social_icon
  • Tag results for Bengaluru

ಬೆಂಗಳೂರು ಬಾಯ್ಸ್ ಚಿತ್ರದ ಟ್ರೈಲರ್

ಅಭಿ ದಾಸ್ ಮತ್ತು ರೋಹಿತ್ ಅಭಿನಯದ ಬೆಂಗಳೂರು ಬಾಯ್ಸ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಗುರುದತ್ತ ಗಾಣಿಗಾ ನಿರ್ದೇಶಿಸಿದ್ದಾರೆ.

published on : 2nd June 2023

ನಂಬರ್ ಬೋರ್ಡ್ ಇಲ್ಲದೇ ಅನುಮಾನಾಸ್ಪದ ಓಡಾಟ; ಹಿಡಿಯಲು ಬಂದ ಪೊಲೀಸರ ಮೇಲೆ ಕಾರು ಹತ್ತಿದ ದುಷ್ಕರ್ಮಿಗಳು 

ಬೆಂಗಳೂರಿನ ಹೊರವಲಯದಲ್ಲಿ ನಂಬರ್ ಬೋರ್ಡ್ ಇಲ್ಲದ ಕಾರನ್ನು ಅನುಮಾನಾಸ್ಪದವಾಗಿ ಚಲಾಯಿಸಿಕೊಂಡು ಹೋಗುತ್ತಿದ್ದ ದುಷ್ಕರ್ಮಿಗಳ ತಂಡವನ್ನು ಹಿಡಿಯಲು ಪ್ರಯತ್ನಿಸಿದ ಪೊಲೀಸರ ಮೇಲೆಯೇ ಕಾರು ಹತ್ತಿಸಿದ ಘಟನೆ ನಡೆದಿದೆ.

published on : 22nd May 2023

ಭಾರಿ ಮಳೆಗೆ ರಾಜ್ಯದಲ್ಲಿ 2 ಬಲಿ: ಮರ ಬಿದ್ದು ವ್ಯಕ್ತಿ, ಕೆಆರ್ ಸರ್ಕಲ್ ಅಂಡರ್ ಪಾಸ್ ನಲ್ಲಿ ಸಿಲುಕಿ ಯುವತಿ ಸಾವು!

ರಾಜ್ಯದಲ್ಲಿ ಭಾನುವಾರ ಸುರಿದ ಭಾರಿ ಮಳೆಗೆ 2 ಬಲಿಯಾಗಿದ್ದು, ಬೆಂಗಳೂರಿನ ಕೆಆರ್ ಸರ್ಕಲ್ ಅಂಡರ್ ಪಾಸ್ ನಲ್ಲಿ ಮಳೆ ನೀರಿನಲ್ಲಿ ಸಿಲುಕಿದ್ದ ಮಹಿಳೆ ಸಾವಿಗೀಡಾಗಿದ್ದಾಳೆ. ತನ್ನ ಪೋಷಕರಿಗೆ ಬೆಂಗಳೂರು ತೋರಿಸಲೆಂದು ಬಂದ್ದಿದ್ದ ಆಂಧ್ರ ಪ್ರದೇಶ ಮೂಲಕ

published on : 21st May 2023

ಬೆಂಗಳೂರು ಬಾಯ್ಸ್ ಚಿತ್ರದ ಟೀಸರ್

ನಟ ಸಚಿನ್, ವೈನಿಧಿ ಅಭಿನಯದ ಬೆಂಗಳೂರು ಬಾಯ್ಸ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ.

published on : 21st May 2023

ಮೇಡ್ ಇನ್ ಬೆಂಗಳೂರು ಚಿತ್ರದ ಟ್ರೈಲರ್

ನಟ ಅನಂತ್ ನಾಗ್ ಮತ್ತು ಸಾಯಿ ಕುಮಾರ್ ಅಭಿನಯದ ಮೇಡ್ ಇನ್ ಬೆಂಗಳೂರು ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಪ್ರದೀಪ್ ಕೆ ಶಾಸ್ತ್ರಿ ನಿರ್ದೇಶಿಸಿದ್ದಾರೆ.

published on : 6th December 2022

ರೈತ ನಾಯಕರಿಂದ ವಂಚನೆ: ಸ್ಪಷ್ಟೀಕರಣ ಸುದ್ದಿಗೋಷ್ಠಿಯಲ್ಲಿ ಹೈಡ್ರಾಮಾ, ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ!!

