social_icon
  • Tag results for Ballari

ಬಳ್ಳಾರಿ: ಜಿಲ್ಲೆಯಲ್ಲಿ ಆಗಸ್ಟ್ ನಲ್ಲಿ 10 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆ!

ಬಳ್ಳಾರಿ ಜಿಲ್ಲೆಯಲ್ಲಿ ಆಗಸ್ಟ್ ತಿಂಗಳಲ್ಲಿ ಕಳೆದ 10 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆಯಾಗಿದ್ದು, ಶೇ. 45 ರಷ್ಟು ಮಳೆ ಕೊರತೆಯಾಗಿದೆ. ಜಿಲ್ಲೆಯಲ್ಲಿ ಬರಗಾಲದ ಪರಿಸ್ಥಿತಿ ಎದುರಾಗಿದ್ದು, ರೈತರು ಬೆಳೆ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ

published on : 7th September 2023

ಆರ್ಥಿಕ ಕೊರತೆ: ಕಟ್ಟಡದ ಬಾಡಿಗೆ ಪಾವತಿಗೆ ಚಿನ್ನಾಭರಣ ಒತ್ತೆ ಇಟ್ಟ ಅಂಗನವಾಡಿ ಶಿಕ್ಷಕರು!

ಅಂಗನವಾಡಿ ಕಟ್ಟಡದ ಬಾಡಿಗೆ ಪಾವತಿಸಲು ಹಣ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ಚಿನ್ನಾಭರಣ ಮತ್ತು ಪೀಠೋಪಕರಣಗಳನ್ನು ಒತ್ತೆ ಇಟ್ಟಿರುವ ಬೆಳವಣಿಗೆಗಳು ಬಳ್ಳಾರಿ ಜಿಲ್ಲೆಯಲ್ಲಿ ಕಂಡು ಬಂದಿದೆ.

published on : 10th August 2023

ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆಗೆ ಜಮೀನು ಗುರುತಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ

ಬಿಸಿಲ ನಾಡು ಗಣಿ ಜಿಲ್ಲೆ ಬಳ್ಳಾರಿಯನ್ನು ಭಾರತದ ಜೀನ್ಸ್ ರಾಜಧಾನಿಯನ್ನಾಗಿ ಮಾಡುವುದಾಗಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಚುನಾವಣಾ ಪೂರ್ವ ನೀಡಿದ ಭರವಸೆ ನನಸಾಗುವತ್ತ ಒಂದು ಹೆಜ್ಜೆ ಮುಂದಿಟ್ಟಿದೆ. ಜಿಲ್ಲೆಯಲ್ಲಿ ಜೀನ್ಸ್ ಜವಳಿ ಪಾರ್ಕ್ ಸ್ಥಾಪಿಸಲು ಭೂಮಿಯನ್ನು ಆಯ್ಕೆ ಮಾಡುವಂತೆ ಕರ್ನಾಟಕ ಸರ್ಕಾರವು ಬಳ್ಳಾರಿಯಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದೆ. 

published on : 9th August 2023

ಬಳ್ಳಾರಿ: ಕೆಕೆಆರ್ ಟಿಸಿ ಭದ್ರತಾ ಇನ್ಸ್ ಪೆಕ್ಟರ್ ತಲೆಗೆ ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆ!

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ ವಿಭಾಗೀಯ ಭದ್ರತಾ ಇನ್ಸ್ ಪೆಕ್ಟರ್ ಹುಸೇನಪ್ಪ ಅವರನ್ನು ಭಾನುವಾರ ರಾತ್ರಿ ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿದ್ದಾರೆ.

published on : 7th August 2023

ಕರ್ನಾಟಕ ಸರ್ಕಾರಕ್ಕೆ ರಾಹುಲ್ ಗಾಂಧಿ ಪತ್ರ; ಬಳ್ಳಾರಿ ಜೀನ್ಸ್ ಘಟಕಗಳಿಗೆ ಶಕ್ತಿ ತುಂಬುವಂತೆ ಒತ್ತಾಯ!

