- Tag results for Basanagouda Patil Yatnal
![]() | ನಕಲಿ ಮತದಾರರಿಂದ ಯತ್ನಾಳ್'ಗೆ ಗೆಲುವು: ತನಿಖೆಗೆ ಕಾಂಗ್ರೆಸ್ ಆಗ್ರಹಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಲ್ಲಿ ನಕಲಿ ಮತದಾರರಿಂದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಗೆಲುವು ಸಾಧಿಸಿದ್ದಾರೆಂದು ಆರೋಪಿಸಿರುವ ಕಾಂಗ್ರೆಸ್, ಈ ಬಗ್ಗೆ ತನಿಖೆ ನಡೆಸುವಂತೆ ಗುರುವಾರ ಆಗ್ರಹಿಸಿದೆ. |
![]() | ಮುಖ್ಯಮಂತ್ರಿ ಹುದ್ದೆ ರೇಸ್ನಲ್ಲಿಲ್ಲ, ಹುದ್ದೆಗಳಿಗಾಗಿ ಲಾಬಿ ಮಾಡಿಲ್ಲ: ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯ ನಂತರ ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನದ ರೇಸ್ನಲ್ಲಿ ನಾನಿಲ್ಲ ಎಂದು ವಿಜಯಪುರ ನಗರ ಶಾಸಕ ಹಾಗೂ ಬಿಜೆಪಿಯ ಹಿರಿಯ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ಸೋಮವಾರ ಹೇಳಿದ್ದಾರೆ. |
![]() | ಸೋನಿಯಾ ವಿಷಕನ್ಯೆ: ಮೋದಿ ಸಮ್ಮುಖದಲ್ಲಿ ಹೇಳಿಕೆ ಸಮರ್ಥಿಸಿಕೊಂಡ ಯತ್ನಾಳ್!ವಿಜಯಪುರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷೆ 'ಸೋನಿಯಾ ಗಾಂಧಿ ವಿಷಕನ್ಯೆ' ಎಂದು ನೀಡಿದ್ದ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. |
![]() | ವಿಜಯಪುರ ವಿಧಾನಸಭಾ ಕ್ಷೇತ್ರ: ಕಾಂಗ್ರೆಸ್ ನಿಂದ ಅಬ್ದುಲ್ ಹಮೀದ್ ಮುಶ್ರೀಫ್ ಕಣಕ್ಕೆ; ಬಿಜೆಪಿ ಅಭ್ಯರ್ಥಿಯಾಗಿ ಬಸನಗೌಡ ಪಾಟೀಲ್ ಯತ್ನಾಳ್?ವಿಜಯಪುರ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಬಿಜೆಪಿ ನಾಯಕರಲ್ಲಿ ಭಿನ್ನಾಭಿಪ್ರಾಯ ಮೂಡಿದ್ದು, ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ಕಳೆದ ಚುನಾವಣೆಯಲ್ಲಿ ಅದೇ ಕ್ಷೇತ್ರದಿಂದ ಸೋತಿದ್ದ ಅಬ್ದುಲ್ ಹಮೀದ್ ಮುಶ್ರೀಫ್ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿದೆ. |
![]() | ವಿಜಯಪುರ: ರೇಸ್ ನಲ್ಲಿ ಯತ್ನಾಳ್, ಪಟ್ಟಣಶೆಟ್ಟಿ- ಬಿಜೆಪಿ ಟಿಕೆಟ್ ಪಕ್ಷ ವಿರೋಧಿಗೋ? ಪಕ್ಷ ನಿಷ್ಠರಿಗೋ; ಎಲ್ಲರ ಚಿತ್ತ ಹೈಕಮಾಂಡ್ ನತ್ತ!ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನಿರಾಕರಿಸಿದರೂ ಪಕ್ಷ ತೊರೆಯುವುದಿಲ್ಲ ಎಂದು ಇತ್ತೀಚೆಗೆ ಮಾಜಿ ಸಚಿವ, ಬಿಜೆಪಿ ಹಿರಿಯ ಮುಖಂಡ ಅಪ್ಪು ಪಟ್ಟಣಶೆಟ್ಟಿ ಘೋಷಿಸಿದ್ದರು. |
