social_icon
  • Tag results for Bangladesh

ಬಾಂಗ್ಲಾದೇಶ ವಲಸಿಗರಿಗೂ ಮತದಾರರ ಗುರುತಿನ ಚೀಟಿ: ಟಿಎಂಸಿ ನಾಯಕಿ ಭರವಸೆ, ಭುಗಿಲೆದ್ದ ವಿವಾದ

ಇನ್ನು ಮೂರು ತಿಂಗಳಲ್ಲಿ ಚುನಾವಣೆ ಇದ್ದು, ರಾಜ್ಯದಲ್ಲಿರುವ ಎಲ್ಲ ಬಾಂಗ್ಲಾದೇಶಿ ವಲಸಿಗರಿಗೆ ಮತದಾರರ ಗುರುತಿನ ಚೀಟಿ ನೀಡಲಾಗುತ್ತದೆ ಎಂದು ತೃಣಮೂಲ ಕಾಂಗ್ರೆಸ್ ನಾಯಕಿಯೊಬ್ಬರು ನೀಡಿರುವ ಹೇಳಿಕೆ ಇದೀಗ ವ್ಯಾಪಕ ವಿವಾದಕ್ಕೆ ಗ್ರಾಸವಾಗಿದೆ.

published on : 26th November 2023

ರಾಜಕೀಯ ಇನ್ನಿಂಗ್ಸ್ ಆರಂಭಿಸಿದ ಬಾಂಗ್ಲಾ ಕ್ರಿಕೆಟಿಗ ಶಕೀಬ್ ಅಲ್ ಹಸನ್: 2024 ಚುನಾವಣೆಗೆ ಸ್ಪರ್ಧೆ

ಬಾಂಗ್ಲಾದೇಶದ ಕ್ರಿಕೆಟಿಗ ಶಕೀಬ್ ಅಲ್ ಹಸನ್ ಇಂದು ಅಧಿಕೃತವಾಗಿ ರಾಜಕೀಯ ಪ್ರವೇಶಿಸಿದ್ದಾರೆ.

published on : 19th November 2023

ತ್ರಿಪುರಾ: ಭಾರತಕ್ಕೆ ಅಕ್ರಮ ಪ್ರವೇಶ, 14 ಬಾಂಗ್ಲಾ ಪ್ರಜೆಗಳ ಬಂಧನ

ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ ಆರೋಪದ ಮೇರೆಗೆ ನಾಲ್ವರು ಮಕ್ಕಳು ಸೇರಿದಂತೆ 14 ಬಾಂಗ್ಲಾದೇಶಿ ಪ್ರಜೆಗಳನ್ನು ಭಾನುವಾರ ತ್ರಿಪುರಾದ ಗೋಮತಿ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 12th November 2023

ಮಾನವ ಕಳ್ಳಸಾಗಣೆ ಪ್ರಕರಣ: ಕರ್ನಾಟಕ ಸೇರಿ 10 ರಾಜ್ಯಗಳಲ್ಲಿ NIA ದಾಳಿ, ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶಿಯರ ಬಂಧನ

ಮಾನವ ಕಳ್ಳ ಸಾಗಣೆ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ದಳ(National Investigative agency-NIA) ದೇಶದ 10 ರಾಜ್ಯಗಳ ವಿವಿಧ ಕಡೆಗಳಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದೆ.  

published on : 8th November 2023

Timed-out dismissal: ಯುದ್ಧದಲ್ಲಿದ್ದಂತೆ ಭಾಸವಾಯಿತು, ತಂಡವನ್ನು ಗೆಲ್ಲಿಸಲು ಏನು ಮಾಡಬೇಕೋ ಅದನ್ನು ಮಾಡಿದೆ- ಶಕೀಬ್ ಅಲ್ ಹಸನ್

ಶ್ರೀಲಂಕಾದ ಏಜಂಲೋ ಮ್ಯಾಥ್ಯೂಸ್ ಟೈಮ್ಡ್ ಔಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಬಾಂಗ್ಲಾದೇಶ ನಾಯಕ ಶಕೀಬ್ ಅಲ್ ಹಸನ್, 'ಯುದ್ಧದಲ್ಲಿದ್ದಂತೆ ಭಾಸವಾಯಿತು, ತಂಡವನ್ನು ಗೆಲ್ಲಿಸಲು ನಾನು ಏನು ಮಾಡಬೇಕೋ ಅದನ್ನು ಮಾಡಿದೆ ಎಂದು ಹೇಳಿದ್ದಾರೆ.

