- Tag results for B Y Vijayendra
![]() | ಶಿಕಾರಿಪುರದಲ್ಲಿ ಬಿ ವೈ ವಿಜಯೇಂದ್ರಗೆ ಪ್ರತಿಭಟನೆ, ವಿರೋಧ ಬಿಸಿ: ಪ್ರಚಾರಕ್ಕೆ ಹೋಗಿದ್ದ ಸಂದರ್ಭದಲ್ಲಿ ತಾಂಡಾ ಸಮುದಾಯದವರಿಂದ ತೀವ್ರ ವಿರೋಧತಾವು ಪ್ರತಿನಿಧಿಸುತ್ತಿರುವ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಕ್ಷೇತ್ರದ ತರಲಘಟ್ಟ ಗ್ರಾಮದಲ್ಲಿ ಚುನಾವಣಾ ಪ್ರಚಾರಕ್ಕೆ ಹೋಗಿದ್ದ ಬಿ ವೈ ವಿಜಯೇಂದ್ರ ಅವರಿಗೆ ಬಂಜಾರ ಸಮುದಾಯದವರ ಪ್ರತಿಭಟನೆ ಬಿಸಿ ತಟ್ಟಿದೆ. |
![]() | ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ: ಕಾಂಗ್ರೆಸ್ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಸ್ಪರ್ಧೆಯಿಂದಾಗಿ ಮೈಸೂರು ಜಿಲ್ಲೆಯ 'ವರುಣಾ ಕ್ಷೇತ್ರ' ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ಸಖತ್ ಸದ್ದು ಮಾಡುತ್ತಿದೆ. |
![]() | ಹುಲಿ ಜೊತೆಯಲ್ಲಿ ಹುಲಿಯೇ ಫೈಟ್ ಮಾಡಬೇಕು, ಆಡು ಕಟ್ಟಿದರೆ ತಿಂದುಕೊಂಡು ಹೋಗುತ್ತೆ: ವಿಜಯೇಂದ್ರಗೆ ಕಾರ್ಯಕರ್ತರ ಒತ್ತಾಯವರುಣಾ (Varuna) ಕ್ಷೇತ್ರದಲ್ಲಿ ವಿಜಯೇಂದ್ರ (BY Vijayendra) ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ಇಂದು ಗೊಂದಲಗಳಿಗೆ ತೆರೆ ಎಳೆಯುವ ಕೆಲಸ ಮಾಡಿದ್ದಾರೆ. |
![]() | ವರುಣಾ ಬಿಜೆಪಿಯ ಭದ್ರಕೋಟೆ, ಯಾರೇ ನಿಂತರೂ ಇಲ್ಲಿ 20-30 ಸಾವಿರ ಮತಗಳ ಅಂತರದಿಂದ ಗೆಲ್ಲುವ ಸಾಮರ್ಥ್ಯವಿದೆ: ಬಿ ವೈ ವಿಜಯೇಂದ್ರವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸುತ್ತಿರುವ ಸಿದ್ದರಾಮಯ್ಯನವರ ಎದುರು ಬಿಜೆಪಿ ಯಾವ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತದೆ ಎಂಬುದು ಬಹುಚರ್ಚೆಯ ವಿಷಯವಾಗಿದೆ. |
