- Tag results for BMTC
![]() | ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ಸರ್ಕಾರದ ನಡೆಗೆ ಬೆಂಗಳೂರಿಗರು ಸಂತಸ!ಕೊಟ್ಚ ಮಾತಿನಂತೆಯೇ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಯನ್ನು ಶುಕ್ರವಾರ ಘೋಷಣೆ ಮಾಡಿದ್ದು, ಸರ್ಕಾರದ ನಡೆಯನ್ನು ಬೆಂಗಳೂರಿಗರು ಸ್ವಾಗತಿಸಿದ್ದಾರೆ. |
![]() | ವರ್ಲ್ಡ್ ಫೇಮಸ್ ಆದ ಬೆಂಗಳೂರು ಟ್ರಾಫಿಕ್ ಜಾಮ್; ಬಸ್ ನಲ್ಲೇ ಊಟ ಮುಗಿಸಿದ BMTC ಚಾಲಕ, ವಿಡಿಯೋ ವೈರಲ್!ಟ್ರಾಫಿಕ್ ಜಾಮ್ನಲ್ಲಿ ಸಿಲುಕಿ ಪ್ರಯಾಣ ಮುಂದುವರಿಸಲು ಕಾಯುತ್ತಿದ್ದ ಸಂದರ್ಭದಲ್ಲಿ ಬಿಎಂಟಿಸಿ ಬಸ್ ಚಾಲಕರೊಬ್ಬರು ಚಾಲಕರ ಆಸನದಲ್ಲಿಯೇ ಊಟ ಮುಗಿಸಿದ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ. |
![]() | ಕೆಎಸ್ಆರ್ಟಿಸಿ-ಬಿಎಂಟಿಸಿ ಬಸ್ಗಳಲ್ಲಿ ಪ್ರಯಾಣಿಕರಿಂದ 2000 ಮುಖಬೆಲೆಯ ನೋಟುಗಳನ್ನು ಸ್ವೀಕರಿಸಲು ಸೂಚನೆ!ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಹೊಸಕೋಟೆ ಡಿಪೋ ಪ್ರಯಾಣಿಕರಿಂದ 2,000 ಮುಖಬೆಲೆಯ ನೋಟುಗಳನ್ನು ಸ್ವೀಕರಿಸದಂತೆ ಆದೇಶ ಹೊರಡಿಸಿದ ನಂತರ, ಬಿಎಂಟಿಸಿ ಕೇಂದ್ರ ಕಚೇರಿ ಸಿಬ್ಬಂದಿಗೆ ಅಂತಹ ಯಾವುದೇ ಆದೇಶಗಳನ್ನು ನೀಡಿಲ್ಲ ಎಂದು ನಿಗಮವು ಭಾನುವಾರ ಸ್ಪಷ್ಟಪಡಿಸಿದೆ. |
![]() | ಕಾಂಗ್ರೆಸ್ ಗ್ಯಾರಂಟಿ ತಂದ ಸಂಕಷ್ಟ: ಟಿಕೆಟ್ ಖರೀದಿಸದೆ ತಲೆನೋವಾಗುತ್ತಿರುವ ಮಹಿಳಾ ಪ್ರಯಾಣಿಕರು; ಸಿಎಂಗೆ ಸಾರಿಗೆ ನಿಗಮಗಳಿಂದ ಪತ್ರ!ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆ ಘೋಷಣೆ ಮಾಡಿರುವ ಸರ್ಕಾರ, ಯೋಜನೆಯನ್ನು ಇನ್ನೂ ಜಾರಿಗೆ ತಂದಿಲ್ಲ. ಆದರೆ, ಮಹಿಳಾ ಪ್ರಯಾಣಿಕರು ಮಾತ್ರ ಸರ್ಕಾರ ಘೋಷಣೆ ಮಾಡಿದೆ, ನಾವು ಟಿಕೆಟ್ ಖರೀದಿಸುವುದಿಲ್ಲ ಎಂದು ಹೇಳುವ ಮೂಲಕ ಬಿಎಂಟಿಸಿ, ಕೆಎಸ್ಆರ್ಟಿಸಿ ಸಾರಿಗೆ ನಿಗಮಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸುತ್ತಿದ್ದಾರೆ. |
![]() | ಬೆಂಗಳೂರು: ನಾಯಂಡಹಳ್ಳಿ–ಹೆಬ್ಬಾಳಕ್ಕೆ ಬಿಎಂಟಿಸಿಯಿಂದ ಹೆಚ್ಚುವರಿ ಬಸ್ ಸೇವೆನಾಯಂಡಹಳ್ಳಿ ಜಂಕ್ಷನ್ನಿಂದ ಹೆಬ್ಬಾಳಕ್ಕೆ ಹೆಚ್ಚುವರಿ ಬಸ್ಗಳ(ಮಾರ್ಗ ಸಂಖ್ಯೆ 501) ಸೇವೆಯನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಕಲ್ಪಿಸಿದೆ. |
