- Tag results for Baby
![]() | ಐವರ ಜೀವ ಉಳಿಸಿದ ದೇಶದ ಅತಿ ಕಿರಿಯ ಅಂಗಾಂಗ ದಾನಿ: 20 ತಿಂಗಳ ಮಗುವಿನಿಂದ ದಾನ!ಇಪ್ಪತ್ತು ತಿಂಗಳ ಮಗುವೊಂದು ಅಂಗಾಂಗ ದಾನ ಮಾಡುವ ಮೂಲಕ ದೇಶದ ಅತಿ ಕಿರಿಯ ಅಂಗಾಂಗ ದಾನಿಯಾಗಿ ಗುರುತಿಸಿಕೊಂಡಿದೆ. |
![]() | ಸಾಮಾಜಿಕ ಜಾಲತಾಣದಲ್ಲಿ ವಿರಾಟ್-ಅನುಷ್ಕಾ ಮಗಳ ಮೊದಲ ಫೋಟೋ..!ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಅವರು ನಿನ್ನೆಯಷ್ಟೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಸ್ಟಾರ್ ದಂಪತಿಯ ಮಗುವಿನ ಫೋಟೋ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. |
![]() | ಹೆಣ್ಣು ಮಗುವಿಗೆ ಜನ್ಮ ನೀಡಿದ ಅನುಷ್ಕಾ, ತಂದೆಯಾದ ಖುಷಿ ಹಂಚಿಕೊಂಡ ಕೊಹ್ಲಿ!ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೆಣ್ಣು ಮಗುವಿನ ತಂದೆಯಾಗಿದ್ದಾರೆ. |
![]() | ಪೊಲೀಸರ ವಶದಲ್ಲಿದ್ದ ಮಗು ಸಾವು: ಜೇವರ್ಗಿ ಎಸ್ಐ ಅಮಾನತುಗ್ರಾಮ ಪಂಚಾಯಿತಿ ಚುನಾವಣೆ ವಿಜಯೋತ್ಸವದ ವೇಳೆ ನಡೆದ ಘರ್ಷಣೆಯೊಂದರ ಸಂಬಂಧ ಪೊಲೀಸರ ವಶದಲ್ಲಿದ್ದ ಮೂರು ವರ್ಷದ ಮಗುವೊಂದು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಜೇವರ್ಗಿಯ ಪಿಎಸ್ಐ ಮಂಜುನಾಥ ಹೂಗಾರ ಅವರನ್ನು ಸೋಮವಾರ ಅಮಾನತು ಮಾಡಲಾಗಿದೆ. |
![]() | ಗ್ರಾಮ ಪಂಚಾಯ್ತಿ ಗಲಾಟೆ: ಪೊಲೀಸರ ಹಲ್ಲೆಯಿಂದ ಮಗು ಸಾವನ್ನಪ್ಪಿದ ಆರೋಪಗ್ರಾಮ ಪಂಚಾಯತಿ ರಾಜಕೀಯ ಕಲಹದಲ್ಲಿ ನಾಲ್ಕು ವರ್ಷದ ಕಂದಮ್ಮ ಬಲಿಯಾಗಿರುವ ಆರೋಪಗಳು ಕೇಳಿ ಬಂದಿದೆ. |
