- Tag results for Bangalore
![]() | ಬೆಂಗಳೂರು ವಿವಿ 56ನೇ ಘಟಿಕೋತ್ಸವ: ಮೂವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನಬೆಂಗಳೂರು ವಿಶ್ವವಿದ್ಯಾಲಯದ 56ನೇ ಘಟಿಕೋತ್ಸವವೂ ನಗರದ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಶುಕ್ರವಾರ ನಡೆದಿದ್ದು, ಘಟಿಕೋತ್ಸವ ಕಾರ್ಯಕ್ರಮದಲ್ಲಿ ಮೂವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು. |
![]() | ಬೆಂಗಳೂರು ಟೆಕ್ ಸಮ್ಮಿಟ್: ಐಟಿ ಬಿಟಿ ಕಂಪನಿಗಳ ಸಿಇಒಗಳ ಜೊತೆಗೆ ಸಿಎಂ ಬೊಮ್ಮಾಯಿ ಸಮಾಲೋಚನೆಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಬೆಂಗಳೂರಿನಲ್ಲಿ '' ಬೆಂಗಳೂರು ಟೆಕ್ ಸಮಿಟ್ 2022 ಅಂಗವಾಗಿ ಐಟಿ ಬಿಟಿ ಕಂಪನಿಗಳ ಸಿಇಒಗಳೊಂದಿಗೆ ಸಮಾಲೋಚನೆ ನಡೆಸಿದರು. |
![]() | ಐಪಿಎಲ್ 2022: ಫಾಪ್ ಡು ಪ್ಲೆಸಿಸ್ ಅಬ್ಬರದ ಬ್ಯಾಟಿಂಗ್, ಆರು ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿದ ಆರ್ ಸಿಬಿ!ಇಲ್ಲಿನ ಡಿ ವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2022 ಐಪಿಎಲ್ ನಲ್ಲಿ ನಾಯಕ ಫಾಪ್ ಡು ಪ್ಲೆಸಿಸ್ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡ ಲಕ್ನೋ ಸೂಪರ್ ಜೈಂಟ್ಸ್ ತಂಡದ ವಿರುದ್ಧ ಆರು ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿದೆ. |
![]() | ಬೆಂಗಳೂರು: ಎಕ್ಸ್ ಪ್ರೆಸ್ ರೈಲಿಗೆ ಐರನ್ ರಾಡ್ ಎಸೆತ; ಸ್ವಲ್ಪದರಲ್ಲಿ ತಪ್ಪಿದ ಭಾರೀ ಅನಾಹುತಎರ್ನಾಕುಲಂ- ಬೆಂಗಳೂರು ರೈಲು ಹಳಿ ತಪ್ಪುವುದರಿಂದ ಸ್ವಲ್ಪದರಲ್ಲೇ ಬಚಾವಾಗಿ ಭಾರೀ ಅನಾಹುತ ತಪ್ಪಿದೆ. |
