- Tag results for Ban
![]() | ಅಫ್ಗಾನಿಸ್ತಾನ: ಮಹಿಳಾ ಚಾಲನಾ ಪರವಾನಗಿ ರದ್ದು ಬೆನ್ನಲ್ಲೇ ಇದೀಗ ಮಾನವ ಹಕ್ಕುಗಳ ಆಯೋಗವನ್ನೇ ರದ್ದು ಮಾಡಿದ ತಾಲಿಬಾನ್!ಅಫ್ಗಾನಿಸ್ತಾನದಲ್ಲಿ ತಾಲಿಬಾನಿಗಳ ಮನಸೋ ಇಚ್ಚೆ ಆಡಳಿತ ಮುಂದುವರೆದಿದ್ದು, ಈ ಹಿಂದೆ ಮಹಿಳಾ ಚಾಲನಾ ಪರವಾನಗಿ ರದ್ದು ಮಾಡಿದ್ದ ತಾಲಿಬಾನ್ ಸರ್ಕಾರ ಇದೀಗ ಮಾನವ ಹಕ್ಕುಗಳ ಆಯೋಗವನ್ನೇ ರದ್ದು ಮಾಡಿದೆ. |
![]() | ಕಲ್ಲಿದ್ದಲು ಕಳ್ಳತನ ಪ್ರಕರಣ: ಮಮತಾ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ವಿಚಾರಣೆಗೆ ಇಡಿಗೆ ಸುಪ್ರೀಂ ಅನುಮತಿಪಶ್ಚಿಮ ಕಲ್ಲಿದ್ದಲು ಕಳ್ಳತನ ಪ್ರಕರಣಬಂಗಾಳದ ಸಂಬಂಧ ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಅವರನ್ನು ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. |
![]() | ಭಾರತ ರಫ್ತು ನಿಷೇಧಿಸಿದ ಬೆನ್ನಲ್ಲೇ ದಾಖಲೆ ಮಟ್ಟಕ್ಕೆ ಏರಿದ ಗೋಧಿ ಬೆಲೆತೀವ್ರ ಶಾಖದ ಅಲೆಯಿಂದ ಗೋಧಿ ಉತ್ಪನ್ನದ ಮೇಲೆ ಪರಿಣಾಮ ಹಾಗೂ ಜಾಗತಿಕ ಮಟ್ಟದಲ್ಲಿ ಬೆಲೆ ಏರಿಕೆಯಿಂದ ಗೋಧಿ ರಫ್ತು ನಿಷೇಧಿಸಲು ಭಾರತ ನಿರ್ಧರಿಸಿದ ನಂತರ ಜಾಗತಿಕ ಮಾರುಕಟ್ಟೆಯಲ್ಲಿ ಸೋಮವಾರ... |
![]() | ದೇಶದಲ್ಲಿ ಗೋಧಿ ಬೆಲೆ ಏರಿಕೆ ನಿಯಂತ್ರಿಸಲು ರಫ್ತು ನಿಷೇಧ: ಕೇಂದ್ರ ಸರ್ಕಾರ ಸ್ಪಷ್ಟನೆದೇಶದಲ್ಲಿ ಗೋಧಿ ಸಾಕಷ್ಟು ಲಭ್ಯವಿದ್ದು, ಬೆಲೆ ಏರಿಕೆಯನ್ನು ನಿಯಂತ್ರಿಸಲು ಅದರ ರಫ್ತಿನ ಮೇಲೆ ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ಕೇಂದ್ರ ಸರ್ಕಾರ ಶನಿವಾರ ಸ್ಪಷ್ಟಪಡಿಸಿದೆ. |
![]() | ಗೋಧಿ ರಫ್ತು ನಿಷೇಧ, ಕೇಂದ್ರ ಸರ್ಕಾರದಿಂದ ರೈತ ವಿರೋಧಿ ನಡೆ- ಕಾಂಗ್ರೆಸ್ ಟೀಕೆಗೋಧಿ ರಫ್ತು ನಿಷೇಧಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಶನಿವಾರ ವಾಗ್ದಾಳಿ ನಡೆಸಿದೆ. ಇದು ರೈತ ವಿರೋಧಿ ನಡೆಯಾಗಿದೆ. ಈ ಮೂಲಕ ರಫ್ತಿನಿಂದ ಸಿಗುವ ಹೆಚ್ಚುವರಿ ಬೆಲೆಯ ಪ್ರಯೋಜನ ರೈತರಿಗೆ ಸಿಗದಂತೆ ಮಾಡಲಾಗಿದೆ ಎಂದು ಟೀಕಿಸಿದೆ. |
