social_icon
  • Tag results for BJP government

ಸಶಸ್ತ್ರ ಪಡೆಗಳಿಗೆ ಅಂಗವೈಕಲ್ಯ ಪಿಂಚಣಿ ನಿಯಮದಲ್ಲಿ ಬಿಜೆಪಿಯ ನಕಲಿ ರಾಷ್ಟ್ರೀಯತೆ ಮತ್ತೆ ಗೋಚರ: ಮಲ್ಲಿಕಾರ್ಜುನ ಖರ್ಗೆ ಆರೋಪ

ಸಶಸ್ತ್ರ ಪಡೆಗಳಿಗೆ ಹೊಸ ವಿಕಲಚೇತನ ಪಿಂಚಣಿ ನಿಯಮಗಳಲ್ಲಿ ಬಿಜೆಪಿ ಸರ್ಕಾರದ ನಕಲಿ ರಾಷ್ಟ್ರೀಯತೆ ಮತ್ತೆ ಗೋಚರಿಸುತ್ತದೆ ಈಗಿನ ನೀತಿಯ ಬದಲಾವಣೆಯು ಹಿಂದಿನ ಹಲವು ತೀರ್ಪುಗಳು, ನಿಯಮಗಳು ಮತ್ತು ಸ್ವೀಕಾರಾರ್ಹ ಜಾಗತಿಕ ಮಾನದಂಡಗಳನ್ನು ಉಲ್ಲಂಘಿಸುತ್ತಿದೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆ

published on : 30th September 2023

ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಣ ದುರುಪಯೋಗ: ವಿಸ್ತೃತ ತನಿಖೆ ಆರಂಭ- ಸಚಿವ ಸತೀಶ್ ಜಾರಕಿಹೊಳಿ

ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಹಣ ದುರುಪಯೋಗ ಹಾಗೂ ಶೇ.40 ಕಮಿಷನ್ ಅವ್ಯವಹಾರದ ಬಗ್ಗೆ ವಿಸ್ತೃತ ತನಿಖೆ ನಡೆಸಲು ಇದು ಸೂಕ್ತ ಸಮಯ ಎಂದು   ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಭಾನುವಾರ ಹೇಳಿದರು.

published on : 27th August 2023

ಮಣಿಪುರ ಹೊತ್ತಿ ಉರಿಯುತ್ತಿದ್ದರೆ, ಪ್ರಧಾನಿ ಮೋದಿ ಸಂಸತ್ತಿನಲ್ಲಿ ನಗುತ್ತಿದ್ದರು: ವಯನಾಡಿನಲ್ಲಿ ರಾಹುಲ್ ಗಾಂಧಿ

ಸಂಸತ್ತಿನಲ್ಲಿ ಈಶಾನ್ಯ ರಾಜ್ಯದಲ್ಲಿನ ಹಿಂಸಾಚಾರದ ಬಗ್ಗೆ ನಡೆದ ಚರ್ಚೆ ವೇಳೆಯೂ ಮಣಿಪುರದ ಸಮಸ್ಯೆಯನ್ನು ಬಗೆಹರಿಸಲಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

published on : 13th August 2023

ತನಿಖೆಯಾಗದೆ ಬಾಕಿ ಬಿಲ್ ಪಾವತಿ ಇಲ್ಲ; ಡಿಸೆಂಬರ್-ಜನವರಿಯಲ್ಲಿ 'ಯುವನಿಧಿ' ಜಾರಿ: ಸಿದ್ದರಾಮಯ್ಯ

ಪ್ರಸಕ್ತ ವರ್ಷ ಪದವಿ, ಡಿಪ್ಲೊಮಾ ಮುಗಿಸಿದ ಇನ್ನು ಆರು ತಿಂಗಳೊಳಗೆ ಕೆಲಸ ಸಿಗದಿರುವ ನಿರುದ್ಯೋಗಿ ಯುವಕ-ಯುವತಿಯರಿಗೆ ರಾಜ್ಯ ಸರ್ಕಾರದಿಂದ ಸಹಾಯ ಧನ ನೀಡುವ ಯುವನಿಧಿ ಯೋಜನೆಯನ್ನು ಡಿಸೆಂಬರ್ ಅಥವಾ ಜನವರಿಯಲ್ಲಿ ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

