- Tag results for BJP candidate
![]() | ಉತ್ತರ ಪ್ರದೇಶ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಮೇಲೆ ಶಾಯಿ ಎಸೆತಉತ್ತರ ಪ್ರದೇಶದ ಮಾಜಿ ಸಚಿವ ಮತ್ತು ಬಿಜೆಪಿ ಅಭ್ಯರ್ಥಿ ದಾರಾ ಸಿಂಗ್ ಚೌಹಾಣ್ ಮೇಲೆ ಭಾನುವಾರ ಶಾಯಿ ದಾಳಿ ನಡೆದಿದೆ. ಮೌ ಜಿಲ್ಲೆಯ ಘೋಸಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿದ್ದಾಗ ಯುವಕನೊಬ್ಬ ಮಸಿ ಎಸೆದಿದ್ದಾನೆ. |
![]() | ಮಧ್ಯಪ್ರದೇಶ-ಛತ್ತೀಸ್ಗಢ ವಿಧಾನಸಭಾ ಚುನಾವಣೆ: ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ!ಮಧ್ಯಪ್ರದೇಶ ಮತ್ತು ಛತ್ತೀಸ್ಗಢದಲ್ಲಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಈ ವರ್ಷ ಎರಡೂ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಇದಕ್ಕಾಗಿ ಪಕ್ಷ ಸಿದ್ಧತೆಯಲ್ಲಿ ತೊಡಗಿದೆ. |
![]() | ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆ: ಬಿಜೆಪಿ ಅಭ್ಯರ್ಥಿಯ ಸಂಬಂಧಿ ಮೃತದೇಹ ಪತ್ತೆಪಶ್ಚಿಮ ಬಂಗಾಳದಲ್ಲಿ ಜುಲೈ 8 ರಂದು ನಡೆಯಲಿರುವ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಕೂಚ್ ಬಿಹಾರ್ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಯ ಸೋದರ ಮಾವನ ಶವ ಪತ್ತೆಯಾಗಿದೆ. |
![]() | ಮಾಲೂರು ಕ್ಷೇತ್ರದ ಮತಎಣಿಕೆಯಲ್ಲಿ ಗೊಂದಲ: ಹೈಕೋರ್ಟ್ ಮೊರೆ ಹೋದ ಬಿಜೆಪಿ ಅಭ್ಯರ್ಥಿಮಾಲೂರು ಕ್ಷೇತ್ರದ ಮತಗಳ ಮರುಎಣಿಕೆ ಕೋರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಜುನಾಥ ಗೌಡ ಅವರು ಹೈಕೋರ್ಟ್'ನಲ್ಲಿ ಮೆಟ್ಟಿಲೇರಿದ್ದಾರೆ. |
![]() | ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ವಿರುದ್ಧ ಡಿಜಿ, ಐಜಿಗೆ ಕಾಂಗ್ರೆಸ್ ದೂರುಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದ ಹತ್ಯೆ ಸಂಚಿಗೆ ಸಂಬಂಧಿಸಿದೆ ಎನ್ನಲಾದ ಆಡಿಯೋಗೆ ಸಂಬಂಧಿಸಿದಂತೆ ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ವಿರುದ್ಧ ಕಾಂಗ್ರೆಸ್ ರಾಜ್ಯದ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದೆ. |
