social_icon
  • Tag results for Bengaluru

ಕದ್ದ ಫೋನ್ ವಾಪಸ್ ಪಡೆಯುವ ವೇಳೆ ವ್ಯಕ್ತಿಯ ಮೇಲೆ ದಾಳಿ: ಇಬ್ಬರ ಬಂಧನ

ಕದ್ದ ಫೋನ್ ವಾಪಸ್ ಪಡೆಯುವ ವೇಳೆ ದರೋಡೆಕೋರರ ಗುಂಪು ದಾಳಿ ನಡೆಸಿರುವ ಘಟನೆಯೊಂದು ನಗರದ ಹೊಸೂರು ಮುಖ್ಯರಸ್ತೆಯಲ್ಲಿ ನಡೆದಿದೆ.

published on : 8th June 2023

11,000 ಚೀಲ ಕೋಲ್ಡ್ ಮಿಕ್ಸ್‌ನೊಂದಿಗೆ ಮಳೆ ಪರಿಸ್ಥಿತಿ ಎದುರಿಸಲು ಸಜ್ಜಾದ ಬಿಬಿಎಂಪಿ!

ಹೊಂಡ-ಗುಂಡಿಗಳಿಂದ ಕೂಡಿದ ರಸ್ತೆಗಳಿಂದಾಗಿ ಕಳೆದ ಬಾರಿ ಸಾರ್ವಜನಿಕರಿಂದ ಹಿಡಿಶಾಪ ಹಾಕಿಸಿಕೊಂಡು, ಹೈಕೋರ್ಟ್ ನಿಂದಲೂ ಛೀಮಾರಿ ಹಾಕಿಸಿಕೊಂಡಿದ್ದ ಬಿಬಿಎಂಪಿ, ಇದರಿಂದ ಪಾಠ ಕಲಿತಿದ್ದು, ಈ ಬಾರಿ ಮಳೆ ಆರಂಭವಾಗುವುದಕ್ಕೂ ಮುನ್ನವೇ ಪರಿಸ್ಥಿತಿ ಎದುರಿಸಲು ಸಜ್ಜುಗೊಂಡಿದೆ.

published on : 8th June 2023

ಬಿಬಿಎಂಪಿ ಸಿಬ್ಬಂದಿಯಿಂದ ಬೆದರಿಕೆ: ಆರ್‌ಟಿಐ ಕಾರ್ಯಕರ್ತ ಆರೋಪ

ಬೆಂಗಳೂರು ದಕ್ಷಿಣದ ಉತ್ತರಹಳ್ಳಿ ಹೋಬಳಿಯ ವಸಂತಪುರ ಗ್ರಾಮದ ಕಂದಾಯ ನಿರೀಕ್ಷಕ ವೆಂಕಟೇಶ್ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಬಿಬಿಎಂಪಿ ವಿರುದ್ಧ ಆರ್‌ಟಿಐ ಕಾರ್ಯಕರ್ತರು ತೀವ್ರ ವಾಗ್ದಾಳಿ ನಡೆಸಿದ್ದಾರೆ.

published on : 8th June 2023

ಮುಂಗಾರು ಆರಂಭದಲ್ಲೇ ಡಿಸಿಎಂ ಶಿವಕುಮಾರ್ ಬೆಂಗಳೂರು ರೌಂಡ್ಸ್: ರಾಜಕಾಲುವೆ, ಚರಂಡಿ, ಕೆರೆ ಪರಿಶೀಲನೆ, ಅಧಿಕಾರಿಗಳಿಗೆ ಆದೇಶ

ರಾಜ್ಯಕ್ಕೆ ಇನ್ನು ಕೆಲವೇ ದಿನಗಳಲ್ಲಿ ಮುಂಗಾರು ಮಳೆ ಪ್ರವೇಶವಾಗಲಿದೆ. ಮಳೆಗಾಲದಲ್ಲಿ ಬೆಂಗಳೂರಿನಲ್ಲಿ ಚರಂಡಿಯಲ್ಲಿ ನೀರು ಸರಾಗವಾಗಿ ಹರಿದು ಹೋಗದಿರುವುದು, ರಸ್ತೆಗಳಲ್ಲಿ, ಪಾದಚಾರಿ ದಾರಿಯಲ್ಲಿ ನೀರು ಪ್ರವಾಹದಂತೆ ತುಂಬಿಕೊಂಡು ಅವಾಂತರ ಸೃಷ್ಟಿಯಾಗುವುದು, ವಾಹನ ಸವಾರರಿಗೆ ವಿಪರೀತ ಸಮಸ್ಯೆಯಾಗುವುದು ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗಿದೆ.

