social_icon
  • Tag results for Basavaraj Bommai

ಅಂತರರಾಷ್ಟ್ರೀಯ ಪ್ರವಾಸೋದ್ಯಮ ನಕ್ಷೆಯಲ್ಲಿ ಕೊಡಗಿಗೆ ಸ್ಥಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ

ಅಂತರರಾಷ್ಟ್ರೀಯ ಪ್ರವಾಸೋದ್ಯಮ ನಕ್ಷೆಯಲ್ಲಿ ಕೊಡಗನ್ನು ಸೇರಿಸಲಾಗುವುದು ಮತ್ತು ಅದನ್ನು ಖಚಿತಪಡಿಸಿಕೊಳ್ಳಲು ಯೋಜನೆಗಳನ್ನು ರೂಪಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಹೇಳಿದರು.

published on : 19th March 2023

ಮಹದೇಶ್ವರ ಬೆಟ್ಟದಲ್ಲಿ 108 ಅಡಿ ಎತ್ತರದ ಮಲೈ ಮಹದೇಶ್ವರ ಸ್ವಾಮಿ ಪ್ರತಿಮೆ: ಸಿಎಂ ಬೊಮ್ಮಾಯಿ ಅನಾವರಣ

ಮಹದೇಶ್ವರ ಬೆಟ್ಟದಲ್ಲಿ ನಿರ್ಮಾಣವಾಗಿರುವ ನೂತನ 108 ಅಡಿ ಎತ್ತರದ ಮಲೈ ಮಹದೇಶ್ವರ ಸ್ವಾಮಿ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಅನಾವರಣಗೊಳಿಸಿದರು. ಇದೇ ಸಂದರ್ಭದಲ್ಲಿ ಅವರು ಬೆಳ್ಳಿ ರಥ  ಹಾಗೂ ಇತರೆ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು.

published on : 18th March 2023

ಮಹಿಳೆಯ ಅಳಲಿಗೆ ಸ್ಪಂದಿಸದ, ಕಾಮನ್ ಸೆನ್ಸ್ ಇಲ್ಲದ ಸಿಎಂ ಬೊಮ್ಮಾಯಿ- ಕಾಂಗ್ರೆಸ್ ಟೀಕೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವ ವೇಳೆ ಮಹಿಳೆಯೊಬ್ಬರ ಅಳುವನ್ನು ಕೇಳಿಸಿದರೂ ಕೇಳಿಸದಂತೆ ನಿರ್ಲಕ್ಷಿಸಿದ್ದಾರೆ ಎಂದು ಪ್ರತಿಪಕ್ಷ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

published on : 17th March 2023

ಕಾಂಗ್ರೆಸ್ ಚುನಾವಣಾ ಭರವಸೆಗಳು ಕೇವಲ ವಿಸಿಟಿಂಗ್ ಕಾರ್ಡ್ ಅಷ್ಟೇ! ಸಿಎಂ ಬೊಮ್ಮಾಯಿ!

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಘೋಷಿಸಿರುವ ಭರವಸೆಗಳು ಕೇವಲ ವಿಸಿಟಿಂಗ್ ಕಾರ್ಡ್ ಅಷ್ಟೇ,  ಬೇರೆನೂ ಅಲ್ಲ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ. 

published on : 16th March 2023

ಕೊಪ್ಪಳದಲ್ಲಿ 100 ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆ: ಸಿಎಂ ಬೊಮ್ಮಾಯಿ

ಕೊಪ್ಪಳ ಜಿಲ್ಲೆಯಲ್ಲಿ 100 ಆಹಾರ ಸಂಸ್ಕರಣಾ ಘಟಕ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

published on : 14th March 2023

1.14 ಲಕ್ಷ ಫಲಾನುಭವಿಗಳಿಗೆ ಸರ್ಕಾರ 900 ಕೋಟಿ ರೂ. ಬಿಡುಗಡೆ ಮಾಡಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ವಿವಿಧ ನಿಗಮಗಳ ವತಿಯಿಂದ 1.14 ಲಕ್ಷ ಫಲಾನುಭವಿಗಳಿಗೆ ಸರ್ಕಾರ 900 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ತಿಳಿಸಿದರು.

