- Tag results for Belagavi
![]() | ಮುರಿದ ದೇವರ ಮೂರ್ತಿ, ಒಡೆದ ದೇವರ ಫೋಟೋಗಳ ವೈಜ್ಞಾನಿಕ ವಿಲೇವಾರಿ; ಬೆಳಗಾವಿ ಮೂಲದ ವೀರೇಶ್ ಹಿರೇಮಠ ವಿಶಿಷ್ಠ ಕಾರ್ಯಮನೆಗೆ ಒಳಿತಾಗಲಿ ಎಂದು ದೇವರ ಮೂರ್ತಿ, ಫೋಟೋಗಳನ್ನು ಇಟ್ಟು ಪೂಜೆ ಮಾಡುವುದು ಭಾರತದಲ್ಲಿ ಸಾಮಾನ್ಯ. ಈ ಮೂರ್ತಿ ಹಾಗೂ ಫೋಟೋಗಳಿಗೆ ಸಾಕಷ್ಟು ಭಕ್ತಿ-ಭಾವದಿಂದ ಪೂಜೆ ಮಾಡಲಾಗುತ್ತದೆ... |
![]() | ಬೆಳಗಾವಿ ಬಳಿ ಅಪಘಾತ: ಮೃತರ ಕುಟುಂಬಗಳಿಗೆ ತಲಾ ರೂ. 5 ಲಕ್ಷ ಪರಿಹಾರ ಪ್ರಕಟಿಸಿದ ಸಿಎಂ ಬೊಮ್ಮಾಯಿಬೆಳಗಾವಿ ಬಳಿ ಇಂದು ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. |
![]() | ಬೆಳಗಾವಿ: ಬೆಳಂಬೆಳಿಗ್ಗೆ ಭೀಕರ ಅಪಘಾತ, ಕ್ರೂಸರ್ ಪಲ್ಟಿಯಾಗಿ ಸ್ಥಳದಲ್ಲೇ ಏಳು ಜನರ ದುರ್ಮರಣಬೆಳಗಾವಿ ಬಳಿ ಬೆಳಂಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದೆ. ಕ್ರೂಸರ್ ಪಲ್ಟಿಯಾಗಿ ಏಳು ಜನರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕಣಬರಗಿ ಸಮೀಪ ಈ ದುರ್ಘಟನೆ ಸಂಭವಿಸಿದೆ. |
![]() | ಮೂಡಲಗಿ ಚರಂಡಿಯಲ್ಲಿ ಭ್ರೂಣ ಪತ್ತೆ ಪ್ರಕರಣ: ಆಸ್ಪತ್ರೆ ಸೀಲ್ಮೂಡಲಗಿ ಪಟ್ಟಣದ ಚರಂಡಿಯಲ್ಲಿ ಭ್ರೂಣ ಪತ್ತೆಯಾದ ಒಂದು ದಿನದ ನಂತರ ಸಂಬಂಧಪಟ್ಟ ಅಧಿಕಾರಿಗಳು ಶನಿವಾರ ಆಸ್ಪತ್ರೆ ಹಾಗೂ ಸ್ಕ್ಯಾನಿಂಗ್ ಸೆಂಟರ್'ನ್ನು ಸೀಲ್ ಮಾಡಿದ್ದಾರೆ. |
![]() | ಬೆಳಗಾವಿಯ ಮೂಡಲಗಿ ಬಳಿ ಚರಂಡಿಯಲ್ಲಿ 7 ಭ್ರೂಣಗಳು ಪತ್ತೆ!ಬೆಳಗಾವಿ ಸಮೀಪದ ಮೂಡಲಗಿಯ ಸೇತುವೆ ಬಳಿಯ ತೆರೆದ ಚರಂಡಿಯಲ್ಲಿ ಐದು ಚಿಕ್ಕ ಡಬ್ಬಿಗಳಲ್ಲಿ ಏಳು ಭ್ರೂಣಗಳು ಶುಕ್ರವಾರ ತೇಲಿ ಬಂದಿದ್ದು, ಇದನ್ನು ಕಂಡ ಜನರು ಬೆಚ್ಚಿ ಬಿದ್ದಿದ್ದಾರೆ. |