published on : 7th November 2023

ಇಷ್ಟು ಕೆಳಮಟ್ಟಕ್ಕಿಳಿದ ಮತ್ತೊಂದು ತಂಡವನ್ನು ನೋಡಿಲ್ಲ.. ಇನ್ನು ಗೌರವ ಕೊಡಲ್ಲ; ಬಾಂಗ್ಲಾದೇಶದ ವಿರುದ್ಧ ಏಂಜಲೋ ಮ್ಯಾಥ್ಯೂಸ್ ಕಿಡಿ

ಇಷ್ಟು ಕೆಳಮಟ್ಟಕ್ಕಿಳಿದ ಮತ್ತೊಂದು ತಂಡವನ್ನು ನೋಡಿಲ್ಲ.. ಅವರಿಗೆ ಇನ್ನು ಗೌರವ ಕೊಡಲ್ಲ ಎಂದು ಹೇಳುವ ಮೂಲಕ ಬಾಂಗ್ಲಾದೇಶದ ವಿರುದ್ಧ ಶ್ರೀಲಂಕಾ ಆಟಗಾರ ಏಂಜಲೋ ಮ್ಯಾಥ್ಯೂಸ್ ಕಿಡಿಕಾರಿದ್ದಾರೆ.

published on : 7th November 2023

ಕ್ರೀಸ್ ಗೆ ತಡವಾಗಿ ಬಂದಿದ್ದಕ್ಕೆ ಔಟ್ ಕೊಟ್ಟ ಅಂಪೈರ್! ಕ್ರಿಕೆಟ್‌ನಲ್ಲಿ ಏನಿದು ಟೈಮ್ ಔಟ್ ರೂಲ್?

ರಾಷ್ಟ್ರ ರಾಜಧಾನಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ 38ನೇ ಪಂದ್ಯ ಅಚ್ಚರಿಯ ಸನ್ನಿವೇಶವೊಂದಕ್ಕೆ ಸಾಕ್ಷಿಯಾಯಿತು. ಬಾಂಗ್ಲಾದೇಶ  ನಡುವಿನ ಹಣಾಹಣಿಯಲ್ಲಿ  ಶ್ರೀಲಂಕಾದ ಆಲ್‌ರೌಂಡರ್ ಏಂಜೆಲೊ ಮ್ಯಾಥ್ಯೂಸ್ ಬೌಲ್ಡ್, ಕ್ಯಾಚ್, ರನೌಟ್ ಆಗದೆ ಔಟ್ ಆದರು.

published on : 6th November 2023

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಕ್ರೀಸ್‌ಗೆ ತಡವಾಗಿ ಬಂದ ಏಂಜೆಲೊ ಮ್ಯಾಥ್ಯೂಸ್ ಗೆ ಔಟ್ ಕೊಟ್ಟ ಅಂಪೈರ್, ವಿಡಿಯೋ ವೈರಲ್

ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲೇ ಮೊದಲ ಬಾರಿಗೆ ಬ್ಯಾಟರ್ ನಿಗದಿತ ಸಮಯದೊಳಗೆ ಮೈದಾನಕ್ಕೆ ಬರಲಿಲ್ಲ ಎಂದು ಅಂಪೈರ್ ಟೈಮ್ ಔಟ್ ಎಂದು ಘೋಷಿಸಿದ್ದಾರೆ.

published on : 6th November 2023

ಪ್ರಾಜೆಕ್ಟ್ ಸ್ಟಿಂಗ್: ಭಾರತ-ಬಾಂಗ್ಲಾ ಗಡಿಯಲ್ಲಿ 'ಅಪರಾಧಗಳ ನಿಯಂತ್ರಣಕ್ಕೆ' ಜೇನುನೊಣಗಳನ್ನು ನಿಯೋಜಿಸಿದ BSF!

ಪಶ್ಚಿಮ ಬಂಗಾಳದಲ್ಲಿನ ಭಾರತ-ಬಾಂಗ್ಲಾದೇಶ ಗಡಿಯನ್ನು ಜೇನುಗೂಡುಗಳನ್ನು ಸ್ಥಾಪಿಸುವ ವಿಶಿಷ್ಟ ಪ್ರಯೋಗವನ್ನು ಗಡಿ ಭದ್ರತಾ ಪಡೆ (BSF) ಕೈಗೊಂಡಿದ್ದು, ಜೀವನೋಪಾಯಕ್ಕಾಗಿ ಸ್ಥಳೀಯರು ದನಗಳ ಕಳ್ಳಸಾಗಣೆ ಮತ್ತು ಇತರ ಅಪರಾಧಗಳಿಗೆ ಬೇಲಿಯನ್ನು...

published on : 5th November 2023

World Cup 2023: ಸೋಲಿನ ಸುಳಿಯಿಂದ ತಂಡವನ್ನು ಹೊರತಂದ ಶಾಹೀನ್, ಫಖರ್; ಬಾಂಗ್ಲಾ ವಿರುದ್ಧ ಪಾಕ್‌ಗೆ 7 ವಿಕೆಟ್‌ ಜಯ