![]() | ಬಿಜೆಪಿ ಅಭ್ಯರ್ಥಿ ಪರ ಪ್ರಚಾರ: ಶಿಕ್ಷಕನ ಬಂಧನಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿ, ಮತದಾರರಿಗೆ ಟೋಕನ್ ಹಂಚುತ್ತಿದ್ದ ಆರೋಪದ ಮೇಲೆ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ. |
![]() | ಬಬಲೇಶ್ವರ ಬಿಜೆಪಿ ಅಭ್ಯರ್ಥಿ ಪುತ್ರನಿಂದ ಗಾಳಿಯಲ್ಲಿ ಗುಂಡು: ಗೂಂಡಾಗಳಿಗೆ ಟಿಕೆಟ್ ಎಂದು ಕಿಡಿಕಾರಿದ ಕಾಂಗ್ರೆಸ್ಜಿಲ್ಲೆಯ ಬಬಲೇಶ್ವರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಜುಗೌಡ ಪುತ್ರ ಸಮರ್ಥ ಗೌಡ ಪಿಸ್ತೂಲ್ ನಿಂದ ಗಾಳಿಯಲ್ಲಿ ಮೂರು ಸುತ್ತಿನ ಗುಂಡು ಹಾರಿಸಿ ಸಂಭ್ರಮಿಸಿರುವ ವಿಡಿಯೊ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ಪ್ರತಿಪಕ್ಷ ಕಾಂಗ್ರೆಸ್ ಕಿಡಿಕಾರಿದೆ. ಬಿಜೆಪಿ ಗೂಂಡಾಗಳಿಗೆ ಟಿಕೆಟ್ ನೀಡಿದೆ ಎಂದು ಕೆಪಿಸಿಸಿ ವಕ್ತಾರ ಸಂಗಮೇಶ ಬಬಲೇಶ್ವರ ಆರೋಪ ಮಾಡಿದ್ದಾರೆ. |
![]() | ಕ್ಷೇತ್ರದ ಜನರಿಗೆ ಪ್ರೀತಿ, ವಾತ್ಸಲ್ಯ ಬೇಕಾಗಿದೆ, ಹಾಗೇ ಕಠಿಣ ಆಡಳಿತವೂ ಬೇಕು: ಚಾಮರಾಜಪೇಟೆ ಅಭ್ಯರ್ಥಿ ಭಾಸ್ಕರ್ ರಾವ್ (ಸಂದರ್ಶನ)ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಚಾಮರಾಜ ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಖಾಕಿ ಧರಿಸಿ ಖಡಕ್ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಬೆಂಗಳೂರು ನಗರ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಈಗ ಖಾದಿ ಧರಿಸಿ ರಾಜಕಾರಣಿಯಾಗಿ ಜನರಿಗೆ ಕೈಮುಗಿದು ನಿಲ್ಲುತ್ತಿದ್ದಾರೆ. |
![]() | ಮೊಳಕಾಲ್ಮೂರಿನಲ್ಲಿ ಬಿಜೆಪಿ ಅಭ್ಯರ್ಥಿ ಪರ ಕಿಚ್ಚನ ಅಬ್ಬರದ ಪ್ರಚಾರ: ಚುನಾವಣೆವರೆಗೂ ಪಕ್ಷದ ಜೊತೆಯಲ್ಲಿರುವೆ ಎಂದ ನಟ ಸುದೀಪ್ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಎಲ್ಲಾ ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರವನ್ನು ನಡೆಸುತ್ತಿವೆ. ಮತದಾರರ ಸೆಳೆಯರು ರಾಜಕೀಯ ಪಕ್ಷಗಳು ಸಿನಿ ಸ್ಟಾರ್ ಗಳನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅದರಂತೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ನಟ ಕಿಚ್ಚ ಸುದೀಪ್ ಅವರು ಪ್ರಚಾರ ನಡೆಸುತ್ತಿದ್ದಾರೆ. |
