- Tag results for B S Yedyurappa
![]() | 'ರಾಜಾಹುಲಿ'ಗೆ 79ನೇ ಹುಟ್ಟುಹಬ್ಬ: ಪ್ರಧಾನಿ ಮೋದಿ,ಅಮಿತ್ ಶಾ ಸೇರಿ ಹಲವು ರಾಜಕೀಯ ನಾಯಕರಿಂದ ಶುಭಾಶಯಕರ್ನಾಟಕದ ರಾಜಕಾರಣದಲ್ಲಿ 'ರಾಜಾಹುಲಿ' ಎಂದೇ ಜನಪ್ರಿಯವಾಗಿರುವ, ದಣಿವರಿಯದ ನಾಯಕ, ಲಿಂಗಾಯತ ಸಮುದಾಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಫೆಬ್ರವರಿ 27ರ ಶನಿವಾರ 78 ವಸಂತಗಳನ್ನು ಪೂರೈಸಿ 79 ವರ್ಷಕ್ಕೆ ಕಾಲಿಟ್ಟಿದ್ದಾರೆ. |
![]() | 'ಸಂಸದೀಯ ಮೌಲ್ಯಗಳು ಕುಸಿಯುತ್ತಿವೆ': ಆಡಳಿತ, ಪ್ರತಿಪಕ್ಷ ನಾಯಕರ ಆತಂಕಸಂಸತ್ತಿನ ಮೌಲ್ಯಗಳು ಕುಸಿಯುತ್ತಿರುವ ವಿಷಯವಾಗಿ ಸರ್ಕಾರದ ಆಡಳಿತ ಮತ್ತು ಪ್ರತಿಪಕ್ಷ ನಾಯಕರು ಪರಸ್ಪರ ಬೆಳಕು ಚೆಲ್ಲಿರುವ ಘಟನೆ ನಡೆದಿದೆ. |
![]() | ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಗಳ ಮದುವೆ: ರಾಜಕೀಯ ಭಿನ್ನಾಭಿಪ್ರಾಯ ಮರೆತು ಒಂದೆಡೆ ಸೇರಿದ ನಾಯಕರುರಾಜಕೀಯ ತತ್ವ, ಸಿದ್ಧಾಂತ, ಅಭಿಪ್ರಾಯ ಬೇಧಗಳು ಬೇರೆ, ವೈಯಕ್ತಿಕ ಸಂಬಂಧಗಳು ಬೇರೆ ಎಂದು ರಾಜಕೀಯ ನಾಯಕರು ಹಲವು ಸಂದರ್ಭಗಳಲ್ಲಿ ಸಾಬೀತುಪಡಿಸಿದ್ದಾರೆ. |
![]() | ಸಚಿವ ಸಂಪುಟದಲ್ಲಿ ಮೀಸಲಾತಿ ವಿಷಯ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು: ಸಿಎಂ ಯಡಿಯೂರಪ್ಪಮೀಸಲಾತಿ ಹೆಚ್ಚಳಕ್ಕಾಗಿ ರಾಜ್ಯದ ವಿವಿಧ ಸಮುದಾಯಗಳು ಆಗ್ರಹಿಸುತ್ತಿರುವ ಸಂದರ್ಭದಲ್ಲಿ, ಈ ವಿಷಯವನ್ನು ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿ ಸೂಕ್ತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. |
![]() | ಮತ್ತಷ್ಟು ಮೀಸಲಾತಿ, ಸೌಲಭ್ಯಕ್ಕೆ ಹಲವು ಸಮುದಾಯಗಳ ಒತ್ತಾಯ: ಸ್ವಾಮೀಜಿಗಳ ನೇತೃತ್ವದಲ್ಲಿ ಸರ್ಕಾರದ ಮೇಲೆ ಒತ್ತಡಕಳೆದ ಕೆಲ ತಿಂಗಳಿನಿಂದ ರಾಜ್ಯದಲ್ಲಿ ಹಲವು ಸಮುದಾಯಗಳು ಮೀಸಲಾತಿಗಾಗಿ, ಮೀಸಲಾತಿ ಹೆಚ್ಚಳಕ್ಕಾಗಿ ಒತ್ತಾಯಿಸುತ್ತಿವೆ. ಕೋಟಾ ವಿಭಾಗದಲ್ಲಿ ಬದಲಾವಣೆ ತರಬೇಕೆಂದು ಕೂಡ ಸರ್ಕಾರವನ್ನು ಆಗ್ರಹಿಸುತ್ತಿದ್ದು, ರಾಜ್ಯ ಸರ್ಕಾರ ಇಕ್ಕಟ್ಟಿನ ಸ್ಥಿತಿಗೆ ಸಿಲುಕಿದೆ. |
![]() | 1 ರಿಂದ 5 ನೇ ತರಗತಿವರೆಗೆ ತರಗತಿಗಳನ್ನು ಆರಂಭ ಕೋರಿ ಶಿಕ್ಷಣ ಮಂಡಳಿಗಳ ಒಕ್ಕೂಟ ಮುಖ್ಯಮಂತ್ರಿಗಳಿಗೆ ಪತ್ರ!ಒಂದರಿಂದ 5ನೇ ತರಗತಿಯವರೆಗಿನ ಮಕ್ಕಳಿಗೆ ಶಾಲೆಗಳನ್ನು ಪುನರಾರಂಭಿಸಬೇಕೆಂದು ಎಲ್ಲಾ ಶಿಕ್ಷಣ ಮಂಡಳಿಗಳ ಒಕ್ಕೂಟ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಪತ್ರ ಬರೆದಿದೆ. |
![]() | ಮದ್ಯ ಪ್ರಿಯರಿಗೆ ಖುಷಿಯ ಸುದ್ದಿ: ಈ ಬಾರಿ ಬಜೆಟ್ ನಲ್ಲಿ ತೆರಿಗೆ ಹೆಚ್ಚಳದಿಂದ ಆಲ್ಕೋಹಾಲ್ ಗೆ ವಿನಾಯ್ತಿ!ಮುಂಬರುವ ಬಜೆಟ್ ನಲ್ಲಿ ಹೊಸ ತೆರಿಗೆಯಿಂದ ಅಥವಾ ಅಬಕಾರಿ ಸುಂಕದಿಂದ ಆಲ್ಕೋಹಾಲ್ ಗೆ ವಿನಾಯ್ತಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ತಿಳಿದುಬಂದಿದೆ. |
![]() | ಈಗ ಬಜೆಟ್ ಸಮಯ: ಸಚಿವರು, ಅಧಿಕಾರಿಗಳ ಜತೆ ಸಭೆ, ಚರ್ಚೆಯಲ್ಲಿ ಸಿಎಂ ಯಡಿಯೂರಪ್ಪ ಬ್ಯುಸಿಕೇಂದ್ರದ ಬಜೆಟ್ ಬಳಿಕ ಇದೀಗ ರಾಜ್ಯ ಬಜೆಟ್ ಮೇಲೆ ಜನತೆ ಕುತೂಹಲ ನೆಟ್ಟಿದೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಬಜೆಟ್ ಪೂರ್ವ ಸಭೆಗಳನ್ನು ಸಚಿವರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಆರಂಭಿಸಿದ್ದಾರೆ. |
![]() | ಮೂರು ದಶಕಗಳ ನಂತರ ಗರಿಗೆದರಿದ ಹಾಸನ ವಿಮಾನ ನಿಲ್ದಾಣ ಯೋಜನೆ: ಸಿಎಂ ಯಡಿಯೂರಪ್ಪ ಆದೇಶಮೂಲಭೂತ ಸೌಕರ್ಯಗಳ ಅಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಕೇಂದ್ರ ಸರ್ಕಾರದ ಉಡಾನ್ ಯೋಜನೆಯಡಿ 175 ಕೋಟಿ ರೂಪಾಯಿ ವೆಚ್ಚದಡಿ ಯೋಜನೆ ಕೈಗೆತ್ತಿಕೊಳ್ಳುವಂತೆ ಸಿಎಂ ಬಿ ಎಸ್ ಯಡಿಯೂರಪ್ಪನವರು ಆದೇಶ ನೀಡುವ ಮೂಲಕ ಹಾಸನ ವಿಮಾನ ನಿಲ್ದಾಣ ಯೋಜನೆ ಗರಿಗೆದರಿದೆ. |
![]() | ಶಾಸಕ ಯತ್ನಾಳ್ ವಿರುದ್ಧ ಹೈಕಮಾಂಡ್ ಸೂಕ್ತ ಕ್ರಮ ಕೈಗೊಳ್ಳಲಿದೆ: ನಳಿನ್ ಕುಮಾರ್ ಕಟೀಲುಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಯಾವುದೇ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿಲ್ಲ, ತಮ್ಮ ಬೇಡಿಕೆ-ಆದ್ಯತೆಗಳನ್ನು ಪಕ್ಷ ಪರಿಗಣಿಸಿ ಈಡೇರಿಸಬೇಕೆಂದು ಬಯಸುತ್ತಿದ್ದಾರೆ ಅಷ್ಟೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. |
