- Tag results for Basavaraj Bommai
![]() | ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ಇಲ್ಲ ಬಸವರಾಜ ಬೊಮ್ಮಾಯಿ, ಪುನೀತ್ ರಾಜ್ ಕುಮಾರ್ ಗೆ ಗೌರವ ಡಾಕ್ಟರೇಟ್ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ನಡೆಸುವ ಕುರಿತ ಊಹಾಪೋಹಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದು, ಅವಧಿಪೂರ್ವ ಚುನಾವಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳಿದ್ದಾರೆ. |
![]() | ಉಕ್ರೇನ್ ನಲ್ಲಿ ಮೃತಪಟ್ಟ ವಿದ್ಯಾರ್ಥಿ ನವೀನ್ ನಿವಾಸಕ್ಕೆ ಸಿಎಂ ಬೊಮ್ಮಾಯಿ ಭೇಟಿ, 25 ಲಕ್ಷ ರೂ.ಪರಿಹಾರಯುದ್ಧಪೀಡಿತ ಉಕ್ರೇನ್ ನಲ್ಲಿ ಸೇನಾ ದಾಳಿ ವೇಳೆ ಮೃತಪಟ್ಟಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ನವೀನ್ ನಿವಾಸಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಇಂದು ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. |
![]() | ರಾಜ್ಯದ 694 ವಿದ್ಯಾರ್ಥಿಗಳು ಇನ್ನೂ ಉಕ್ರೇನ್ ನಲ್ಲಿ, ನಾಳೆ ರಾಜ್ಯ ಬಜೆಟ್ ಗೆ ಬೊಮ್ಮಾಯಿ ಸಿದ್ಧ, ರಾಜ್ಯದಲ್ಲಿ ಕೊರೋನಾ ನಿಯಮ ಸಡಿಲಿಕೆನಾಳೆಯ ಬಜೆಟ್ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಇಂದು ಹಣಕಾಸು ಇಲಾಖೆ ಕಾರ್ಯದರ್ಶಿ ಏಕರೂಪ ಕೌರ್, ಜಾಫರ್ ಸೇರಿದಂತೆ ಪ್ರಮುಖ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. |
![]() | ಎಸಿಬಿ ಭರ್ಜರಿ ಬೇಟೆ. 7 ಕೆಜಿ ಚಿನ್ನ. 15 ಲಕ್ಷ ನಗದು ವಶ. ನೀರಿನ ಪೈಪ್, ಬಾತ್ ರೂಂನಲ್ಲೂ ಸಿಕ್ತು ಕಂತೆ ಕಂತೆ ಹಣ!ರಾಜ್ಯದಲ್ಲಿ ಭ್ರಷ್ಟರ ವಿರುದ್ಧ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಭರ್ಜರಿ ಬೇಟೆಯಾಡಿದ್ದಾರೆ. ಒಂದೇ ಮನೆಯಲ್ಲಿ 7 ಕೆಜಿ ಚಿನ್ನ. 15 ಲಕ್ಷ ನಗದನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. |
![]() | ನೀರು ನುಗ್ಗಿದ ಮನೆಗೆ 10000. ಬೊಮ್ಮಾಯಿಗೆ ಮೋದಿ ಕರೆ. ಶ್ರೀರಾಮಸೇನೆ ಸದಸ್ಯರಿಂದ ಮೂತ್ರ ವಿಸರ್ಜಿಸಿ ಪ್ರತಿಭಟನೆ!ರಾಜ್ಯದಲ್ಲಿ ಮಳೆಯಿಂದಾಗಿ ಅಪಾರ ಪ್ರಮಾಣದ ಹಾನಿಯಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಸಿಎಂ ಬೊಮ್ಮಾಯಿ ಅವರಿಗೆ ಕರೆ ಮಾಡಿ ಮಾಹಿತಿ ಪಡೆದರು. ಇನ್ನು ಕೇಂದ್ರದಿಂದ ಎಲ್ಲಾ ರೀತಿಯ ನೆರವು ನೀಡುವ ಭರವಸೆ ನೀಡಿದರು. |
![]() | ಭಾರೀ ಮಳೆಯಿಂದಾಗಿ ಬೆಂಗಳೂರಿನ ಹಲವು ಪ್ರದೇಶಗಳು ಜಲಾವೃತ. ರಸ್ತೆ ದುರಸ್ತಿಗೆ 500 ಕೋಟಿ, ಮನೆ ಹಾನಿಗೆ 1 ಲಕ್ಷ ಪರಿಹಾರ!ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಬೆಂಗಳೂರಿನಲ್ಲಿ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಇನ್ನು ಅತಿವೃಷ್ಠಿ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. |
![]() | ಪುನೀತ್ ರಾಜಕುಮಾರ್ ಗೆ ಮರಣೋತ್ತರ 'ಕರ್ನಾಟಕ ರತ್ನ' ಪ್ರಶಸ್ತಿ ಘೋಷಣೆ! ಕನ್ನಡಪ್ರಭ.ಕಾಮ್ ಸುದ್ದಿಗಳುಅಕಾಲಿಕವಾಗಿ ವಿಧಿವಶರಾದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಗೆ ರಾಜ್ಯ ಸರ್ಕಾರ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದೆ. |
![]() | ನೆಹರೂ ಶ್ರೇಷ್ಠ ನಾಯಕ ಎಂದ ಸಿಎಂ ಬೊಮ್ಮಾಯಿ. ಬೆಂಗಳೂರು ಸೇರಿ ರಾಜ್ಯದಲ್ಲಿ ಮತ್ತೆ ಮೂರು ದಿನ ಭಾರೀ ಮಳೆ: ಕನ್ನಡಪ್ರಭಕಳೆದ ಎರಡು ದಿನಗಳಿಂದ ಸುರಿಯುತ್ತಿದ್ದ ತುಂತುರು ಮಳೆಯ ಹಿನ್ನೆಲೆಯಲ್ಲಿ ಪಕ್ಕದ ಮನೆಯ ಗೋಡೆ ಕುಸಿತಗೊಂಡು ಚನ್ನಕೇಶವ ಮತ್ತು ಮೂರು ತಿಂಗಳ ಸೌಮ್ಯ ಸಾವನ್ನಪ್ಪಿದ್ದಾರೆ. ಇನ್ನು ಮಂಡ್ಯದಲ್ಲಿ 10 ವರ್ಷದ ಬಾಲಕ ಗೋಡೆ ಕುಸಿತಕ್ಕೆ ಬಲಿಯಾಗಿದ್ದಾನೆ. |
![]() | ಕುಖ್ಯಾತ ಸರಣಿ ಹಂತಕ ಉಮೇಶ್ ರೆಡ್ಡಿಗೆ ಗಲ್ಲು ಖಾಯಂ, ಲಂಚ ಸ್ವೀಕರಿಸುತ್ತಿದ್ದ ಟೋಯಿಂಗ್ ಸಿಬ್ಬಂದಿ ಬಂಧನ: ಕನ್ನಡಪ್ರಭಉಡುಪಿಯ ಕೃಷ್ಣ ಮಠದ ಅಷ್ಟಮಠಗಳ ಪೈಕಿ ಒಂದಾಗಿರುವ ಶಿರೂರು ಮಠಕ್ಕೆ ಬಾಲ ಸನ್ಯಾಸಿ ನೇಮಕ ಮಾಡಿರುವುದನ್ನು ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದಿದೆ. ವಿಶ್ವ ಹೃದಯ ದಿನವಾದ ಇಂದು ಬಿರುಸಿನ ನಡಿಗೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾ |