- Tag results for BJP government
![]() | 'ಭ್ರಷ್ಟ ಬಿಜೆಪಿ ಸರ್ಕಾರ 40% ಕಮಿಷನ್ ದಂಧೆಯಲ್ಲಿ ಮುಳುಗಿದೆ': ಬೆಂಗಳೂರಿನ ಸುಮಾರು 300 ಕಡೆ ಕಾಂಗ್ರೆಸ್ ನಿಂದ ಮೌನ ಪ್ರತಿಭಟನೆಕಾಂಗ್ರೆಸ್ ನ ನಾಯಕರು ಸೇರಿದಂತೆ ಕಾರ್ಯಕರ್ತರು, ಬೆಂಬಲಿಗರು ನಗರದ ಸುಮಾರು 300 ಕಡೆಗಳಲ್ಲಿ ಇಂದು ಏಕಕಾಲಕ್ಕೆ ಬಿಜೆಪಿ ಸರ್ಕಾರ ವಿರುದ್ಧ ಮೌನ ಪ್ರತಿಭಟನೆ ನಡೆಸಿದರು. |
![]() | ಬಿಜೆಪಿ ಸರ್ಕಾರದ ಭ್ರಷ್ಟಾಚಾರ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಮೌನ ಪ್ರತಿಭಟನೆಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಜನರ ಗಮನ ಸೆಳೆಯಲು ಪ್ರತಿಭಟನೆಯ ಹಾದಿ ತುಳಿದಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮತ್ತೊಂದು ಸಮರಕ್ಕೆ ಸಜ್ಜಾಗಿದೆ. |
![]() | ಗೊಂದಲ ಬೇಡ: 'ಕುಡಿದು' ತೂರಾಡಲು ನಿಮಗೆ 21 ವರ್ಷ ವಯಸ್ಸಾಗಿರಲೇಬೇಕು! ಕರಡು ನಿಯಮ ಹಿಂಪಡೆದ ಸರ್ಕಾರಮದ್ಯಸೇವನೆಯ ವಯೋಮಿತಿಯನ್ನು ಈಗ ಇರುವ 21 ವರ್ಷದಿಂದ 18 ವರ್ಷಕ್ಕೆ ಇಳಿಸುವುದಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸಿತ್ತು. ಆದರೆ, ಸಾರ್ವಜನಿಕ ವಿರೋಧ ವ್ಯಕ್ತವಾದ ಕಾರಣ ಆ ನಿರ್ಧಾರದಿಂದ ಹಿಂದೆ ಸರಿದಿದೆ. |
![]() | ಜನತೆಗೆ 'ವಿದ್ಯುತ್ ಬರೆ' ಹಾಕಲು ರಾಜ್ಯ ಸರ್ಕಾರ ಸಜ್ಜು: ಜೆಡಿಎಸ್ ಆಕ್ರೋಶಹಣದುಬ್ಬರ, ನಿರುದ್ಯೋಗ, ಸಂಬಳ ಕಡಿತ ಮತ್ತು ಮಿತಿಮೀರಿದ ಭ್ರಷ್ಟಾಚಾರ ಇವೇ ಮುಂತಾದ ಸಮಸ್ಯೆಗಳಿಂದ ಕಂಗಾಲಾಗಿರುವ ಕನ್ನಡಿಗರಿಗೆ 'ವಿದ್ಯುತ್ ಬರೆ' ಹಾಕಲು ರಾಜ್ಯ ಸರ್ಕಾರ ಸಜ್ಜಾಗಿದೆ ಎಂದು ತಿಳಿಸಿರುವ ಜೆಡಿಎಸ್, ಡಬಲ್ ಎಂಜಿನ್ ಬಿಜೆಪಿಯವರೆ, ಕನ್ನಡಿಗರನ್ನು ಮುಳುಗಿಸುವವರೆಗೂ ಸಮಾಧಾನ ಇಲ್ಲವೆ? ಎಂದು ಪ್ರಶ್ನಿಸಿದೆ. |
![]() | ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಅನುಮತಿ ನೀಡದ ಸರ್ಕಾರ: ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಹೈಕೋರ್ಟ್ ಚಾಟಿಗಣಿ ಉದ್ಯಮಿ ಮತ್ತು ರಾಜಕಾರಣಿ ಗಾಲಿ ಜನಾರ್ದನ ರೆಡ್ಡಿ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಅನುಮತಿ ನೀಡದ ಬಿಜೆಪಿ ಸರ್ಕಾರವನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ತರಾಟೆಗೆ ತೆಗೆದುಕೊಂಡಿದೆ. |