published on : 12th August 2023

ಬಿಜೆಪಿ ಸರ್ಕಾರ ಅವಧಿಯ ಕೊರೊನಾ ಹಗರಣದ ಬಗ್ಗೆ ತನಿಖೆ ನಡೆಸುವುದು ನಿಶ್ಚಿತ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಕಳೆದ ಬಿಜೆಪಿ ಸರ್ಕಾರ ಅವಧಿಯಲ್ಲಿ ಡಾ ಕೆ ಸುಧಾಕರ್ ಆರೋಗ್ಯ ಮಂತ್ರಿಯಾಗಿದ್ದಾಗ ಕೋವಿಡ್ ಹಗರಣ ಬಹಳ ದೊಡ್ಡ ಸುದ್ದಿ ಮಾಡಿತ್ತು. ಹಿಂದಿನ ಸರ್ಕಾರದಲ್ಲಿ ಕೋವಿಡ್ ಸೋಂಕಿನ ಸಂದರ್ಭದಲ್ಲಿ ಸಾರ್ವಜನಿಕ ಹಣ ದುರುಪಯೋಗದ ಆರೋಪ ಕೇಳಿಬಂದಿತ್ತು. ಅದೀಗ ಮತ್ತೆ ಸುದ್ದಿಯಲ್ಲಿದೆ.

published on : 31st July 2023

ಬಿಜೆಪಿ ಆದೇಶ ತಡೆ ಹಿಡಿದ ಕಾಂಗ್ರೆಸ್ ಸರ್ಕಾರ: ಆರ್‌ಎಸ್‌ಎಸ್‌ ಅಂಗಸಂಸ್ಥೆಗೆ ನೀಡಿದ್ದ 35 ಎಕರೆ ಗೋಮಾಳ ವಾಪಸ್!

ಆರ್‌ಎಸ್‍ಎಸ್‍ ಅಂಗಸಂಸ್ಥೆಗಳಿಗೆ ಬಿಜೆಪಿ ಸರ್ಕಾರ ಮಂಜೂರು ಮಾಡಿದ್ದ ನೂರಾರು ಎಕರೆ ಸರ್ಕಾರಿ ಭೂಮಿಯನ್ನು ವಾಪಸ್ ಪಡೆಯಲು ಸರ್ಕಾರ ಕ್ರಮ ತೆಗೆದುಕೊಂಡಿದೆ

published on : 14th July 2023

ನಮ್ಮ ಬಾಕಿ ಹಣ 20 ಸಾವಿರ ಕೋಟಿ ರೂ. ಬಿಡುಗಡೆ ಮಾಡಿ: ಕೆಂಪಣ್ಣ ನೇತೃತ್ವದ ಗುತ್ತಿಗೆದಾರರ ಸಂಘದ ನಿಯೋಗ ಸಿಎಂಗೆ ಒತ್ತಾಯ

ಕಳೆದ ಮೂರು ವರ್ಷಗಳಿಂದ ಹಿಂದಿನ ಬಿಜೆಪಿ ಸರ್ಕಾರ ಅವಧಿಯಲ್ಲಿ ರಾಜ್ಯಾದ್ಯಂತ ಕೈಗೊಂಡಿದ್ದ ಕಾಮಗಾರಿಗಳಿಗೆ ಗುತ್ತಿಗೆದಾರರ ಬಾಕಿ ಹಣ 20 ಸಾವಿರ ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡುವಂತೆ ರಾಜ್ಯ ಗುತ್ತಿಗೆದಾರರ ಸಂಘ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದೆ.

published on : 23rd June 2023

ವಿದೇಶ ಪ್ರವಾಸದಿಂದ ಪಿಎಂ ಮರಳಿದ ಕೂಡಲೇ ಕೇಂದ್ರ ಸಚಿವ ಸಂಪುಟ ಪುನಾರಚನೆ; ರಾಜ್ಯ ವಿರೋಧ ಪಕ್ಷದ ನಾಯಕನ ಆಯ್ಕೆ?