![]() | ನಾನು ಶಿಕಾರಿಪುರದಿಂದ ಸ್ಪರ್ಧಿಸದ ಕಾರಣ ವಿಜಯೇಂದ್ರ ಅಲ್ಲಿಂದಲೇ ಸ್ಪರ್ಧೆ, ವರುಣಾಗೆ ಬೇರೆ ಸಮರ್ಥ ಅಭ್ಯರ್ಥಿ ನಿಲ್ಲಿಸುತ್ತೇವೆ: ಬಿ ಎಸ್ ಯಡಿಯೂರಪ್ಪಪುತ್ರ ವಿಜಯೇಂದ್ರ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ, ಅವನು ನಾನು ಪ್ರತಿನಿಧಿಸುತ್ತಾ ಬಂದಿರುವ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಕ್ಷೇತ್ರದಲ್ಲಿಯೇ ಈ ಬಾರಿ ಚುನಾವಣೆಗೆ ನಿಲ್ಲಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪುನರುಚ್ಛರಿಸಿದ್ದಾರೆ. |
![]() | ವರುಣಾ ಕ್ಷೇತ್ರದಿಂದ ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಗೆ ಮೈಸೂರಿನಲ್ಲಿ ಬಿ ವೈ ವಿಜಯೇಂದ್ರ ಹೇಳಿದ್ದೇನು?ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿಮಿತ್ತ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಪುತ್ರ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಸುದ್ದಿಗಾರರ ಜೊತೆ ಮಾತನಾಡುವ ವೇಳೆ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಹೇಳಿಕೆ ನೀಡಿದ್ದಾರೆ. |
![]() | ವರುಣಾದಲ್ಲಿ ವಿಜಯೇಂದ್ರ ಸ್ಪರ್ಧೆಯಿಲ್ಲ, ಶಿಕಾರಿಪುರದಲ್ಲಿಯೇ ನಿಲ್ಲಬೇಕೆಂಬುದು ನಾನು ಸಲಹೆ: ಬಿ ಎಸ್ ಯಡಿಯೂರಪ್ಪಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರ ಎದುರು ತಮ್ಮ ಪುತ್ರ ಬಿ ವೈ ವಿಜಯೇಂದ್ರ ಅವರನ್ನು ವರುಣಾ ಕ್ಷೇತ್ರದಿಂದ ಕಣಕ್ಕಿಳಿಸುವ ಸಾಧ್ಯತೆಯನ್ನು ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ತಳ್ಳಿಹಾಕಿದ್ದು, ವಿಜಯೇಂದ್ರ ಅವರು ಶಿಕಾರಿಪುರದಿಂದಲೇ ಚುನಾವಣೆ ಎದುರಿಸುವುದಾಗಿ ಹೇಳಿದ್ದಾರೆ. |
![]() | ಉಪಾಹಾರ ಕೂಟದಲ್ಲಿ ಅಮಿತ್ ಶಾಗೆ ಸ್ವತಃ ತಿಂಡಿ ಬಡಿಸಿದ ಬಿ ವೈ ವಿಜಯೇಂದ್ರ ಹೇಳಿದ್ದೇನು?ಇಂದು ಶುಕ್ರವಾರ ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ನಿವಾಸಕ್ಕೆ ಉಪಾಹಾರ ಸೇವನೆಗೆ ಬಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿ ವೈ ವಿಜಯೇಂದ್ರ ಜೊತೆಗೆ ನಡೆದುಕೊಂಡ ಆಪ್ತತೆಯ ರೀತಿ, ನೀಡಿರುವ ಪ್ರಾಮುಖ್ಯತೆ ಬಗ್ಗೆ ಮಾಧ್ಯಮಗಳಲ್ಲಿ, ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ಚರ್ಚೆಯಾಗುತ್ತಿದೆ. |
![]() | ಹೂಗುಚ್ಛವನ್ನು ವಿಜಯೇಂದ್ರಗೆ ನೀಡಿ ಎಂದು ಅಮಿತ್ ಶಾ ಯಡಿಯೂರಪ್ಪಗೆ ಹೇಳಿದ್ದೇಕೆ? ಕುತೂಹಲ ಮೂಡಿಸಿದ ಬಿಜೆಪಿ 'ಚಾಣಕ್ಯ'ನ ನಡೆರಾಜ್ಯದ ಮತದಾರರ ಮನವೊಲಿಸಲು, ರಾಜ್ಯ ಬಿಜೆಪಿ ನಾಯಕರನ್ನು ಹುರಿದುಂಬಿಸಲು ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಹೆಸರಿನಲ್ಲಿ ಕಳೆದೆರಡು ತಿಂಗಳಿನಿಂದ ರಾಜ್ಯಕ್ಕೆ ಪದೇ ಪದೇ ಭೇಟಿ ನೀಡುತ್ತಿದ್ದಾರೆ. |
![]() | ನಾನು ದೆಹಲಿಗೆ ಬಂದ ಕೆಲಸ ಸುಸೂತ್ರವಾಗಿ ನಡೆದಿದೆ: ವಿ ಸೋಮಣ್ಣ; ಬಿಜೆಪಿಯನ್ನು ಅಧಿಕಾರಕ್ಕೆ ತರುವ ಎದೆಗಾರಿಕೆ ಇದೆಯಾ ಎಂದ ವಿಜಯೇಂದ್ರರಾಜ್ಯ ಬಿಜೆಪಿಯಲ್ಲಿ ಲಿಂಗಾಯತ ಧರ್ಮದ ಪ್ರಬಲ ನಾಯಕ ವಸತಿ ಸಚಿವ ವಿ ಸೋಮಣ್ಣ ಅವರ ಅಸಮಾಧಾನದ ನಡೆ, ಹೇಳಿಕೆಗಳು ಬಹು ಚರ್ಚಿತ ವಿಷಯ. ಅದು ಬಿಜೆಪಿಯ ರಾಜಾಹುಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕುಟುಂಬದ ಮೇಲೆಯೇ ಅವರು ನೇರವಾಗಿ ಅಸಮಾಧಾನ ಹೊಂದಿದ್ದಾರೆ ಎಂಬುದು ವಿಶೇಷ. |
![]() | ಮಗನಿಗೆ ಅಸಮಾಧಾನ ಇದ್ದರೆ ಅವನನ್ನು ಕೇಳಿ, ನನಗೂ ವಿಜಯೇಂದ್ರಗೂ ಸಂಬಂಧ ಇಲ್ಲ: ವಿ ಸೋಮಣ್ಣ; ಎಲ್ಲಾ ಸರಿಯಿದೆ ಎಂದ ಬಿ ಎಸ್ ಯಡಿಯೂರಪ್ಪಬೆಂಗಳೂರಿನಲ್ಲಿ ನಿನ್ನೆ ಸುದ್ದಿಗೋಷ್ಠಿಯಲ್ಲಿ ಭಾವುಕರಾಗಿ ಮಾತನಾಡುತ್ತಾ ಬೆಂಗಳೂರಿಗೆ ಬಂದ ಆರಂಭ ದಿನಗಳಲ್ಲಿ ತಾವು ಪಟ್ಟ ಕಷ್ಟ, ಜೀವನ, ರಾಜಕೀಯ ಜೀವನದ ಆರಂಭದ ಬಗ್ಗೆ ಮೆಲುಕು ಹಾಕುತ್ತಾ ಭಾವುಕರಾಗಿದ್ದ ಸಚಿವ ವಿ ಸೋಮಣ್ಣ ಇಂದು ಬುಧವಾರ ದೆಹಲಿಗೆ ತೆರಳಿದ್ದಾರೆ. ಅಲ್ಲಿ ಅವರು ವರಿಷ್ಠರನ್ನು ಭೇಟಿ ಮಾಡಲಿದ್ದಾರೆ. |
