social_icon
  • Tag results for Bengaluru

ಬೆಂಗಳೂರಿನ ಇಸ್ರೊ ಕೇಂದ್ರಕ್ಕೆ ಪ್ರಧಾನಿ ಮೋದಿ ಭೇಟಿ; ಚಂದ್ರಯಾನ-3 ಯಶಸ್ಸಿಗೆ ಅಭಿನಂದನೆ- Photos

ಇಸ್ರೋ ಅಧ್ಯಕ್ಷ ಸೋಮನಾಥ್ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಚಂದ್ರನ ಮೇಲೆ ಮೊದಲ ಬಾರಿಗೆ ಇಳಿದ ರೋವರ್ ಚಿತ್ರವನ್ನು ಉಡುಗೋರೆಯಾಗಿ ನೀಡಿದರು.

published on : 26th August 2023

77ನೇ ಸ್ವಾತಂತ್ರ್ಯ ದಿನಾಚರಣೆ: ಮಾಣಿಕ್ ಷಾ ಮೈದಾನದಲ್ಲಿ ನಡೆದ ಸಮಾರಂಭದ ಫೋಟೋಗಳು

77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ಮಾಡಿದರು. ಮಾಣಿಕ್ ಷಾ ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದ ಫೋಟೋಗಳು

published on : 15th August 2023

ಲಾಲ್​ಬಾಗ್​​ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ; ಫೋಟೋಗಳು!

ಬೆಂಗಳೂರಿನ ಲಾಲ್​ಬಾಗ್​​ನಲ್ಲಿ ಆಯೋಜಿಸಲಾಗಿರುವ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಫಲಪುಷ್ಪ ಪ್ರದರ್ಶನದ ಫೋಟೋಗಳು ಇಲ್ಲಿವೆ.

published on : 5th August 2023

ಪ್ರತಿಪಕ್ಷಗಳ ಸಭೆ: ಒಗ್ಗಟ್ಟು ಪ್ರದರ್ಶಿಸಲು 24 ಪಕ್ಷಗಳ ನಾಯಕರು ಬೆಂಗಳೂರಿಗೆ ಆಗಮನ- Photos

ಕಾಂಗ್ರೆಸ್ ಕರೆದಿರುವ ಎರಡನೇ ಏಕತಾ ಸಭೆಗೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸೇರಿದಂತೆ ಹಲವು ನಾಯಕರು ಸೋಮವಾರ ಬೆಂಗಳೂರಿಗೆ ಆಗಮಿಸಿದ್ದಾರೆ.

published on : 17th July 2023

ಒಡಿಶಾದಲ್ಲಿ ರೈಲು ದುರಂತ: ಬೆಂಕಿ ಪೊಟ್ಟಣದಂತೆ ಬಿದ್ದಿರುವ ಬೋಗಿಗಳು, 261 ಮಂದಿ ಸಾವು!

ಒಡಿಶಾದ ಬಾಲಸೋರ್‌ನಲ್ಲಿ ಮೂರು ರೈಲುಗಳ ನಡುವೆ ಸಂಭವಿಸಿದ ಘನಘೋರ ಅಪಘಾತದಲ್ಲಿ 261ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಇನ್ನು ಕರ್ನಾಟಕದಲ್ಲೂ ಸೂತಕದ ಛಾಯೆ ಮೂಡಿದೆ.

published on : 3rd June 2023

ಆಲಿಕಲ್ಲು ಮಳೆಗೆ ಬೆಂಗಳೂರು ತತ್ತರ: ಮಳೆಗೆ ಯುವತಿ ಬಲಿ, ಆಸ್ಪತ್ರೆಗೆ ಸಿದ್ದು ಭೇಟಿ; ಭೀಕರ ಫೋಟೋಗಳು!

ತನ್ನ ಪೋಷಕರಿಗೆ ಬೆಂಗಳೂರು ತೋರಿಸಲೆಂದು ಬಂದ್ದಿದ್ದ ಆಂಧ್ರ ಪ್ರದೇಶ ಮೂಲಕ ಭಾನುರೇಖಾ ಎಂಬ ಇನ್ಪೋಸಿಸ್ ಸಂಸ್ಥೆಯ ಉದ್ಯೋಗಿ ಕೆಆರ್ ಸರ್ಕಲ್ ಅಂಡರ್ ಪಾಸ್ ನಲ್ಲಿ ಮಳೆ ನೀರಿನಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ.

published on : 21st May 2023

ಬೆಂಗಳೂರಿನಲ್ಲಿ ಮೋದಿ 'ಮೇನಿಯಾ': ಭರ್ಜರಿ ರೋಡ್ ಶೋ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ 26 ಕಿ.ಮೀ ರೋಡ್ ಶೋ ನಡೆಸಿದ್ದು ಈ ಸಂದರ್ಭದ ಹಲವಾರು ಚಿತ್ರಗಳು ಇಲ್ಲಿವೆ.

published on : 6th May 2023

ದೇಶದ ಮೊದಲ 3ಡಿ-ಮುದ್ರಿತ ಅಂಚೆ ಕಚೇರಿ ಕಟ್ಟಡ ಬೆಂಗಳೂರಿನಲ್ಲಿ ನಿರ್ಮಾಣ!