ಈ ವರ್ಷದ ಆಂತ್ಯಕ್ಕೆ ಪಂಚ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪಕ್ಷಕ್ಕೆ ಹೊಸ ವರ್ಚಸ್ಸು ತುಂಬಲು ಮುಂದಾಗಿರುವ ಕೇಂದ್ರ ಸರ್ಕಾರ ಸದ್ಯದಲ್ಲೇ ಸಚಿವ ಸಂಪುಟ ಪುನಾರಚನೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

published on : 20th June 2023

ಜೆಡಿಎಸ್ ಕಿಂಗ್‌ಮೇಕರ್ ಆಗಲ್ಲ, ಸಂಪೂರ್ಣ ಬಹುಮತ ಬರುವುದರಿಂದ ನಾವೇ ಅಧಿಕಾರಕ್ಕೆ ಬರುತ್ತೇವೆ: ಬೊಮ್ಮಾಯಿ

ನಾವು ಸ್ವಂತ ಬಲದಿಂದ ಸರ್ಕಾರ ರಚಿಸುತ್ತೇವೆ ಜೆಡಿಎಸ್ ಕಿಂಗ್‌ಮೇಕರ್ ಆಗುವುದಿಲ್ಲ, ಸಂಪೂರ್ಣ ಬಹುಮತ ಬರುವುದರಿಂದ ನಾವೇ ಕಿಂಗ್ ಆಗುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

published on : 11th May 2023

ವೀರಶೈವ-ಲಿಂಗಾಯತ ಸಮುದಾಯ ಬಿಜೆಪಿ ಪರವಿದೆ: ಸ್ವಂತ ಬಲದಲ್ಲಿ ಸರ್ಕಾರ ರಚಿಸುವುದು ನಿಶ್ಚಿತ; ಯಡಿಯೂರಪ್ಪ

ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ 130 ರಿಂದ 135 ಸ್ಥಾನಗಳನ್ನು ಗೆದ್ದು ಸ್ವಂತ ಬಲದಲ್ಲಿ ಸರ್ಕಾರ ರಚಿಸುವುದು ನಿಶ್ಚಿತ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

published on : 8th May 2023

'ಸಿಎಂ ಹುದ್ದೆಗೆ 2,500 ಕೋಟಿ ರೂ, ಸಚಿವ ಸ್ಥಾನಕ್ಕೆ 500 ಕೋಟಿ ರೂ, ಇದು ಬಿಜೆಪಿ ಸರ್ಕಾರದ ಭ್ರಷ್ಟಾಚಾರ ರೇಟ್ ಕಾರ್ಡ್': ಕಾಂಗ್ರೆಸ್ ನಿಂದ ಗಂಭೀರ ಆರೋಪ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನು ಬಾಕಿ ಉಳಿದಿರುವುದು ಕೇವಲ 4 ದಿನ. ಬಹಿರಂಗ ಪ್ರಚಾರಕ್ಕೆ ಇನ್ನು ಮೂರು ದಿನ ಉಳಿದಿದೆ. ಈ ಹೊತ್ತಿನಲ್ಲಿ ಕಾಂಗ್ರೆಸ್ ರಾಜ್ಯ ಬಿಜೆಪಿ ಸರ್ಕಾರ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪ ಮಾಡಿದೆ.

published on : 5th May 2023

ಮುಸ್ಲಿಮರ ಮೀಸಲಾತಿ ರದ್ದು: ಧರ್ಮಾಧಾರಿತ ಮೀಸಲಾತಿಯಲ್ಲಿ ಬಿಜೆಪಿಗೆ ನಂಬಿಕೆ ಇಲ್ಲ- ಅಮಿತ್ ಶಾ

ಮುಸ್ಲಿಮರಿಗೆ ಶೇ 4ರಷ್ಟು ಮೀಸಲಾತಿ ರದ್ದುಗೊಳಿಸುವ ಬಿಜೆಪಿ ಸರ್ಕಾರದ ನಿರ್ಧಾರವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಸಮರ್ಥಿಸಿಕೊಂಡಿದ್ದಾರೆ. ಪಕ್ಷವು ಎಂದಿಗೂ 'ಧರ್ಮ ಆಧಾರಿತ ಮೀಸಲಾತಿ'ಯಲ್ಲಿ ನಂಬಿಕೆ ಇಟ್ಟಿಲ್ಲ ಎಂದು ಹೇಳಿದ್ದಾರೆ.

