social_icon
  • Tag results for Belagavi

ಬೆಳಗಾವಿ: ಕನ್ನಡ ಬಾವುಟ ಬೀಸುತ್ತಿದ್ದ ಯುವಕನ ಮೇಲೆ ಅಪರಿಚಿತ ಗುಂಪಿನಿಂದ ಹಲ್ಲೆ

ಕುಂದಾನಗರಿ ಬೆಳಗಾವಿ ನಗರದಲ್ಲಿ ಗುರುವಾರ ಸಂಜೆ ನಡೆದ ರಾಮನವಮಿ ಮೆರವಣಿಗೆ ವೇಳೆ ಕನ್ನಡ ಬಾವುಟ ಹಾರಿಸುತ್ತಿದ್ದ ಯುವಕನೊಬ್ಬನಿಗೆ ಅಪರಿಚಿತ ಗುಂಪೊಂದು ಹಲ್ಲೆ ನಡೆಸಿದೆ.

published on : 31st March 2023

ಬೆಳಗಾವಿ ರಿಂಗ್ ರೋಡ್ ಯೋಜನೆ ಕಾಮಗಾರಿ ಜಿಆರ್ ಇನ್‌ಫ್ರಾ ಲಿಮಿಟೆಡ್‌ ಪಾಲು!

ಬೆಳಗಾವಿ ನಗರಕ್ಕೆ 4/6 ಲೇನ್ ಬೈಪಾಸ್ ರಸ್ತೆ ನಿರ್ಮಾಣಕ್ಕಾಗಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ (ಎನ್‌ಎಚ್‌ಎಐ) ರಿಂಗ್ ರೋಡ್ ಯೋಜನೆಯನ್ನು ಜಿಆರ್ ಇನ್‌ಫ್ರಾಪ್ರಾಜೆಕ್ಟ್ಸ್ ಕಂಪನಿಗೆ ನೀಡಲಾಗಿದ್ದು, ನಿಗದಿತ ದಿನಾಂಕದಿಂದ 912 ದಿನಗಳಲ್ಲಿ ಯೋಜನೆಯ ಕೆಲಸವನ್ನು ಪೂರ್ಣಗೊಳಿಸಲು ಗಡುವು ನೀಡಲಾಗಿದೆ.

published on : 31st March 2023

ಬೆಳಗಾವಿಯ ಕಾಗವಾಡ ಚೆಕ್ ಪೋಸ್ಟ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 70 ಲಕ್ಷ ರೂ. ದಾಖಲೆರಹಿತ ಹಣ ವಶ

ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿ ನೀತಿ ಸಂಹಿತೆ ಜಾರಿಯಲ್ಲಿದೆ. ರಾಜ್ಯದ ಎಲ್ಲ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.

published on : 30th March 2023

ಬೆಳಗಾವಿಯಲ್ಲಿ 11ನೇ ಶತಮಾನದ ತೀರ್ಥಂಕರರ ಪ್ರತಿಮೆ ಪತ್ತೆ!

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ 11ನೇ ಶತಮಾನದ ಜೈನ ತೀರ್ಥಂಕರ ಶ್ರೀ ಪಾರ್ಶ್ವನಾಥರ ಮೂರ್ತಿ ಪತ್ತೆಯಾಗಿದೆ. ಹೆಬ್ಬಾಳ ಗ್ರಾಮದ ಜೈನ ಮಂದಿರದ ಬಳಿ ಅಡಿಪಾಯ ಕಾಮಗಾರಿ ನಡೆಯುತ್ತಿರುವಾಗ ಈ ಪ್ರತಿಮೆ ಪತ್ತೆಯಾಗಿದೆ

published on : 29th March 2023

ಹಿಂಡಲಗಾ ಜೈಲಿನಿಂದ ನಿತಿನ್ ಗಡ್ಕರಿಗೆ ಬೆದರಿಕೆ ಹಾಕಿದ್ದ ಕೈದಿಯನ್ನು ಮಹಾರಾಷ್ಟ್ರಕ್ಕೆ ಕರೆದೊಯ್ದ ನಾಗ್ಪುರ ಪೊಲೀಸರು

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಕರೆ ಮಾಡಿದ್ದ ಜಯೇಶ್ ಕಾಂತ ಅಲಿಯಾಸ್ ಜಯೇಶ್ ಪೂಜಾರಿ ಎಂಬಾತನನ್ನು ಹೆಚ್ಚಿನ ವಿಚಾರಣೆಗಾಗಿ ನಾಗ್ಪುರ ಪೊಲೀಸರು ಮಂಗಳವಾರ ಹಿಂಡಲಗಾ ಜೈಲಿನಿಂದ ಮಹಾರಾಷ್ಟ್ರಕ್ಕೆ ಕರೆದೊಯ್ದಿದ್ದಾರೆ.

