social_icon
  • Tag results for Bagalkot

ಇಂದಿನ ಸಮಾಜದಲ್ಲಿ ಸತ್ಯ ಹೇಳುವುದು ಬಹಳ ಕಷ್ಟವಾಗಿದ್ದು, ಅಂತಹವರಿಗೆ ಭಯ ಹುಟ್ಟಿಸಲಾಗುತ್ತಿದೆ: ರಾಹುಲ್ ಗಾಂಧಿ

ಬಸವಣ್ಣ ಸತ್ಯದ‌ ಪರವಾಗಿ ಹೋರಾಡಿದವರು. ಸಮಾಜದಲ್ಲಿನ ಜಾತಿ ವ್ಯವಸ್ಥೆ ನಿರ್ಮೂಲನೆಗೆ ಸಾಕಷ್ಟು ಶ್ರಮಿಸಿದರು. ಬಹಳಷ್ಟು ಜನರಿಗೆ ಸತ್ಯ ಗೊತ್ತಾಗುತ್ತೆ, ಆದರೆ ಅದನ್ನು ಹೇಳುವುದಿಲ್ಲ. ಇಂದಿನ ಸಮಾಜದಲ್ಲಿ ಸತ್ಯವನ್ನು ಹೇಳುವುದು ಬಹಳ ಕಷ್ಟವಾಗಿದೆ. ಅಂತಹವರಿಗೆ ಭಯ ಹುಟ್ಟಿಸಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾನುವಾರ ಹೇಳಿದ್ದಾರೆ.

published on : 23rd April 2023

ಹುಬ್ಬಳ್ಳಿಗೆ ಆಗಮಿಸಿದ ರಾಹುಲ್ ಗಾಂಧಿ: ಅದ್ಧೂರಿ ಸ್ವಾಗತ ಕೋರಿದ ಕೈ ನಾಯಕರು, ಶೆಟ್ಟರ್ ಜೊತೆ ರಾಗಾ ಮಾತುಕತೆ

ಹುಬ್ಬಳ್ಳಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾನುವಾರ ಭೇಟಿ ನೀಡಿದ್ದು, ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಅವರನ್ನು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಅದ್ಧೂರಿಯಾಗಿ ಸ್ವಾಗತ ಕೋರಲಾಯಿತು.

published on : 23rd April 2023

ಲಿಂಗಾಯತ ಮತಗಳ ಮೇಲೆ ಕಾಂಗ್ರೆಸ್ ಕಣ್ಣು; ಕೂಡಲ ಸಂಗಮದ ಬಸವ ಜಯಂತಿ ಆಚರಣೆಯಲ್ಲಿ ರಾಹುಲ್ ಗಾಂಧಿ ಭಾಗಿ

ರಾಜ್ಯದಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಲಿಂಗಾಯತ ಸಮುದಾಯದ ಮತದಾರರನ್ನು ತನ್ನತ್ತ ಸೆಳೆಯಲು ಮುಂದಾಗಿರುವ ಕಾಂಗ್ರೆಸ್, ಬಾಗಲಕೋಟೆ ಜಿಲ್ಲೆಯ ಕೂಡಲ ಸಂಗಮದಲ್ಲಿ ಬಸವ ಜಯಂತಿ ಆಚರಣೆಯಲ್ಲಿ ಭಾಗವಹಿಸಲು ರಾಹುಲ್ ಗಾಂಧಿಯನ್ನು ಕರೆತರಲಿದೆ.

published on : 22nd April 2023

ಲಿಂಗಾಯತರ ಅಭಿವೃದ್ಧಿಗೆ ಕಾಂಗ್ರೆಸ್ ವಿರುದ್ಧವಿದೆ: ಸಿಎಂ ಬೊಮ್ಮಾಯಿ

ಕರ್ನಾಟಕದಲ್ಲಿ ಲಿಂಗಾಯತ ಜಾಗೃತ ಮತದಾರರಿದ್ದಾರೆ. ಯಾವಾಗೆಲ್ಲ ಅವರು ನಿರ್ಣಯ ತೆಗೆದುಕೊಂಡಿದ್ದಾರೆ, ಆಗ ಸರಿಯಾದ ನಿರ್ಧಾರ ತೆಗೆದುಕೊಂಡಿದ್ದಾರೆ. ಲಿಂಗಾಯತ ಮತ್ತು ವೀರಶೈವರನ್ನು ವಿಭಜಿಸುವ ಕಾಂಗ್ರೆಸ್ ಪ್ರಯತ್ನಗಳನ್ನು ಜನರು ಮರೆತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಹೇಳಿದರು.

