- Tag results for Bengaluru
![]() | ಬೆಂಗಳೂರು: ಎಂಎಸ್ ರಾಮಯ್ಯ ಆಸ್ಪತ್ರೆಯ ದಂತ ವೈದ್ಯೆ ಆತ್ಮಹತ್ಯೆಗೆ ಶರಣು!ನಗರದ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ದಂತ ವೈದ್ಯೆಯಾಗಿದ್ದ ಪ್ರಿಯಾಂನ್ಷಿ ತ್ರಿಪಾಠಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. |
![]() | ಸಿದ್ದರಾಮಯ್ಯ, ಡಿಕೆಶಿ, ರಾಬರ್ಟ್ ವಾದ್ರಾ ಸೇರಿ 'ಕೈ' ನಾಯಕರ ವಿರುದ್ಧ ಲೋಕಾಯುಕ್ತಕ್ಕೆ ದಾಖಲೆ ಸಮೇತ 3728 ಪುಟಗಳ ದೂರು!ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಬಟ್ ವಾದ್ರಾ ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು ಹಾಗೂ ಹಲವಾರು ಅಧಿಕಾರಿಗಳ ವಿರುದ್ಧ ವಿರುದ್ಧ ಲೋಕಾಯುಕ್ತಕ್ಕೆ 3728 ಪುಟಗಳ ದಾಖಲೆ ಸಮೇತ ದೂರುಗಳ ಸರಮಾಲೆಯನ್ನೇ ಸಲ್ಲಿಸಲಾಗಿದೆ. |
![]() | ವಿಡಿಯೋ ಕಾಲ್ ನಲ್ಲಿ ಪತ್ನಿ ತೋರಿಸಲಿಲ್ಲ ಎಂದು ಸ್ನೇಹಿತನಿಗೇ ಇರಿದ ಭೂಪವಿಡಿಯೋ ಕಾಲ್ (Video Call) ಮಾಡಿ ತನ್ನ ಹೆಂಡತಿಯನ್ನ ತೋರಿಸದಿದ್ದಕ್ಕೆ ಸಹೋದ್ಯೋಗಿಯೊಬ್ಬ ಆಕ್ರೋಶಗೊಂಡು ಸ್ನೇಹಿತನಿಗೆ ಕತ್ತರಿಯಿಂದ ಇರಿದಿರುವ ವಿಚಿತ್ರ ಘಟನೆ ಬೆಂಗಳೂರಿನಲ್ಲಿ ನಡೆದಿದೆ. |
![]() | ಬೆಂಗಳೂರು: ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ; ಪ್ರಿಯತಮೆಯ ಚಿಕ್ಕಪ್ಪ ಸೇರಿ ನಾಲ್ವರ ಬಂಧನತಾನು ಮದುವೆ ಮಾಡಿಕೊಳ್ಳಬೇಕಿದ್ದ ಅತ್ತೆ ಮಗಳ ಜತೆ ಮೊಬೈಲ್ನಲ್ಲಿ ಚಾಟಿಂಗ್ ಮಾಡಿದ ಎಂಬ ಕಾರಣಕ್ಕೆ ಕೋಪಗೊಂಡು ಸ್ನೇಹಿತನನ್ನು ಅಪಹರಿಸಿ ಹತ್ಯೆ ಮಾಡಿದ್ದ ಮೃತನ ಗೆಳತಿಯ ಸೋದರ ಸಂಬಂಧಿ ಸೇರಿದಂತೆ ನಾಲ್ವರನ್ನು ಯಶವಂತಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. |
![]() | ಬೆಂಗಳೂರು: ಶವಸಂಸ್ಕಾರಕ್ಕೂ ಬಂತು 'ಸಂಚಾರಿ ಸ್ಮಶಾನ'!ಮೃತದೇಹಗಳ ಅಂತ್ಯಸಂಸ್ಕಾರಕ್ಕೆ ಸ್ಥಳದ ಕೊರತೆ ಎದುರಾಗಿದ್ದು, ಈ ಸಮಸ್ಯೆಯನ್ನು ನೀಗಿಸಲು ಕುಂದಾಪುರ ತಾಲೂಕಿನ ಮುದೂರು ಗ್ರಾಮದಲ್ಲಿ ಇತ್ತೀಚಿಗೆ ಸಂಚಾರಿ ಚಿತಾಗಾರವನ್ನು ಆರಂಭಿಸಲಾಗಿದೆ. |