ಭಾರತದ ಮೊದಲ 3ಡಿ-ಮುದ್ರಿತ ಅಂಚೆ ಕಚೇರಿ ಬೆಂಗಳೂರಿನಲ್ಲಿ ನಿರ್ಮಾಣವಾಗುತ್ತಿದ್ದು, ಹಲಸೂರು ಬಜಾರ್ ಅಂಚೆ ಕಚೇರಿಯು ಕರ್ನಾಟಕದ ಮೊದಲ 3ಡಿ-ಮುದ್ರಿತ ಸಾರ್ವಜನಿಕ ಕಟ್ಟಡವಾಗಲಿದೆ.

published on : 12th April 2023

ವೈಟ್ ಫೀಲ್ಡ್ ನಿಂದ ಕೆ.ಆರ್.ಪುರ ವರೆಗಿನ ನೂತನ ಮೆಟ್ರೋ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ! ಆಕರ್ಷಕ ಫೋಟೋಗಳು

ವೈಟ್‍ಫೀಲ್ಡ್ ನಿಂದ ಕೆ.ಆರ್.ಪುರಂರವೆರೆಗಿನ 13.71 ಕಿ.ಮೀ ಉದ್ದದ ನೂತನ ಮೆಟ್ರೋ ಮಾರ್ಗವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಶನಿವಾರ ಉದ್ಘಾಟಿಸಿದರು.

published on : 25th March 2023

ಪ್ರಧಾನಿ ಮೋದಿ ರಾಜ್ಯ ಪ್ರವಾಸ: ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಲೋಕಾರ್ಪಣೆ, ಐಐಟಿ ಕ್ಯಾಂಪಸ್ ಉದ್ಘಾಟನೆ

ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಿದ್ದು, ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯನ್ನು ಲೋಕಾರ್ಪಣೆಗೊಳಿಸಿ, ಮೈಸೂರು- ಕುಶಾಲನಗರ ಹೆದ್ದಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.

published on : 12th March 2023

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ದಶಪಥ ಹೆದ್ದಾರಿಯ ವಿಹಂಗಮ ಚಿತ್ರಗಳು

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ದಶಪಥ ಹೆದ್ದಾರಿಯನ್ನು ಮಾರ್ಚ್ 12ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ. ಹೆದ್ದಾರಿಯ ವಿಹಂಗಮ ಚಿತ್ರಗಳು ಇಲ್ಲಿವೆ.

published on : 11th March 2023

ಪ್ರಧಾನಿ ಮೋದಿ ಜತೆ ಸ್ಯಾಂಡಲ್​ವುಡ್ ಹಾಗೂ ಕ್ರಿಕೆಟ್ ತಾರೆಯರು

ಕರ್ನಾಟಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾಜಭವನದಲ್ಲಿ ಸ್ಯಾಂಡಲ್​ವುಡ್ ಹಾಗೂ ಕ್ರಿಕೆಟ್​ ತಾರೆಯರನ್ನು ಭೇಟಿ ಮಾಡಿದರು.

published on : 13th February 2023

ಏರೋ ಇಂಡಿಯಾ 2023ದಲ್ಲಿ ಕಣ್ಮನ ಸೆಳೆದ ಲೋಹದ ಹಕ್ಕಿಗಳು

ಬೆಂಗಳೂರು ಹೊರವಲಯದಲ್ಲಿರುವ ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ 14ನೇ ಆವೃತ್ತಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಚಾಲನೆ ನೀಡಿದ್ದಾರೆ.

published on : 13th February 2023

ಬೆಂಗಳೂರಿನಲ್ಲಿ ನಡೆದ ಸೇನಾ ದಿನ ಕಾರ್ಯಕ್ರಮದ ಫೋಟೋಗಳು

ಜನವರಿ 15, 75ನೇ ರಾಷ್ಟ್ರೀಯ ಸೇನಾ ದಿನ. ಇದೇ ಮೊದಲ ಬಾರಿಗೆ ದೆಹಲಿಯ ಹೊರಗೆ ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ರಾಷ್ಟ್ರೀಯ ಸೇನಾ ದಿನ ಪರೇಡ್, ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಸೇನಾಪಡೆ ಕಾರ್ಯಕ್ರಮದ ಝಲಕ್ ನಿಮಗಾಗಿ...

published on : 16th January 2023

ತಾಯಿ-ಮಗನನ್ನು ಬಲಿಪಡೆದ ನಮ್ಮ ಮೆಟ್ರೋ ಕಾಮಗಾರಿ: ದುರ್ಘಟನೆಯ ಭೀಕರ ಫೋಟೋಗಳು

ಬೆಂಗಳೂರಿನ ನಾಗವಾರ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ದಿಢೀರ್ ಕುಸಿದುಬಿದ್ದಿದ್ದು, ಪರಿಣಾಮ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ತಾಯಿ ಹಾಗೂ ಮಗು ಮೃತಪಟ್ಟಿದ್ದಾರೆ.

published on : 10th January 2023
1 2 3 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9