- Tag results for Bengaluru
![]() | ಷಡ್ಯಂತ್ರಗಳು ನಡೆದಾಗ ದುಷ್ಟ ಶಕ್ತಿಗಳನ್ನು ಎದುರಿಸುವುದೂ ಅನಿವಾರ್ಯ- ಡಾ. ಕೆ. ಸುಧಾಕರ್ಪ್ರಮಾಣೀಕರಿಸದ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ನ್ಯಾಯಾಲಯದ ಮೊರೆ ಹೋಗಿರುವುದನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸಮರ್ಥಿಸಿಕೊಂಡಿದ್ದಾರೆ. |
![]() | ಬೆಂಗಳೂರಿನಲ್ಲಿ ಆಗಾಗ್ಗೆ ನಡೆಯುವ ಪ್ರತಿಭಟನೆಯಿಂದ ಟ್ರಾಫಿಕ್ ಜಾಮ್: ಹೈಕೋರ್ಟ್ ಸ್ವಯಂ ಪ್ರೇರಿತ ಪಿಐಎಲ್ಮಹಾನಗರದಲ್ಲಿ ಆಗಾಗ್ಗೆ ನಡೆಯುತ್ತಿರುವ ಪ್ರತಿಭಟನೆಗಳಿಂದಾಗಿ ಸಾರ್ವಜನಿಕರಿಗೆ ಆಗುತ್ತಿರುವ ಸಂಚಾರ ಸಮಸ್ಯೆ ಬಗ್ಗೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ಸ್ವಯಂ ಪೇರಿತ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ದಾಖಲಿಸಿಕೊಂಡಿದೆ. |
![]() | ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ವರದಿ ಪ್ರಸಾರ ಮಾಡದಂತೆ ಕೋರ್ಟ್ ಮೊರೆ ಹೋದ ಆರು ಸಚಿವರು!ರಮೇಶ್ ಜಾರಕಿಹೊಳಿ ಅವರ ಸೆಕ್ಸ್ ಸಿಡಿ ಪ್ರಕರಣ ಬಯಲಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ, ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ವರದಿ ಪ್ರಸಾರ ಮಾಡದಂತೆ ಆರು ಸಚಿವರು, ನ್ಯಾಯಾಲಯದ ಮೊರೆ ಹೋಗಿದ್ದಾರೆ. |
![]() | ಕೊರೋನಾ ಅಟ್ಟಹಾಸ ಮತ್ತೆ ಶುರು: ಬೆಂಗಳೂರಿನಲ್ಲಿ 444 ಸೇರಿ ರಾಜ್ಯದಲ್ಲಿ ಇಂದು 677 ಕೊರೋನಾ ಪ್ರಕರಣಗಳು ಪತ್ತೆ, 4 ಸಾವು!ರಾಜ್ಯದಲ್ಲಿ ಕೊರೋನಾ ಅಬ್ಬರ ಮತ್ತೆ ಶುರುವಾಗಿದ್ದು ಇಂದು 677 ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,53,813ಕ್ಕೆ ಏರಿಕೆಯಾಗಿದೆ. |
![]() | 4 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ, 9 ಜನರ ಬಂಧನ: ಕಮಲ್ ಪಂತ್ಮಾದಕವಸ್ತುಗಳ ಸರಬರಾಜು, ಮಾರಾಟದ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆಸಿದ ಪೂರ್ವ ವಿಭಾಗದ ಪೊಲೀಸರು 4 ಕೋಟಿ ರೂ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. |