published on : 12th March 2023

ಅಧಿಕಾರಿಗಳ ಹಣದಾಹಕ್ಕೆ ಬೇಸ್ತು; ಲಂಚ ನೀಡಲು ಹಣವಿಲ್ಲದೆ ದುಡಿಮೆಯ ಎತ್ತನ್ನೇ ಕೊಡಲು ಪುರಸಭೆಗೆ ತಂದ ಹಾವೇರಿ ರೈತ!

ಅಧಿಕಾರಿಗಳ ಹಣದಾಹ ಮಿತಿ ಮೀರಿದ್ದು, ಅಸಹಾಯಕ ರೈತನೊಬ್ಬ ಲಂಚ ನೀಡಲು ಹಣವಿಲ್ಲದ ಕಾರಣ ತನ್ನ ದುಡಿಮೆಯ ಎತ್ತನ್ನೇ ಲಂಚವಾಗಿ ನೀಡಲು ಪುರಸಭೆ ಕಚೇರಿಗೆ ತೆರಳಿದ ಮನಕಲಕುವ ಹಾಗೂ ಆಘಾತಕಾರಿ ಘಟನೆ ಹಾವೇರಿಯಲ್ಲಿ ವರದಿಯಾಗಿದೆ.

published on : 11th March 2023

ಮಂಡ್ಯ ಸಂಸದೆ ಸುಮಲತಾ ಬಿಜೆಪಿಗೆ ಸೇರ್ಪಡೆ?: ಚರ್ಚೆ ನಡೆಸಲಾಗುತ್ತಿದೆ ಎಂದ ಮುಖ್ಯಮಂತ್ರಿ ಬೊಮ್ಮಾಯಿ

ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಮಂಡ್ಯ ಲೋಕಸಭಾ ಸಂಸದೆ, ನಟಿ ಸುಮಲತಾ ಅಂಬರೀಶ್ ಆಡಳಿತಾರೂಢ ಬಿಜೆಪಿ ಸೇರಬಹುದು ಎಂಬ ಊಹಾಪೋಹಗಳ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಈ ಕುರಿತು ಚರ್ಚೆ ನಡೆಸಲಾಗುತ್ತಿದೆ ಎಂದಿದ್ದಾರೆ.

published on : 9th March 2023

ಅಂತಾರಾಷ್ಟ್ರೀಯ ಮಹಿಳಾ ದಿನ: ಸಾಧಕಿಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ ಬೊಮ್ಮಾಯಿ

ಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪುರುಷರನ್ನೊಳಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

published on : 8th March 2023

ಮಂಗಳೂರು ಸ್ಫೋಟದ ಹೊಣೆ ಹೊತ್ತುಕೊಂಡ ಐಎಸ್‌ಕೆಪಿ; ಡಿಕೆ ಶಿವಕುಮಾರ್‌ ವಿರುದ್ಧ ಸಿಎಂ ಬೊಮ್ಮಾಯಿ ಟೀಕೆ

ಮಂಗಳೂರು ಕುಕ್ಕರ್ ಸ್ಫೋಟದ ಹೊಣೆಯನ್ನು ಜಾಗತಿಕ ಭಯೋತ್ಪಾದಕ ಸಂಘಟನೆ ಐಎಸ್‌ಕೆಪಿ ವಹಿಸಿಕೊಂಡ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥ ಡಿ.ಕೆ. ಶಿವಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