![]() | ನಿಯಮ ಉಲ್ಲಂಘಿಸಿ ಪ್ರಯಾಣಿಸುತ್ತಿದ್ದವರಿಗೆ ಶಾಕ್: ಏಪ್ರಿಲ್ ಒಂದೇ ತಿಂಗಳಲ್ಲಿ 6.56 ಲಕ್ಷ ರೂ. ದಂಡ ಸಂಗ್ರಹಿಸಿದ ಬಿಎಂಟಿಸಿಟಿಕೆಟ್ ರಹಿತವಾಗಿ ಪ್ರಯಾಣಿಸುವವರನ್ನು ಪತ್ತೆ ಹಚ್ಚುವ ಕಾರ್ಯವನ್ನು ತೀವ್ರಗೊಳಿಸಿದ್ದ ಬಿಎಂಟಿಸಿಯು ಏಪ್ರಿಲ್ ಒಂದೇ ತಿಂಗಳಿನಲ್ಲಿ ದಂಡದ ರೂಪದಲ್ಲಿ ಒಟ್ಟು 6.56 ಲಕ್ಷ ರೂ ಹಣವನ್ನು ಸಂಗ್ರಹಿಸಿದೆ. |
![]() | ಬಿಎಂಟಿಸಿ 'ಉಚಿತ ಬಸ್ ಪಾಸ್' ಸ್ಥಗಿತ: ಸಂಕಷ್ಟದಲ್ಲಿ ಕಾರ್ಮಿಕರುಶ್ರಮಿಕ ವರ್ಗದ ಸುರಕ್ಷಿತ ಓಡಾಟಕ್ಕೆ ಘೋಷಿಸಿದ್ದ ಉಚಿತ ಬಸ್ ಪಾಸ್ ಅವಧಿ ಮಾರ್ಚ್ 31ಕ್ಕೇ ಅಂತ್ಯಗೊಂಡಿದ್ದು, ಈ ಹಿನ್ನೆಲೆಯಲ್ಲಿ ನೂರಾರು ಪ್ಲಂಬರ್ ಗಳು, ಬಡಗಿಗಳು, ಕಟ್ಟಣ ನಿರ್ಮಾಣ ಕಾರ್ಮಿಕರು ಹೊಸ ಸರ್ಕಾರ ಗ್ಯಾರಂಟಿಗಳ ಜಾರಿಗಾಗಿ ಕಾದು ಕುಳಿತಿದ್ದಾರೆ. |
![]() | ಜನ ಸಾಮಾನ್ಯರ ಜತೆ ಬಿಎಂಟಿಸಿ ಬಸ್ನಲ್ಲಿ ರಾಹುಲ್ ಗಾಂಧಿ ಪ್ರಯಾಣರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಭಾನುವಾರ ಬೆಂಗಳೂರಿನಲ್ಲಿಯೇ ವಾಸ್ತವ್ಯ ಹೂಡಿದ್ದರು. ಇಂದು ಬೆಳಗ್ಗೆ ಕನ್ನಿಂಗ್ಹ್ಯಾಮ್ ರಸ್ತೆಯ ಕೆಫೆಯಲ್ಲಿ ಗ್ರಾಹಕರ ಜೊತೆ ಕಾಫಿ ಕುಡಿದು... |
![]() | ಯುವಕರ ಹಾದಿ ತಪ್ಪಿಸುವ ತಂಬಾಕು ಜಾಹೀರಾತುಗಳ ಕೈಬಿಡಿ: ಕೆಎಸ್ಆರ್'ಟಿಸಿ- ಬಿಎಂಟಿಸಿಗೆ ಆರೋಗ್ಯ ಇಲಾಖೆ ಸೂಚನೆಬಸ್ ಗಳ ಮೇಲಿನ ತಂಬಾಕು ಜಾಹೀರಾತುಗಳ ಕೈಬಿಡುವಂತೆ ಆರೋಗ್ಯ ಇಲಾಖೆಯು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ನಿಗಮಕ್ಕೆ ಸೂಚನೆ ನೀಡಿದೆ. |
![]() | ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಬಸ್ಗಳಲ್ಲಿ ದಾರಿತಪ್ಪಿಸುವ ಜಾಹೀರಾತುಗಳನ್ನು ತೆಗೆದುಹಾಕಿ: ಸಿಎಫ್ಟಿಎಫ್ಕೆಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಬಸ್ಗಳಲ್ಲಿ 'ವಿಮಲ್ ಎಲೈಚಿ' ಜಾಹೀರಾತನ್ನು ಹಾಕುವುದನ್ನು ಆಕ್ಷೇಪಿಸಿ, ಸಾರ್ವಜನಿಕ ಆರೋಗ್ಯ ವಕೀಲರು ಮತ್ತು ಆರೋಗ್ಯ ಸೇವಾ ಸಂಘಗಳ ಒಕ್ಕೂಟವಾದ ತಂಬಾಕು ಮುಕ್ತ ಕರ್ನಾಟಕ (ಸಿಎಫ್ಟಿಎಫ್ಕೆ) ಒಕ್ಕೂಟವು ಬಸ್ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಕಳುಹಿಸಿದೆ. |
![]() | ಬಹುನಿರೀಕ್ಷಿತ ‘ನಮ್ಮ ಬಿಎಂಟಿಸಿ’ ಬಸ್ ಟ್ರ್ಯಾಕಿಂಗ್ ಮೊಬೈಲ್ ಆ್ಯಪ್ ಕೊನೆಗೂ ಬಿಡುಗಡೆ: ಇನ್ಮುಂದೆ ನಿಮ್ಮ ಬಸ್ ಎಲ್ಲಿದೆ ಎಂದು ತಿಳಿದುಕೊಳ್ಳಬಹುದು!ಬಹುನಿರೀಕ್ಷಿತ ‘ನಮ್ಮ ಬಿಎಂಟಿಸಿ’ ಬಸ್ ಟ್ರ್ಯಾಕಿಂಗ್ ಮೊಬೈಲ್ ಆ್ಯಪ್ ಕೊನೆಗೂ ಬಿಡುಗಡೆಯಾಗಿದೆ. ಆ್ಯಪ್ ಬಳಸಿಕೊಂಡು ಇನ್ನು ಮುಂದೆ ಬೆಂಗಳೂರಿಗರು ಬಿಎಂಟಿಸಿ ಬಸ್'ಗಳನ್ನು ಟ್ರ್ಯಾಕ್ ಮಾಡಬಹುದಾಗಿದೆ. |
![]() | ನಿಯಮ ಉಲ್ಲಂಘಿಸಿ ಪ್ರಯಾಣಿಸುತ್ತಿದ್ದವರಿಗೆ ಶಾಕ್: ಮಾರ್ಚ್ ಒಂದೇ ತಿಂಗಳಲ್ಲಿ 6.54 ಲಕ್ಷ ರೂ. ದಂಡ ಸಂಗ್ರಹಿಸಿದ ಬಿಎಂಟಿಸಿಟಿಕೆಟ್ ರಹಿತವಾಗಿ ಪ್ರಯಾಣಿಸುವವರನ್ನು ಪತ್ತೆ ಹಚ್ಚುವ ಕಾರ್ಯವನ್ನು ತೀವ್ರಗೊಳಿಸಿದ್ದ ಬಿಎಂಟಿಸಿಯು ಕಳೆದ ಮಾರ್ಚ್ ಒಂದೇ ತಿಂಗಳಿನಲ್ಲಿ ದಂಡದ ರೂಪದಲ್ಲಿ ಒಟ್ಟು 6.54 ಲಕ್ಷ ರೂ ಹಣವನ್ನು ಸಂಗ್ರಹಿಸಿದೆ. |
![]() | ಮಹಿಳೆಯರಿಗೆ ಸಿಗದ ಉಚಿತ ಬಸ್ ಪಾಸ್: ಘೋಷಣೆಗೆ ಸೀಮಿತವಾಯ್ತೇ ಸರ್ಕಾರದ ಭರವಸೆ?ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಘೋಷಿಸಿದ್ದ ಯೋಜನೆ ಕೇವಲ ಘೋಷಣೆಗೆ ಮಾತ್ರ ಸೀಮಿತವಾಗಿದೆ. ಉಚಿತ ಬಸ್ ಪಾಸ್ ನಿರೀಕ್ಷೆಯಲ್ಲಿದ್ದ ರಾಜ್ಯದ 30 ಲಕ್ಷ ದುಡಿಯುವ ಮಹಿಳೆಯರು ಭಾರೀ ನಿರಾಸೆಗೊಳಗಾಗಿದ್ದಾರೆ. |
![]() | ಚಿಕ್ಕಬಳ್ಳಾಪುರದಲ್ಲಿ ವೋಲ್ವೋ ಬಸ್ ಸೇವೆ ಆರಂಭಿಸಿದ ಬಿಎಂಟಿಸಿ: ದಶಕಗಳ ಕನಸು ನನಸುಯುಗಾದಿ ಹಬ್ಬಕ್ಕೆ ಚಿಕ್ಕಬಳ್ಳಾಪುರಕ್ಕೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಸಿಹಿಸುದ್ದಿಯೊಂದನ್ನು ನೀಡಿದೆ. ಚಿಕ್ಕಬಳ್ಳಾಪುರಕ್ಕೆ ವೋಲ್ವೋ ಎರಡು ಹವಾನಿಯಂತ್ರಿತ ಬಸ್ಗಳ ಸೇವೆಯನ್ನು ಪ್ರಾಯೋಗಿಕವಾಗಿ ಕಾರ್ಯಾರಂಭ ಮಾಡಿದೆ. |
![]() | ಸಾರಿಗೆ ನೌಕರರ ಮುಷ್ಕರ ವಾಪಸ್: ಅಧ್ಯಕ್ಷ ಅನಂತ ಸುಬ್ಬರಾವ್ ಘೋಷಣೆ, ಮುಷ್ಕರ ನಡೆಯುತ್ತದೆ ಎಂದ ಚಂದ್ರಶೇಖರ್ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮಾರ್ಚ್ 21ರಂದು ಕರೆ ನೀಡಿದ್ದ ಸಾರಿಗೆ ಮುಷ್ಕರವನ್ನು ವಾಪಸ್ ಪಡೆಯಲಾಗಿದೆ. |