social_icon
  • Tag results for BK Hariprasad

ಹೈದರಾಬಾದ್ ನಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ: ಸಿದ್ದರಾಮಯ್ಯ- ಹರಿಪ್ರಸಾದ್ ನಡುವಿನ ಭಿನ್ನಮತ ಶಮನ ಸಾಧ್ಯತೆ!

ಪುನರ್ ರಚನೆಗೊಂಡ ಕಾಂಗ್ರೆಸ್‌ನ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯುಸಿ) ಮೊದಲ ಸಭೆ ಇಂದು (ಶನಿವಾರ) ನಡೆಯಲಿದೆ. ಐದು ರಾಜ್ಯಗಳ ಮುಂಬರುವ ವಿಧಾನಸಭೆ ಚುನಾವಣೆ ಹಾಗೂ 2024ರ ಲೋಕಸಭಾ ಚುನಾವಣೆಯ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ.

published on : 16th September 2023

ರಣರಂಗದಲ್ಲಿ ಒಂಟಿ ಸೇನಾನಿಯಾದ ಹರಿಪ್ರಸಾದ್! (ಸುದ್ದಿ ವಿಶ್ಲೇಷಣೆ)

ಯಗಟಿ ಮೋಹನ್ `ಪ್ರಚಂಡ ಸೈನ್ಯ ಬಲದ ಎದುರು ಸೆಣಸಲು ನಿಂತ ಒಂಟಿ ಸೇನಾನಿ ‘ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಯುದ್ಧಕ್ಕಿಳಿದಿರುವ ಹಿರಿಯ ಕಾಂಗ್ರೆಸ್ ನಾಯಕರೂ ಆದ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರ ಸ್ಥಿತಿ ಇದು.

published on : 15th September 2023

ಸಿಎಂ ಸಿದ್ದರಾಮಯ್ಯ ವಿರುದ್ಧ ಬಹಿರಂಗ ಹೇಳಿಕೆ: ಬಿ.ಕೆ. ಹರಿಪ್ರಸಾದ್ ಗೆ ಎಐಸಿಸಿ ಶೋಕಾಸ್ ನೋಟಿಸ್!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕರಾಗಿರುವ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರಿಗೆ ಎಐಸಿಸಿ ಶಿಸ್ತುಸಮಿತಿ ಶೋಕಾಸ್ ನೋಟಿಸ್ ನೀಡಿದೆ.

published on : 12th September 2023

ಅಸಮಾಧಾನಿತ ಹರಿಪ್ರಸಾದ್ ರಾಜ್ಯ ಪ್ರವಾಸ: ಹೈಕಮಾಂಡ್ ಮಧ್ಯ ಪ್ರವೇಶಿಸದಿದ್ದರೇ ಸಿಎಂಗೆ ಮತ್ತಷ್ಟು ಪ್ರಯಾಸ!

ಸಿದ್ದರಾಮಯ್ಯ ಸಂಪುಟದಿಂದ ಹೊರಗುಳಿದ ಹಿನ್ನೆಲೆಯಲ್ಲಿ ಆಸಮಾಧಾನಗೊಂಡಿರುವ ಕಾಂಗ್ರೆಸ್‌ನ ಹಿರಿಯ ಎಂಎಲ್‌ಸಿ ಬಿಕೆ ಹರಿಪ್ರಸಾದ್‌ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದಾರೆ.

published on : 12th September 2023

ಪಕ್ಷಕ್ಕೆ ಡ್ಯಾಮೇಜ್ ಆಗುವ ಹೇಳಿಕೆ: ಬಿ.ಕೆ. ಹರಿಪ್ರಸಾದ್ ವಿರುದ್ಧ ಶಿಸ್ತು ಕ್ರಮಕ್ಕೆ ಕಾಂಗ್ರೆಸ್ ಶಾಸಕ ಆಗ್ರಹ

ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಅವರ ವಿರುದ್ಧ ಪಕ್ಷ ವಿರೋಧಿ ಚಟುವಟಿಕೆ ಆರೋಪ ಕೇಳಿಬಂದಿದೆ. ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಸಿದ್ದು ಬಣದ ಶಾಸಕರು ಆಗ್ರಹಿಸುತ್ತಿದ್ದಾರೆ.

published on : 10th September 2023

ಜಟ್ಟಿ ಜಾರಿ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎಂಬ ಗಾದೆ ಮಾತು ಸಿದ್ದರಾಮಯ್ಯರಿಗೆ ಸರಿಯಾಗಿ ಹೊಂದುತ್ತದೆ: ಬಿಜೆಪಿ ಟೀಕೆ