published on : 25th April 2023

ಬಿಜೆಪಿ ಸರ್ಕಾರ ನನಗೆ 'ಪದ್ಮಶ್ರೀ' ನೀಡುತ್ತದೆಂದು ಭಾವಿಸಿರಲಿಲ್ಲ: ನನ್ನ ಯೋಚನೆ ತಪ್ಪೆಂದು ಮೋದಿ ಸಾಬೀತು ಮಾಡಿದ್ದಾರೆ; ಕರ್ನಾಟಕ ಮುಸ್ಲಿಂ ಕಲಾವಿದ

ಬಿಜೆಪಿ ಎಂದಿಗೂ ಮುಸ್ಲಿಮರಿಗೆ ಏನನ್ನೂ ನೀಡುವುದಿಲ್ಲ, ಆದರೆ ಈ ಪ್ರಶಸ್ತಿಗೆ ನನ್ನನ್ನು ಆಯ್ಕೆ ಮಾಡುವ ಮೂಲಕ ಪ್ರಧಾನಿ ಮೋದಿ ಆ ಭಾವನೆ ತಪ್ಪು ಎಂದು ಸಾಬೀತುಪಡಿಸಿದ್ದಾರೆ ಎಂದು ಕರ್ನಾಟಕದ ಹಿರಿಯ ಬಿದ್ರಿ ಕರಕುಶಲ ಕಲಾವಿದ ಶಾ ರಶೀದ್ ಅಹ್ಮದ್ ಕ್ವಾದ್ರಿ ಹೇಳಿದ್ದಾರೆ.

published on : 6th April 2023

ಮಮತಾ ಬ್ಯಾನರ್ಜಿ ದುರ್ಯೋಧನ, ದುಶ್ಶಾಸನ ಎಂದು ಕರೆದಿದ್ದು ಯಾರನ್ನ?

ಪಶ್ಚಿಮ ಬಂಗಾಳದೆಡೆಗೆ ಕೇಂದ್ರ ಸರ್ಕಾರ ತಾರತಮ್ಯ ತೋರುತ್ತಿದೆ ಎಂದು ಪ್ರತಿಭಟನೆಗೆ ಮುಂದಾಗಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ದೆಹಲಿಗೆ ಮತ್ತೊಂದು ಪ್ರತಿಭಟನಾ ಮೆರವಣಿಗೆಗೆ ಕರೆ ನೀಡಿದ್ದಾರೆ. 

published on : 30th March 2023

ನಂದಿನಿ ಉತ್ಪನ್ನದ ಮೇಲೆ ಹಿಂದಿ; ನಂದಿನಿ ಕನ್ನಡಿಗರ ಸ್ವಾಭಿಮಾನವೇ ಹೊರತು ಅಮುಲ್ ಅಡಿಯಾಳಲ್ಲ: ಹೆಚ್.ಡಿ. ಕುಮಾರಸ್ವಾಮಿ

ಹಿಂದಿ ಹೇರಿಕೆಗೆ ಕನ್ನಡಿಗರ ವಿರೋಧವಿದೆ ಎಂದು ಗೊತ್ತಿದ್ದರೂ ನಂದಿನಿ ಪ್ರೋ ಬಯೊಟಿಕ್ ಮೊಸರು ಪಾಕೆಟ್ ಮೇಲೆ ಹಿಂದಿಯ 'ದಹಿ' ಎಂದು ಮುದ್ರಿಸಿರುವುದು. ಅದನ್ನು ಕಡ್ಡಾಯವಾಗಿ ಮುದ್ರಿಸುವಂತೆ ಭಾರತೀಯ ಆಹಾರ ಸುರಕ್ಷತೆ, ಗುಣಮಟ್ಟ ಪ್ರಾಧಿಕಾರವು ಕೆಎಂಎಫ್‌ಗೆ ಆದೇಶ ನೀಡಿರುವುದು ತಪ್ಪು ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

published on : 30th March 2023
1 2 3 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9