![]() | ವಿಧಾನಸೌಧವೇನು ಸ್ಪಿಕರ್ ಕಾಗೇರಿ ಅವರದ್ದಾ? ಸ್ಪೀಕರ್ ಸರ್ವಾಧಿಕಾರಿ ಧೋರಣೆ: ಬಿ.ಕೆ. ಸಂಗಮೇಶ್ ಆಕ್ರೋಶನನ್ನನ್ನು ಮೊಗಸಾಲೆಗೂ ಬಿಡುತ್ತಿಲ್ಲ. ಸದನಕ್ಕೂ ಬಿಡುತ್ತಿಲ್ಲ. ಎಂದು ಒಂದು ವಾರ ಅಮಾನತುಗೊಂಡಿರುವ ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ ಕಿಡಿಕಾರಿದ್ದಾರೆ. |
![]() | ಸತತ 2 ನೇ ದಿನವೂ ದುಬೈ ನಿಂದ ಬೆಂಗಳೂರಿಗೆ ಚಿನ್ನ ಕಳ್ಳಸಾಗಣೆ, ಚಿನ್ನದ ಸ್ಕ್ರೂಗಳು ಪತ್ತೆ!ಸತತ 2 ನೇ ದಿನವೂ ದುಬೈ ನಿಂದ ಬೆಂಗಳೂರಿಗೆ ಚಿನ್ನವನ್ನು ಕಳ್ಳಸಾಗಣೆ ಮಾಡಲಾಗಿದೆ. |
![]() | ಟ್ರಾಫಿಕ್ ಪೊಲೀಸರು ವಾಹನಕ್ಕೆ ಏಕಾಏಕಿ ಅಡ್ಡ ಬಂದು ದಾಖಲೆ ಕೇಳುವಂತಿಲ್ಲ: ಗೃಹ ಸಚಿವ ಬೊಮ್ಮಾಯಿಟ್ರಾಫಿಕ್ ನಿಯಮ ಉಲ್ಲಂಘನೆ ಸಂಬಂಧ ಪೊಲೀಸ್ ಸಿಬ್ಬಂದಿ ವಾಹನಗಳಿಗೆ ಏಕಾಏಕಿ ಅಡ್ಡಬಂದು ದಾಖಲೆ ಕೇಳುವಂತಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. |
![]() | ಪಾದಾಚಾರಿ ಮಾರ್ಗದಲ್ಲಿ ಟ್ರಾನ್ಸ್ ಫಾರ್ಮರ್ ಅಳವಡಿಕೆ: ಪರವಾನಗಿ ತೋರಿಸುವಂತೆ ಬೆಸ್ಕಾಂಗೆ ಹೈಕೋರ್ಟ್ ನಿರ್ದೇಶನಪಾದಾಚಾರಿ ಮಾರ್ಗದಲ್ಲಿ ಟ್ರಾನ್ಸ್ ಫಾರ್ಮರ್ (ವಿದ್ಯುತ್ ಪರಿವರ್ತಕ) ಅಳವಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಸ್ಕಾಂ (ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ) ವಿರುದ್ಧ ಗರಂ ಆಗಿರುವ ಕರ್ನಾಟಕ ಹೈಕೋರ್ಟ್, ಟ್ರಾನ್ಸ್ ಫಾರ್ಮರ್ ಅಳವಡಿಕೆ ಪಡೆಯಲಾಗಿರುವ ಪರವಾನಗಿ ಪ್ರತಿಯನ್ನು ಕೋರ್ಟ್ ಗೆ ಸಲ್ಲಿಸುವಂತೆ ನಿರ್ದೇಶನ ನೀಡಿದೆ. |
![]() | ಸಂಚಾರ ನಿಯಮ ಉಲ್ಲಂಘನೆ: 1,30,500 ರೂ. ದಂಡ ವಸೂಲಿನಗರದಲ್ಲಿ ಅನೇಕ ಬಾರಿ ಸಂಚಾರ ನಿಯಮ ಉಲ್ಲಂಘಿಸಿದ ಹಲವು ವಾಹನ ಮಾಲೀಕರಿಂದ ಸಂಚಾರ ವಿಭಾಗದ ಪೊಲೀಸರು ಬರೊಬ್ಬರಿ 1,30,500 ರೂ ದಂಡ ವಸೂಲಿ ಮಾಡಿದ್ದಾರೆ. |