ಬಿ.ಕೆ.​ಹ​ರಿ​ಪ್ರ​ಸಾದ್‌ ಎಲ್ಲೂ ನನ್ನ ಹೆಸರು ಹೇಳಿ ಟೀಕೆ ಮಾಡಿಲ್ಲ. ಹೀಗಾಗಿ ಅವರ ಹೇಳಿ​ಕೆಗೆ ನಾನು ಪ್ರತಿಕ್ರಿಯೆ ನೀಡಬೇಕಿಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಕುರಿತು ರಾಜ್ಯ ಬಿಜೆಪಿ ಭಾನುವಾರ ಟೀಕೆ ಮಾಡಿದೆ.

published on : 10th September 2023

ನನ್ನ ಧ್ವನಿ ಹತ್ತಿಕ್ಕಲು ಯಾರಿಂದಲೂ ಸಾಧ್ಯವಿಲ್ಲ: ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್

ನನ್ನ ಧ್ವನಿ ಹತ್ತಿಕ್ಕಲೂ ಯಾರಿಂದಲೂ ಸಾಧ್ಯವಿಲ್ಲ. ರಾಜಕೀಯವಾಗಿ ತಳಮಳಗೊಂಡಿದ್ದೇನೆಂಬ ಮಾತುಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಎಂಎಲ್ಸಿ ಬಿ.ಕೆ.ಹರಿಪ್ರಸಾದ್ ಅವರು ಹೇಳಿದ್ದಾರೆ.

published on : 9th September 2023

ಆದಿತ್ಯ-L1 ಮಿಷನ್: ಕಾಂಗ್ರೆಸ್ ನ ಶ್ರಮದ ಫಲವನ್ನು ಇಂದು ಬಿಜೆಪಿ ಅನುಭವಿಸುತ್ತಿದೆ- MLC ಬಿ.ಕೆ. ಹರಿಪ್ರಸಾದ್

ಬೆಂಗಳೂರಿನಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗೆ(ಇಸ್ರೋ) ಭೂಮಿ ಮಂಜೂರು ಮಾಡಿದ್ದು ಕಾಂಗ್ರೆಸ್ ಸರ್ಕಾರ ಎಂದು ಕಾಂಗ್ರೆಸ್ ಎಂಎಲ್ ಸಿ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ.

published on : 2nd September 2023

ಅಂದು ಬಂಗಾರಪ್ಪ, ಜಾಲಪ್ಪ; ಇಂದು ಹರಿಪ್ರಸಾದ್ ಅವರನ್ನು ರಾಜಕೀಯವಾಗಿ ಮುಗಿಸಲು ಸಂಚು: ಪ್ರಣವಾನಂದ ಸ್ವಾಮೀಜಿ

ಈಡಿಗ ಸಮುದಾಯದ ಜನಾರ್ದನ ಪೂಜಾರಿ, ಬಂಗಾರಪ್ಪ, ಆರ್‌.ಎಲ್‌. ಜಾಲಪ್ಪ ಅವರನ್ನು ರಾಜಕೀಯವಾಗಿ ಮುಗಿಸಿದ ರೀತಿಯಲ್ಲಿಯೇ ಈಗ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರನ್ನು ಮುಗಿಸಲು ಕಾಂಗ್ರೆಸ್‌ನಲ್ಲಿ ಹುನ್ನಾರ ನಡೆಯುತ್ತಿದೆ

published on : 12th August 2023

ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್- ಬಿಕೆ ಹರಿಪ್ರಸಾದ್ ಭೇಟಿ: ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದರಾ ಡಿಸಿಎಂ?

ವಿಧಾನ ಪರಿಷತ್‌ ಕಾಂಗ್ರೆಸ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಮಂಗಳವಾರ ರಾತ್ರಿ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.

published on : 26th July 2023

ರಾಜ್ಯ ಕಾಂಗ್ರೆಸ್ ನಲ್ಲಿ ಆಂತರಿಕ ಕಿತ್ತಾಟ: ಬಿಕೆ ಹರಿಪ್ರಸಾದ್ ವಿರುದ್ಧ ಕ್ರಮಕ್ಕೆ ಸಿದ್ದರಾಮಯ್ಯ ಬೆಂಬಲಿಗರ ಒತ್ತಾಯ