published on : 19th April 2023

ಅಕಾಲಿಕ ಮಳೆ ಅವಾಂತರ: ಗದಗದಲ್ಲಿ ಸಿಡಿಲು ಬಡಿದು ಇಬ್ಬರು, ಬಾಗಲಕೋಟೆಯಲ್ಲಿ ಛಾವಣಿ ಕುಸಿದು ಇಬ್ಬರು ಮಹಿಳೆಯರು ಸಾವು

ರಾಜ್ಯದ ಕೆಲವೆಡೆ ಸುರಿಯುತ್ತಿರುವ ಅಕಾಲಿಕ ಮಳೆ ಅವಾಂತರ ಸೃಷ್ಟಿಸಿದ್ದು, ಮಳೆ ಸಂಬಂಧಿತ ಘಟನೆಗಳಲ್ಲಿ ನಾಲ್ಕು ಮಂದಿ ಸಾವಿಗೀಡಾಗಿದ್ದು, ಜಾನುವಾರುಗಳು ಮೃತಪಟ್ಟಿವೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

published on : 8th April 2023

ಬಾಗಲಕೋಟೆಯ 'ಲವ್ ಜಿಹಾದ್' ಕೇಸು ನಕಲಿ, ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದ ಸಂಗತಿ

ಬಾಗಲಕೋಟೆ ಜಿಲ್ಲೆಯಲ್ಲಿ ವರದಿಯಾಗಿರುವ ಲವ್-ಜಿಹಾದ್ ಪ್ರಕರಣದ ಪೊಲೀಸ್ ತನಿಖೆಯಿಂದ ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ. 

published on : 4th April 2023

ಒಳಮೀಸಲಾತಿಗೆ ವಿರೋಧ; ಬಿಜೆಪಿ ಧ್ವಜ ತೆರವು, ಮುಖಂಡರು ತಾಂಡಾಗಳಿಗೆ ಪ್ರವೇಶಿಸದಂತೆ ತಡೆ

ಬಾಗಲಕೋಟೆ ಭಾಗದ ಹಲವು ಲಂಬಾಣಿ ತಾಂಡಾಗಳಲ್ಲಿ ಸಮುದಾಯದ ಹಲವು ವರ್ಗಗಳ ಯುವ ಮುಖಂಡರು ಬ್ಯಾನರ್‌ಗಳನ್ನು ಕಟ್ಟಿದ್ದು, ಬಿಜೆಪಿ ಮುಖಂಡರ ತಾಂಡಾಗಳ ಪ್ರವೇಶಕ್ಕೆ ತಡೆ ಒಡ್ಡಿದ್ದಾರೆ.

published on : 29th March 2023

ಬಾಗಲಕೋಟೆ: ಸಾರ್ವಜನಿಕವಾಗಿ ಪಿಎಸ್ ಐ ನಿಂದಿಸಿದ ಕಾಂಗ್ರೆಸ್ ಶಾಸಕ ಆನಂದ್ ನ್ಯಾಮಗೌಡ!ವಿಡಿಯೋ

ಕಾಂಗ್ರೆಸ್ ಶಾಸಕ ಆನಂದ್ ನ್ಯಾಮಗೌಡ, ಪಿಎಸ್ ಐ ಒಬ್ಬರನ್ನು ಸಾರ್ವಜನಿಕವಾಗಿ ನಿಂದಿಸಿ, ಬೆದರಿಕೆ ಹಾಕಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದಲ್ಲಿ ಗುರುವಾರ ಬೆಳಕಿಗೆ ಬಂದಿದೆ.

published on : 16th March 2023

ನಿರಾಣಿ ಬೆಂಬಲಿಗರ ಗಿಫ್ಟ್ ಪಾಲಿಟಿಕ್ಸ್: ಆಮಿಷಕ್ಕೊಳಗಾಗದೆ ಮಹಿಳೆಯಿಂದ ಸಕ್ಕರೆ ಚೀಲ ವಾಪಸ್; ನಾರೀಮಣಿಯ ಪ್ರಬುದ್ಧ ವರ್ತನೆಗೆ ಹ್ಯಾಟ್ಸ್ ಆಫ್!

