social_icon
  • Tag results for BMTC bus

ವರ್ಲ್ಡ್ ಫೇಮಸ್ ಆದ ಬೆಂಗಳೂರು ಟ್ರಾಫಿಕ್ ಜಾಮ್; ಬಸ್ ನಲ್ಲೇ ಊಟ ಮುಗಿಸಿದ BMTC ಚಾಲಕ, ವಿಡಿಯೋ ವೈರಲ್!

ಟ್ರಾಫಿಕ್ ಜಾಮ್​​ನಲ್ಲಿ ಸಿಲುಕಿ ಪ್ರಯಾಣ ಮುಂದುವರಿಸಲು ಕಾಯುತ್ತಿದ್ದ ಸಂದರ್ಭದಲ್ಲಿ ಬಿಎಂಟಿಸಿ ಬಸ್ ಚಾಲಕರೊಬ್ಬರು ಚಾಲಕರ ಆಸನದಲ್ಲಿಯೇ ಊಟ ಮುಗಿಸಿದ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

published on : 30th May 2023

ಕೆಎಸ್‌ಆರ್‌ಟಿಸಿ-ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಕರಿಂದ 2000 ಮುಖಬೆಲೆಯ ನೋಟುಗಳನ್ನು ಸ್ವೀಕರಿಸಲು ಸೂಚನೆ!

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಹೊಸಕೋಟೆ ಡಿಪೋ ಪ್ರಯಾಣಿಕರಿಂದ 2,000 ಮುಖಬೆಲೆಯ ನೋಟುಗಳನ್ನು ಸ್ವೀಕರಿಸದಂತೆ ಆದೇಶ ಹೊರಡಿಸಿದ ನಂತರ, ಬಿಎಂಟಿಸಿ ಕೇಂದ್ರ ಕಚೇರಿ ಸಿಬ್ಬಂದಿಗೆ ಅಂತಹ ಯಾವುದೇ ಆದೇಶಗಳನ್ನು ನೀಡಿಲ್ಲ ಎಂದು ನಿಗಮವು ಭಾನುವಾರ ಸ್ಪಷ್ಟಪಡಿಸಿದೆ.

published on : 28th May 2023

ಬೆಂಗಳೂರು: ನಾಯಂಡಹಳ್ಳಿ–ಹೆಬ್ಬಾಳಕ್ಕೆ ಬಿಎಂಟಿಸಿಯಿಂದ ಹೆಚ್ಚುವರಿ ಬಸ್ ಸೇವೆ

ನಾಯಂಡಹಳ್ಳಿ ಜಂಕ್ಷನ್‌ನಿಂದ ಹೆಬ್ಬಾಳಕ್ಕೆ ಹೆಚ್ಚುವರಿ ಬಸ್‌ಗಳ(ಮಾರ್ಗ ಸಂಖ್ಯೆ 501) ಸೇವೆಯನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಕಲ್ಪಿಸಿದೆ.

published on : 25th May 2023

ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ದಾರಿತಪ್ಪಿಸುವ ಜಾಹೀರಾತುಗಳನ್ನು ತೆಗೆದುಹಾಕಿ: ಸಿಎಫ್‌ಟಿಎಫ್‌ಕೆ

ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ 'ವಿಮಲ್ ಎಲೈಚಿ' ಜಾಹೀರಾತನ್ನು ಹಾಕುವುದನ್ನು ಆಕ್ಷೇಪಿಸಿ, ಸಾರ್ವಜನಿಕ ಆರೋಗ್ಯ ವಕೀಲರು ಮತ್ತು ಆರೋಗ್ಯ ಸೇವಾ ಸಂಘಗಳ ಒಕ್ಕೂಟವಾದ ತಂಬಾಕು ಮುಕ್ತ ಕರ್ನಾಟಕ (ಸಿಎಫ್‌ಟಿಎಫ್‌ಕೆ) ಒಕ್ಕೂಟವು ಬಸ್ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಕಳುಹಿಸಿದೆ. 

published on : 3rd May 2023

ಬಿಎಂಟಿಸಿ ಬಸ್ ನಲ್ಲಿ ಬೆಂಕಿ, ಕಂಡಕ್ಟರ್ ಸಜೀವ ದಹನ

ಬಿಎಂಟಿಸಿ ಬಸ್​​ನಲ್ಲಿ ಹಠಾತ್  ಬೆಂಕಿ ಕಾಣಿಸಿಕೊಂಡು, ಕಂಡಕ್ಟರ್  ಸಜೀವ ದಹನವಾಗಿರುವ ದಾರುಣ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ನಸುಕಿನಲ್ಲಿ  ನಡೆದಿದೆ.