![]() | ಟೀಂ ಇಂಡಿಯಾ ವೇಗಿ ಉಮೇಶ್ ಯಾದವ್ ದಂಪತಿಗೆ ಹೆಣ್ಣು ಮಗು ಜನನ; ಟ್ವೀಟ್ ಮಾಡಿ ಅಭಿನಂದಿಸಿದ ಬಿಸಿಸಿಐಟೀಂ ಇಂಡಿಯಾ ವೇಗಿ ಉಮೇಶ್ ಯಾದವ್ ಪಾಲಿಗೆ ಈ ಹೊಸ ವರ್ಷದ ದಿನ ಡಬಲ್ ಖುಷಿಯ ಕ್ಷಣ. ಏಕೆಂದರೆ ಇದೇ ದಿನ ಅವರು ಹೆಣ್ಣುಮಗುವಿನ ತಂದೆಯಾಗಿದ್ದಾರೆ. ಉಮೇಶ್ ಅವರು ಸ್ವತಃ ಈ ಸಂಭ್ರಮದ ವಿಚಾರವನ್ನು ಇನ್ಸ್ಟಾಗ್ರಾಮ್ ಪೋಸ್ಟ್ ಮೂಲಕ ಬಹಿರಂಗಪಡಿಸಿದ್ದಾರೆ. |
![]() | ಸಂಸದ ಮನೋಜ್ ತಿವಾರಿ ದಂಪತಿಗೆ ಹೆಣ್ಣು ಮಗು ಜನನ: ಮೊದಲ ಫೋಟೋ ಶೇರ್ರಾಜಕಾರಣಿಯಾಗಿ ಬದಲಾಗಿರುವ ನಟ ಮನೋಜ್ ತಿವಾರಿ ಬುಧವಾರ ಹೆಣ್ಣುಮಗುವಿಗೆ ತಂದೆಯಾಗಿದ್ದಾರೆ. |
![]() | ದೆಹಲಿ-ಬೆಂಗಳೂರು ವಿಮಾನದಲ್ಲಿ ಅನಾರೋಗ್ಯ ಪೀಡಿತ ಮಗು ಸಾವು; ಪೈಲಟ್ ಪ್ರಯತ್ನ ವಿಫಲದೆಹಲಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ವಿಮಾನದಲ್ಲಿ ಅನಾರೋಗ್ಯ ಪೀಡಿತ ಮಗು ಪೈಲಟ್ ನ ಹರಸಾಹಸದ ಹೊರತಾಗಿಯೂ ಸಾವನ್ನಪ್ಪಿರುವ ಘಟನೆ ಇಂದೋರ್ ನಲ್ಲಿ ನಡೆದಿದೆ. |
![]() | 'ತಾತ'ನಾದ ಸಂಭ್ರಮದಲ್ಲಿ ದೇಶದ ಅತೀ ದೊಡ್ಡ ಶ್ರೀಮಂತ ಮುಕೇಶ್ ಅಂಬಾನಿ!ಭಾರತದ ಅತೀ ದೊಡ್ಡ ಶ್ರೀಮಂತ ಮುಕೇಶ್ ಅಂಬಾನಿ ಅಜ್ಜನಾದ ಸಂಭ್ರಮದಲ್ಲಿದ್ದಾರೆ. |
![]() | 'ನನ್ನ ಬರ್ತ್ ಡೇಗೆ ಅದ್ಭುತ ಗಿಫ್ಟ್, ನಾನು ಅಪ್ಪನಾದೆ', ನಿರ್ದೇಶಕ ಪವನ್ ಒಡೆಯರ್ ಹುಟ್ಟುಹಬ್ಬದಂದು ಡಬಲ್ ಸಂಭ್ರಮ!ಸ್ಯಾಂಡಲ್ವುಡ್ನ ಮತ್ತೊಬ್ಬ ತಾರಾ ದಂಪತಿ ಸಂತಸದ ಸುದ್ದಿ ಹಂಚಿಕೊಂಡಿದ್ದಾರೆ. ಗೋವಿಂದಾಯ ನಮಃ, ಗೂಗ್ಲಿ ಮೊದಲಾದ ಚಿತ್ರಗಳ ನಿರ್ದೇಶಕ ಪವನ್ ಒಡೆಯರ್ ಅವರ ಪತ್ನಿ ನಟಿ ಅಪೇಕ್ಷಾ ಪುರೋಹಿತ್ ಗುರುವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. |