![]() | ದೇಶ, ಜಾಗತಿಕ ಮಟ್ಟಕ್ಕಿಂತ ಬೆಂಗಳೂರಿನಲ್ಲಿ ಹೆಚ್ಚು ಕೊರೋನಾ ರೂಪಾಂತರಿಗಳು ವೇಗವಾಗಿ ಹಬ್ಬುತ್ತಿವೆ: ಐಐಎಸ್ಸಿ ಅಧ್ಯಯನಕೋವಿಡ್-19 ಸಾಂಕ್ರಾಮಿಕದ ರೂಪಾಂತರಿ ದೇಶ ಮತ್ತು ಜಾಗತಿಕ ಮಟ್ಟದ ಸರಾಸರಿಗೆ ಹೋಲಿಸಿದರೆ ಬೆಂಗಳೂರು ನಗರದಲ್ಲಿ ವೇಗವಾಗಿ ಅಧಿಕ ಪ್ರಮಾಣದಲ್ಲಿ ಹರಡುತ್ತಿದೆ ಎಂದು ಭಾರತೀಯ ವಿಜ್ಞಾನ ಸಂಸ್ಥೆ(ಐಐಎಸ್ಸಿ) ಅಧ್ಯಯನ ತಿಳಿಸಿದೆ. |
![]() | ಕೋವಿಡ್ ಲಸಿಕೆಗಾಗಿ ಕೋವಿನ್ ಪೋರ್ಟಲ್ ನಲ್ಲಿ ನೋಂದಣಿಯಾದ ಬಳಿಕ ಲಸಿಕಾ ಕೇಂದ್ರಕ್ಕೆ ಬನ್ನಿ: ವೈದ್ಯರ ಮನವಿಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ತಡೆಗಾಗಿ ಸರ್ಕಾರ ಆರಂಭಿಸಿರುವ ಕೋವಿಡ್ ಲಸಿಕೆ ಪಡೆಯಲು ಮೊದಲು ಕೋವಿನ್ ಪೋರ್ಟಲ್ ನಲ್ಲಿ ನೋಂದಣಿಯಾಗಿ ಬಳಿಕ ನಿಮ್ಮ ಸ್ಲಾಟ್ ನ ಸಮಯಕ್ಕೆ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಿರಿ ಎಂದು ವೈದ್ಯರು ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ. |
![]() | ಬೆಳ್ಳಂದೂರು ಕೆರೆ ಬಳಿ ಕಸದ ರಾಶಿಗೆ ಬೆಂಕಿ: ಕೆಲಕಾಲ ಆತಂಕ ಸೃಷ್ಟಿಬೆಳ್ಳಂದೂರು ಕೆರೆ ಬಳಿ ಇದ್ದ ಕಸದ ರಾಶಿಗೆ ಬೆಂಕಿ ಹಚ್ಚಿದ ಪರಿಣಾಮ ಕೆಲಕಾಲ ಆತಂಕ ಸೃಷ್ಟಿಯಾಗಿದ್ದ ಘಟನೆ ಗುರುವಾರ ನಡೆದಿದೆ. |
![]() | ಕೋವಿಡ್ ಲಸಿಕೆ ಉಚಿತವಾಗಿ ವಿತರಣೆಯಾಗಲಿ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರಕೋವಿಡ್ ಲಸಿಕೆಯನ್ನು ಸಾರ್ವಜನಿಕರಿಗೆ ಉಚಿತವಾಗಿ ವಿತರಣೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರಬರೆದಿದ್ದಾರೆ. |
![]() | ಜಾತಿಗಣತಿ ವರದಿ ಬಗ್ಗೆ ಒತ್ತಡ ಇರುವುದು ಸತ್ಯ; ಆದಷ್ಟು ಬೇಗ ವರದಿ ಬಿಡುಗಡೆಗೆ ಕ್ರಮ: ಕೋಟಾ ಶ್ರೀನಿವಾಸ ಪೂಜಾರಿಸಾಮಾಜಿಕ ಹಾಗು ಶೈಕ್ಷಣಿಕೆ ಸ್ಥಿತಿಗತಿಗಳ ಕುರಿತು ಹಿಂದುಳಿದ ವರ್ಗಗಳ ಆಯೋಗ ಕೈಗೊಂಡಿರುವ ಜಾತಿ ಜನಗಣತಿ ವರದಿಯನ್ನು ಬಿಡುಗಡೆ ಮಾಡಬೇಕು ಎನ್ನುವುದು ಸರ್ಕಾರದ ಅಪೇಕ್ಷೆಯೂ ಆಗಿದ್ದು ಆದಷ್ಟು ಬೇಗ ಈ ಕುರಿತು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ವಿಧಾನ ಪರಿಷತ್ ಸಭಾ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. |