published on : 8th June 2023

ಅಲೋಕ್ ಕುಮಾರ್ ಸೇರಿ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಸರ್ಕಾರ

ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ (ಎಡಿಜಿಪಿ) ಸೇವೆ ಸಲ್ಲಿಸುತ್ತಿದ್ದ ಅಲೋಕ್ ಕುಮಾರ್ ಸೇರಿದಂತೆ ರಾಜ್ಯ ಸರ್ಕಾರವು ಅಲೋಕ್ ಕುಮಾರ್ ಸೇರಿ ನಾಲ್ವರು ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ. 

published on : 8th June 2023

ಬೆಂಗಳೂರು ಹೊರವಲಯದಲ್ಲಿ 5 ಹೈಟೆಕ್ ನಗರಗಳ ನಿರ್ಮಾಣ

ಬೆಂಗಳೂರಿನ ಹೊರವಲಯದಲ್ಲಿ ಐದು ಹೈಟೆಕ್ ಉಪಗ್ರಹ ನಗರಗಳ ಅಭಿವೃದ್ಧಿಪಡಿಸಲು  ರಾಜ್ಯ ಸರ್ಕಾರ ಮುಂದಾಗಿದೆ.

published on : 8th June 2023

ಆರ್‌ಎಸ್‌ಎಸ್ ಸಂಸ್ಥಾಪಕ ಹೆಡಗೇವಾರ್ ಅಧ್ಯಾಯ ಕೈಬಿಡಲು ಸರ್ಕಾರ ನಿರ್ಧಾರ!

ಕಳೆದ ಶೈಕ್ಷಣಿಕ ವರ್ಷದಲ್ಲಿ ರಾಜ್ಯ ಪಠ್ಯಕ್ರಮದಲ್ಲಿ ಸೇರಿಸಲಾಗಿದ್ದ ಆರ್‌ಎಸ್‌ಎಸ್ ಸಂಸ್ಥಾಪಕ ಹೆಡಗೇವಾರ್ ಅವರ ಕುರಿತ ಅಧ್ಯಾಯವನ್ನು ಕೈಬಿಡಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ.

published on : 8th June 2023

ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಆಯ್ಕೆಗಿಂದು ಬಿಜೆಪಿ ಮಹತ್ವದ ಸಭೆ: ಅಭಿಪ್ರಾಯ ಸಂಗ್ರಹ, ವರಿಷ್ಠರಿಂದ ಅಂತಿಮ ನಿರ್ಧಾರ

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭಿಸಿರುವ ಬಿಜೆಪಿಯು ನೂತನ ಶಾಸಕರು ಮತ್ತು ಪರಾಜಿತ ಅಭ್ಯರ್ಥಿಗಳ ಅವಲೋಕನ ಸಭೆಯನ್ನು ಗುರುವಾರ ಕರೆಯಲಾಗಿದ್ದು, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ಇಂದು ಸಂಜೆ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ ನಡೆಯಲಿದೆ.

published on : 8th June 2023

ಇಡಿ ದಾಳಿ: ಬೆಂಗಳೂರು, ದಾವಣೆಗೆರೆಯಲ್ಲಿ 100 ಕೋಟಿ ರೂ. ಗೂ ಹೆಚ್ಚಿನ ಮೌಲ್ಯದ ಆಸ್ತಿ, ನಗದು ಪತ್ತೆ

ಭಾರತ್​ ಇನ್ಫ್ರಾ ಎಕ್ಸ್​ಪೋರ್ಟ್​​ ಆ್ಯಂಡ್ ಇಂಪೋರ್ಟ್​​ ಲಿಮಿಟೆಡ್​ನಿಂದ ವಂಚನೆ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಬೆಂಗಳೂರು ಹಾಗೂ ದಾವಣಗೆರೆಯಲ್ಲಿ ದಾಳಿ ನಡೆಸಿದೆ.

published on : 7th June 2023

ಜಮ್ಮು-ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾರಿಂದ ಸಿಎಂ ಸಿದ್ದರಾಮಯ್ಯ ಭೇಟಿ

ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಹಾಗೂ ‌ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ.

published on : 7th June 2023

ಬೆಂಗಳೂರು: ಮೊದಲ ಮೊಬೈಲ್ ಪೋಸ್ಟ್ ಆಫೀಸ್ ಗೆ ಚಾಲನೆ

ಮೊದಲ ಮೊಬೈಲ್ ಅಂಚೆ ಕೇರಿಗೆ ಮುಖ್ಯ ಪೋಸ್ಟ್‌ಮಾಸ್ಟರ್ ಜನರಲ್ ರಾಜೇಂದ್ರ ಎಸ್ ಕುಮಾರ್ ಅವರು ಮಂಗಳವಾರ ಚಾಲನೆ ನೀಡಿದ್ದು, ಅಬ್ಬಿಗೆರೆ ಇಂಡಸ್ಟ್ರಿಯಲ್ ಏರಿಯಾದಲ್ಲಿ ಕೈಗಾರಿಕೆಗಳ ಮನೆ ಬಾಗಿಲಿಗೆ ಪಾರ್ಸೆಲ್ ಬುಕ್ಕಿಂಗ್...

published on : 7th June 2023

8 ವರ್ಷಗಳ ಹಿಂದಿನ ತೆರವು ಕಾರ್ಯಾಚರಣೆ ಆದೇಶ ಹಿಂದಕ್ಕೆ; ಎಚ್ಆರ್‌ಬಿಆರ್ ಲೇಔಟ್ ನಿವಾಸಿಗಳು ನಿರಾಳ!

ಕಳೆದ ಎಂಟು ವರ್ಷಗಳ ಹಿಂದೆ ಹೊರಡಿಸಿದ್ದ ನಿವೇಶನಗಳನ್ನು ನೆಲಸಮಗೊಳಿಸುವ ಆದೇಶವನ್ನು ಹಿಂಪಡೆಯಲಾಗಿದ್ದು, ಇದೀಗ ಎಚ್‌ಆರ್‌ಬಿಆರ್ ಲೇಔಟ್‌ನ 222 ಮಂಜೂರಾತಿದಾರರು ನಿಟ್ಟುಸಿರು ಬಿಟ್ಟಿದ್ದಾರೆ. 

published on : 7th June 2023

ಕ್ಯಾಬ್ ಸಂಸ್ಥೆಗಳಿಗೆ ವಂಚನೆ: ಮೂವರು ಆರೋಪಿಗಳ ಬಂಧನ

ನಕಲಿ ಸಿಮ್ ಕಾರ್ಡ್‌ಗಳನ್ನು ಬಳಸಿ, ಚಾಲಕರು–ಸವಾರರ ಹೆಸರಿನಲ್ಲಿ ನೋಂದಣಿ ಮಾಡಿಸಿ ಕ್ಯಾಬ್– ಬೈಕ್ ಟ್ಯಾಕ್ಸಿ ಕಂಪನಿಗಳಿಂದ ಕಮಿಷನ್ ಪಡೆದು ವಂಚಿಸುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

published on : 7th June 2023

ಸ್ಮಾರ್ಟ್ ಫೋನ್'ನಲ್ಲಿ ಪ್ರವಾಸಿ ತಾಣಗಳ ಹುಡುಕಿ ಮನೆ ಬಿಟ್ಟ 9ನೇ ತರಗತಿ ಬಾಲಕ!

9ನೇ ತರಗತಿ ಬಾಲಕನೊಬ್ಬ ಅಮ್ಮನ ಮೊಬೈಲ್ ನಲ್ಲಿ ಪ್ರವಾಸಿ ತಾಣಗಳನ್ನು ಹುಡುಕಿ ಮನೆಯಿಂದ ನಾಪತ್ತೆಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

published on : 7th June 2023

ಬಿಬಿಎಂಪಿ ಆಡಳಿತ ವ್ಯವಸ್ಥೆ ಪುನರ್ ರಚನೆಗೆ ಸರ್ಕಾರ ಮುಂದು?

ಉತ್ತಮ ಆಡಳಿತಕ್ಕಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪುನರ್ ರಚನೆ ಮಾಡಲು ರಾಜ್ಯ ಸರ್ಕಾರ ಮುಂದಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತದೆ.

published on : 7th June 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9