![]() | ಬಿಜೆಪಿಯ ಪಾಪದ ಪುರಾಣ ಇದೆಯೇ ಹೊರತು ಸಾಧನೆಯಿಲ್ಲ; ಕಾಂಗ್ರೆಸ್ ನೀಡಿದ ಲಿಸ್ಟ್ ಇಲ್ಲಿದೆ...ಕರ್ನಾಟಕ ವಿಧಾನಸಭಾ ಚುನಾವಣೆಗೆ ಒಂದು ವರ್ಷಕ್ಕಿಂತ ಕಡಿಮೆ ಸಮಯವಿದೆ. ಬಿಜೆಪಿ ಆಂತರಿಕ ಸಮಸ್ಯೆಗಳಿಂದ ಸುತ್ತುವರಿದಿದೆ. ಆದರೆ ಕಾಂಗ್ರೆಸ್ ಇತರರ ಕಷ್ಟದ ಲಾಭ ಪಡೆಯಲು ಪ್ರಯತ್ನಿಸಿದೆ. |
![]() | ಡಬಲ್ ಎಂಜಿನ್ ಬಿಜೆಪಿ ಸರ್ಕಾರ ಕನ್ನಡ ಭಾಷೆ ಬೆಳವಣಿಗೆಗೆ ಹಾನಿ ಮಾಡುತ್ತಿದೆ: ಸಾಹಿತ್ಯ ಸಮ್ಮೇಳನಾಧ್ಯಕ್ಷ ದೊಡ್ಡರಂಗೇಗೌಡ ಆರೋಪ86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ದೊಡ್ಡರಂಗೇಗೌಡ ಅವರು ಡಬಲ್ ಇಂಜಿನ್ (ರಾಜ್ಯ ಮತ್ತು ಕೇಂದ್ರ) ಬಿಜೆಪಿ ಸರ್ಕಾರಗಳು ಕನ್ನಡ ಭಾಷೆಯ ರಕ್ಷಣೆ ಮತ್ತು ಬೆಳವಣಿಗೆಗೆ ನೀಡಿರುವ ಕೊಡುಗೆಯನ್ನು ಪ್ರಶ್ನಿಸಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರದ ಹಿಂದಿ ಭಾಷೆ ಹೇರಿಕೆ ಮೇಲೆ ಅವರು ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. |
![]() | ವಿವಿ ಪಠ್ಯದಲ್ಲಿ ನಟ ಪುನೀತ್ ಜೀವನಗಾಥೆ: ಇದು ಸರ್ಕಾರ ಕಲಾವಿದರಿಗೆ ಕೊಡುವ ಗೌರವದ ಸಂಕೇತ ಎಂದ ಬಿಜೆಪಿ!ಬೆಂಗಳೂರು ವಿಶ್ವವಿದ್ಯಾಲಯದ ಪಠ್ಯದಲ್ಲಿ ಕಳೆದ ವರ್ಷ ನಿಧನರಾದ ಕನ್ನಡ ಚಿತ್ರರಂಗದ ಹೆಸರಾಂತ ನಟ ಪುನೀತ್ ರಾಜಕುಮಾರ್ ಜೀವನಗಾಥೆಯನ್ನು ರಾಜ್ಯ ಸರ್ಕಾರ ಸರ್ಕಾರ ಸೇರಿಸಿದೆ. |
![]() | ದಲಿತರಿಗೆ ಒಳಮೀಸಲಾತಿಗೆ ಜಸ್ಟೀಸ್ ಸದಾಶಿವ ಆಯೋಗ ವರದಿ ಶಿಫಾರಸು: ಸಂಪುಟ ಉಪಸಮಿತಿ ರಚನೆಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸುವ ನಿವೃತ್ತ ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗದ ವರದಿಯನ್ನು ಜಾರಿಗೆ ತರುವ ಕುರಿತು ಅಧ್ಯಯನ ಮಾಡಲು ರಾಜ್ಯ ಸರ್ಕಾರ ಕೊನೆಗೂ ಮುಂದಾಗಿದೆ. ಇದಕ್ಕಾಗಿ ಸಂಪುಟ ಉಪಸಮಿತಿಯನ್ನು ರಚಿಸಿ ಇಂದು ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಪ್ರಕಟಣೆ ಹೊರಡಿಸಿದೆ. |
![]() | ತನಿಖೆ ಎದುರಿಸಲು ಸಿದ್ಧ, ಯಾವುದೇ ಹಿಂಜರಿಕೆ ಇಲ್ಲ; ಇದು ಬಿಜೆಪಿ ಸರ್ಕಾರದ ಕುತಂತ್ರ: ತೆಲಂಗಾಣ ಸಿಎಂ ಪುತ್ರಿ ಕವಿತಾದೆಹಲಿ ಅಬಕಾರಿ ನೀತಿ ಹಗರಣ ಮತ್ತೊಮ್ಮೆ ಭಾರೀ ಸದ್ದು ಮಾಡುತ್ತಿದೆ. ಅದಕ್ಕೆ ಕಾರಣ ಜಾರಿ ನಿರ್ದೇಶನಾಲಯ ಸ್ಥಳೀಯ ಕೋರ್ಟ್ ಗೆ ಸಲ್ಲಿಸಿರುವ ವರದಿಯಲ್ಲಿ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಪುತ್ರಿ ವಿಧಾನ ಪರಿಷತ್ ಸದಸ್ಯೆ ಕವಿತಾ ಹೆಸರಿದೆ. |