![]() | ಜಮ್ಮು ಮತ್ತು ಕಾಶ್ಮೀರ: ಬಂಡಿಪೋರಾ ಎನ್ಕೌಂಟರ್ನಲ್ಲಿ ಎಲ್ಇಟಿ ಇಬ್ಬರು ಉಗ್ರರು ಹತಇತ್ತೀಚೆಗಷ್ಟೇ ಕಾಶ್ಮೀರದೊಳಗೆ ನುಸುಳಿದ್ದ ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಭಯೋತ್ಪಾದಕರನ್ನು ಬಂಡಿಪೋರಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಶುಕ್ರವಾರ ನಡೆಸಿದ ಎನ್ಕೌಂಟರ್ನಲ್ಲಿ ಹತ್ಯೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. |
![]() | ಚಲಿಸುತ್ತಿದ್ದ ರೈಲಿನಿಂದ ಬಿದ್ದ ಮಹಿಳೆಯರು; ಸಮಯ ಪ್ರಜ್ಞೆ ಮೆರೆದು ಪ್ರಾಣ ಉಳಿಸಿದ ಆರ್ಪಿಎಫ್ ಸಿಬ್ಬಂದಿಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದು ಪ್ರಾಣಾಪಾಯಕ್ಕೆ ಸಿಲುಕಿದ್ದ ಇಬ್ಬರು ಮಹಿಳೆಯರನ್ನು ಆರ್ಪಿಎಫ್ ಸಿಬ್ಬಂದಿಗಳು ಸಮಯ ಪ್ರಜ್ಞೆ ಮೆರೆದು ಪ್ರಾಣ ಉಳಿಸಿದ ಘಟನೆ ಭುವನೇಶ್ವರದಲ್ಲಿ ನಡೆದಿದೆ. |
![]() | ಬಿರುಗಾಳಿ ಮಳೆಗೆ ಮುರಿದು ಬಿದ್ದ 'ದೊಡ್ಡ ಆಲದ ಮರದ ಕೊಂಬೆ' ತೆರವಿಗೆ ಕಷ್ಟಪಡುತ್ತಿರುವ ಅಧಿಕಾರಿಗಳು!ಬಿರುಗಾಳಿ ಮತ್ತು ಭಾರಿ ಮಳೆಯಿಂದಾಗಿ ಭಾನುವಾರ ರಾತ್ರಿ ದೊಡ್ಡ ಆಲದ ಮರದ ಭಾಗವೊಂದು ಕುಸಿದು ಬಿದ್ದಿದೆ. ಆದರೆ, ಬಿದ್ದಿರುವ ಕೊಂಬೆಗಳನ್ನು ತೆರವುಗೊಳಿಸಲು ರಾಜ್ಯ ಅರಣ್ಯ ಮತ್ತು ತೋಟಗಾರಿಕೆ ಅಧಿಕಾರಿಗಳು ಕಷ್ಟಪಡುವಂತಾಗಿದೆ. |
![]() | ಎರಡು ದಿನದಲ್ಲಿ ಹೊಸ ಸರ್ಕಾರ ರಚನೆಯಾಗದಿದ್ದರೆ ಶ್ರೀಲಂಕಾದ ಆರ್ಥಿಕತೆ 'ಪತನ': ಸೆಂಟ್ರಲ್ ಬ್ಯಾಂಕ್ರಾಜಕೀಯ ಸ್ಥಿರತೆಯನ್ನು ಮರುಸ್ಥಾಪಿಸಲು ದೇಶದಲ್ಲಿ ಎರಡು ದಿನಗಳಲ್ಲಿ ಹೊಸ ಸರ್ಕಾರ ರಚನೆಯಾಗದಿದ್ದರೆ ಶ್ರೀಲಂಕಾದ ಆರ್ಥಿಕತೆಯು "ನಿರೀಕ್ಷೆ ಮೀರಿ ಕುಸಿಯಲಿದೆ" ಎಂದು ಕೇಂದ್ರ ಬ್ಯಾಂಕ್ ಮುಖ್ಯಸ್ಥರು ಬುಧವಾರ ಎಚ್ಚರಿಕೆ ನೀಡಿದ್ದಾರೆ. |
![]() | 'ಅವಮಾನ': ಮಮತಾ ಬ್ಯಾನರ್ಜಿಗೆ ಸಾಹಿತ್ಯ ಪ್ರಶಸ್ತಿ ವಿರೋಧಿಸಿ ಅವಾರ್ಡ್ ಹಿಂದಿರುಗಿಸಿದ ಲೇಖಕಿಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಸಾಹಿತ್ಯ ವಿಶೇಷ ಪ್ರಶಸ್ತಿ ನೀಡಿದ ನಿರ್ಧಾರವನ್ನು ವಿರೋಧಿಸಿ ಬಂಗಾಳಿ ಲೇಖಕಿ ಮತ್ತು ಜಾನಪದ ಸಂಸ್ಕೃತಿ ಸಂಶೋಧಕರೊಬ್ಬರು... |
