- Tag results for Basavaraj Horatti
![]() | ಪಶ್ಚಿಮ ಶಿಕ್ಷಕರ ಮತಕ್ಷೇತ್ರ ಫಲಿತಾಂಶ: ಬಸವರಾಜ ಹೊರಟ್ಟಿಗೆ ಗೆಲುವು; 8ನೇ ಬಾರಿಗೆ ಮೇಲ್ಮನೆ ಪ್ರವೇಶಶಿಕ್ಷಕರ ಮತಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ಪಶ್ಚಿಮ ಶಿಕ್ಷಕರ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರು ಗೆಲವು ಸಾಧಿಸುವ ಮೂಲಕ 8ನೇ ಬಾರಿಗೆ ಮೇಲ್ಮನೆ ಪ್ರವೇಶಿಸಿದ್ದಾರೆ. |
![]() | ರಾಷ್ಟ್ರ ಲಾಂಛನ ದುರ್ಬಳಕೆ: ಬಸವರಾಜ ಹೊರಟ್ಟಿ ವಿರುದ್ಧ ನೋಟಿಸ್ ಜಾರಿಬಸವರಾಜ ಪಥ ಎಂಬ ಪುಸ್ತಕದ ಮುಖ ಪುಟದ ಮೇಲೆ ರಾಷ್ಟ್ರೀಯ ಲಾಂಛನ ಬಳಸಿದ ಆರೋಪ ಮತ್ತು ಪರಿಷತ್ ಸಭಾಪತಿ ಪೀಠದ ದುರ್ಬಳಕೆ ಮಾಡಿದ ಆರೋಪದ ಮೇಲೆ ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರಿಗೆ ಬೆಳಗಾವಿ ಪ್ರಾದೇಶಿಕ ಆಯುಕ್ತರು ನೋಟಿಸ್ ಜಾರಿ ಮಾಡಿದ್ದಾರೆಂದು ತಿಳಿದುಬಂದಿದೆ. |
![]() | ಪರಿಷತ್ ಚುನಾವಣೆಗೆ ಅಭ್ಯರ್ಥಿ ಘೋಷಿಸದ ಬಿಜೆಪಿ: 8ನೇ ಬಾರಿಗೆ ಬಸವರಾಜ ಹೊರಟ್ಟಿ ಆಯ್ಕೆ ಮಾಡಲು ಶಿಕ್ಷಕರ ಪ್ರತಿಜ್ಞೆ!ಬಸವರಾಜ ಹೊರಟ್ಟಿ ಅವರನ್ನು ವಿಧಾನ ಪರಿಷತ್ತಿನ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಎಂಟನೇ ಬಾರಿಗೆ ಆಯ್ಕೆ ಮಾಡುವುದಾಗಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಆಶ್ರಯದಲ್ಲಿ ಶಿಕ್ಷಕರು ಪ್ರತಿಜ್ಞೆ ಮಾಡಿದ್ದಾರೆ. |
![]() | ಸಭಾಪತಿಯಾಗಿ ಬಸವರಾಜ ಹೊರಟ್ಟಿ ಬಿಜೆಪಿ ಸೇರ್ತೀನಿ ಅನ್ನೋದು ಮಹಾ ಅಪರಾಧ: ಬಿಕೆ ಹರಿಪ್ರಸಾದ್ಸಭಾಪತಿ ಬಸವರಾಜ ಹೊರಟ್ಟಿಯವರು ಮೇಲ್ಮನೆ ಗೌರವ ಕಾಪಾಡಿಲ್ಲ ಸಭಾಪತಿಯಾಗಿ ಬಿಜೆಪಿ ಪಕ್ಷ ಸೇರ್ತೀನಿ ಅನ್ನೋದು ಮಹಾ ಅಪರಾಧ, ತಕ್ಷಣವೇ ಸಭಾಪತಿ ಹುದ್ದೆಗೆ ರಾಜೀನಾಮೆ ಕೊಡಲಿ ಎಂದು ಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಒತ್ತಾಯಿಸಿದರು. |
![]() | ಬಿಜೆಪಿ ಸೇರ್ಪಡೆ ಬಗ್ಗೆ ಎಂದಿಗೂ ಆಲೋಚಿಸಿರಲಿಲ್ಲ: ಬಸವರಾಜ ಹೊರಟ್ಟಿಬಿಜೆಪಿ ಸೇರುವ ಯೋಚನೆಯೇ ಇರಲಿಲ್ಲ. ಆದರೆ ಅನಿವಾರ್ಯ ಸಂದರ್ಭಗಳು ಮತ್ತು ಚುನಾವಣೆಗೆ ಮುನ್ನ ನನ್ನ ಮತದಾರರ ಪ್ರತಿಕ್ರಿಯೆ ನನ್ನ ಮನಸ್ಸನ್ನು ಬದಲಾಯಿಸುವಂತೆ ಮಾಡಿತು. ಬಿಜೆಪಿ ಸೇರ್ಪಡೆಯಿಂದ ದೀರ್ಘಾವಧಿ ರಾಜಕೀಯ ಲಾಭದ ನಿರೀಕ್ಷೆ ಇಟ್ಟುಕೊಂಡಿಲ್ಲ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಬುಧವಾರ ಹೇಳಿದ್ದಾರೆ. |
