- Tag results for Bajrang Dal
![]() | ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ: ಬಿಜೆಪಿ ಕಾಲೆಳೆದ ಕಾಂಗ್ರೆಸ್!ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಹತ್ವದ ಐದು ಗ್ಯಾರಂಟಿಗಳ ಜಾರಿಗೆ ಘೋಷಣೆ ಮಾಡಿದ್ದು, ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ ಎಂದು ಕಾಂಗ್ರೆಸ್ ಹೇಳುವ ಮೂಲಕ ಬಿಜೆಪಿಯ ಕಾಲೆಳೆದಿದೆ. |
![]() | ರಾಜ್ಯದಲ್ಲಿ ಶಾಂತಿ ಕದಡಿದರೆ ಮಾತ್ರ ಬಜರಂಗ ದಳ ನಿಷೇಧಿಸುತ್ತೇವೆ: ಗೃಹ ಸಚಿವ ಜಿ. ಪರಮೇಶ್ವರಸಂಘಟನೆಯು ಕಾನೂನನ್ನು ಕೈಗೆತ್ತಿಕೊಂಡರೆ ಮಾತ್ರ ಕಾಂಗ್ರೆಸ್ ಸರ್ಕಾರ ಬಜರಂಗದಳವನ್ನು ನಿಷೇಧಿಸುವತ್ತ ಸಾಗುತ್ತದೆ ಎಂದು ಕರ್ನಾಟಕ ಗೃಹ ಸಚಿವ ಜಿ. ಪರಮೇಶ್ವರ ಅವರು ಗುರುವಾರ ಹೇಳಿದ್ದಾರೆ. |
![]() | ಮುಸ್ಲಿಂ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕೆ ಬಜರಂಗ ದಳದ ಕಾರ್ಯಕರ್ತನಿಗೆ ಥಳಿತ, ಗಂಭೀರ ಗಾಯಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಸ್ಲಿಂ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 30 ಜನರ ಗುಂಪೊಂದು ಬಜರಂಗ ದಳದ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದೆ ಎಂದು ಶುಕ್ರವಾರ ಪೊಲೀಸರು ತಿಳಿಸಿದ್ದಾರೆ. |
![]() | ಯಾರೋ ಒಬ್ಬರು ಹೇಳಿಕೆ ಕೊಟ್ಟರೆ ಆಗಲ್ಲ; RSS, ಬಜರಂಗ ದಳ ಬ್ಯಾನ್ ಬಗ್ಗೆ ಚರ್ಚೆಯೇ ನಡೆದಿಲ್ಲ: ಸಚಿವ ಪರಮೇಶ್ವರ್ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಿದ್ದರಾಮಯ್ಯ ಸಂಪುಟದ ಕೆಲ ಸಚಿವರು RSS ಬ್ಯಾನ್ ಮಾಡುತ್ತೇವೆ, ಬಜರಂಗದಳವನ್ನು ನಿಷೇಧಿಸುತ್ತೇವೆ ಎಂದು ನೇರವಾಗಿ ಹೇಳಿಕೆಗಳನ್ನು ಕೊಡುತ್ತಿದ್ದರೆ, ಇತ್ತ ಸಚಿವ ಜಿ. ಪರಮೇಶ್ವರ್ ಮಾತ್ರ ಈ ವಿಚಾರದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳಿದ್ದಾರೆ. |
![]() | ಬಂಟ್ವಾಳ: ಬಿಜೆಪಿ, ಬಜರಂಗದಳ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ, ಬಜರಂಗದಳ ಕಾರ್ಯಕರ್ತರ ಮೇಲೆ ಅನಾಮಿಕ ದುಷ್ಕರ್ಮಿಗಳು ಮೇ.24 ರಂದು ಮಾರಕಾಸ್ತ್ರ (ಖಡ್ಗಗಳಿಂದ) ಮಾರಣಾಂತಿಕ ದಾಳಿ ನಡೆಸಿದ್ದಾರೆ. |