published on : 10th March 2023

ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗೆ ಹೃದಯಾಘಾತ, ಕುಳಿತಲ್ಲೇ ಸಾವು

ಇತ್ತೀಚಿಗೆ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗಿದ್ದು, ಬುಧವಾರ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ತಾವು ಕುಳಿತ ಸೀಟ್ ನಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ ದಾರುಣ ಘಟನೆ...

published on : 8th March 2023

ಬಿಎಂಟಿಸಿಗೆ ಮತ್ತೊಂದು ಬಲಿ: ದ್ವಿಚಕ್ರ ವಾಹನ ಸವಾರ ಸಾವು

ನಗರದಲ್ಲಿ ಬಿಎಂಟಿಸಿ ಬಸ್ಸಿನಡಿಗೆ ಸಿಲುಕಿ ಮತ್ತೊಬ್ಬರು ಮೃತಪಟ್ಟಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಯಶವಂತಪುರದ ಸತ್ವ ಅಪಾರ್ಟ್​​ಮೆಂಟ್​ ಬಳಿ ಅಪಘಾತ ಸಂಭವಿಸಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಈಗ ಮತ್ತೆ  ಬಿಎಂಟಿಸಿ ಬಸ್​ಗೆ ಮತ್ತೊಂದು ಬಲಿ ಸಂಭವಿಸಿದೆ.

published on : 28th January 2023

ಬೆಂಗಳೂರು: BMTC ಗೆ ಮತ್ತೊಂದು ಬಲಿ, ಬಸ್ ಅಡಿ ಸಿಲುಕಿ​ ಬೈಕ್ ಸವಾರ ಸಾವು

ಬೆಂಗಳೂರಿನಲ್ಲಿ BMTCಗೆ ಮತ್ತೊಂದು ಬಲಿಯಾಗಿದ್ದು, ಬಸ್ ಅಡಿ ಸಿಲುಕಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಕಾಮಾಕ್ಷಿಪಾಳ್ಯ ಸಮೀಪ ಸಂಭವಿಸಿದೆ.

published on : 18th January 2023

ಬೆಂಗಳೂರಿನಲ್ಲಿ ಭೀಕರ ಅಪಘಾತ: ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರ ದುರ್ಮರಣ!

ಬೈಕ್ ಗೆ ಬಿಎಂಟಿಸಿ ಡಿಕ್ಕಿಯಾಗಿ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನೈಸ್ ರೋಡ್ ಮಾಗಡಿ ಜಂಕ್ಷನ್ ಬಳಿ ನಡೆದಿದೆ. 

published on : 29th November 2022

'ನಾವು ಇಟ್ಟ ಹಣ ವಾಪಸ್ ಕೊಟ್ಬಿಡಿ ಸಾಕು': ಮಳೆ, ಚಳಿ, ಹಸಿವು ಲೆಕ್ಕಿಸದೆ ಕಣ್ವ ಸೌಹಾರ್ದ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ ವಿರುದ್ಧ ಠೇವಣಿದಾರರ ಆಕ್ರೋಶ

ಶಾಂತಿನಗರದ ಬಿಎಂಟಿಸಿ ಕಾಂಪ್ಲೆಕ್ಸ್‌ನಲ್ಲಿರುವ ಶ್ರೀ ಕಣ್ವ ಸೌಹಾರ್ದ ಸಹಕಾರಿ ಕ್ರೆಡಿಟ್ ಲಿಮಿಟೆಡ್‌ನ ಸಾವಿರಾರು ಠೇವಣಿದಾರರಿಗೆ ನಿರಾಶೆ, ದುಃಖದಿಂದ ತಲೆ ಮೇಲೆ ಕೈಹೊತ್ತು ಕುಳಿತಿದ್ದಾರೆ. ಚಳಿ, ಮಳೆಯನ್ನು ಲೆಕ್ಕಿಸದೆ ಕರ್ನಾಟಕದಾದ್ಯಂತ ಮೂಲೆ ಮೂಲೆಗಳ ಪಟ್ಟಣಗಳು ​​​​ಮತ್ತು ಹಳ್ಳಿಗಳಿಂದ ಬಂದು ಬಸ್ ಡಿಪೋದ ಪ್ಲಾಟ್‌ಫಾರ್ಮ್‌ಗಳ ಮೇಲೆ ಮಲಗಿ ರಾತ್ರಿ ಹಗಲು ಕಳೆಯುತ್ತಿ

