- Tag results for Bali
![]() | ಪ್ರಭಾಸ್ ನಟನೆಯ 'ಆದಿಪುರುಷ' ನೋಡಿ ತಲೆ ಚಚ್ಚಿಕೊಂಡ ಸೆಹ್ವಾಗ್! ಹೇಳಿದ್ದೇನು ನೋಡಿ...ಸಿನಿಮಾವು ಅನೇಕ ಧಾರ್ಮಿಕ ಗುಂಪುಗಳು, ವೀಕ್ಷಕರು ಮತ್ತು ಚಲನಚಿತ್ರ ವಿಮರ್ಶಕರಿಂದ ವಿಎಫ್ಎಕ್ಸ್, ಪಾತ್ರಗಳ ಚಿತ್ರಣ ಮತ್ತು ಸಂಭಾಷಣೆಗಳಿಗಾಗಿ ವ್ಯಾಪಕವಾಗಿ ಟೀಕೆಗೆ ಗುರಿಯಾಗಿದೆ. ಈ ಎಲ್ಲಾ ಹಿನ್ನಡೆಗಳ ನಡುವೆ, ಆದಿಪುರುಷ ಚಿತ್ರವು ಭಾರತದ ಮಾಜಿ ಬ್ಯಾಟರ್ ವೀರೇಂದ್ರ ಸೆಹ್ವಾಗ್ ಅವರ ರೂಪದಲ್ಲಿ ಮತ್ತೊಬ್ಬ ವಿಮರ್ಶಕನನ್ನು ಪಡೆದಿದೆ. |
![]() | 'ಹನುಮಂತ ದೇವರೇ ಅಲ್ಲ...' ಆದಿಪುರುಷ್ ಚಿತ್ರದ ಸಂಭಾಷಣೆಕಾರ ಮನೋಜ್ ಮುಂತಶಿರ್, ನೆಟ್ಟಿಗರ ಕಿಡಿ!ಪ್ರಭಾಸ್ ಮತ್ತು ಕೃತಿ ಸನನ್ ಅಭಿನಯದ ಆದಿಪುರುಷ್ ಚಿತ್ರ ಬಿಡುಗಡೆಯಾದಾಗಿನಿಂದ ಒಂದರ ಹಿಂದೆ ಒಂದರಂತೆ ವಿವಾದಗಳಲ್ಲಿ ಸಿಲುಕಿಕೊಂಡಿದೆ. ಇದೀಗ ಅದರ ಸಂಭಾಷಣೆಕಾರ ಹಾಗೂ ಗೀತರಚನೆಕಾರ ಮನೋಜ್ ಮುಂತಶಿರ್ ಶುಕ್ಲಾ 'ಹನುಮಂತ ದೇವರಲ್ಲ' ಎಂದು ಹೇಳಿದ್ದಾರೆ. |
![]() | 12 ಕೆಜಿ ತೂಕದ 'ಬಾಹುಬಲಿ' ಸಮೋಸಾ: 30 ನಿಮಿಷಗಳಲ್ಲಿ ತಿನ್ನಿರಿ, 71,000 ರೂ. ಗೆಲ್ಲಿರಿ!ಗ್ರಾಹಕರಿಗೆ ಇದೊಂದು ಸುವರ್ಣಾವಕಾಶ. ಏನೆಂದರೆ, ಬರೋಬ್ಬರಿ 12 ಕಿಲೋಗ್ರಾಂಗಳಷ್ಟು ತೂಕವಿರುವ ಈ ದೈತ್ಯ ಸಮೋಸಾವನ್ನು ಕತ್ತರಿಸುವ ಮೂಲಕ ನೀವು ನಿಮ್ಮ ಜನ್ಮದಿನವನ್ನು ಆಚರಿಸಿರಿ ಅಥವಾ 30 ನಿಮಿಷಗಳಲ್ಲಿ ಡೀಪ್ ಫ್ರೈ ಮಾಡಿದ ಈ ತಿಂಡಿ ತಿಂದು 71,000 ರೂ. ಗೆಲ್ಲಿರಿ. |
![]() | ಕರ್ನಾಟಕ ಚುನಾವಣೆ ಫಲಿತಾಂಶ: ಬಿಜೆಪಿಗೆ ಬಜರಂಗ ಬಲಿ ಗದಾ ಪ್ರಹಾರ- ಸಂಜಯ್ ರಾವತ್ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಸೋಲು ಎಂದು ಕರೆದಿರುವ ಶಿವಸೇನಾ ಮುಖಂಡ ಸಂಜಯ್ ರಾವತ್, ಬಜರಂಗ ಬಲಿ ಬಿಜೆಪಿಗೆ ಗದಾ ಪ್ರಹಾರ ಮಾಡಿದೆ ಎಂದಿದ್ದಾರೆ. |