![]() | ಈ ರೀತಿಯ ನಿರೂಪಣೆ ಸರಿಯಲ್ಲ.. ಪ್ರಗತಿಪರ ರಾಜಕಾರಣಕ್ಕೆ ಆದ್ಯತೆ ನೀಡಬೇಕು: ಯತ್ನಾಳ್ ಗೆ ಪ್ರಿಯಾಂಕ್ ಖರ್ಗೆ ತಿರುಗೇಟು!ಚುನಾವಣೆ ಹತ್ತಿರಾಗುತ್ತಿದ್ದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಅಬ್ಬಕ್ಕನ ವಿಚಾರವಾಗಿ ಆರೋಪ ಪ್ರತ್ಯಾರೋಪ ನಡೆಯುತ್ತಿದ್ದು, ಬಿಜೆಪಿ ನಾಯಕರ ವಿರುದ್ದವಾಗಿ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. |
![]() | ವಾಜಪೇಯಿ ಸರ್ಕಾರದಲ್ಲಿ ಮಂತ್ರಿಯಾಗಲು ಯಡಿಯೂರಪ್ಪ ಕಾರಣ: ಪಕ್ಷಕ್ಕಾಗಿ ಮನೆ–ಮಠ ಬಿಟ್ಟು ದುಡಿದವರು; ರಾಜಾಹುಲಿಯನ್ನು ಹಾಡಿ ಹೊಗಳಿದ 'ಹಿಂದೂ ಹುಲಿ'!ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಚುನಾವಣಾ ರಾಜಕೀಯಕ್ಕೆ ವಿದಾಯ ಹೇಳುವುದರೊಂದಿಗೆ, ವಿಧಾನಸಭೆಯಲ್ಲಿ ಮಾಡಿದ ವಿದಾಯದ ಭಾಷಣಕ್ಕೆ ಪಕ್ಷಾತೀತವಾಗಿ ಶಾಸಕರಲ್ಲಿ ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. |
![]() | 'ಶಿಖಂಡಿ ಬಸ್ಯಾ ನಡುಬೀದಿಯಲ್ಲಿ ಬೆತ್ತಲಾಗುವ ಕಾಲ ಬಂದಿದೆ; ಒಬ್ಬ ಅಪ್ಪನಿಗೆ ಹುಟ್ಟದ ನಿನಗೆ ಅಂತ್ಯ ಹಾಡುವ ಕಾಲ ಬಂದಿದೆ'ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ವಿಚಾರವಾಗಿ ಮುರುಗೇಶ ನಿರಾಣಿ ಹಾಗೂ ಬಸನಗೌಡ ಪಾಟೀಲ ಯತ್ನಾಳ್ ನಡುವೆ ಕಳೆದ ಕೆಲವು ದಿನಗಳಿಂದ ತೀವ್ರ ವಾಕ್ಸಮರ ನಡೆಯುತ್ತಿದೆ. |
![]() | ಶಿಸ್ತು ಸಮಿತಿಯಿಂದ ಯಾವ ನೋಟಿಸ್ ಬಂದಿಲ್ಲ, ಷಡ್ಯಂತ್ರಗಳಿಗೆ ಅಂಜುವ ಮಗ ನಾನಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ತಿರುಗೇಟುನನಗೆ ಬಿಜೆಪಿ ಹೈಕಮಾಂಡ್ನಿಂದ ಅಥವಾ ಪಕ್ಷದ ಶಿಸ್ತು ಸಮಿತಿಯಿಂದ ಇದುವರೆಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪಷ್ಟಪಡಿಸಿದ್ದಾರೆ. |
![]() | ಕೊನೆಗೂ ಶಾಸಕ ಯತ್ನಾಳ್ಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿಯಿಂದ ನೋಟಿಸ್ಸಚಿವ ಮುರುಗೇಶ್ ನಿರಾಣಿ ಸೇರಿದಂತೆ ಹಲವು ಸ್ವಪಕ್ಷೀಯ ನಾಯಕರ ವಿರುದ್ಧವೇ ತೀವ್ರ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕೊನೆಗೂ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್ ನೀಡಿದೆ. |