![]() | ಬೆಂಗಳೂರು: ರೈಲು ಇಳಿಯುವ ಆತುರದಲ್ಲಿ ಮಲಗಿದ್ದ ಮಗುವನ್ನೇ ಮರೆತ ಪೋಷಕರು!ರೈಲು ಇಳಿಯುವ ಆತುರದಲ್ಲಿ ಕುಟುಂಬವೊಂದು ಮಲಗಿದ್ದ ಮಗುವನ್ನೇ ಮರೆತು ರೈಲು ಇಳಿದಿರುವ ಘಟನೆಯೊಂದು ನಗರದಲ್ಲಿ ನಡೆದಿದೆ. |
![]() | ನವಜಾತ ಶಿಶುಗಳ ಆರೋಗ್ಯ ಆರೈಕೆ ಹೇಗೆ? ಸ್ತನಪಾನ ಎಷ್ಟು ಮುಖ್ಯ? ಇಲ್ಲಿದೆ ಮಾಹಿತಿ...ಶಿಶುಗಳ ಆರೈಕೆ ಸುಲಭದ ಕೆಲಸವಲ್ಲ. ಸಾಕಷ್ಟು ಶಿಶುಗಳು ಆಗಾಗ್ಗೆ ಅಜೀರ್ಣ ಸಮಸ್ಯೆಗಳನ್ನು ಎದುರಿಸುತ್ತಿರುತ್ತಾರೆ. ಇಂತಹ ಸಮಯದಲ್ಲಿ ಪ್ರತೀಯೊಬ್ಬ ತಾಯಿ ಮಗುವಿನ ಅಜೀರ್ಣದ ಬಗ್ಗೆ ಚಿಂತೆಗೀಡಾಗುವುದು ಸಾಮಾನ್ಯ. ಶಿಶುಗಳಲ್ಲಿ ಜೀರ್ಣಕ್ರಿಯೆಗೆ ಸಂಬಂಧಿಸಿದಂತೆ ಒಂದಲ್ಲಾ ಒಂದು ಸಮಸ್ಯೆಗಳು ಎದುರಾಗುತ್ತಲೇ ಇರುತ್ತದೆ. |
![]() | ಹಸುಗೂಸು ಕಳವು: ವಾಣಿ ವಿಲಾಸ್ ಆಸ್ಪತ್ರೆಗೆ ಪೊಲೀಸ್ ನೋಟಿಸ್ಹಸುಗೂಸು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ವಾಣಿ ವಿಲಾಸ ಆಸ್ಪತ್ರೆಗೆ ಪೊಲೀಸರು ನೋಟಿಸ್ ನೀಡಿದ್ದಾರೆ. |
![]() | ವಾಣಿ ವಿಲಾಸ್ ಆಸ್ಪತ್ರೆಯಲ್ಲಿ ಹಸುಗೂಸು ಅಪಹರಿಸಿ ಮಾರಾಟ: ಇಬ್ಬರ ಬಂಧನವಾಣಿ ವಿಲಾಸ್ ಆಸ್ಪತ್ರೆಯ ಸಿಬ್ಬಂದಿ ಯಡವಟ್ಟಿನಿಂದ ಮಗು ಅಪಹರಿಸಿ ಮಾರಾಟ ಮಾಡಿದ್ದ ಮಹಿಳೆ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಅವಧಿಪೂರ್ವ ಶಿಶುಗಳ ಆರೈಕೆ ಮಾಡುವುದು ಹೇಗೆ ಎಂಬ ಚಿಂತೆಯೇ? ಇಲ್ಲಿದೆ ಕೆಲವು ಸಲಹೆಪೋಷಕರಾಗಿ ನವಜಾತ ಶಿಶುಗಳನ್ನು, ಪುಟ್ಟ ಮಕ್ಕಳನ್ನು ನೋಡಿಕೊಳ್ಳುವುದು ನಿಜಕ್ಕೂ ಸ್ವಲ್ಪ ಸವಾಲಿನ ಕೆಲಸ, ನವಜಾತ ಶಿಶು ಮನೆಗೆ ಬಂದಾಗ ಏನು ಮಾಡಬೇಕು, ಯಾವ ರೀತಿ ತಯಾರಾಗಬೇಕು ಎಂಬ ಬಗ್ಗೆ ಇಲ್ಲಿ ಮಾಹಿತಿ ಕೊಡಲಾಗಿದೆ. ಸರಿಯಾದ ಯೋಜನೆ ರೂಪಿಸಿಕೊಂಡರೆ ಪೋಷಕರಿಗೆ, ಮನೆಯವರಿಗೆ ಕಷ್ಟವಾಗುವುದಿಲ್ಲ. |