published on : 29th March 2023

ಬೆಳಗಾವಿ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 9.60 ಲಕ್ಷ ರೂ. ಮೌಲ್ಯದ ಬೆಳ್ಳಿ ಆಭರಣ ವಶಕ್ಕೆ

ಪಟ್ಟಣದ ಕಾಗವಾಡ-ಗಣೇಶವಾಡಿ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ .60 ಲಕ್ಷ ರೂ. ಮೌಲ್ಯದ ಬೆಳ್ಳಿ ಆಭರಣಗಳನ್ನು ಪೊಲೀಸರು ಭಾನುವಾರ ವಶಕ್ಕೆ ಪಡೆದುಕೊಂಡಿದ್ದಾರೆ.

published on : 27th March 2023

ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಟಿಕೆಟ್ ಗಾಗಿ ಬಿಜೆಪಿ ಲಿಂಗಾಯತ ನಾಯಕರ ರೇಸ್: ಕಾದು ನೋಡುವ ತಂತ್ರಕ್ಕೆ ಕಾಂಗ್ರೆಸ್ ಶರಣು!

ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳನ್ನು ನಿರ್ಧರಿಸುವುದು ಕಾಂಗ್ರೆಸ್ ಮತ್ತು ಬಿಜೆಪಿಗೆ ತಲೆನೋವಾಗಿ ಪರಿಣಮಿಸಿದೆ. ಲಿಂಗಾಯತ ಅಭ್ಯರ್ಥಿಗಳು, ಮೂರು ಲಕ್ಷ ಮತದಾರರ ಪೈಕಿ 80,000 ಲಿಂಗಾಯತ ಮತದಾರರನ್ನು ಒಳಗೊಂಡಿರುವುದರಿಂದ ಬಿಜೆಪಿ ಟಿಕೆಟ್‌ಗಾಗಿ ಕಿತ್ತಾಟ ನಡೆಸುತ್ತಿದ್ದಾರೆ.

published on : 27th March 2023

ಬೆಳಗಾವಿ: 8 ಜನರ ಮೇಲೆ ಬೀದಿ ನಾಯಿ ದಾಳಿ

ಗಡಿ ಜಿಲ್ಲೆ ಬೆಳಗಾವಿಯಲ್ಲಿ 8 ಜನರ ಮೇಲೆ ಬೀದಿ ನಾಯಿಯೊಂದು ದಾಳಿ ಮಾಡಿದ್ದು, ಪಾಲಿಕೆ ಅಧಿಕಾರಿಗಳ ವಿರುದ್ಧ ಜನ ಹಿಡಿ ಶಾಪ ಹಾಕುತ್ತಿದ್ದಾರೆ.

published on : 26th March 2023

ದೀರ್ಘದಂಡ ನಮಸ್ಕಾರ ಮಾಡುತ್ತಿದ್ದ ಯುವತಿ ಮೇಲೆ ಕಾರು ಹರಿದು ಸಾವು

ಜಾತ್ರೆ ನಿಮಿತ್ತ ದೇವರಿಗೆ ದೀರ್ಘದಂಡ ನಮಸ್ಕಾರ ಮಾಡುತ್ತಿದ್ದ ಯುವತಿ ಮೇಲೆ ಕಾರು ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಗಾವಿಯಲ್ಲಿ ನಡೆದಿದೆ.

published on : 23rd March 2023

ಮರೀಚಿಕೆಯಾದ ಮೂಲಭೂತ ಸೌಕರ್ಯ: ಭೀಮಗಡ ಅಭಯಾರಣ್ಯ ವಾಸಿಗಳಿಂದ ಚುನಾವಣೆ ಬಹಿಷ್ಕಾರ ಎಚ್ಚರಿಕೆ

ಮೂಲಭೂತ ಸೌಕರ್ಯ ದೊರಯದೆ ಬೇಸತ್ತು ಹೋಗಿರುವಭೀಮಗಡ ವನ್ಯಜೀವಿ ಅಭಯಾರಣ್ಯ (ಬಿಡಬ್ಲ್ಯುಎಸ್) ಆವರಣದಲ್ಲಿರುವ ಕುಗ್ರಾಮಗಳ ಗ್ರಾಮಸ್ಥರು, ಬೇಡಿಕೆಗಳ ನಿರ್ಲಕ್ಷಿಸಿದ್ದೇ ಆದರೆ, ಮುಂಬರುವ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

published on : 21st March 2023

ಸುರೇಶ್ ಅಂಗಡಿಗೆ 'ಮರಣೋತ್ತರ ಗೌರವ ಡಾಕ್ಟರೇಟ್'

ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಮಾಜಿ ಕೇಂದ್ರ ಸಚಿವ ದಿವಂಗತ ಸುರೇಶ್ ಅಂಗಡಿ ಅವರಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದು, ಅವರ ಪತ್ನಿ ಮತ್ತು ಸಂಸದೆ ಮಂಗಳಾ ಅಂಗಡಿ ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿದರು.