![]() | ಬೆಳಗಾವಿ: ತೀರ್ಥ ಕುಡಿಯುವಾಗ ಬಾಲಕೃಷ್ಣನನ್ನೆ ನುಂಗಿದ ಭಕ್ತ; ಗಂಟಲಿನ ಶಸ್ತ್ರ ಚಿಕಿತ್ಸೆ ಮಾಡಿ ಮೂರ್ತಿ ತೆಗೆದ ವೈದ್ಯ!ವ್ಯಕ್ತಿಯೊಬ್ಬರು ತೀರ್ಥ ಸೇವನೆ ವೇಳೆ ಬಾಲಕೃಷ್ಣನ ಲೋಹದ ಮೂರ್ತಿಯನ್ನು ನುಂಗಿರುವ ವಿಲಕ್ಷಣ ಘಟನೆ ಬೆಳಗಾವಿಯಲ್ಲಿ ನಡೆದಿದೆ. |
![]() | 2024ರ ಚುನಾವಣೆ ನಂತರ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ; ಸಚಿವ ಉಮೇಶ್ ಕತ್ತಿ2024ರ ಚುನಾವಣೆ ನಂತರ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ ಎಂದು ಸಚಿವ ಉಮೇಶ್ ಕತ್ತಿ ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದ್ದಾರೆ. |
![]() | ಬೆಳಗಾವಿ: ಮಗನ ಪ್ರಾಣ ಉಳಿಸುವಂತೆ ಏಸುವಿನ ಮೊರೆ; ಶಿಲುಬೆ ಮುಂದೆ ಮಗುವನ್ನು ಮಲಗಿಸಿದ ದಂಪತಿಮಿದುಳು ಜ್ವರದಿಂದ ಬಳಲುತ್ತಿರುವ ಮಗನನ್ನು ಕಾಪಾಡುವಂತೆ ಕೋರಿ ನಂದಗಡದ ದಂಪತಿಯೊಬ್ಬರು ಏಸುವಿನ ಮೊರೆಹೋಗಿದ್ದಾರೆ. |
![]() | ಬೆಳಗಾವಿ: ಕೊಲೆ ಆರೋಪಿ ಕಾಲಿಗೆ ಗುಂಡಿಟ್ಟು ಬಂಧಿಸಿದ ಪೊಲೀಸರುಬೆಳಗಾವಿ ಪೊಲೀಸರು ಇಂದು ಬೆಳಗ್ಗೆ ಕೊಲೆ ಆರೋಪಿಯೊಬ್ಬನ ಕಾಲಿಗೆ ಗುಂಡಿಟ್ಟು ಬಂಧಿಸಿದ್ದಾರೆ. ವಿಶಾಲಸಿಂಗ್ ಚವ್ಹಾಣ್ ಬಂಧಿತ ಆರೋಪಿ. |
![]() | ದೇವಾಲಯ ವಿಚಾರಕ್ಕೆ ಬೆಳಗಾವಿಯಲ್ಲಿ ಭುಗಿಲೆದ್ದ ಹಿಂಸಾಚಾರ: ಓರ್ವನ ಹತ್ಯೆ, ಹಲವು ವಾಹನಗಳಿಗೆ ಬೆಂಕಿತಾಲೂಕಿನ ಗೌಂಡವಾಡದಲ್ಲಿ ದೇವಸ್ಥಾನ ವಿಚಾರಕ್ಕೆ ಸಂಬಂಧಿಸಿದಂತೆ ಶನಿವಾರ ತಡರಾತ್ರಿ ಓರ್ವ ವ್ಯಕ್ತಿಯ ಕೊಲೆಯಾಗಿದ್ದು, ಗ್ರಾಮದಲ್ಲಿ ಘರ್ಷಣೆ ಸಂಭವಿಸಿದೆ. ಈ ವೇಳೆ ನಡೆದ ಹಿಂಸಾಚಾರದಲ್ಲಿ ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು, ಕಲ್ಲು ತೂರಾಟ ನಡೆದಿದೆ ಎಂದು ತಿಳಿದುಬಂದಿದೆ. |