![]() | ರಾಜಕಾರಣದಲ್ಲಿ ಶತ್ರುಗಳಿದ್ದಾಗ ನಾವು ಎತ್ತರಕ್ಕೆ ಬೆಳೆಯಲು ಸಾಧ್ಯ, ಸಿ ಟಿ ರವಿ ಗೆ ಬಿಜೆಪಿಯಲ್ಲಿ ಯಡಿಯೂರಪ್ಪನವರ ಕೊಡುಗೆ ಗೊತ್ತಿದೆ: ಬಿ ವೈ ವಿಜಯೇಂದ್ರವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ರಾಜ್ಯ ಬಿಜೆಪಿ ನಾಯಕರು ಅಬ್ಬರದ ಪ್ರಚಾರವನ್ನ ನಡೆಸುತ್ತಿದ್ದಾರೆ. ಇತ್ತ ಮಿಷನ್ 150 ಟಾರ್ಗೆಟ್ ಒಂದು ಕಡೆಯಾದ್ರೆ ಯಾರಿಗೆ ಟಿಕೆಟ್ ಸಿಗುತ್ತದೆ, ಯಾರಿಗೆ ಸಿಗುವುದಿಲ್ಲ, ಯಾವ ಮುಖಂಡರ ಮಕ್ಕಳಿಗೆ ಸಿಗುತ್ತದೆ ಎಂಬಿತ್ಯಾದಿ ಚರ್ಚೆಗಳು ಜೋರಾಗಿ ನಡೆಯುತ್ತಿದೆ. |
![]() | ನಾಲ್ಕೈದು ಹಾಲಿ ಶಾಸಕರನ್ನು ಬಿಟ್ಟು ಉಳಿದವರಿಗೆ ಟಿಕೆಟ್; ವಿಜಯೇಂದ್ರಗೆ ಶಿಕಾರಿಪುರ ಉತ್ತಮ: ಬಿ ಎಸ್ ಯಡಿಯೂರಪ್ಪರಾಜ್ಯ ವಿಧಾನಸಭಾ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಲು ಇನ್ನು ಕೆಲವೇ ದಿನಗಳು ಬಾಕಿ. ಈ ಸಂದರ್ಭದಲ್ಲಿ ರಾಜ್ಯದ ಆಡಳಿತ ಪಕ್ಷ ಬಿಜೆಪಿ ಸೇರಿದಂತೆ ಪ್ರತಿಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ನಲ್ಲಿ ಟಿಕೆಟ್ ಹಂಚಿಕೆ ಬೇಗುದಿ ದಿನದಿಂದ ದಿನಕ್ಕೆ ಕಾವೇರುತ್ತಿದೆ. |
![]() | ಉತ್ತರಾಧಿಕಾರಿ ಯಾರಾಗಬೇಕೆಂದು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತಾರೆ-ಬಿ ವೈ ವಿಜಯೇಂದ್ರಇಂದು ನಮ್ಮ ತಂದೆ ಬಿ ಎಸ್ ಯಡಿಯೂರಪ್ಪನವರ ಹುಟ್ಟುಹಬ್ಬಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬರುತ್ತಿರುವುದು, ಶಿವಮೊಗ್ಗ ಏರ್ ಪೋರ್ಟ್ ಉದ್ಘಾಟನೆ ಮಾಡುತ್ತಿರುವುದು ವಿಶೇಷತೆ. ಅದು ಬಿಟ್ಟರೆ ಸಣ್ಣಪುಟ್ಟ ಪೂಜೆ ಕಾರ್ಯಕ್ರಮಗಳು ಬಿಟ್ಟರೆ ಹುಟ್ಟುಹಬ್ಬದ ವಿಶೇಷತೆ ಏನಿಲ್ಲ ಎಂದು ಬಿ ವೈ ವಿಜಯೇಂದ್ರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. |
![]() | ಚುನಾವಣೆಯಲ್ಲಿ ಹಿಂದುತ್ವ ಮಾತ್ರ ನಮ್ಮ ಅಸ್ತ್ರವಲ್ಲ; ಆಯಾ ಸಂದರ್ಭಕ್ಕೆ ತಕ್ಕಂತೆ 'ಬ್ರಹ್ಮಾಸ್ತ್ರ' ಪ್ರಯೋಗ: ಬಿ.ವೈ ವಿಜಯೇಂದ್ರಚುನಾವಣೆಯಲ್ಲಿ ಗೆಲ್ಲಲು ಎಲ್ಲ ಅಸ್ತ್ರಗಳು ಬಳಕೆಯಾಗುತ್ತವೆ. ಅದರಲ್ಲಿ ಬ್ರಹ್ಮಾಸ್ತ್ರವು ಸೇರಿದ್ದು, ಯಾವ ಭಾಗಕ್ಕೆ ಯಾವ ಅಸ್ತ್ರ ಬಳಸಬೇಕು ಎಂಬುದನ್ನು ವರಿಷ್ಠರು ನಿರ್ಧರಿಸುತ್ತಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. |