್ನು 'ಸಂಪೂರ್ಣ ಬಹಿಷ್ಕಾರ'ಕ್ಕೆ ಕರೆ ನೀಡಿದ ಬಿಜೆಪಿ ಸಂಸದ ಪರ್ವೇಶ್ ವರ್ಮಾಈಶಾನ್ಯ ದೆಹಲಿಯಲ್ಲಿ ಹಿಂದೂ ಯುವಕನ ಹತ್ಯೆಯನ್ನು ಪ್ರತಿಭಟಿಸುವ ಕಾರ್ಯಕ್ರಮವೊಂದರಲ್ಲಿ ದೆಹಲಿಯ ಬಿಜೆಪಿ ಸಂಸದ ಪರ್ವೇಶ್ ವರ್ಮಾ ಒಂದು ಸಮುದಾಯವನ್ನು ಸಂಪೂರ್ಣ ಬಹಿಷ್ಕರಿಸುವಂತೆ ಕರೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. |
![]() | ಕರ್ನಾಟಕ ವಿಧಾನಸಭಾ ಕ್ಷೇತ್ರಗಳನ್ನು ಬಲಪಡಿಸಲು ರಾಜ್ಯದ 25 ಬಿಜೆಪಿ ಸಂಸದರ ಪಣ!ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೂ 8 ತಿಂಗಳು ಸಮಯವಿದ್ಗು, ಈಗಾಗಲೇ ಬಿಜೆಪಿ ತಳಮಟ್ಟದ ಸಂಘಟನೆ ಆರಂಭಿಸಿದೆ. ಪಕ್ಷ ಸಂಘಟನೆಗಾಗಿ ಬಿಜೆಪಿ ಮತ್ತೊಂದು ತಂತ್ರ ರೂಪಿಸಿದೆ. |
![]() | ಗಡ್ಕರಿಯಿಂದ ಅನುದಾನ ಪಡೆಯಲು 15 ಕೆ.ಜಿ ತೂಕ ಇಳಿಸಿಕೊಂಡ ಬಿಜೆಪಿ ಸಂಸದಉಜ್ಜೈನ್ ನ ಬಿಜೆಪಿ ಸಂಸದ ಅನಿಲ್ ಫಿರೋಜಿಯಾ 15,000 ಕೋಟಿ ರೂಪಾಯಿ ಅನುದಾನ ಪಡೆಯುವುದಕ್ಕಾಗಿ 4 ತಿಂಗಳಲ್ಲಿ 15 ಕೆ.ಜಿ ತೂಕ ಇಳಿಸಿಕೊಂಡಿದ್ದಾರೆ. |
![]() | ಬಿಜೆಪಿ ಸಂಸದೆ ಹೇಳುವ ಪ್ರಕಾರ ತಾಜ್ ಮಹಲ್ ಇರುವ ಜಾಗ ಯಾರಿಗೆ ಸೇರಿದ್ದು ಗೊತ್ತೇ?ತಾಜ್ ಮಹಲ್ ನಿರ್ಮಿಸಲಾಗಿರುವ ಪ್ರದೇಶದ ಬಗ್ಗೆ ಬಿಜೆಪಿ ಸಂಸದೆ ದಿಯಾ ಕುಮಾರಿ ನೀಡಿರುವ ಹೇಳಿಕೆ ಎಲ್ಲರ ಹುಬ್ಬೇರಿಸಿದೆ. |
![]() | ಸ್ವಯಂ ರಕ್ಷಣೆಗಾಗಿ ಮನೆಗಳಲ್ಲಿ ಗಾಜಿನ ಬಾಟಲುಗಳು, ಬಾಣಗಳನ್ನು ದಾಸ್ತಾನು ಮಾಡಿ: ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ಉದ್ರಿಕ್ತ ಗುಂಪು ದಾಳಿಯ ಸಂದರ್ಭದಲ್ಲಿ ಪೊಲೀಸರು ನಿಮ್ಮನ್ನು ರಕ್ಷಿಸುವುದಿಲ್ಲ. ಆದ್ದರಿಂದ ಗಾಜಿನ ಬಾಟಲುಗಳನ್ನು, ಬಾಣಗಳನ್ನು ನಿಮ್ಮ ಮನೆಯಲ್ಲಿ ಇರಿಸಿಕೊಳ್ಳಿ ಎಂದು ಉನ್ನಾವೋ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಹೇಳಿದ್ದಾರೆ. |
![]() | ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿ, ವಿರೋಧ ಪಕ್ಷಗಳನ್ನು ಎದುರಿಸುವಂತೆ ಬಿಜೆಪಿ ಸಂಸದರಿಗೆ ಸೂಚನೆಬಿಜೆಪಿ ಸಂಸದರ ಮತ್ತು ಪಕ್ಷದ ಹಿರಿಯ ನಾಯಕರ ಟ್ವೀಟ್ಗಳನ್ನು ಈಗ ಪ್ರಧಾನಿ ನರೇಂದ್ರ ಮೋದಿ ಅವರ ತಂಡ ಅತ್ಯಂತ ನಿಕಟವಾಗಿ ಮೌಲ್ಯಮಾಪನ ಮಾಡಿದೆ. |