![]() | ರಾಜ್ಯ ಚುನಾವಣೆ ಫಲಿತಾಂಶ 2023: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ನಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್'ಗೆ ಹಿನ್ನಡೆರಾಜ್ಯ ವಿಧಾನಸಭಾ ಚುನಾವಣೆ 2023ರ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ತೀವ್ರ ಕುತೂಹಲ ಕೆರಳಸಿರವ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರಿಗೆ ಹಿನ್ನಡೆಯುಂಟಾಗಿದೆ. |
![]() | ಬಜರಂಗದಳ ಬ್ಯಾನ್: ಕಾಂಗ್ರೆಸ್ ಪ್ರಣಾಳಿಕೆ ಮೂರ್ಖತನಕ್ಕೆ ನಿದರ್ಶನ ಎಂದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ಕಾಂಗ್ರೆಸ್ ಪ್ರಣಾಳಿಕೆಯು ಮೂರ್ಖತನಕ್ಕೆ ನಿದರ್ಶನವಾಗಿದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಹೇಳಿದ್ದಾರೆ. |
![]() | 'ದುರಹಂಕಾರಿ' ಬಿಜೆಪಿ ಪಕ್ಷವನ್ನು ತೊಲಗಿಸಲು ಕಾಂಗ್ರೆಸ್ ಗೆ ಮತ ನೀಡಿ: ಸೋನಿಯಾ ಗಾಂಧಿಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರು ರಾಜ್ಯದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. |
![]() | ಕಾಂಗ್ರೆಸ್ನವರಿಗೆ ಈಗ ಹನುಮಂತನ ಕಂಡರೂ ಆಗುತ್ತಿಲ್ಲ, ಭಜರಂಗಬಲಿಯನ್ನು ಬಂಧಿಸಿಡಲು ಮುಂದಾಗಿದೆ: ಪ್ರಧಾನಿ ಮೋದಿ ಟೀಕೆಈ ಹಿಂದೆ ಶ್ರೀರಾಮಚಂದ್ರನನ್ನು ಕಾಂಗ್ರೆಸ್ ಬಂಧಿಸಿಟ್ಟಿತು. ಇದೀಗ ಹನುಮನ ಜನ್ಮಸ್ಥಳದಲ್ಲಿ ಭಜರಂಗಬಲಿಯನ್ನು ಬಂಧಿಸಿಡಲು ಕಾಂಗ್ರೆಸ್ ಮುಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಟೀಕಿಸಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಇಂದು ಬಜರಂಗದಳವನ್ನು ನಿಷೇಧಿಸುವುದಾಗಿ ಕಾಂಗ್ರೆಸ್ ಹೇಳಿಕೊಂಡಿತ್ತು. |