![]() | ಜೆಡಿಎಸ್ ತೊರೆದು ಬಿಜೆಪಿ ಸೇರಿದ ಬಸವರಾಜ ಹೊರಟ್ಟಿ: ಶೀಘ್ರವೇ ಪರಿಷತ್ ಉಪಸಭಾಪತಿ ಸ್ಥಾನಕ್ಕೆ ರಾಜಿನಾಮೆವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಂಗಳವಾರ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದಾರೆ. ತಾಜ್ ವೆಸ್ಟೆಂಡ್ ಹೋಟೆಲ್ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೊರಟ್ಟಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. |
![]() | ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ತಕ್ಷಣ ನೆರವಿಗೆ ಬಂದ ಹೊರಟ್ಟಿಚಿತ್ರದುರ್ಗ ಜಿಲ್ಲೆಯ ಭರಮಸಾಗರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿತ್ತು. ಕುಲಕುಂಟೆ ಗ್ರಾಮದ ಬಳಿ ನಡೆದ ಈ ಅಪಘಾತದಲ್ಲಿ ಕಾರೊಂದು ರಸ್ತೆ ವಿಭಜಕಕ್ಕೆ ಬಡಿದು ನಾಲ್ವರು ತೀವ್ರವಾಗಿ ಗಾಯಗೊಂಡಿದ್ದರು. ಈ ವೇಳೆ ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ಸಾಗಿಸುವಲ್ಲಿ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ನೆರವಾಗಿದ್ದಾರೆ. |
![]() | ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಅಭ್ಯರ್ಥಿ ನಾನೇ, ಹೊರಟ್ಟಿ ಅಲ್ಲ: ಮೋಹನ ಲಿಂಬಿಕಾಯಿಸಭಾಪತಿ ಸ್ಥಾನದಲ್ಲಿದ್ದು ಬಿಜೆಪಿ ಸೇರುತ್ತೇನೆ ಎಂದು ಹೇಳಿರುವ ಬಸವರಾಜ ಹೊರಟ್ಟಿಯವರ ಹೇಳಿಕೆ ಕಾನೂನು ಹಾಗೂ ಸಂವಿಧಾನ ಬಾಹಿರವಾಗಿದೆ. ಪಕ್ಷ ಸೇರಿ ಅಭ್ಯರ್ಥಿಯಾಗುತ್ತೇನೆ ಎಂದಿರುವುದು ಹೊರಟ್ಟಿಯವರ ಸ್ವಯಂ ಹೇಳಿಕೆ ಅಷ್ಟೇ... |
![]() | ಸಭಾಪತಿ ಬಸವರಾಜ ಹೊರಟ್ಟಿ ವಿರುದ್ಧ ಪ್ರಕರಣ; ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ ವಿಷಯ ವಿಧಾನಪರಿಷತ್ನಲ್ಲಿ ಗುರುವಾರ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಯಿತು |
![]() | ಸರ್ಕಾರಿ ನೌಕರರಿಗೆ ರಾಜಸ್ಥಾನ ಮಾದರಿಯಲ್ಲಿ ಹಳೆ ಪಿಂಚಣಿ ಯೋಜನೆ ಜಾರಿ ಮಾಡಿ: ಬಸವರಾಜ ಹೊರಟ್ಟಿರಾಜಸ್ಥಾನ ಸರ್ಕಾರವು ಬುಧವಾರ ಮಂಡಿಸಿದ ಆಯವ್ಯಯ ಪತ್ರದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆಯನ್ನು ಮುಂದುವರಿಸುವ ದಿಟ್ಟ ನಿರ್ಧಾರ ತೆಗೆದುಕೊಳ್ಳುವ... |