ಕಾಂಗ್ರೆಸ್ ನಾಯಕ ಮಾಜಿ ಸಂಸದ ರಾಹುಲ್ ಗಾಂಧಿ ಕರ್ನಾಟಕ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಮೇ. 10 ರಂದು ನೀಡಿದ್ದ ಭರವಸೆಗೆ ಸಂಬಂಧಿಸಿದ ಪತ್ರ ಇದಾಗಿದೆ. 

published on : 3rd August 2023

ಕೊಠಡಿಯ ಬಾಗಿಲೇ ಬ್ಲ್ಯಾಕ್ ಬೋರ್ಡ್; ಕಾರಿಡಾರ್ ನಲ್ಲಿ ಕುಳಿತು ವಿದ್ಯಾರ್ಥಿಗಳ ಕಲಿಕೆ: ಬಳ್ಳಾರಿ ಸರ್ಕಾರಿ ಶಾಲೆಯ ದುಸ್ಥಿತಿ!

ಬಳ್ಳಾರಿ ಜಿಲ್ಲೆಯ ಸಿರಾವರ ಗ್ರಾಮದ ಸರ್ಕಾರಿ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲೆಯ ಕೊಠಡಿಯ ಬಾಗಿಲುಗಳು ಕಪ್ಪು ಹಲಗೆಯಾಗಿ ಮಾರ್ಪಟ್ಟಿವೆ.

published on : 1st August 2023

ರಾಹುಲ್ ಗಾಂಧಿ ನೀಡಿದ್ದ ಭರವಸೆಗಳ ಪೂರ್ಣಗೊಳಿಸಿ: ಸರ್ಕಾರಕ್ಕೆ ಬಳ್ಳಾರಿ ಜೀನ್ಸ್ ಕಂಪನಿಗಳ ಆಗ್ರಹ

ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ್ದ ಭರವಸೆಗಳ ಈಡೇರಿಸುವಂತೆ ರಾಜ್ಯ ಸರ್ಕಾರಕ್ಕೆ ಬಳ್ಳಾರಿ ಜೀನ್ಸ್ ಉತ್ಪಾದನಾ ಘಟಕಗಳ ಮಾಲೀಕರು ಆಗ್ರಹಿಸಿದ್ದಾರೆ.

published on : 25th July 2023

ಬಳ್ಳಾರಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು: ಜನಾರ್ದನ ರೆಡ್ಡಿ ಆಗ್ರಹ

ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ರಾಜ್ಯ ಸರ್ಕಾರ ಬಳ್ಳಾರಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಗಂಗಾವತಿ ಶಾಸಕ ಹಾಗೂ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಅವರು ಬುಧವಾರ ಆಗ್ರಹಿಸಿದರು.

published on : 13th July 2023

ಬಳ್ಳಾರಿ: ಸಿದ್ದಾಪುರ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 45 ಮಂದಿ ಆಸ್ಪತ್ರೆಗೆ ದಾಖಲು

ಮೂರು ದಿನಗಳ ಹಿಂದೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಕಲುಷಿತ ನೀರು ಕುಡಿದು 45 ಗ್ರಾಮಸ್ಥರು ಆಸ್ಪತ್ರೆಗೆ ದಾಖಲಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. ಜಿಲ್ಲಾಡಳಿತ ಗ್ರಾಮಕ್ಕೆ ದೌಡಾಯಿಸಿ ಅಗತ್ಯ ಕ್ರಮ ಕೈಗೊಳ್ಳುತ್ತಿದೆ.

published on : 3rd July 2023

ಶಕ್ತಿ ಯೋಜನೆ ಚಾಲನೆ ವೇಳೆ ಬಸ್​ ಮೇಲೆ ಬಿಜೆಪಿ ಸ್ಟಿಕ್ಕರ್: ಅಧಿಕಾರಿಗಳ ಯಡವಟ್ಟು

ಶಕ್ತಿ ಯೋಜನೆಗೆ ಚಾಲನೆ ನೀಡುವ ವೇಳೆ ಬಸ್ ಮೇಲೆ ಇದ್ದ ಬಿಜೆಪಿ ಸ್ಟಿಕ್ಕರ್ ನೋಡಿ ಬಳ್ಳಾರಿ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಗರಂ ಆದ ಬೆಳವಣಿಗೆ ಭಾನುವಾರ ಕಂಡು ಬಂದಿತು.

