- Tag results for Ballari
![]() | ಭಾರಿ ಟ್ರಾಫಿಕ್ ಬಳ್ಳಾರಿ ರಸ್ತೆ ಕಾಮಗಾರಿ ವಿಳಂಬಕ್ಕೆ ಕಾರಣವಾಗಬಾರದು: ಬಿಬಿಎಂಪಿಗೆ ಕರ್ನಾಟಕ ಹೈಕೋರ್ಟ್ಬೆಂಗಳೂರು ನಗರದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಬಳ್ಳಾರಿ ರಸ್ತೆಯ ಮೇಕ್ರಿ ವೃತ್ತದಿಂದ ಕಾವೇರಿ ಜಂಕ್ಷನ್ವರೆಗೆ ರಸ್ತೆ ವಿಸ್ತರಣೆ ಕಾಮಗಾರಿಗೆ ಹೆಚ್ಚಿನ ವಿಳಂಬ ಮಾಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಅನುಮತಿ ನೀಡಲಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. |
![]() | ನನ್ನ ವಿರುದ್ಧ ಪತ್ನಿಯ ಕಣಕ್ಕಿಳಿಸಿದ್ದಾನೆ, ಬಳ್ಳಾರಿಯಿಂದಲೇ ಸ್ಪರ್ಧಿಸಿ ಗೆಲವು ಸಾಧಿಸುತ್ತೇನೆ: ಜನಾರ್ಧನ ರೆಡ್ಡಿ ವಿರುದ್ಧ ತೊಡೆ ತಟ್ಟಿದ ಸೋಮಶೇಖರ್ ರೆಡ್ಡಿಮಾಜಿ ಸಚಿವ ಜನಾರ್ದನ ರೆಡ್ಡಿ ಸ್ಥಾಪಿಸಿರುವ ಕೆಆರ್ಪಿಪಿ ಪಕ್ಷದಿಂದ ಜನಾರ್ದನ ರೆಡ್ಡಿ ಅವರ ಪತ್ನಿ ಗಾಲಿ ಲಕ್ಷ್ಮೀ ಅರುಣಾ ಅವರು ಬಳ್ಳಾರಿ ನಗರ ಕ್ಷೇತ್ರಕ್ಕೆ ಅಭ್ಯರ್ಥಿ ಎಂದು ಘೋಷಣೆ ಆಗಿರುವ ಹಿನ್ನೆಲೆ ಸೋಮಶೇಖರ್ ರೆಡ್ಡಿಯವರು ಅಸಮಾಧಾನ ಹೊರಹಾಕಿದ್ದಾರೆ. |
![]() | ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಿಂದ ಪತ್ನಿ ಅರುಣಾ ಲಕ್ಷ್ಮಿ ಕಣಕ್ಕೆ: ಗಣಿ ಉದ್ಯಮಿ ಜನಾರ್ದನ ರೆಡ್ಡಿ ಘೋಷಣೆ'ಕಲ್ಯಾಣ ರಾಜ್ಯ ಪ್ರಗತಿ ಪಕ್ಷ' ಎಂಬ ಹೊಸ ರಾಜಕೀಯ ಪಕ್ಷವನ್ನು ಘೋಷಿಸಿದ ಒಂದು ತಿಂಗಳ ನಂತರ, ಮಾಜಿ ಸಚಿವ ಮತ್ತು ಗಣಿ ಉದ್ಯಮಿ ಜಿ ಜನಾರ್ದನ ರೆಡ್ಡಿ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಿಂದ ತಮ್ಮ ಪತ್ನಿ ಅರುಣಾ ಲಕ್ಷ್ಮಿ ಅವರು ಸ್ಪರ್ಧಿಸಲಿದ್ದಾರೆ ಎಂದು ಮಂಗಳವಾರ ಘೋಷಿಸಿದ್ದಾರೆ. |