![]() | ಬೆಂಗಳೂರು ವಿವಿ ಸಿಂಡಿಕೇಟ್ ಸದಸ್ಯರ ರಾಜೀನಾಮೆ: ಸಮಸ್ಯೆಯಲ್ಲಿ ವಿಸಿಸಿಂಡಿಕೇಟ್ ಸದಸ್ಯರನ್ನು ತೆಗೆದುಹಾಕಿರುವ ಸರ್ಕಾರದ ನಿರ್ಧಾರವದ ವಿರುದ್ಧ ಬೆಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರು ರಾಜೀನಾಮೆ ಸಲ್ಲಿಸಿದ್ದಾರೆ. |
![]() | ಕಾರ್ಯಭಾರ ಇಲ್ಲದ 44 ಉಪನ್ಯಾಸಕರ ವರ್ಗಾವಣೆ: ಶಿಕ್ಷಣ ಇಲಾಖೆಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಗತ್ಯ ಕಾರ್ಯಭಾರದ ಕೊರತೆ ಎದುರಿಸುತ್ತಿರುವ 44 ಉಪನ್ಯಾಸಕರನ್ನು ಕಾರ್ಯಭಾರವಿರುವ ಕಾಲೇಜುಗಳಿಗೆ ವರ್ಗಾಯಿಸಲು ತೀರ್ಮಾನಿಸಲಾಗಿದೆ ಎಂದು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್ ತಿಳಿಸಿದ್ದಾರೆ. |
![]() | ಬೆಂಗಳೂರು ಮೂಲದ ಸಂಗೀತ ನಿರ್ದೇಶಕ ರಿಕಿ ಕೇಜ್ ಗೆ ಎರಡನೇ ಬಾರಿ ಪ್ರತಿಷ್ಟಿತ ಗ್ರ್ಯಾಮಿ ಪ್ರಶಸ್ತಿರಿಕಿ ಕೇಜ್ ಅವರ 'ಡಿವೈನ್ ಟೈಡ್ಸ್' ಎನ್ನುವ ಸಂಗೀತ ಆಲ್ಬಂಗೆ ಈ ಬಾರಿ ಗ್ರ್ಯಾಮಿ ಪ್ರಶಸ್ತಿ ದೊರಕಿದೆ. |
![]() | ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ನಿವೃತ್ತ ಎಡಿಜಿಪಿ ಭಾಸ್ಕರ್ ರಾವ್ AAP ಪಕ್ಷಕ್ಕೆ ಅಧಿಕೃತ ಸೇರ್ಪಡೆಭಾಸ್ಕರ್ ರಾವ್ ಅವರು ಭಾನುವಾರ ಪೊಲೀಸ್ ವೃತ್ತಿಯಿಂದ ಸ್ವಯಂ ನಿವೃತ್ತರಾಗಿದ್ದರು. |
![]() | ಬೆಂಗಳೂರು: ಪರಿಸರಸ್ನೇಹಿ ಯುಲು ಇ- ಬೈಕ್ ಜೊತೆಗಿನ ಒಪ್ಪಂದ ಕೈಬಿಟ್ಟ ಅಂಚೆ ಇಲಾಖೆಬೆಂಗಳೂರು ಅಂಚೆ ಇಲಾಖೆ ಪತ್ರಗಳನ್ನು ಬಟವಾಡೆ ಮಾಡಲು ಅಂಚೆ ನೌಕರರು ಪರಿಸರಸ್ನೇಹಿ e- ಬೈಕ್ ಗಳನ್ನು ಬಳಕೆ ಮಾಡುವ ಕುರಿತಾಗಿ ಯುಲು ಸಂಸ್ಥೆ ಜೊತೆಗೆ ಒಪ್ಪಂದ ಮಾಡಿಕೊಂಡಿತ್ತು. |