![]() | ರಾಜ್ಯದಲ್ಲಿ ಅತಿದೊಡ್ಡ ಟೌನ್ ಷಿಪ್ ಯೋಜನೆಗೆ ಸರ್ಕಾರ ಮುಂದು: ಜಿಗಣಿ ಬಳಿ 2 ಸಾವಿರ ಎಕರೆ ಪ್ರದೇಶದಲ್ಲಿ ಸಿದ್ದವಾಗಲಿವೆ ನಿವೇಶನಗಳು!ದೊಡ್ಡದಾಗಿ ಯೋಚಿಸಿ, ದೊಡ್ಡ ಕೆಲಸಗಳನ್ನು ಮಾಡಿ, ಅದು ಕರ್ನಾಟಕ ಸರ್ಕಾರದ ಮಂತ್ರವಾಗಿದೆ. ರಾಜ್ಯ ಸರ್ಕಾರ ದೊಡ್ಡದಾದ ಟೌನ್ ಷಿಪ್ ಯೋಜನೆಯನ್ನು ಘೋಷಣೆ ಮಾಡಿದ್ದು ಇನ್ನೆರಡು ವರ್ಷಗಳಲ್ಲಿ ಸುಮಾರು 30 ಸಾವಿರ ಸೈಟುಗಳು ಸಿದ್ಧಗೊಳ್ಳುವ ನಿರೀಕ್ಷೆಯಿದೆ. |
![]() | ಬೆದರಿಕೆ, ಒತ್ತಡ ತಂತ್ರಗಳಿಗೆ ಸಿಎಂ ಯಡಿಯೂರಪ್ಪ ಮಣಿಯುತ್ತಿದ್ದಾರೆಯೇ? ಬಿಜೆಪಿ ಹಳೆಯ ನಾಯಕರಿಗೆ ಹೆಚ್ಚಿದ ಆತಂಕರಾಜ್ಯ ಸಚಿವ ಸಂಪುಟದ ನೂತನ ಸಚಿವರ ಪ್ರಮಾಣ ವಚನ ನಂತರ ಖಾತೆ ಹಂಚಿಕೆಯಲ್ಲಿನ ಸಂಗೀತ ಖುರ್ಚಿಯಾಟದಿಂದ ಪ್ರತಿಯೊಬ್ಬರ ಬಾಯಿಗೆ ಆಹಾರವಾದಂತಾಗಿದ್ದಾರೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ಬಿಜೆಪಿ ಸರ್ಕಾರ. |
![]() | ಬಿಜೆಪಿ ಕೋರ್ ಕಮಿಟಿಯ ಮರು ರಚನೆ: ರಾಜ್ಯ ಬಿಜೆಪಿಯ ಮತ್ತೊಂದು ಸವಾಲು!ರಾಜ್ಯದಲ್ಲಿ ಪಕ್ಷದ ಅತಿ ಉನ್ನತ ನಿರ್ಧಾರ ಕೈಗೊಳ್ಳುವ ಸಂಸ್ಥೆ ಬಿಜೆಪಿ ಕೋರ್ ಸಮಿತಿಯ ಪುನರ್ರಚನೆ ಮಾಡಿ ಅಲ್ಲಿ ಒಂದು ಸ್ಥಾನಕ್ಕಾಗಿ ಬಿಜೆಪಿಯ ಹಲವು ಹಿರಿಯ ನಾಯಕರು ಕಾಯುತ್ತಿದ್ದಾರೆ.ಸಚಿವ ಸ್ಥಾನ ಕೈತಪ್ಪಿದ ಬಳಿಕ ಅತೃಪ್ತ ಬಿಜೆಪಿ ನಾಯಕರು ಕೋರ್ ಕಮಿಟಿಯಲ್ಲಾದರೂ ಒಂದು ಸ್ಥಾನ ಸಿಗಬಹುದೆಂಬ ನಿರೀಕ್ಷೆಯಲ್ಲಿದ್ದಾರೆ. |
![]() | ಅಕ್ರಮ ಗಣಿಗಾರಿಕೆಯನ್ನು ಸಕ್ರಮಗೊಳಿಸಲಾಗುವುದು ಎಂದು ನಾನು ಹೇಳಿಲ್ಲ: ಮುಖ್ಯಮಂತ್ರಿ ಯಡಿಯೂರಪ್ಪಅನಧಿಕೃತ ಕಲ್ಲು ಗಣಿಗಾರಿಕೆಯ ಸಕ್ರಮಕ್ಕೆ ಅರ್ಜಿ ಸಲ್ಲಿಸಿ ಎಂದು ಹೇಳಿ ತೀವ್ರ ಟೀಕೆಗೆ ಗುರಿಯಾಗಿದ್ದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ತಮ್ಮ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗಿದೆ, ಅನಧಿಕೃತ ಗಣಿಗಾರಿಕೆ ನಡೆಸುವವರು ಅಧಿಕೃತಗೊಳಿಸಲು ಅರ್ಜಿ ಸಲ್ಲಿಸಬೇಕು, ಕಾನೂನಿನಲ್ಲಿ ಅವಕಾಶವಿದ್ದರೆ ಮಾತ್ರ ಅಂತವರ ಗಣಿಗಾರಿಕೆಯನ್ನು ಸಕ್ರಮಗೊಳಿಸಲಾಗುವುದು ಎಂದು ಹೇಳಿದ್ದೆ ಎಂ |
![]() | ಶಿವಮೊಗ್ಗ ಸ್ಫೋಟದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ: ಸಿಎಂ ಯಡಿಯೂರಪ್ಪಶಿವಮೊಗ್ಗದ ಹುಣಸೋಡು - ಅಬ್ಬಲಗೆರೆ ಬಳಿ ಇರುವ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. |