- Tag results for Bengaluru-Mysuru highway
![]() | ಬೆಂಗಳೂರು-ಮೈಸೂರು ಹೆದ್ದಾರಿ ಉದ್ಘಾಟನೆ ವೇಳೆ ಶಿಷ್ಟಾಚಾರ ಉಲ್ಲಂಘನೆ- ಡಿಕೆ ಸುರೇಶ್ ಕಿಡಿಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಉದ್ಘಾಟನೆ ವೇಳೆ ತಮ್ಮನ್ನು ಆಹ್ವಾನಿಸದೇ ಸಂವಿಧಾನಾತ್ಮಕ ಶಿಷ್ಟಾಚಾರವನ್ನು ಮರೆ ಮಾಚಲಾಗಿದೆ ಎಂದು ಸಂಸದ ಡಿ. ಕೆ. ಸುರೇಶ್ ಕಿಡಿಕಾರಿದ್ದಾರೆ. |
![]() | ಬಹುನಿರೀಕ್ಷಿತ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಪ್ರಯಾಣಕ್ಕೆ ಸಜ್ಜು: ಮಾರ್ಚ್ ನಲ್ಲಿ ಪ್ರಧಾನಿ ಮೋದಿ ಉದ್ಘಾಟನೆ!ಶ್ರೀರಂಗಪಟ್ಟಣ ಬೈಪಾಸ್ ಕಳೆದ ವಾರ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಿದ್ದು, ಬಹುನಿರೀಕ್ಷಿತ ಬೆಂಗಳೂರು-ಮೈಸೂರು ಹೆದ್ದಾರಿ ಉದ್ಘಾಟನೆಗೆ ಸಜ್ಜಾಗಿದ್ದು, ಮಾರ್ಚ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ನೆರವೇರಿಸುವ ಸಾಧ್ಯತೆಯಿದೆ. |
![]() | ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮೃತ ಚಿರತೆ ಪತ್ತೆ: ಅರಣ್ಯ ಇಲಾಖೆ ಅಧಿಕಾರಿಗಳಿಂದ ತನಿಖೆಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ರಾಮನಗರ ಜಿಲ್ಲೆಯ ಬಿಳಿಗುಂಬ ಸಮೀಪ ವಾಹನ ಡಿಕ್ಕಿಯಾಗಿ ಚಿರತೆ ಮೃತಪಟ್ಟಿದೆ. |
![]() | ಬೆಂಗಳೂರು- ಮೈಸೂರು ದಶಪಥ ಹೆದ್ದಾರಿ ವರವೋ? ಶಾಪವೋ?: ಸಿಎಂ ಬೊಮ್ಮಾಯಿಗೆ ಶಾಸಕ ಡಿ.ಸಿ ತಮ್ಮಣ್ಣ ಪತ್ರಬೆಂಗಳೂರು – ಮೈಸೂರು ಹೆದ್ದಾರಿ ಅವ್ಯವಸ್ಥೆ ವಿರುದ್ದ ಜೆಡಿಎಸ್ ಹೋರಾಟ ಮುಂದುವರೆದಿದ್ದು, ಶಾಸಕ ಡಿ.ಸಿ.ತಮ್ಮಣ್ಣ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ಆಕ್ರೋಶ ಹೊರಹಾಕಿದ್ದಾರೆ. |
![]() | ಬೆಂಗಳೂರು-ಮೈಸೂರು ಹೆದ್ದಾರಿ ಜಲಾವೃತ: ಇಂಜಿನಿಯರ್ ಗಳಿಗೆ ಪ್ರಶಸ್ತಿ ಕೊಡಬೇಕು- ಡಿಕೆ ಶಿವಕುಮಾರ್ಭಾರೀ ಮಳೆಯಿಂದ ಜಲಾವೃತಗೊಂಡಿದ್ದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪರಿಶೀಲನೆ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಯೋಜನೆ ರೂಪಿಸಿ, ಕಾರ್ಯಗತಗೊಳಿಸಿದ ಇಂಜಿನಿಯರ್ ಗಳಿಗೆ ಪ್ರತಿಷ್ಠಿತ ಪ್ರಶಸ್ತಿ ಕೊಡಬೇಕು, ಇಂಜಿನಿಯರ್ ಗಳಿಗೆ ಪ್ರಶಸ್ತಿ ಕೊಡುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯಿಸಲಾಗುವುದು ಎಂದರು. |
![]() | ಭಾರೀ ಮಳೆ: ಕೆರೆ ಒಡೆದು ಹೆದ್ದಾರಿ, ರೈಲು ಹಳಿ ತುಂಬೆಲ್ಲ ಪ್ರವಾಹ; ನಲುಗಿಹೋದ ರಾಮನಗರಬೆಂಗಳೂರು-ಮೈಸೂರು ಹೆದ್ದಾರಿ, ರಾಮನಗರ ಜಿಲ್ಲೆ ನಿನ್ನೆ ಸೋಮವಾರ ಅಕ್ಷರಶಃ ಭಾರೀ ಮಳೆ-ಪ್ರವಾಹಕ್ಕೆ ನಲುಗಿ ಹೋಗಿತ್ತು. |