![]() | ಕವನ ಸುಂದರಿ: ಎಚ್.ಎನ್. ಆರತಿ: ಕವನದ ಶೀರ್ಷಿಕೆ: ನೀನು ಬಿಟ್ಟು ಹೋದ ಮೇಲೆ...ಭಾರತ, ಭುವನ ಸುಂದರಿ ಮುಕುಟ ತೊಟ್ಟು ಸಂಭ್ರಮಿಸುತ್ತಿರುವ ಈ ಹೊತ್ತಿನಲ್ಲಿ, ಹೆಣ್ಣಿನ ಅಂದಚಂದವಲ್ಲದೆ ಅವಳ ಅಂತರಂಗ ದೈವವನ್ನೂ ಗುರುತಿಸುವ, ಗೌರವಿಸುವ ಪ್ರಯತ್ನ- ಕವನ ಸುಂದರಿ |
![]() | ಕವನ ಸುಂದರಿ: ವಿಶಾಲಾ ಆರಾಧ್ಯ: ಕವನದ ಶೀರ್ಷಿಕೆ: ಕವಿತೆ ಎಂದರೆಭಾರತ, ಭುವನ ಸುಂದರಿ ಮುಕುಟ ತೊಟ್ಟು ಸಂಭ್ರಮಿಸುತ್ತಿರುವ ಈ ಹೊತ್ತಿನಲ್ಲಿ, ಹೆಣ್ಣಿನ ಅಂದಚಂದವಲ್ಲದೆ ಅವಳ ಅಂತರಂಗ ದೈವವನ್ನೂ ಗುರುತಿಸುವ, ಗೌರವಿಸುವ ಪ್ರಯತ್ನ- ಕವನ ಸುಂದರಿ |
![]() | ಸುಮುಖ ನಿರ್ದೇಶನದ 'ಫಿಸಿಕ್ಸ್ ಟೀಚರ್'ಗೆ ಚಿತ್ರರಂಗದ ಸೆಲಬ್ರಿಟಿಗಳ ಮೆಚ್ಚುಗೆಪಾಸಿಂಗ್ ಶಾಟ್ ಫಿಲಂ ಲಾಂಛನದಲ್ಲಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ನಿರ್ದೇಶಕ ಸುಮುಖ ಹಾಗೂ ಸ್ಕಂದ ಸುಬ್ರಹ್ಮಣ್ಯ ಕಥೆ ಬರೆದಿದ್ದಾರೆ. |
![]() | 40 ಸಾವಿರ ಕೋಟಿ ರೂ. ವೆಚ್ಚದಲ್ಲಿ ಮತ್ತೊಂದು ಬೆಂಗಳೂರು- ಪುಣೆ ರಾಷ್ಟ್ರೀಯ ಹೆದ್ದಾರಿ ಯೋಜನೆಈ ಹೊಸ ಮಾರ್ಗವು ಮಹಾರಾಷ್ಟ್ರದ ಪ್ರವಾಹಪೀಡಿತ ಪ್ರದೇಶಗಳಾದ ಸತಾರ, ಸಾಂಗ್ಲಿ ಜಿಲ್ಲೆಗಳನ್ನು ಹಾದುಹೋಗಲಿದೆ. |
![]() | ಕವನ ಸುಂದರಿ: ಚೈತ್ರಾ ಶಿವಯೋಗಿಮಠ, ವಿಜಯಪುರ: ಕವನದ ಶೀರ್ಷಿಕೆ: ಮಾಸದ ಬಣ್ಣಭಾರತ, ಭುವನ ಸುಂದರಿ ಮುಕುಟ ತೊಟ್ಟು ಸಂಭ್ರಮಿಸುತ್ತಿರುವ ಈ ಹೊತ್ತಿನಲ್ಲಿ, ಹೆಣ್ಣಿನ ಅಂದಚಂದವಲ್ಲದೆ ಅವಳ ಅಂತರಂಗ ದೈವವನ್ನೂ ಗುರುತಿಸುವ, ಗೌರವಿಸುವ ಪ್ರಯತ್ನ- ಕವನ ಸುಂದರಿ |
![]() | ಕವನ ಸುಂದರಿ: ವೀಣಾ ಶಂಕರ್, ಮೈಸೂರು: ಕವನದ ಶೀರ್ಷಿಕೆ: ಪ್ರೀತಿಯ ಸೆಲೆಭಾರತ, ಭುವನ ಸುಂದರಿ ಮುಕುಟ ತೊಟ್ಟು ಸಂಭ್ರಮಿಸುತ್ತಿರುವ ಈ ಹೊತ್ತಿನಲ್ಲಿ, ಹೆಣ್ಣಿನ ಅಂದಚಂದವಲ್ಲದೆ ಅವಳ ಅಂತರಂಗ ದೈವವನ್ನೂ ಗುರುತಿಸುವ, ಗೌರವಿಸುವ ಪ್ರಯತ್ನ- ಕವನ ಸುಂದರಿ |