![]() | ಬಿಜೆಪಿ ಸೇರ್ಪಡೆ ಊಹಾಪೋಹ ತಳ್ಳಿಹಾಕಿದ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿವಿಧಾನಪರಿಷತ್ ಸಭಾಪತಿ ಹಾಗೂ ಜೆಡಿಎಸ್ ಹಿರಿಯ ಶಾಸಕ ಬಸವರಾಜ ಹೊರಟ್ಟಿ ಅವರು ಬಿಜೆಪಿ ಸೇರುವ ಸಾಧ್ಯತೆಯನ್ನು ಶನಿವಾರ ತಳ್ಳಿ ಹಾಕಿದ್ದು, ಈ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಹೇಳಿದ್ದಾರೆ. |
![]() | ಬಸವರಾಜ ಹೊರಟ್ಟಿ ವಿರುದ್ಧದ ಜಾತಿ ನಿಂದನೆ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆ, ಸಭಾಪತಿ ನಿರಾಳಜಾತಿ ನಿಂದನೆ ಆರೋಪ ಸಂಬಂಧ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ವಿರುದ್ಧದ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಸೋಮವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. |
![]() | ಪ್ರತಿಪಕ್ಷಗಳ ನಡವಳಿಕೆಯಿಂದ ನೋವಾಗಿ ರಾಜೀನಾಮೆಗೆ ಮುಂದಾಗಿದ್ದೆ: ಸಭಾಪತಿ ಬಸವರಾಜ ಹೊರಟ್ಟಿಪರಿಷತ್ನಲ್ಲಿ ಶುಕ್ರವಾರ ಪ್ರತಿಪಕ್ಷಗಳು ನಡೆದುಕೊಂಡ ರೀತಿ ನನಗೆ ನೋವುಂಟು ಮಾಡಿತ್ತು. ಹೀಗಾಗಿ, ರಾಜೀನಾಮೆಗೆ ಮುಂದಾಗಿದ್ದೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಶನಿವಾರ ಹೇಳಿದ್ದಾರೆ. |
![]() | ಪರಿಷತ್ತಿನಲ್ಲಿ ಉತ್ತರ ಕರ್ನಾಟಕ ಸಮಸ್ಯೆ ಬಗ್ಗೆ ಸಮಗ್ರ ಚರ್ಚೆಯಾಗಿದೆ: ಸಭಾಪತಿಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ವಿಧಾನ ಪರಿಷತ್ ಕಲಾಪ ಯಶಸ್ವಿಯಾಗಿದೆ ನಡೆದಿದೆ. ಸಾಕಷ್ಟು ವಿಷಯಗಳ ಚರ್ಚೆಯಾಗಿದ್ದು, ನಿರೀಕ್ಷಿತ ಗುರಿ ತಲುಪಿದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ. |
![]() | ನಾಳೆ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚೆ: ಸಭಾಪತಿ ಬಸವರಾಜ ಹೊರಟ್ಟಿ ತೀರ್ಮಾನನಾಳೆ ಬೆಳಗ್ಗೆ 10-30ಕ್ಕೆ ವಿಧಾನಮಂಡಲ ಅಧಿವೇಶನವನ್ನು ಆರಂಭಿಸಲಾಗುತ್ತದೆ. ಮೊದಲ ಒಂದು ಗಂಟೆ ಪ್ರಶ್ನೋತ್ತರಗಳಿಗೆ ಅವಕಾಶ ಕಲ್ಪಿಸಿ, ನಂತರ ಇಡೀ ದಿನದ ಕಲಾಪವನ್ನು ಉತ್ತರ ಕರ್ನಾಟಕ ಭಾಗದಲ್ಲಿ ಸಮಸ್ಯೆಗಳನ್ನು ಚರ್ಚಿಸಲು ಮೀಸಲಿಡಲಾಗಿದೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು. |