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ಮತದಾರರಿಗೆ ವಿವಿಧ ಗೃಹೋಪಯೋಗಿ ಉಪಕರಣಗಳನ್ನು ವಿತರಿಸುವುದು ಕಳೆದ ಕೆಲವು ವಾರಗಳಲ್ಲಿ ಹಲವು ರಾಜಕಾರಣಿಗಳ ಟ್ರೆಂಡ್ ಆಗಿದೆ. ಆ

published on : 10th February 2023

ಬಾಗಲಕೋಟೆ: ಕೆಎಸ್​ಆರ್​ಟಿಸಿ-ಬೈಕ್ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಸವಾರರಿಬ್ಬರ ದುರ್ಮರಣ

ಕೆಎಸ್ಆರ್ ಟಿಸಿ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

published on : 20th January 2023

ಬಾಗಲಕೋಟೆ: ಇಬ್ಬರು ಪುತ್ರಿಯರ ಜತೆ ನದಿಗೆ ಹಾರಿ ತಾಯಿ ಆತ್ಮಹತ್ಯೆ

ಮಹಿಳೆಯೊಬ್ಬರು ವಯಸ್ಸಿಗೆ ಬಂದ ತನ್ನ ಇಬ್ಬರು ಹೆಣ್ಣುಮಕ್ಕಳ ಜೊತೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಂಗಳವಾರ ಬಾಗಲಕೋಟೆ ಜಿಲ್ಲೆಯ ಮಲಪ್ರಭಾ ಸೇತುವೆ ಬಳಿ ನಡೆದಿದೆ.

published on : 17th January 2023

ಬಾಗಲಕೋಟೆ: ಮೂವರು ಹೆಣ್ಣು ಮಕ್ಕಳನ್ನು ಬೆಳೆಸುವುದು ಕಷ್ಟ; ಪುತ್ರಿಯರಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಶರಣಾದ ತಾಯಿ

ಮಾವಿನಹಣ್ಣಿನ ರಸದಲ್ಲಿ ರಾಸಾಯನಿಕ ಬೆರೆಸಿ ತನ್ನ ಮೂರು ಹೆಣ್ಣು ಮಕ್ಕಳಿಗೆ ವಿಷವುಣಿಸಿ ನಂತರ ತಾಯಿಯೂ ಅದೇ ವಿಷದ ಪಾನಿಯವನ್ನು ಕುಡಿದು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ.

published on : 11th January 2023

ರಾಜ್ಯದಲ್ಲಿ ಮುಂದುವರಿದ ಚಳಿ, ಶೀತಗಾಳಿ: ಬಾಗಲಕೋಟೆಯಲ್ಲಿ 5.60 ಡಿಗ್ರಿ ಸೆಲ್ಸಿಯಸ್ ದಾಖಲು

ಕಳೆದ ಮೂರ್ನಾಲ್ಕು ದಿನಗಳಿಂದ ಮೈ ಕೊರೆಯುವ ಚಳಿ, ದೇಹವಿಡೀ ಗಡಗಡ ನಡುಗುವ ಸ್ಥಿತಿ. ರಾಜ್ಯದ ಬಹುತೇಕ ಕಡೆ ತಾಪಮಾನ 10 ಡಿಗ್ರಿ ಸೆಲ್ಸಿಯಸ್ ಗಿಂತ ಕೆಳಗೆ ಇಳಿದಿದೆ. ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲವು ದಿನಗಳವರೆಗೆ ಶೀತ ಗಾಳಿ ಮುಂದುವರಿಯಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

published on : 11th January 2023

ಬಾಗಲಕೋಟೆ: ಟ್ರ್ಯಾಕ್ಟರ್ ಪಲ್ಟಿಯಾಗಿ ಮೂವರ ದುರ್ಮರಣ

ಮುಧೋಳ ತಾಲೂಕಿನ ಕುಳಲಿ ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

published on : 6th January 2023

ಬಾಗಲಕೋಟೆಯಲ್ಲಿ ಮರ್ಯಾದೆ ಹತ್ಯೆ: ಅನ್ಯ ಸಮುದಾಯದವನನ್ನು ಮದುವೆಯಾಗಿದ್ದ ಪುತ್ರಿ; ಅಳಿಯನನ್ನು ಕೊಚ್ಚಿ ಕೊಂದ ತಂದೆ

ಅನ್ಯ ಸಮುದಾಯದವನನ್ನು ಪ್ರೀತಿಸಿ ಮದುವೆ ಆಗಿದ್ದಾಳೆ ಎಂದು ತಂದೆಯೇ ಮಗಳ ಪತಿಯನ್ನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಮಖಂಡಿ ತಾಲೂಕಿನ ಟಕ್ಕೋಡ ಗ್ರಾಮದಲ್ಲಿ ನಡೆದಿದೆ.

published on : 19th December 2022
1 2 3 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9