![]() | ಹಂಪಿ ಉತ್ಸವ 2023: ಕನ್ನಡ ಗೀತೆ ಹಾಡಲಿಲ್ಲವೆಂದು ಗಾಯಕ ಕೈಲಾಶ್ ಖೇರ್ ಮೇಲೆ ಬಾಟಲಿ ಎಸೆತ, ಇಬ್ಬರು ಪೊಲೀಸರ ವಶಕ್ಕೆಹಂಪಿ ಉತ್ಸವದ ಸಮಾರೋಪ ಸಮಾರಂಭದ ವೇಳೆ ಕನ್ನಡ ಗೀತೆ ಹಾಡಲಿಲ್ಲವೆಂದು ಗಾಯಕ ಕೈಲಾಶ್ ಖೇರ್ ಅವರ ಮೇಲೆ ಕೆಲ ಕಿಡಿಗೇಡಿಗಳು ಬಾಟಲಿ ಎಸೆದ ಅಹಿತಕರ ಘಟನೆ ಭಾನುವಾರ ನಡೆದಿದೆ. |
![]() | ಕಳಪೆ ಗುಣಮಟ್ಟದ ಆಹಾರ: ಬಳ್ಳಾರಿ ಡಿಸಿ ನಿವಾಸದ ಮುಂದೆ ಪ್ರತಿಭಟನೆ; ಹಾಸ್ಟೆಲ್ನಿಂದ ವಿದ್ಯಾರ್ಥಿಗಳ ಹೊರಹಾಕಿದ ಅಧಿಕಾರಿಗಳು!ಕಳಪೆ ಗುಣಮಟ್ಟದ ಆಹಾರ ನೀಡುತ್ತಿದ್ದ ಹಿನ್ನೆಲೆಯಲ್ಲಿ ಇದರ ವಿರುದ್ಧ ಬಳ್ಳಾರಿ ಜಿಲ್ಲಾಧಿಕಾರಿಗಳ ನಿವಾಸ ಮುಂದೆ ಪ್ರತಿಭಟಿಸಿದ ವಿದ್ಯಾರ್ಥಿಗಳನ್ನು ಎಸ್ಸಿ/ಎಸ್ಟಿ ಹಾಸ್ಟೆಲ್ನಿಂದ ಹೊರಹಾಕಿದ ಘಟನೆ ಬುಧವಾರ ನಡೆದಿದೆ. |
![]() | ಹಾಸ್ಟೆಲ್ ವಿದ್ಯಾರ್ಥಿಗಳನ್ನು ಹೊರಹಾಕಿದ ಬಳ್ಳಾರಿ ಡಿಸಿಯನ್ನು ಅಮಾನತು ಮಾಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹಹಾಸ್ಟೆಲ್ನಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡುತ್ತಿರುವುದನ್ನು ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳನ್ನು ಹಾಸ್ಟೆಲ್ ಖಾಲಿ ಮಾಡುವಂತೆ ಸೂಚಿಸಿದ ಬಳ್ಳಾರಿ ಜಿಲ್ಲಾಧಿಕಾರಿಯನ್ನು ಅಮಾನತುಗೊಳಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಶುಕ್ರವಾರ ಒತ್ತಾಯಿಸಿದ್ದಾರೆ. |
![]() | ಬಳ್ಳಾರಿ ಉತ್ಸವದಲ್ಲಿ ಅಪರೂಪದ 20 ಕೋಟಿ ರೂ. ಬೆಲೆ ಬಾಳುವ ಶ್ವಾನ, ನೋಡಲು ಮುಗಿಬಿದ್ದ ಜನಬಳ್ಳಾರಿ ಉತ್ಸವದ ಎರಡನೇ ದಿನವಾದ ಭಾನುವಾರ, ಬೆಂಗಳೂರಿನ ಸತೀಶ್ ಎಂಬುವವರ ಸುಮಾರು 20 ಕೋಟಿ ರೂಪಾಯಿ ಮೌಲ್ಯದ ದೇಶದ ಅತ್ಯಂತ ದುಬಾರಿ ನಾಯಿಯಾದ ಕಕೇಶಿಯನ್ ಶೆಫರ್ಡ್ (Caucasian shepherd) ಜಾತಿಗೆ ಸೇರಿದ ಶ್ವಾನವನ್ನು ನೋಡಲು ಸಾವಿರಾರು ಜನರು ನೆರೆದಿದ್ದರು. |