![]() | 'ಸಾರ್ವಜನಿಕ ಕುಂದುಕೊರತೆ ನಿವಾರಣಾ' ಸಭೆ ಆಯೋಜಿಸಿದ ಬಿಡಿಎ: ಅಧಿಕಾರಿಗಳೇ ನಾಪತ್ತೆ, ತಬ್ಬಿಬ್ಬಾದ ಜನತೆ!ಸಾರ್ವಜನಿಕ ಕುಂದುಕೊರತೆ ನಿವಾರಣಾ' ಸಭೆ ಆಹ್ವಾನ ನೀಡಿದ್ದ ಬಿಡಿಎ, ಇದ್ದಕ್ಕಿದ್ದಂತೆ ಸಭೆಯನ್ನು ರದ್ದುಪಡಿಸಿದ ಪರಿಣಾಮ ಸ್ಥಳಕ್ಕೆ ಆಗಮಿಸಿದ್ದ ಸಾರ್ವಜನಿಕರು ಕೆಲಕಾಲ ತಬ್ಬಿಬ್ಬಾದ ಬೆಳವಣಿಗೆಗಳು ಮಂಗಳವಾರ ಕಂಡು ಬಂದಿತು. |
![]() | ಬೆಂಗಳೂರು: ಏರ್ಪೋರ್ಟ್ ಶಟಲ್ ಬಸ್ ಬರಲು ವಿಳಂಬ, ತಾಸುಗಟ್ಟಲೆ ಆಕಾಶ ಏರ್ ವಿಮಾನದಲ್ಲೇ ಕುಳಿತ ಪ್ರಯಾಣಿಕರು!ಮುಂಬೈನಿಂದ ಬೆಂಗಳೂರಿಗೆ ಬಂದ ಆಕಾಶ ಏರ್ ವಿಮಾನ ಬುಧವಾರ ರಾತ್ರಿ ವಿಮಾನ ನಿಲ್ದಾಣ ತಲುಪಿದ ನಂತರ 40 ನಿಮಿಷಗಳಾದರೂ ಶಟಲ್ ಬಸ್ ಟರ್ಮಿನಲ್ ಗೆ ಬಾರದ ಕಾರಣ ವಿಮಾನದಲ್ಲಿದ್ದ ಪ್ರಯಾಣಿಕರು, ತಾಸುಗಟ್ಟಲೇ ತಮ್ಮ ವಿಮಾನದೊಳಗೆ ಇರಬೇಕಾಯಿತು. |
![]() | ವಿವಿಧ ಬೇಡಿಕೆಗಳಿಗೆ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ: ಅಂಗನವಾಡಿ ಕಾರ್ಯಕರ್ತೆಯರ ಮುಷ್ಕರ ಅಂತ್ಯಗ್ರಾಚ್ಯೂಟಿ ಸೇರಿ ವಿವಿಧ ಬೇಡಿಕೆಗಳಿಗೆ ಸರ್ಕಾರ ಸಕಾರಾತ್ಮಕಾಗಿ ಸ್ಪಂದನೆ ನೀಡಿದ ಹಿನ್ನೆಲೆಯಲ್ಲಿ ನಗರದ ಫ್ರೀಡಂ ಪಾರ್ಕ್ ನಲ್ಲಿ ಕಳೆದ 10 ದಿನಗಳಿಂದ ನಡೆಸುತ್ತಿದ್ದ ಪ್ರತಿಭಟನೆಯನ್ನು ಅಂಗನವಾಡಿ ಕಾರ್ಯಕರ್ತೆಯರು ವಾಪಸ್ ಪಡೆದಿದ್ದಾರೆ. |
![]() | ಮತದಾರರಿಗೆ ಉಚಿತ ಉಡುಗೊರೆ, ಹಣದ ಆಮಿಷ: ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮಕ್ಕೆ ಚುನಾವಣಾ ಆಯೋಗ ಸೂಚನೆಚುನಾವಣೆ ಹತ್ತಿರಬರುತ್ತಿದ್ದು, ರಾಜಕೀಯ ಪಕ್ಷಗಳು ಜನಸಾಮಾನ್ಯರಿಗೆ ವಿವಿಧ ರೀತಿಯ ಉಚಿತ ಉಡುಗೊರೆ, ಆಮಿಷಗಳನ್ನು ಒಡ್ಡುತ್ತಿರುವುದು ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಇಲಾಖೆಗಳು ನಿಯಮಗಳಂತೆ ಕಾನೂನು ಉಲ್ಲಂಘಿಸಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವಂತೆ ರಾಜ್ಯ ಚುನಾವಣಾ ಆಯೋಗ ಸೂಚನೆ ನೀಡಿದೆ. |