ಶಾಹೀನ್ ಅಫ್ರಿದಿ ಬಲಿಷ್ಠ ಬೌಲಿಂಗ್ ಮತ್ತು ಫಖರ್ ಜಮಾನ್ 81 ರನ್‌ಗಳ ಅಮೋಘ ಇನಿಂಗ್ಸ್‌ನಿಂದ ಪಾಕಿಸ್ತಾನವು ಬಾಂಗ್ಲಾದೇಶವನ್ನು 7 ವಿಕೆಟ್‌ಗಳಿಂದ ಸೋಲಿಸಿತು. 

published on : 31st October 2023

'ವಿಶ್ವಕಪ್ ನಲ್ಲಿ ನಮ್ಮದು ಕಳಪೆ ಪ್ರದರ್ಶನ: ಬಾಂಗ್ಲಾದೇಶದ ನಾಯಕ ವಿಷಾದ

ಈ ಬಾರಿಯ ವಿಶ್ವಕಪ್ ನಲ್ಲಿ ತಮ್ಮ ತಂಡದ ಕಳಪೆ ಪ್ರದರ್ಶನಕ್ಕೆ ಬಾಂಗ್ಲಾದೇಶದ ನಾಯಕ ಶಕೀಬ್ ಅಲ್ ಹಸನ್ ವಿಷಾದಿಸಿದಿಸಿದ್ದಾರೆ.

published on : 29th October 2023

ICC Worldcup 2023: ನೆದರ್ಲ್ಯಾಂಡ್ ವಿರುದ್ಧ ಮುಗ್ಗರಿಸಿದ ಬಾಂಗ್ಲಾದೇಶ; 87 ರನ್ ಗಳಿಂದ ಸೋಲು!

ವಿಶ್ವಕಪ್ 2023ರ ಪಂದ್ಯಾವಳಿಯಲ್ಲಿ ಬಾಂಗ್ಲಾದೇಶವನ್ನು 60 ರನ್ ಗಳಿಂದ ಮಣಿಸಿ ನೆದರ್ಲ್ಯಾಂಡ್ ಗೆಲುವು ಸಾಧಿಸಿದೆ.

published on : 28th October 2023

ಐಸಿಸಿ ವಿಶ್ವಕಪ್ 2023: ಬಾಂಗ್ಲಾದೇಶವನ್ನು 149 ರನ್ ಗಳಿಂದ ಸೋಲಿಸಿದ ದಕ್ಷಿಣ ಆಫ್ರಿಕಾ

ವಾಣಿಜ್ಯ ನಗರಿ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಐಸಿಸಿ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 149 ರನ್ ಗಳಿಂದ ಬಾಂಗ್ಲಾದೇಶವನ್ನು ಸೋಲಿಸಿದೆ. ಕ್ವಿಂಟನ್ ಡಿ ಕಾಕ್ 174 ರನ್ ಗಳಿಸುವ ಮೂಲಕ ಸ್ಟಾರ್ ಮ್ಯಾನ್ ಆದರು. ಇದು ವಿಶ್ವಕಪ್ ಇನ್ನಿಂಗ್ಸ್‌ನಲ್ಲಿ ದಕ್ಷಿಣ ಆಫ್ರಿಕಾದ ಎರಡನೇ ಗರಿಷ್ಠ ಸ್ಕೋರ್ ಆಗಿದೆ. 

published on : 24th October 2023

ಬಾಂಗ್ಲಾದೇಶ: ರೈಲು ಅಪಘಾತದಲ್ಲಿ 15 ಸಾವು, 100 ಕ್ಕೂ ಹೆಚ್ಚು ಮಂದಿಗೆ ಗಾಯ

ಬಾಂಗ್ಲಾದೇಶದಲ್ಲಿ ಎರಡು ರೈಲುಗಳ ನಡುವೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 15 ಮಂದಿ ಸಾವನ್ನಪ್ಪಿದ್ದರೆ, 100 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

published on : 23rd October 2023

ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ 2023: ರವೀಂದ್ರ ಜಡೇಜಾಗೆ Sorry ಹೇಳಿದ ವಿರಾಟ್ ಕೊಹ್ಲಿ.. ಕಾರಣ ಗೋತ್ತಾ?

ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ 2023ರ ಟೂರ್ನಿಯಲ್ಲಿ ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತಕ್ಕೆ ಗೆಲುವು ತಂದುಕೊಟ್ಟ ವಿರಾಟ್ ಕೊಹ್ಲಿ ತಂಡದ ಸಹ ಆಟಗಾರ ರವೀಂದ್ರ ಜಡೇಜಾಗೆ Sorry ಹೇಳಿದ್ದಾರೆ.

published on : 20th October 2023
1 2 3 4 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9