![]() | ಬಸವನಗೌಡ ಪಾಟೀಲ ಯತ್ನಾಳ್: ಬಿಜೆಪಿ ಪಾಲಿಗೆ ಬಿಸಿ ತುಪ್ಪ (ಸುದ್ದಿ ವಿಶ್ಲೇಷಣೆ)-ಯಗಟಿ ಮೋಹನ್ 'ಇದು ಗಂಟಲಲ್ಲಿನ ಬಿಸಿ ತುಪ್ಪ, ಉಗಿಯುವಂತಿಲ್ಲ ನುಂಗುವಂತಿಲ್ಲ‘ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಕುರಿತು ಪಕ್ಷದ ಪ್ರಮುಖ ನಾಯಕರೊಬ್ಬರು ಹೇಳಿದ ಮಾತು ಇದು. |
![]() | ಬಸನಗೌಡ ಪಾಟೀಲ್ ಯತ್ನಾಳ್- ಅರುಣ್ ಸಿಂಗ್ ಭೇಟಿ: 15 ನಿಮಿಷ ಗೌಪ್ಯ ಮಾತುಕತೆ; ಬಿಜೆಪಿ ಪಾಳೆಯದಲ್ಲಿ ಕುತೂಹಲ!ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹಾಗೂ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಂಗಳವಾರ ರಾತ್ರಿ ರಹಸ್ಯ ಮಾತುಕತೆ ನಡೆಸಿದ್ದು ತೀವ್ರ ಕುತೂಹಲ ಮೂಡಿಸಿದೆ. |
![]() | 2,500 ಕೋಟಿ ಲಂಚ ಆರೋಪ: ಶಾಸಕರ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆ; ಬಸನಗೌಡ ಪಾಟೀಲ್ ಯತ್ನಾಳ್ ಯೂಟರ್ನ್!ಮುಖ್ಯಮಂತ್ರಿಯಾಗಲು 2,500 ಕೋಟಿ ರೂ. ಸಿದ್ಧವಿಟ್ಟುಕೊಳ್ಳಬೇಕು ಎಂಬುದಾಗಿ ದೆಹಲಿಯಿಂದ ಬಂದ ಕೆಲವರು ಹೇಳಿದ್ದರು' ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಸರಕಾರ ಹಾಗೂ ಬಿಜೆಪಿಗೆ ತೀವ್ರ ಮುಜುಗರಕ್ಕೀಡು ಮಾಡಿದೆ. |
![]() | ಯತ್ನಾಳ್ ಆರೋಪ ಗಂಭೀರ, ಸೂಕ್ತ ತನಿಖೆಯಿಂದ ಸತ್ಯಾಸತ್ಯತೆ ಬಹಿರಂಗವಾಗಲು ಸಾಧ್ಯ: ಸಿದ್ದರಾಮಯ್ಯತಮ್ಮನ್ನು ಮುಖ್ಯಮಂತ್ರಿ ಮಾಡಲು ದೆಹಲಿಯವರು 2,500 ಕೋಟಿ ರೂಪಾಯಿ ಕೇಳಿದ್ದರು ಎಂಬ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಪ್ರತಿಪಕ್ಷ ಕಾಂಗ್ರೆಸ್ ಗೆ ಒಂದು ಹೊಸ ಅಸ್ತ್ರ ಸಿಕ್ಕಂತಾಗಿದೆ. |
![]() | ರಾಜ್ಯಕ್ಕೆ ಬಲಿಷ್ಠ ಹೋಮ್ ಮಿನಿಸ್ಟರ್ ಅಗತ್ಯವಿದೆ ಎಂದು ಜಾಹೀರಾತು ನೀಡಿ: ಬಸನಗೌಡ ಪಾಟೀಲ್ ಯತ್ನಾಳ್ಕರ್ನಾಟಕದಲ್ಲಿ ಸದ್ಯ ಇರುವ ಪರಿಸ್ಥಿತಿಗೆ ಸಮರ್ಥವಾಗಿ ಕಾರ್ಯ ನಿರ್ವಹಿಸಬಲ್ಲ ಸ್ಟ್ರಾಂಗ್ ಹೋಮ್ ಮಿನಿಸ್ಟರ್ ಅವಶ್ಯಕತೆಯಿದೆ ಎಂದು ಬಿಜೆಪಿ ಮುಖಂಡ ಹಾಗೂ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿ ಕಾರಿದ್ದಾರೆ. |