![]() | ಜಾಗತಿಕ ನಾಯಕರ ಗಮನ ಸೆಳೆದ ಕೆಸಿ ವ್ಯಾಲಿ ಯೋಜನೆ: ಸಿದ್ದರಾಮಯ್ಯ ಹರ್ಷತ್ಯಾಜ್ಯ ನೀರನ್ನ ಸಂಸ್ಕರಿಸಿ ಕೋಲಾರದ ಕರೆಗಳನ್ನ ತುಂಬಿಸುವ ಮಹತ್ವದ ನೀರಾವರಿ ಯೋಜನೆ ಕೆಸಿ ವ್ಯಾಲಿ (ಕೋರಮಂಗಲ-ಚಲ್ಲಘಟ್ಟ ಏತ ನೀರಾವರಿ ಯೋಜನೆ) ಇದೀಗ ಜಾಗತಿಕ ನಾಯಕರ ಗಮನ ಸೆಳೆದಿದೆ. |
![]() | ಕೇಂದ್ರ ಬಜೆಟ್ 2023: ಅತ್ಯಂತ ನಿರಾಶದಾಯಕ ಎಂದ ಸಿದ್ದರಾಮಯ್ಯಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿದ 2023-24ನೇ ಸಾಲಿನ ಕೇಂದ್ರ ಬಜೆಟ್ ಅತ್ಯಂತ ನಿರಾಶದಾಯಕವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. |
![]() | ಬೆಂಗಳೂರು: ನಿಯಂತ್ರಣ ತಪ್ಪಿ ಕಾರಿನ ಮೇಲೆ ಬಿದ್ದ ಕಾಂಕ್ರಿಟ್ ಲಾರಿ, ತಾಯಿ ಮಗಳ ದುರ್ಮರಣ!ಬನ್ನೇರುಘಟ್ಟ ಸಮೀಪದ ಬ್ಯಾಲಮರದ ದೊಡ್ಡಿ ಬಳಿ ನಿಯಂತ್ರಣ ತಪ್ಪಿ ಕಾಂಕ್ರಿಟ್ ಮಿಕ್ಸರ್ ಲಾರಿಯೊಂದು ಕಾರಿ ಮೇಲೆ ಉರುಳಿ ಬಿದ್ದಿದ್ದು ಕಾರಿನಲ್ಲಿದ್ದ ತಾಯಿ ಮಗಳು ಮೃತಪಟ್ಟಿದ್ದಾರೆ. |
![]() | ಪಾರ್ಕ್ನಲ್ಲಿ ಕುಳಿತಿದ್ದ ಮಹಿಳೆ, ಸ್ನೇಹಿತನಿಂದ ಹಣ ವಸೂಲಿ ಮಾಡಿದ್ದ ಗೃಹರಕ್ಷಕ ದಳದ ಸಿಬ್ಬಂದಿ ಬಂಧನಹೋಮ್ ಗಾರ್ಡ್ವೊಬ್ಬರು ನೈತಿಕ ಪೊಲೀಸ್ ಆಗಿ ವರ್ತಿಸುವುದಲ್ಲದೆ, ತನ್ನಿಂದ ಹಣ ವಸೂಲಿ ಮಾಡಿದ್ದಾರೆ ಎಂದು ದೆಹಲಿಯ ಮಹಿಳೆಯೊಬ್ಬರು ಆರೋಪಿಸಿದ್ದಾರೆ. ವೈಟ್ಫೀಲ್ಡ್ ಪೊಲೀಸ್ ವಿಭಾಗದ ಕುಂದಲಹಳ್ಳಿಯ ಉದ್ಯಾನದಲ್ಲಿ ತನ್ನ ಪುರುಷ ಸ್ನೇಹಿತನೊಂದಿಗೆ ಕುಳಿತುಕೊಂಡಿದ್ದೇ ತನ್ನ ಏಕೈಕ ‘ಅಪರಾಧ’ ಎಂದು ಹೇಳಿದ್ದಾಳೆ. |
![]() | ಬೆಂಗಳೂರು: ಚರಂಡಿ ಒತ್ತುವರಿ ತೆರವು ಕಾರ್ಯಾಚರಣೆ ಪುನರಾರಂಭಿಸಿದ ಬಿಬಿಎಂಪಿಮಳೆ ನೀರು ಚರಂಡಿ (ಎಸ್ಡಬ್ಲ್ಯುಡಿ) ಅತಿಕ್ರಮಣ ತೆರವು ಕಾರ್ಯಾಚರಣೆಯನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಂಗಳವಾರ ಪುನರಾರಂಭಿಸಿದೆ. |
![]() | ಸ್ಯಾಂಕಿ ಕೆರೆ ಫ್ಲೈಓವರ್ ಯೋಜನೆಯಲ್ಲಿ ಹಲವು ಲೋಪದೋಷಗಳಿವೆ: ತಜ್ಞರುಸ್ಯಾಂಕಿ ಕೆರೆ ಫ್ಲೈಓವ್ ಯೋಜನೆಯಲ್ಲಿ ಹಲವಾರು ಲೋಪದೋಷಗಳಿವೆ ಎಂದು ನಾಗರೀಕ ಕಾರ್ಯಕರ್ತರು ಹಾಗೂ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. |