![]() | ಬೆಳಗಾವಿ: ಇಬ್ಬರನ್ನು ಕೊಲೆ ಮಾಡಿದ್ದ ಮೂವರು ಅಪರಾಧಿಗಳಿಗೆ ಮರಣದಂಡನೆ2013ರಲ್ಲಿ ದಂಪತಿಯನ್ನು ಹತ್ಯೆಗೈದಿದ್ದ ಬೆಳಗಾವಿ ತಾಲೂಕಿನ ಮೂವರಿಗೆ ಗಲ್ಲು ಚಿಕ್ಕೋಡಿಯ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಶಿಕ್ಷೆ ವಿಧಿಸಿ ಬುಧವಾರ ತೀರ್ಪು ನೀಡಿದೆ. |
![]() | 5 ಬಾರಿ ಶಾಸಕ, ಒಮ್ಮೆ ಸಂಸದರಾಗಿ ಆಯ್ಕೆಯಾಗಿದ್ದ ಪ್ರಕಾಶ್ ಹುಕ್ಕೇರಿಗೆ ಪರಿಷತ್ ಚುನಾವಣೆಯಲ್ಲಿ ಭರ್ಜರಿ ಗೆಲುವು!ಐದು ಬಾರಿ ಶಾಸಕರಾಗಿ, ಒಮ್ಮೆ ಸಂಸದರಾಗಿ ತಮ್ಮ ಕ್ಷೇತ್ರದಲ್ಲಿ ಮಾಡಿದ್ದ ಅಭಿವೃದ್ಧಿ ಕೆಲಸಗಳು ವಾಯವ್ಯ ಶಿಕ್ಷಕರ ಕ್ಷೇತ್ರದ ಎಂಎಲ್ಸಿ ಚುನಾವಣೆಯಲ್ಲಿ ಸುಲಭವಾಗಿ ಗೆಲ್ಲಲು ಸಹಕಾರಿಯಾಯಿತು ಎಂದು ಪ್ರಕಾಶ್ ಹುಕ್ಕೇರಿ ಹೇಳಿದ್ದಾರೆ. |
![]() | ಕಮಾಂಡೊ ಸುಬೇದಾರ್ ಮೇಜರ್ ಸಿಂಗ್ ನಾಪತ್ತೆ ಪ್ರಕರಣ: ತಂಡ ರಚಿಸಿ, ಹುಡುಕಾಟ ತೀವ್ರಗೊಳಿಸಿದ ಪೊಲೀಸರುಜೂನ್ 11 ರಂದು ಬೆಳಗಾವಿಯಿಂದ ನಿಗೂಢವಾಗಿ ನಾಪತ್ತೆಯಾಗಿರುವ ಕಮಾಂಡೋ ಸುಬೇದಾರ್ ಮೇಜರ್ ಸಿಂಗ್ ಪತ್ತೆಗೆ ಪೊಲೀಸರು ತಂಡ ರಚಿಸಿದ್ದು, ಹುಡುಕಾಟ ತೀವ್ರಗೊಳಿಸಿದ್ದಾರೆ. |
![]() | ಬೆಳಗಾವಿ ಕೆಎಸ್ಆರ್ಪಿ ತರಬೇತಿ ಶಾಲೆಯಲ್ಲಿ ಕಿರುಕುಳ; ಟ್ವೀಟ್ ಮೂಲಕ ಬಹಿರಂಗಪಡಿಸಿದ ಪೊಲೀಸ್ ಟ್ರೈನಿ!ಬೆಳಗಾವಿಯ ಕಂಗ್ರಾಳಿಯಲ್ಲಿರುವ ಕರ್ನಾಟಕ ರಾಜ್ಯ ಮೀಸಲು ಪೊಲೀಸರ (ಕೆಎಸ್ಆರ್ಪಿ) ಪೊಲೀಸ್ ತರಬೇತಿ ಶಾಲೆಯಲ್ಲಿ ಪ್ರಶಿಕ್ಷಣಾರ್ಥಿಯೊಬ್ಬರು ಶಾಲೆಯಲ್ಲಿ ಪ್ರಶಿಕ್ಷಣಾರ್ಥಿಗಳಿಗೆ ಆಗಿರುವ ಅವಮಾನ ಮತ್ತು ಕಿರುಕುಳವನ್ನು ಬಹಿರಂಗಪಡಿಸಿದ್ದಾರೆ. |
![]() | ಸುವರ್ಣ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಶಾವಿಗೆ ಒಣಗಿಸಿ ಕೆಲಸ ಕಳೆದುಕೊಂಡಿದ್ದ ಮಹಿಳೆಯರಿಗೆ ಮತ್ತೆ ಕೆಲಸ!ಸುವರ್ಣ ವಿಧಾನಸೌಧದ ಮೆಟ್ಟಿಲುಗಳಲ್ಲಿ ಶಾವಿಗೆ ಒಣಗಿಸಿ ಕೆಲಸ ಕಳೆದುಕೊಂಡಿದ್ದ ಮಹಿಳೆ ಮಲ್ಲಮ್ಮ, ಸಾಂವಕ್ಕಗೆ ಮತ್ತೆ ಕೆಲಸ ಮರಳಿದೆ. |