![]() | ಮುಖ್ಯಮಂತ್ರಿ ಕಚೇರಿಯಲ್ಲಿ ಮಹತ್ವದ ಕಡತ ನಾಪತ್ತೆ: ಲಂಚ, ಮಂಚದ ಪರಿಣಾಮವೇ ಇದಕ್ಕೆ ಕಾರಣ ಎಂದ ಕಾಂಗ್ರೆಸ್ಮುಖ್ಯಮಂತ್ರಿ ಕಚೇರಿಯಿಂದ ಮಹತ್ವದ ಕಡತ ಒಂದು ಕಾಣೆಯಾಗಿರುವ ಸಂಗತಿ ಬೆಳಕಿಗೆ ಬಂದಿದೆ. ಸಿಎಂ ಆಪ್ತ ಕಾರ್ಯದರ್ಶಿಯ ಹನಿಟ್ರ್ಯಾಪ್ ವಿಚಾರಕ್ಕೂ, ಕಡತ ಕಾಣೆಯಾಗಿರುವುದಕ್ಕೂ ಸಂಬಂಧವಿದೆಯೇ?. ಸಿಎಂ ಕಚೇರಿಯು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹಿಡಿತದಲ್ಲಿ ಇಲ್ಲವೇ ಎಂದು ರಾಜ್ಯ ಕಾಂಗ್ರೆಸ್ ಪ್ರಶ್ನಿಸಿದೆ. |
![]() | ದೇಶದ ತಿರುಚಿದ ಇತಿಹಾಸವನ್ನು ತಿದ್ದಿ ಬರೆಯುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಅಮಿತ್ ಶಾದೇಶದ ತಿರುಚಿದ ಇತಿಹಾಸವನ್ನು ತಿದ್ದಿ ಬರೆಯುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಭಾರತೀಯ ಇತಿಹಾಸವನ್ನು ಪುನಃ ಬರೆಯಿರಿ, ನಿಮ್ಮ ಪ್ರಯತ್ನಗಳಿಗೆ ಸರ್ಕಾರವು ಬೆಂಬಲ ನೀಡುತ್ತದೆ. |
![]() | ಪಾಕಿಸ್ತಾನ ಮತ್ತು ಭಾರತದ ನಡುವೆ ಉತ್ತಮ ಬಾಂಧವ್ಯ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಾಧ್ಯವಿಲ್ಲ: ಇಮ್ರಾನ್ ಖಾನ್ಪಾಕಿಸ್ತಾನ ಮತ್ತು ಭಾರತದ ನಡುವೆ ಉತ್ತಮ ಸಂಬಂಧವನ್ನು ಬಯಸುವುದಾಗಿ ಸೋಮವಾರ ಉಚ್ಚಾಟಿತ ಪ್ರಧಾನಿ ಇಮ್ರಾನ್ ಖಾನ್ ತಿಳಿಸಿದ್ದು, ಆದರೆ, ಭಾರತದಲ್ಲಿ ರಾಷ್ಟ್ರೀಯವಾದಿ ಬಿಜೆಪಿ ಅಧಿಕಾರದಲ್ಲಿ ಇರುವಾಗ ಇದು ಸಂಭವಿಸುವ ಯಾವುದೇ ಅವಕಾಶವಿಲ್ಲ ಎಂದು ಹೇಳಿದ್ದಾರೆ. |
![]() | ವೋಟರ್ ಐಡಿ ಹಗರಣ: ಕಾಂಗ್ರೆಸ್ ನಾಯಕರಿಂದ ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಕೆಮತದಾರರ ಸಮೀಕ್ಷೆ ಹೆಸರಲ್ಲಿ ಜನರ ಮಾಹಿತಿಯನ್ನು ಬಿಜೆಪಿ ಸರ್ಕಾರ ಕದಿಯುವ ಕೆಲಸ ಮಾಡಿದೆ, ಇದರ ವಿರುದ್ಧ ಸಿಎಂ ಬೊಮ್ಮಾಯಿ ಹಾಗೂ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ನಾಯಕರು ಇಂದು ಗುರುವಾರ ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ. |
![]() | ಬಿಜೆಪಿ ಸರ್ಕಾರದಿಂದ ಮತದಾರರ ಗುರುತಿನ ಚೀಟಿ ಹಗರಣ; ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬೊಮ್ಮಾಯಿಗೆ ಕಾಂಗ್ರೆಸ್ ಆಗ್ರಹಬಿಜೆಪಿ ಸರ್ಕಾರ ಮತ್ತು ಸಂಪುಟ ಸದಸ್ಯರು ಭಾರೀ ಹಗರಣ, ಅವ್ಯವಹಾರದಲ್ಲಿ ತೊಡಗಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಇಂದು ಕೆಪಿಸಿಸಿ ಕಚೇರಿಯಲ್ಲಿ ಕರೆದ ತುರ್ತು ಸುದ್ದಿಗೋಷ್ಠಿಯಲ್ಲಿ ಗಂಭೀರ ಆರೋಪ ಮಾಡಿದ್ದಾರೆ. |