published on : 26th November 2022

ಸ್ಕೂಟರ್'ಗೆ ಬಿಎಂಟಿಸಿ ಬಸ್ ಡಿಕ್ಕಿ: 16 ವರ್ಷದ ಬಾಲಕಿ ದುರ್ಮರಣ

ಕೆಆರ್ ಪುರಂನ ಹಳೆ ಮದ್ರಾಸ್ ರಸ್ತೆಯಲ್ಲಿ ಮಂಗಳವಾರ ವೇಗವಾಗಿ ಬಂದ ಬಿಎಂಟಿಸಿ ಬಸ್ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ 16 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ.

published on : 23rd November 2022

ಬೆಂಗಳೂರು ವಿ.ವಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿ ಆ್ಯಕ್ಸಿಡೆಂಟ್ ಪ್ರಕರಣ: ಚಿಕ್ಸಿತೆ ಫಲಕಾರಿಯಾಗದೆ ಶಿಲ್ಪ ಸಾವು

ಕಳೆದ ಅಕ್ಟೋಬರ್‌ 10ರಂದು ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಬಿಎಂಟಿಸಿ ಬಸ್ ಹರಿದು ಶಿಲ್ಪಾ ಎಂಬ ವಿದ್ಯಾರ್ಥಿನಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದರು.

published on : 23rd October 2022

ಸಹಪಾಠಿ ಮೇಲೆ ಹರಿದ ಬಿಎಂಟಿಸಿ ಬಸ್, ಜ್ಞಾನಭಾರತಿ ವಿವಿಯಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಬಸ್ ಹತ್ತುವಾಗ ಆಯತಪ್ಪಿ ಕೆಳಗೆ ಬಿದ್ದ ವಿದ್ಯಾರ್ಥಿನಿಯ ಮೇಲೆ ಬಿಎಂಟಿಸಿ ಬಸ್ ಹರಿದ ಪರಿಣಾಮ ಯುವತಿ ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರಿನ ಜ್ಞಾನಭಾರತಿ ವಿಶ್ವವಿದ್ಯಾಲಯ ಕ್ಯಾಂಪಸ್​ನಲ್ಲಿ ನಡೆದಿದ್ದು, ಇದೇ ವಿಚಾರವಾಗಿ ಜ್ಞಾನಭಾರತಿ ವಿವಿ ಆವರಣದಲ್ಲಿ ವಿದ್ಯಾರ್ಥಿಗಳು ತೀವ್ರ ಪ್ರತಿಭಟನೆ ನಡೆಸಿದ್ದಾರೆ.

published on : 10th October 2022

ಸ್ವಾತಂತ್ರ್ಯದ ಅಮೃತಮಹೋತ್ಸವ: ಆಗಸ್ಟ್ 15ರಂದು ವೊಲ್ವೊ ಸೇರಿ ಎಲ್ಲಾ ಬಿಎಂಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ

ಭಾರತದ ಸ್ವಾತಂತ್ರ್ಯದ 75ನೇ ವರ್ಷದ ಸ್ಮರಣಾರ್ಥ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಆಗಸ್ಟ್ 15 ರಂದು ನಗರದ ಎಲ್ಲಾ ಬಸ್‌ಗಳಲ್ಲಿ ಉಚಿತ ಪ್ರಯಾಣವನ್ನು ಘೋಷಿಸಿದೆ.

published on : 11th August 2022

79 ದಿನಗಳಲ್ಲಿ ಮೂರನೇ ಬಿಎಂಟಿಸಿ ಬಸ್ ನಲ್ಲಿ ಹಠಾತ್ ಬೆಂಕಿ! ಪ್ರಯಾಣಿಕರು ಪಾರು

ಕೆಆರ್ ಸರ್ಕಲ್  ಬಳಿ ಶನಿವಾರ ಮಧ್ಯಾಹ್ನ ಬಿಎಂಟಿಸಿ ಬಸ್ ವೊಂದರಲ್ಲಿ ಇದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, 35 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.

published on : 10th April 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9