![]() | ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯದ ನಾಲ್ಕು ಶಾಲೆಗಳಲ್ಲಿ 148 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ಜಾರ್ಖಂಡ್ನ ಪೂರ್ವ ಸಿಂಗ್ಭೂಮ್ ಜಿಲ್ಲೆಯ ನಾಲ್ಕು ಬಾಲಕಿಯರ ವಸತಿ ಶಾಲೆಗಳಲ್ಲಿ ನಡೆಸಿದ ಪರೀಕ್ಷೆಯಲ್ಲಿ 148 ವಿದ್ಯಾರ್ಥಿಗಳಿಗೆ ಕೋವಿಡ್ ತಗುಲಿರುವುದು ದೃಢಪಟ್ಟಿದೆ ಎಂದು ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. |
![]() | ನಿಗಮದ ಬದಲು ಉದ್ಯೋಗ ಮೀಸಲಾತಿ ನೀಡಿ: ಸರ್ಕಾರಕ್ಕೆ ಬಲಿಜ ಸಮುದಾಯ ಆಗ್ರಹನಿಗಮದ ಬದಲು ನಮಗೆ ಉದ್ಯೋಗ ಮೀಸಲಾತಿ ನೀಡಿ ಎಂದು ಬಲಿಜ ಸಮುದಾಯದ ಸದಸ್ಯರು ಸರ್ಕಾರಕ್ಕೆ ಶುಕ್ರವಾರ ಒತ್ತಾಯಿಸಿದರು. |
![]() | ಅಂಬಲಿ ಹಳಸಿತು- ಕಂಬಳಿ ಬೀಸಿತಲೇ ಪರಾಕ್: ಮೈಲಾರ ಕಾರ್ಣಿಕೋತ್ಸವದಲ್ಲಿ ಗೊರವಯ್ಯ ಭವಿಷ್ಯ; ರಾಜ್ಯಕ್ಕೆ ಕುರುಬ ಮುಖ್ಯಮಂತ್ರಿ ಫಿಕ್ಸ್?"ಅಂಬಲಿ ಹಳಸಿತು, ಕಂಬಳಿ ಬೀಸಿತಲೇ ಪರಾಕ್" ಇದು ಈ ವರ್ಷದ ಮೈಲಾರಲಿಂಗೇಶ್ವರ ಸ್ವಾಮಿಯ ಕಾರಣಿಕ ನುಡಿ. ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಸುಕ್ಷೇತ್ರ ಮೈಲಾರದಲ್ಲಿ ಮಂಗಳವಾರ ಸಂಜೆ ಲಕ್ಷಾಂತರ ಭಕ್ತರ ನಡುವೆ ಕಾರಣಿಕ ಮಹೋತ್ಸವ ಜರುಗಿತು. |
![]() | ದೀಪಾವಳಿಯ ಬಲಿಪಾಡ್ಯಮಿ ದಿನ ಕಡ್ಡಾಯವಾಗಿ ದೇವಾಲಯಗಳಲ್ಲಿ ಗೋಪೂಜೆ: ರಾಜ್ಯ ಸರ್ಕಾರದ ಆದೇಶಈ ಬಾರಿ ದೀಪಾವಳಿ ಹಬ್ಬದ ಸಮಯದಲ್ಲಿ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ಗೋಪೂಜೆ ನಡೆಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. |
![]() | ಬಲಿಪಾಡ್ಯಮಿ ಆಚರಣೆ ಏಕೆ ಮತ್ತು ಹೇಗೆ?ಬಲಿಪಾಡ್ಯಮಿ ದಿನ ಬಲೀಂದ್ರ ರಾಜನನ್ನು ಆರಾಧಿಸುತ್ತೇವೆ, ಬಲೀಂದ್ರ ಮೂಲತಃ ಒಳ್ಳೆಯ ರಾಜನಾಗಿರುತ್ತಾನೆ, ಆದರೆ ಅವನ ಸುತ್ತಮುತ್ತಲಿರುವವರೆಲ್ಲ ಕೆಟ್ಟವರಾಗಿರುತ್ತಾರೆ. ತಾನು ಕೆಟ್ಟವನಲ್ಲದಿದ್ದರೂ ತನ್ನ ಸುತ್ತಲಿನ ರಾಕ್ಷಸರು ಮಾಡುತ್ತಿರುವ ಕೆಲಸಗಳನ್ನು ಪರೋಕ್ಷವಾಗಿ ಪ್ರೋತ್ಸಾಹಿಸುತ್ತಿರುತ್ತಾನೆ. |