![]() | ಬಳ್ಳಾರಿಯಲ್ಲಿ ಕಾರಿನ ಮೇಲೆ ದಾಳಿ: ಗಾಯಕಿ ಮಂಗ್ಲಿ ಹೇಳಿದ್ದು ಹೀಗೆ...ಬಳ್ಳಾರಿ ಉತ್ಸವದಲ್ಲಿ ಶನಿವಾರ ಪಾಲ್ಗೊಂಡಿದ್ದ ತೆಲುಗಿನ ಖ್ಯಾತ ಗಾಯಕಿ ಮಂಗ್ಲಿ ಅವರ ಕಾರಿನ ಮೇಲೆ ದಾಳಿ ನಡೆದಿದೆ ಎಂಬ ಸುದ್ದಿಗಳು ಹರಿದಾಡುತ್ತಿವೆ. |
![]() | ಬಳ್ಳಾರಿಯಲ್ಲಿ 23 ಅಡಿ ಎತ್ತರದ ಪುನೀತ್ ರಾಜ್ ಕುಮಾರ್ ಪುತ್ಥಳಿ ಅನಾವರಣಬಳ್ಳಾರಿ ನಗರದ ಸ್ಟೇಡಿಯಂ ಬಳಿ ಇರುವ ಕೆರೆಯ ಮುಂಭಾಗ ನಿರ್ಮಾಣ ಮಾಡಲಾಗಿರುವ ಪುನೀತ್ ರಾಜ್ ಕುಮಾರ್ ಅವರ 23 ಅಡಿಯ ಬೃಹತ್ ಪುತ್ಥಳಿಯನ್ನು ಶನಿವಾರ ಅನಾವರಣ ಮಾಡಲಾಯಿತು. |
![]() | ಗಣಿಗಾರಿಕೆ ನಡೆಸಲು ಟೆಂಡರ್ ಕರೆದ ಸರ್ಕಾರ; ಆತಂಕ ವ್ಯಕ್ತಪಡಿಸಿದ ಪರಿಸರವಾದಿಗಳುಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ 1,040 ಹೆಕ್ಟೇರ್ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಲು ರಾಜ್ಯ ಸರ್ಕಾರ ಟೆಂಡರ್ ಕರೆದಿರುವ ಹಿನ್ನೆಲೆಯಲ್ಲಿ, ಗಣಿ ಕಂಪನಿಗಳು ಪರಿಸರ ಮಾರ್ಗಸೂಚಿಗಳನ್ನು ಅನುಸರಿಸುತ್ತವೆಯೇ ಎಂದು ಪರಿಸರವಾದಿಗಳು ಆತಂಕ ವ್ಯಕ್ತಪಡಿಸಿದ್ದಾರೆ. |
![]() | ಬಳ್ಳಾರಿ ಐಟಿ ದಾಳಿಗೂ ನನಗೂ ಯಾವುದೇ ಸಂಬಂಧವಿಲ್ಲ: ಸಚಿವ ಬಿ ಶ್ರೀರಾಮುಲುಉದ್ಯಮಿ ಕೈಲಾಶ್ ವ್ಯಾಸ ಅವರ ಕಚೇರಿ ಮೇಲೆ ಎರಡು ದಿನಗಳ ಹಿಂದೆ ಬಳ್ಳಾರಿಯಲ್ಲಿ ನಡೆದ ಐಟಿ ದಾಳಿಗೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಸಾರಿಗೆ ಸಚಿವ ಬಿ ಶ್ರೀರಾಮುಲು ಅವರು ಸೋಮವಾರ ಹೇಳಿದ್ದಾರೆ, |