published on : 6th March 2023

ಕಾಂಗ್ರೆಸ್ ಕರೆ ನೀಡಿರುವ ಬಂದ್‌ಗೆ ಜನರಿಂದ ಪ್ರತಿಕ್ರಿಯೆ ಸಿಗಲ್ಲ: ಬಸವರಾಜ ಬೊಮ್ಮಾಯಿ

ಭ್ರಷ್ಟಾಚಾರದ ಆರೋಪದ ಮೇಲೆ ಆಡಳಿತಾರೂಢ ಬಿಜೆಪಿ ವಿರುದ್ಧದ ಹೋರಾಟದ ಭಾಗವಾಗಿ ಮಾರ್ಚ್ 9 ರಂದು ಎರಡು ಗಂಟೆಗಳ ಕಾಲ ಬಂದ್‌ಗೆ ಕಾಂಗ್ರೆಸ್ ಕರೆ ನೀಡಿದ್ದು, ವಿರೋಧ ಪಕ್ಷದ ಈ ಕರೆಗೆ ಜನರಿಂದ ಯಾವುದೇ ಪ್ರತಿಕ್ರಿಯೆ ಸಿಗುವುದಿಲ್ಲ. ಸ್ವತಃ ಬಂದ್ (ಮುಚ್ಚಿ ಹೋಗುವ) ಆಗುವ ಅಂಚಿನಲ್ಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದ್ದಾರೆ. 

published on : 6th March 2023

ಶಾಸಕರ ಪುತ್ರನ 'ಲಂಚಾವತಾರ': ಸಿಎಂ ಬೊಮ್ಮಾಯಿ ರಾಜೀನಾಮೆಗೆ ಇದು ಸೂಕ್ತ ಸಮಯ- ಪ್ರಿಯಾಂಕ್ ಖರ್ಗೆ

ಲಂಚ ಸ್ವೀಕರಿಸುವಾಗ ದಾವಣಗೆರೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಬಿಡಬ್ಲ್ಯುಎಸ್ ಎಸ್ ಬಿಯ ಮುಖ್ಯ ಲೆಕ್ಕಾಧಿಕಾರಿ ಮಾಡಾಳ್ ಪ್ರಶಾಂತ್ ಲೋಕಾಯುಕ್ತ ಸಿಬ್ಬಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವುದು ಚುನಾವಣೆ ಹೊಸ್ತಿಲಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಗೆ ಹೊಸ ಅಸ್ತ್ರ ಸಿಕ್ಕಂತಾಗಿದೆ.

published on : 3rd March 2023

ಸಂತ ಶಿಶುನಾಳ ಶರೀಫರ ತತ್ವಪದ ಭಾವಾರ್ಥ ಅರಿಯುವ ಥೀಮ್ ಪಾರ್ಕ್ ನಿರ್ಮಾಣ: ಮುಖ್ಯಮಂತ್ರಿ ಬೊಮ್ಮಾಯಿ

ಸುಕ್ಷೇತ್ರ ಶಿಶುನಾಳ ಗ್ರಾಮದಲ್ಲಿ ಸಂತ ಶಿಶುನಾಳ ಶರೀಫರ ತತ್ವ ಪದಗಳ ಭಾವಾರ್ಥ ಅರಿಯುವ ಥೀಮ್ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

published on : 3rd March 2023

ರಾಹುಲ್ ಗಾಂಧಿ ಕಾಂಗ್ರೆಸ್ ಏಜೆಂಟ್? ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ವಿರುದ್ಧ ಕಾಂಗ್ರೆಸ್ ನಾಯಕರು ಮಾಡಿರುವ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾರಾ ಎಂದು ಮಂಗಳವಾರ ಪ್ರಶ್ನಿಸಿದ್ದಾರೆ. 

published on : 28th February 2023

ಮುಂಬರುವ ವರ್ಷದಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ 2, 000 ಶಾಲಾ ಕೊಠಡಿಗಳ ನಿರ್ಮಾಣ- ಸಿಎಂ ಬೊಮ್ಮಾಯಿ

ಮುಂಬರುವ ವರ್ಷದಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ 2, 000 ಶಾಲಾ ಕೊಠಡಿಗಳ ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

published on : 26th February 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9