'ನನಗೆ ಸಿಎಂ ಆಯ್ಕೆ ಮಾಡೋದು ಗೊತ್ತು, ಕೆಳಗೆ ಇಳಿಸೋದು ಗೊತ್ತಿದೆ' ಎಂದು ಹೇಳಿಕೆ ನೀಡಿರುವ ಹಿರಿಯ ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ವಿರುದ್ಧ ಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಬೆಂಬಲಿಗರು ಒತ್ತಾಯಿಸುವುದರೊಂದಿಗೆ ರಾಜ್ಯ ಕಾಂಗ್ರೆಸ್ ನಲ್ಲಿ ಆಂತರಿಕ ಕಿತ್ತಾಟ ಬಯಲಾಗಿದೆ.

published on : 24th July 2023

ಅಲ್ಪಜ್ಞಾನಿಗಳು‌, ಮತಿಗೇಡಿಗಳು ಬಾಲ ಬಿಚ್ಚುತ್ತಿದ್ದಾರೆ; ಮಾನಸಿಕ ಅಸ್ವಸ್ಥ ಹರಿಪ್ರಸಾದ್ರನ್ನು ಸಂಪುಟದಿಂದ ದೂರವಿಟ್ಟಿರುವುದು ಒಳ್ಳೆ ಕೆಲಸ!

ಆರ್‌ಎಸ್‌ಎಸ್‌ ಸಂಸ್ಥಾಪಕರಲ್ಲೊಬ್ಬರಾದ ಕೇಶವ ಬಲಿರಾಮ್ ಹೆಡಗೇವಾರ್‌ ತರಹದ ಹೇಡಿಗಳ ಪಾಠಗಳನ್ನು ಶಾಲೆಗಳ ಪಠ್ಯದಲ್ಲಿರಲು ಬಿಡುವುದಿಲ್ಲ ಎಂಬ ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ ರಾಜ್ಯ ಬಿಜೆಪಿ ಕಿಡಿಕಾರಿದೆ.

published on : 9th June 2023

ನನ್ನದು ಸ್ವಂತ ಮನೆ, ಬಾಡಿಗೆ ಮನೆಯಿಂದ ಬಂದವನಲ್ಲ: ಸಚಿವ ಸ್ಥಾನ ಕುರಿತು ಸಿದ್ದರಾಮಯ್ಯ ವಿರುದ್ಧ ಬಿಕೆ ಹರಿಪ್ರಸಾದ್ ಅಸಮಾಧಾನ?

ನನ್ನದು ಸ್ವಂತ ಮನೆ, ಬಾಡಿಗೆ ಮನೆಯಿಂದ ಬಂದವನಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಸಚಿವ ಸ್ಥಾನ ಕುರಿತು ಸಿದ್ದರಾಮಯ್ಯ ವಿರುದ್ಧ  ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ್ಜಾರೆ.

published on : 28th May 2023

ರಾಜ್ಯ ಸರ್ಕಾರದ್ದು ದೂರದೃಷ್ಟಿ ಇಲ್ಲದ, ಜನ ವಿರೋಧಿ ಬಜೆಟ್: ಬಿ.ಕೆ.ಹರಿಪ್ರಸಾದ್

ರಾಜ್ಯ ಸರ್ಕಾರ ಮಂಡಿಸಿದ ಬಜೆಟ್ ದೂರದೃಷ್ಟಿಯಿಲ್ಲದ, ಜನ ವಿರೋಧಿ ಬಜೆಟ್ ಆಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ ನಡೆಸಿದರು.

published on : 23rd February 2023

ಓಲೈಕೆ ರಾಜಕಾರಣ ಎಂದರೇನು? ನಾಗರಿಕರಿಗೆ ಸರ್ಕಾರದ ಸೌಲಭ್ಯಗಳನ್ನು ಪಡೆಯುವ ಹಕ್ಕಿದೆ: ಬಿ ಕೆ ಹರಿಪ್ರಸಾದ್ (ಸಂದರ್ಶನ)

ಕಾಂಗ್ರೆಸ್ ಅಲ್ಪಸಂಖ್ಯಾತ ಸಮುದಾಯವನ್ನು ಓಲೈಸುವ ಪಕ್ಷ ಎಂದು ಆಡಳಿತಾರೂಢ ಬಿಜೆಪಿ ಆಗಾಗ್ಗೆ ಆರೋಪಿಸುವುದುಂಟು. ಇದಕ್ಕೆ ಉತ್ತರಿಸಿರುವ ಕಾಂಗ್ರೆಸ್ ಹಿರಿಯ ನಾಯಕ ಮತ್ತು ರಾಜ್ಯ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್, ಸರ್ಕಾರದಿಂದ ತಮ್ಮ ಕಲ್ಯಾಣವನ್ನು ಪಡೆಯುವ ಹಕ್ಕು ನಾಗರಿಕರಿಗೆ ಇದೆ ಎಂದು ಹೇಳಿದರು.

published on : 5th February 2023
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9