published on : 12th June 2023

'ಅವನೊಬ್ಬ ರಣಹೇಡಿ, ನಮ್ಮನ್ನು ಬಳಸಿಕೊಂಡು ಲೂಟಿ ಮಾಡಿದ: ಅವನು ಹೇಳಿದ್ದು ಕೇಳಲಿಲ್ಲ ಅಂದ್ರೆ ಎಲ್ಲರೂ ಡೆಮಾಲಿಷ್'

ಅವನು ನಮ್ಮನ್ನ ಬಳಸಿಕೊಂಡು ಬೇಳೆ ಬೇಯಿಸಿಕೊಂಡ. ಜನಾರ್ದನರೆಡ್ಡಿ ಹಿಂದೆ ಎಲ್ಲರನ್ನೂ ಖರೀದಿ ಮಾಡಿ ಕರುಣಾಕರ ರೆಡ್ಡಿಯನ್ನ ಗೆಲ್ಲಿಸಿದ. ಈ ಬಾರಿ ಕಾಂಗ್ರೆಸ್, ಬಿಜೆಪಿಯಲ್ಲಿ ಇರುವವರನ್ನ ಖರೀದಿ ಮಾಡಿ ಕೆಆರ್​ಪಿಪಿ ಪರವಾಗಿ ಕೆಲಸ ಮಾಡಿಕೊಂಡ ಎಂದು ಆರೋಪಿಸಿದ್ದಾರೆ.

published on : 2nd June 2023

ಬಳ್ಳಾರಿಯಲ್ಲಿ ಮಾಜಿ ಸಚಿವ ಶ್ರೀರಾಮುಲುಗೆ ಸೋಲು: ಗಳಗಳನೆ ಅತ್ತ ಅಭಿಮಾನಿಗಳು!

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಚಿವ ಬಿ. ಶ್ರೀರಾಮುಲು ಸೋಲನುಭವಿಸಿದ ಹಿನ್ನೆಲೆಯಲ್ಲಿ ಅವರ ಮನೆಗೆ ಧಾವಿಸುತ್ತಿರುವ ಬೆಂಬಲಿಗರು ತಮ್ಮ ನೆಚ್ಚಿನ ನಾಯಕನಿಗೆ ಬಂದಿರುವ ಸ್ಥಿತಿ ಕಂಡು ಕಣ್ಣೀರು ಹಾಕುತ್ತಿದ್ದಾರೆ.

published on : 16th May 2023

ಕಾಂಗ್ರೆಸ್ ಶಾಸಕ ನಾಗೇಂದ್ರ ಮೇಲೆ ಹಲ್ಲೆಗೆ ಯತ್ನ: ಇಬ್ಬರ ಬಂಧನ

ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಬಿ. ನಾಗೇಂದ್ರ ಅವರಿಗೆ ಕಿಡಿಗೇಡಿಗಳಿಬ್ಬರು ಕತ್ತಿ ತೋರಿಸಿ ಬೆದರಿಕೆ ಹಾಕಿದರೆನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧನಕ್ಕೊಳಪಡಿಸಲಾಗಿದೆ.

published on : 16th May 2023

ಬಳ್ಳಾರಿ ಗ್ರಾಮೀಣ ಫಲಿತಾಂಶ: ಬಿ. ಶ್ರೀರಾಮುಲು ಸೋಲು

ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರು ಸೋಲು ಕಂಡಿದ್ದಾರೆ.

published on : 13th May 2023

ಬಳ್ಳಾರಿಯಲ್ಲಿ ಕಾಂಗ್ರೆಸ್‌–ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ; 10 ಮಂದಿ ಗಾಯ, ನಾಲ್ವರ ಬಂಧನ

ಮತದಾನದ ದಿನವಾದ ಬುಧವಾರ ಬಳ್ಳಾರಿ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಘರ್ಷಣೆಯಲ್ಲಿ 10 ಮಂದಿ ಗಾಯಗೊಂಡಿದ್ದು, ಘಟನೆ ಸಂಬಂಧ ನಾಲ್ವರನ್ನು ಬಂಧನಕ್ಕೊಳಪಡಿಸಲಾಗಿದೆ.

published on : 11th May 2023
1 2 3 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9