published on : 20th March 2023

25 ವರ್ಷಗಳಲ್ಲಿ ಅಗ್ರ 5 ರಾಷ್ಟ್ರಗಳಲ್ಲಿ ಭಾರತ: ವಿದ್ಯಾರ್ಥಿಗಳಿಗೆ ರಾಜ್ಯಪಾಲ ಗೆಹ್ಲೋಟ್ ಕರೆ

ಇಂದು ಉನ್ನತ ಶಿಕ್ಷಣವನ್ನು ಬಯಸುವ ವಿದ್ಯಾರ್ಥಿಗಳು ದೇಶದ ಬಗ್ಗೆ ತಮ್ಮ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ಅರ್ಥಮಾಡಿಕೊಳ್ಳಬೇಕಿದ್ದು, ಅವಕಾಶಗಳನ್ನು ಬಳಸಿಕೊಳ್ಳುವ ಮೂಲಕ, ಭಾರತವು ಸ್ವಾತಂತ್ರ್ಯದ ಶತಮಾನೋತ್ಸವವನ್ನು ಆಚರಿಸುವ ವೇಳೆಗೆ ವಿಶ್ವದ ಐದು ಪ್ರಬಲ ರಾಷ್ಟ್ರಗಳಲ್ಲಿ ದೇಶವನ್ನು ಇರಿಸಲು ಕೆಲಸ ಮಾಡೋಣ" ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.

published on : 20th March 2023

ಭಾರತ ಆಯ್ದ ಎರಡು-ಮೂರು ಮಂದಿಗೆ ಸೇರಿದ್ದಲ್ಲ, ಎಲ್ಲರಿಗೂ ಸೇರಿದ್ದು: ಬೆಳಗಾವಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ಈ ದೇಶ ಎಲ್ಲರಿಗೂ ಸೇರಿದ್ದು, ಯಾರೋ 2ರಿಂದ 3 ಮಂದಿಗೆ ಸೇರಿದ್ದಲ್ಲ ಅಥವಾ ಅದಾನಿಯವರದ್ದಲ್ಲ. ಬಿಜೆಪಿಯ ಮಿತ್ರರಾದ ಆಯ್ದ ಜನರಿಗೆ ಎಲ್ಲಾ ಲಾಭಗಳು ಸಿಗುತ್ತಿವೆ. ಇದುವೇ ಭ್ರಷ್ಟಾಚಾರಕ್ಕೆ ಕಾರಣ. ಕರ್ನಾಟಕದ ಸರ್ಕಾರವು ದೇಶದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. 

published on : 20th March 2023

ರಾಮರಾಜ್ಯ ತರುವುದಾಗಿ ಮೋದಿಯವರು ಹೇಳಿ ರಾವಣರಾಜ್ಯ ತಂದರು, ಸ್ವರ್ಗ ತೋರಿಸುವುದಾಗಿ ನರಕ ತೋರಿಸಿದರು!

ದಿನದಿಂದ ದಿನಕ್ಕೆ ಚುನಾವಣಾ ಕಣ ರಂಗೇರುತ್ತಿದೆ. ಕಿತ್ತೂರು ಕರ್ನಾಟಕದ ಬೆಳಗಾವಿಯಿಂದ ರಾಹುಲ್ ಗಾಂಧಿ‌ ಚುನಾವಣಾ ರಣಕಹಳೆ ಮೊಳಗಿಸಿದ್ದು, ಸಮಾವೇಶದಲ್ಲಿ ಭಾಗಿಯಾಗಿದ್ದಾರೆ. 

published on : 20th March 2023

ಟಿಪ್ಪು ಸಾವಿನ ಬಗ್ಗೆ ಹೊಸದಾಗಿ ಇತಿಹಾಸ ಸೃಷ್ಟಿ: ಬಿಜೆಪಿ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ

ಊರಿಗೌಡ ಮತ್ತು ನಂಜೇಗೌಡ ಎಂಬ ಐತಿಹಾಸಿಕ ಪಾತ್ರಗಳನ್ನು ಹೊಸದಾಗಿ ಸೃಷ್ಟಿಸಿ, ಅವರು ಮೈಸೂರು ದೊರೆ ಟಿಪ್ಪು ಸುಲ್ತಾನ್ ಅವರನ್ನು ಕೊಂದಿದ್ದಾರೆ ಎಂದು ಪ್ರಚಾರ ಮಾಡುತ್ತಿರುವ ಆಡಳಿತಾರೂಢ ಬಿಜೆಪಿ ನಾಯಕರ ವಿರುದ್ಧ ರಾಜ್ಯ ಕಾಂಗ್ರೆಸ್ ಸೋಮವಾರ ತೀವ್ರ ವಾಗ್ದಾಳಿ ನಡೆಸಿದೆ.

published on : 20th March 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9