![]() | ಶಾಂತಿ ಕದಡಿದರೆ ಭಜರಂಗ ದಳ, ಆರ್ಎಸ್ಎಸ್ ಗೂ ನಿಷೇಧ; ಬಿಜೆಪಿ ಜಾರಿಗೆ ತಂದಿದ್ದ ಮಸೂದೆಗಳು ವಾಪಸ್: ಪ್ರಿಯಾಂಕ್ ಖರ್ಗೆರಾಜ್ಯದಲ್ಲಿ ಶಾಂತಿ ಕದಡಿದರೆ ಭಜರಂಗದಳ ಮತ್ತು ಆರ್ಎಸ್ಎಸ್ನಂತಹ ಸಂಘಟನೆಗಳನ್ನು ತಮ್ಮ ಸರ್ಕಾರ ನಿಷೇಧಿಸುತ್ತದೆ, ಒಂದು ವೇಳೆ ಬಿಜೆಪಿ ನಾಯಕರಿಗೆ ಅದನ್ನು ಒಪ್ಪಿಕೊಳ್ಳಲು ಸಾಧ್ಯವಾಗದಿದ್ದರೆ ಪಾಕಿಸ್ತಾನಕ್ಕೆ ಹೋಗಬಹುದು. |
![]() | ಹಿಂದುತ್ವ ಧರ್ಮವಲ್ಲ, ಬಜರಂಗ ದಳ ಗೂಂಡಾಗಳ ಗ್ಯಾಂಗ್: ದಿಗ್ವಿಜಯ್ ಸಿಂಗ್ಹಿಂದುತ್ವ' ಒಂದು ಧರ್ಮ"ಅಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಸೋಮವಾರ ಪ್ರತಿಪಾದಿಸಿದ್ದಾರೆ. |
![]() | ಭಜರಂಗದಳ ನಿಷೇಧ: ಕಾಂಗ್ರೆಸ್ ಚುನಾವಣಾ ಭರವಸೆ ಕುರಿತು ಮಲ್ಲಿಕಾರ್ಜುನ ಖರ್ಗೆಗೆ ಪಂಜಾಬ್ ಕೋರ್ಟ್ ಸಮನ್ಸ್ ಜಾರಿಕರ್ನಾಟಕ ಚುನಾವಣೆಯ ಭರವಸೆಯಲ್ಲಿ ಭಜರಂಗದಳ ನಿಷೇಧ ಘೋಷಣೆ ಮಾಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಂಜಾಬ್ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. |
![]() | ಕರ್ನಾಟಕದಲ್ಲಿ ಬಜರಂಗದಳ ನಿಷೇಧಕ್ಕೆ ಹೆದರುವುದಿಲ್ಲಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧಿಸುವುದಾಗಿ ಭರವಸೆ ನೀಡಿತ್ತು ಮತ್ತು ಈಗ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರುತ್ತಿದೆ. ಈ ಹಿನ್ನೆಲೆಯಲ್ಲಿ ಬಜರಂಗದಳ ನಿಷೇಧಕ್ಕೆ ಹೆದರುವುದಿಲ್ಲ ಎಂದು ವಿಶ್ವ ಹಿಂದೂ... |
![]() | 'ಯಾರ ಹೆಂಡ್ತಿ ಪತಿವ್ರತೆನೋ ಅವರೆಲ್ಲ ಬಿಜೆಪಿಗೆ ವೋಟ್ ಹಾಕ್ತಾರೆ’ ಅಂದೋರು ಯಾರು, ಆಗಿದ್ದು ಏನು?ರಾಜ್ಯ ವಿಧಾನಸಭಾ ಚುನಾವಣೆಯ ಮತದಾನ ಮುಗಿದು ಇನ್ನು ಫಲಿತಾಂಶಕ್ಕಾಗಿ ಕಾಯುವ ಸಮಯ. ಇದರ ನಡುವೆಯೇ ಮತದಾನದ ದಿನ ನಡೆದ ರಾದ್ಧಾಂತಗಳು ಮುಂದುವರಿದಿವೆ. |