![]() | ಡೊನಾಲ್ಡ್ ಟ್ರಂಪ್ ಮೇಲಿನ ಟ್ವಿಟರ್ ನಿರ್ಬಂಧ ವಾಪಸ್: ಎಲಾನ್ ಮಸ್ಕ್ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಟ್ವಿಟರ್ನಿಂದ ನಿಷೇಧಿಸಿರುವ ನಿರ್ಧಾರವನ್ನು ಹಿಂಪಡೆಯುವುದಾಗಿ ಟೆಸ್ಲಾ ಮುಖ್ಯಕಾರ್ಯನಿರ್ವಾಹಕ ಎಲಾನ್ ಮಸ್ಕ್ ಅವರು ಹೇಳಿದ್ದಾರೆ. |
![]() | ಸಿಂಗಾಪುರದಲ್ಲಿ ವಿವಾದಾತ್ಮಕ ಚಿತ್ರ ‘ದಿ ಕಾಶ್ಮೀರ್ ಫೈಲ್ಸ್’ ನಿಷೇಧ1990ರ ದಶಕದಲ್ಲಿ ಕಾಶ್ಮೀರ ಕಣಿವೆಯಿಂದ ಹಿಂದೂಗಳ ವಲಸೆ ಕುರಿತಾದ ವಿವಾದಾತ್ಮಕ ಚಲನಚಿತ್ರ ಕಾಶ್ಮೀರ್ ಫೈಲ್ಸ್ ಅನ್ನು ಸಿಂಗಾಪುರದಲ್ಲಿ ನಿಷೇಧಿಸಲಾಗಿದೆ. ಈ ಚಿತ್ರವು ವಿವಿಧ ಸಮುದಾಯಗಳ ನಡುವೆ ದ್ವೇಷವನ್ನು ಉಂಟುಮಾಡುವ.. |
![]() | ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಪತ್ನಿ ವಿರುದ್ಧ ಜಾಮೀನು ಸಹಿತ ವಾರೆಂಟ್ಪಶ್ಚಿಮ ಬಂಗಾಳದಲ್ಲಿ ಕಲ್ಲಿದ್ದಲು ಹಗರಣ ಆರೋಪದಲ್ಲಿ ಹಣ ವರ್ಗಾವಣೆ ಕೇಸ್ ಗೆ ಸಂಬಂಧಿಸಿದಂತೆ ತನಿಖೆಗೆ ಸಹಕರಿಸದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯದ ದೂರಿನಂತೆ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಪತ್ನಿ ರುಜಿರಾ ಬ್ಯಾನರ್ಜಿಗೆ ದೆಹಲಿಯ ನ್ಯಾಯಾಲಯವೊಂದು ಶನಿವಾರ ಜಾಮೀನು ಸಹಿತ ವಾರೆಂಟ್ ಹೊರಡಿಸಿದೆ. |
![]() | ರಾಜ್ಯದಲ್ಲಿ ಆರು ವರ್ಷಗಳಿಂದ ನಗರ ಪ್ರದೇಶದ ಬಡವರಿಗೆ ಒಂದೇ ಒಂದು ಮನೆ ಕೂಡಾ ನೀಡಿಲ್ಲ!ನಗರ ಪ್ರದೇಶದಲ್ಲಿನ ಬಡವರಿಗೆ 1 ಲಕ್ಷ ಮನೆಗಳ ಯೋಜನೆ ಘೋಷಿಸಿ ಆರು ವರ್ಷಗಳಾಗಿದೆ. ಆದರೆ, ಈವರೆಗೂ ಒಂದೇ ಒಂದು ಮನೆ ಕೂಡಾ ಹಂಚಿಕೆ ಮಾಡಿಲ್ಲ. 2016ರಿಂದಾಚೆಗೆ ನಾಲ್ಕು ಮುಖ್ಯಮಂತ್ರಿಗಳು ಮತ್ತು ನಾಲ್ವರು ವಸತಿ ಸಚಿವರಾಗಿದ್ದಾರೆ. ಆದರೆ. ಮನೆಗಾಗಿ ಬಡವರ ಕಾಯುವಿಕೆ ಮುಂದುವರೆದಿದೆ. |
![]() | ಕಾಬುಲ್ ಮಹಿಳೆಯರಿಗೆ ಚಾಲನಾ ಪರವಾನಗಿ ರದ್ದು ಮಾಡಿದ ತಾಲಿಬಾನ್: ವರದಿಅಫ್ಘಾನಿಸ್ತಾನದಲ್ಲಿ ಪ್ರಜಾಪ್ರಭುತ್ವ ಸರ್ಕಾರವನ್ನು ಕೆಡವಿ ಅಧಿಕಾರಕ್ಕೆ ಬಂದಿರುವ ತಾಲಿಬಾನ್ ಸರ್ಕಾರ, ಕಾಬೂಲ್ ಮತ್ತು ಇತರ ಪ್ರಾಂತ್ಯಗಳಲ್ಲಿ ಮಹಿಳೆಯರಿಗೆ ಚಾಲನಾ ಪರವಾನಗಿ ನೀಡುವುದನ್ನು ನಿಷೇಧಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. |