![]() | ಬಳ್ಳಾರಿ: ಇಬ್ಬರು ಹೆಣ್ಣುಮಕ್ಕಳ ಜೊತೆ ಕಾಲುವೆಗೆ ಹಾರಿದ ತಾಯಿ: ಅಮ್ಮ-ಮಗಳು ಸಾವು, ಓರ್ವ ಮಗುವಿನ ರಕ್ಷಣೆನಾಲ್ಕು ಹೆಣ್ಣು ಮಕ್ಕಳು ಹುಟ್ಟಿವೆ ಎಂಬ ಕಾರಣಕ್ಕೆ ಗಂಡ ಜಗಳ ಮಾಡುತ್ತಿದ್ದರಿಂದ ನೊಂದ ಮಹಿಳೆಯೊಬ್ಬರು ತನ್ನ ಇಬ್ಬರು ಹೆಣ್ಣುಮಕ್ಕಳ ಜತೆ ಕಾಲುವೆಗೆ ಹಾರಿ ಆತ್ಮಹತ್ಯೆಗೆ ಮಾಡಿದ್ದಾರೆ. |
![]() | ಹೆಚ್ಚಿದ ಬೀದಿ ನಾಯಿಗಳ ಹಾವಳಿ: ನಾಯಿ ಕಡಿತಕ್ಕೆ ಬಳ್ಳಾರಿಯಲ್ಲಿ ಇಬ್ಬರು ಮಕ್ಕಳ ಸಾವು!ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಬಾದನಹಟ್ಟಿ ಗ್ರಾಮದಲ್ಲಿ ನ.22ರಿಂದ 25ರ ನಡುವೆ ನಾಯಿ ಕಡಿತದಿಂದ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. |
![]() | ತಳ ಸಮುದಾಯದವರಿಗೆ ಸ್ವಾಭಿಮಾನದ ಬದುಕು ನೀಡಲು ಮೀಸಲಾತಿ ಹೆಚ್ಚಳ: ಸಿಎಂ ಬೊಮ್ಮಾಯಿಪರಿಶಿಷ್ಟ ಸಮುದಾಯಕ್ಕೆ ಶೇ. 15 ರಿಂದ 17 ಹಾಗೂ ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಶೇ. 3 ರಿಂದ 7ರವರೆಗೆ ಮೀಸಲಾತಿ ಹೆಚ್ಚಳ ಸಂವಿಧಾನಬದ್ಧವಾದ ನಿರ್ಧಾರವಾಗಿದ್ದು, ತಳಸಮುದಾಯದವರಿಗೆ ಸ್ವಾಭಿಮಾನದ ಬದುಕನ್ನು ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. |
![]() | ಬಳ್ಳಾರಿ ಪಾಲಿಕೆಗೆ ಹಿಡಿಶಾಪ ಹಾಕಿ ತಾವೇ ರಸ್ತೆ ಗುಂಡಿ ಮುಚ್ಚಿ ನಾಗರೀಕರ ಪ್ರತಿಭಟನೆ!ರಾಜ್ಯಾದ್ಯಂತ ರಸ್ತೆಗಳ ಸ್ಥಿತಿ ಹದಗೆಟ್ಟಿದ್ದು, ಬಳ್ಳಾರಿಯೂ ಇದರಿಂದ ಹೊರತಾಗಿಲ್ಲ. ಹದಗೆಟ್ಟ ರಸ್ತೆಗಳ ದುರಸ್ತಿ ಕಾರ್ಯಕ್ಕೆ ಸ್ಥಳೀಯ ನಗರಸಭೆಯವರು ಮುಂದಾಗ ಹಿನ್ನೆಲೆಯಲ್ಲಿ ಬೇಸತ್ತು ಸ್ಥಳೀಯ ನಿವಾಸಿಗಳೇ ಅಧಿಕಾರಿಗಳಿಗೆ ಹಿಡಿ ಶಾಪ ಹಾಕಿ ಗುಂಡಿಗಳ ಮುಚ್ಚುವ ಕೆಲಸ ಮಾಡುತ್ತಿದ್ದಾರೆ. |