![]() | ಬಜರಂಗದಳ ಬ್ಯಾನ್: ಕಾಂಗ್ರೆಸ್ ಪ್ರಣಾಳಿಕೆ ಮೂರ್ಖತನಕ್ಕೆ ನಿದರ್ಶನ ಎಂದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ಕಾಂಗ್ರೆಸ್ ಪ್ರಣಾಳಿಕೆಯು ಮೂರ್ಖತನಕ್ಕೆ ನಿದರ್ಶನವಾಗಿದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಹೇಳಿದ್ದಾರೆ. |
![]() | ರಾಜ್ಯದಲ್ಲಿ ದ್ವೇಷವನ್ನು ಉತ್ತೇಜಿಸುವ ಯಾರಾದರೂ ಕ್ರಮ ಎದುರಿಸಬೇಕಾಗುತ್ತದೆ: ಮಲ್ಲಿಕಾರ್ಜುನ ಖರ್ಗೆಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಜರಂಗದಳದ ಮೇಲೆ ನಿಷೇಧ ಹೇರುವ ಪ್ರಸ್ತಾವನೆಯನ್ನು ಉಲ್ಲೇಖಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ದ್ವೇಷವನ್ನು ಉತ್ತೇಜಿಸುವವರ ವಿರುದ್ಧ ಕಾನೂನಿನ ಪ್ರಕಾರ ನಿರ್ಣಾಯಕ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಸ್ಪಷ್ಟಪಡಿಸಿದೆ ಎಂದರು. |
![]() | 'ಅಚ್ಚರಿ ಬದಲಾವಣೆ'.. ಬಜರಂಗದಳ ‘ಬಜರಂಗಬಲಿ’ ಆಗಿದ್ದೇಗೆ?; ಪ್ರಧಾನಿ ಮೋದಿ ಗೆ ಪಿ ಚಿದಂಬರಂ ಪ್ರಶ್ನೆಕಾಂಗ್ರೆಸ್ ಪಕ್ಷದ ಬಜರಂಗದಳ ಸಂಘಟನೆ ನಿಷೇಧ ವಿಚಾರವಾಗಿ ಬಿಜೆಪಿ ಆಕ್ರೋಶ ಭರಿತ ಪ್ರಚಾರ ಮುಂದುವರೆದಿರುವಂತೆಯೇ ಇದಕ್ಕೆ ತಿರುಗೇಟು ನೀಡಿರುವ ಮಾಜಿ ಕೇಂದ್ರ ಸಚಿವ ಮತ್ತು ಹಿರಿಯ ಕಾಂಗ್ರೆಸ್ ನಾಯಪ ಪಿ ಚಿದಂಬರಂ ಬಜರಂಗದಳ ‘ಬಜರಂಗಬಲಿ’ ಆಗಿದ್ದೇಗೆ? ಎಂದು ಪ್ರಶ್ನಿಸಿದ್ದಾರೆ. |
![]() | ಬಜರಂಗದಳ ನಿಷೇಧ ವಿವಾದ: ಮೇ 9 ರಂದು ವಿಎಚ್ಪಿ, ಬಜರಂಗದಳ ಪ್ರತಿಭಟನೆ, ರಾಷ್ಟ್ರವ್ಯಾಪಿ ‘ಹನುಮಾನ್ ಚಾಲೀಸಾ’ ಪಠಣಬಜರಂಗದಳ ನಿಷೇಧ ಮಾಡುವ ಕಾಂಗ್ರೆಸ್ ಪಕ್ಷದ ನಿರ್ಧಾರದ ವಿರುದ್ಧ ಪ್ರತಿಭಟನೆ ತೀವ್ರಗೊಂಡಿದ್ದು, ವಿಎಚ್ಪಿ, ಬಜರಂಗದಳ ಮೇ 9ರಂದು ಅಂದರೆ ಕರ್ನಾಟಕ ಚುನಾವಣೆ ಮತದಾನಕ್ಕೂ ಒಂದು ದಿನ ಮುಂಚಿತವಾಗಿ ದೇಶಾದ್ಯಂತ ಪ್ರತಿಭಟನೆ ನಡೆಸಲು ಮುಂದಾಗಿದೆ. |
![]() | ಬಜರಂಗ ದಳ ನಿಷೇಧ ವಿವಾದದಿಂದ ಬಿಜೆಪಿಗೆ ಹೆಚ್ಚು ಮತಗಳು ಬರಲಿವೆ: ಗೋವಾ ಸಿಎಂ ಪ್ರಮೋದ್ ಸಾವಂತ್ಕಾಂಗ್ರೆಸ್ ಪಕ್ಷವು ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಜನರನ್ನು ವಿಭಜಿಸುತ್ತಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಭಾನುವಾರ ವಾಗ್ದಾಳಿ ನಡೆಸಿದ್ದಾರೆ. |