![]() | ವಿಧಾನಸಭೆ ಚುನಾವಣೆ: ಕಾಂಗ್ರೆಸ್, ಎಎಪಿ ಅಭ್ಯರ್ಥಿಗಳ ಆಕ್ಷೇಪಣೆ ಹೊರತಾಗಿಯೂ ಬಿಜೆಪಿಯ ರತ್ನಾ ಮಾಮನಿ ನಾಮಪತ್ರ ಅಂಗೀಕಾರಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಸವದತ್ತಿ ಯಲ್ಲಮ್ಮ ಕ್ಷೇತ್ರದ ಅಭ್ಯರ್ಥಿ ರತ್ನಾ ಆನಂದ್ ಮಾಮನಿ ಅವರ ನಾಮಪತ್ರವನ್ನು ಕೂಲಂಕುಷವಾಗಿ ಪರಿಶೀಲಿಸಿದ ನಂತರ ಚುನಾವಣಾಧಿಕಾರಿಗಳು ಶನಿವಾರ ಅಂಗೀಕರಿಸಿದ್ದಾರೆ. |
![]() | ಬಿ ಎಲ್ ಸಂತೋಷ್- ಯಡಿಯೂರಪ್ಪ ಮುಸುಕಿನ ಗುದ್ದಾಟ: ಅಭ್ಯರ್ಥಿಗಳ ಆಯ್ಕೆಯಲ್ಲಿ ಮಾಜಿ ಸಿಎಂ ಕೈ ಮೇಲುಮೊನ್ನೆ ಮಂಗಳವಾರ ಬಿಡುಗಡೆಯಾದ 189 ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪನವರ ಪ್ರಭಾವ ಸಾಕಷ್ಟಿದೆ ಎಂಬುದು ಸ್ಪಷ್ಟವಾಗಿ ಗೋಚರವಾಗುತ್ತಿದೆ. |
![]() | ಚಾಮರಾಜಪೇಟೆ ಕ್ಷೇತ್ರದಿಂದ ಸ್ಪರ್ಧೆ: ದೊಡ್ಡ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ಮುಂಬರುವ ವಿಧಾನಸಭೆ ಚುನಾವಣೆಗೆ ಆಡಳಿತರೂಢ ಬಿಜೆಪಿ ಪಕ್ಷ 189 ಮಂದಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆ ಮಾಡಿದ್ದು, ಬೆಂಗಳೂರು ನಗರದ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಐಪಿಎಸ್ ಅಧಿಕಾರಿ ಭಾಸ್ಕರ್ ಹೆಸರನ್ನು ಘೋಷಿಸಿದೆ. |
![]() | ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ನಮ್ಮ ಗೆಲುವಿಗೆ ದಿಕ್ಸೂಚಿ: ಸಿಎಂ ಬಸವರಾಜ ಬೊಮ್ಮಾಯಿಪಕ್ಷದ ವತಿಯಿಂದ ಬಿಡುಗಡೆ ಮಾಡಿರುವ 189 ಅಭ್ಯರ್ಥಿಗಳ ಮೊದಲ ಪಟ್ಟಿ ಈ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಗೆಲುವಿನ ದಿಕ್ಸೂಚಿಯನ್ನು ತೋರಿಸುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಬಿಜೆಪಿ ಕಾಂಗ್ರೆಸ್ ನಂತೆ ಸರ್ವಾಧಿಕಾರ ಪಕ್ಷವಲ್ಲ, ಪ್ರಜಾಸತ್ತಾತ್ಮಕ ಪಕ್ಷ, ಚರ್ಚೆ ಮಾಡಿ ಅಭ್ಯರ್ಥಿಗಳ ಆಯ್ಕೆ ಮಾಡುತ್ತೇವೆ: ಸಿಎಂ ಬೊಮ್ಮಾಯಿಭಾರತೀಯ ಜನತಾ ಪಕ್ಷವು ಪ್ರಜಾಸತ್ತಾತ್ಮಕ ಪಕ್ಷವಾಗಿದ್ದು ಕಾಂಗ್ರೆಸ್ ಸರ್ವಾಧಿಕಾರ ಪಕ್ಷವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ. |
![]() | ಬಿಜೆಪಿ ಅಭ್ಯರ್ಥಿಗಳ ಬಡಿದಾಟಕ್ಕಿಂತ ಬಣ ಬಡಿದಾಟವೇ ಪಟ್ಟಿ ಬಿಡುಗಡೆಗೆ ತಡೆಯೊಡ್ಡಿದೆ: ಕಾಂಗ್ರೆಸ್ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಈಗಾಗಲೇ ಅಭ್ಯರ್ಥಿಗಳ ಎರಡು ಪಟ್ಟಿಯನ್ನು ಬಿಡುಗಡೆ ಮಾಡಿದ್ದರೆ, ಜೆಡಿಎಸ್ ಕೂಡಾ ಎರಡನೇ ಪಟ್ಟಿ ಬಿಡುಗಡೆಗೆ ಸಜ್ಜಾಗುತ್ತಿದೆ. |