ಹೋರಾಟ ನಿಲ್ಲಿಸಲು ಹಣ ಕೇಳಿದ ಆರೋಪಗಳಿಗೆ ಸಂಬಂಧಿಸಿದಂತೆ ಸ್ಪಷ್ಟೀಕರಣ ನೀಡಲು ಮುಂದಾಗಿದ್ದ ಭಾರತೀಯ ಕಿಸಾನ್ ಯೂನಿಯನ್ ಸಂಘಟನೆಯ ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್ ಮೇಲೆ ಮಸಿ ಎರಚಲಾಗಿದೆ.

published on : 30th May 2022

ಅಪರೂಪದ ದೃಶ್ಯ; ಬಂಡೀಪುರದಲ್ಲಿ ಇದೇ ಮೊದಲು, ಅವಳಿ ಮರಿಗಳಿಗೆ ಜನ್ಮ ನೀಡಿದ ಆನೆ

ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಆನೆಯೊಂದು ಅವಳಿ ಮರಿಗಳಿಗೆ ಜನ್ಮ ನೀಡಿದ್ದು, ಬಂಡೀಪುರ ಅರಣ್ಯ ಪ್ರದೇಶ ಇತಿಹಾಸದಲ್ಲೇ ಇಂತಹ ಘಟನೆ ಇದೇ ಮೊದಲು ಎನ್ನಲಾಗಿದೆ. 

published on : 20th April 2022

ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ. ಮಸ್ತಾನ್ ಸಾಬ್ ದರ್ಗಾಕ್ಕೆ ಕರಗ ತೆರಳದಂತೆ ವಿರೋಧ!

ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ, ಪೊಲೀಸರಿಂದ ಪರಿಶೀಲನೆ. ಕರಗ ಉತ್ಸವಕ್ಕೆ ಧರ್ಮ ಸಂಘರ್ಷ. ಮಸ್ತಾನ್ ಸಾಬ್ ದರ್ಗಾಕ್ಕೆ ತೆರಳದಂತೆ ವಿರೋಧ. ಆಜಾನ್ ಡೆಸಿಬಲ್ ಮೀಟರ್ ಅವಳಡಿಕೆ. ಎಸಿ ಸ್ಫೋಟಗೊಂಡ ನಾಲ್ವರ ಸಜೀವ ದಹನ.

published on : 8th April 2022

ಬೆಂಗಳೂರಿನ ಹೆಬ್ಬಾಳ ಫ್ಲೈಓವರ್ ಮೇಲೆ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು; ನವೀನ್ ಅಂತಿಮ ದರ್ಶನ ಪಡೆದ ಸಿಎಂ ಬೊಮ್ಮಾಯಿ!

ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಹೈಸ್ಕೂಲ್ ವಿದ್ಯಾರ್ಥಿನಿ ಅಕ್ಷಯಾ ಎಂಬಾಕೆ ರಸ್ತೆ ಮಧ್ಯೆ ದಾರುಣ ಸಾವನ್ನಪ್ಪಿದ್ದಾಳೆ. ಡಿಕ್ಕಿಯ ರಭಸಕ್ಕೆ ವಿದ್ಯಾರ್ಥಿನಿಯ ಮೃತದೇಹ ಛಿದ್ರವಾಗಿದೆ.

published on : 21st March 2022

ಹೃದಯಾಘಾತದಿಂದ 'ಆರ್ ಜೆ ರಚನಾ' ನಿಧನ

ಖ್ಯಾತ ರೇಡಿಯೋ ಜಾಕಿ ಆರ್ ಜೆ ರಚನಾ ಹೃದಯಾಘಾತದಿಂದ ನಿಧನರಾಗಿದ್ದಾರೆ. ಜೆ.ಪಿ ನಗರದ ಅಪಾರ್ಟ್ ಮೆಂಟ್ ವೊಂದರಲ್ಲಿ ವಾಸವಾಗಿದ್ದ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ರಚನಾ ಅವರು ನಿಧನರಾಗಿದ್ದಾರೆ.

published on : 22nd February 2022

ಲತಾ ಮಂಗೇಶ್ಕರ್ ಪಂಚಭೂತಗಳಲ್ಲಿ ಲೀನ. ಬೆಂಗಳೂರಿನ ಪಬ್ ನಲ್ಲಿ ಕನ್ನಡ ಹಾಡು ಕೇಳಿದ್ದಕ್ಕೆ ಹಲ್ಲೆಗೆ ಯತ್ನ!

ಭಾರತ ರತ್ನ, ಗಾನಕೋಗಿಲೆ ಲತಾ ಮಂಗೇಶ್ಕರ್ ಪಂಚಭೂತಗಳಲ್ಲಿ ಲೀನ. ಮಂಡ್ಯದಲ್ಲಿ ನಾಲ್ವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರ ಕೊಚ್ಚಿ ಭೀಕರ ಕೊಲೆ. ಬೆಂಗಳೂರಿನ ಪಬ್ ನಲ್ಲಿ ಕನ್ನಡ ಹಾಡು ಕೇಳಿದ್ದಕ್ಕೆ ಹಲ್ಲೆಗೆ ಯತ್ನ.

published on : 6th February 2022

'2.50 ರೂಗೆ ಇಡ್ಲಿ, 6 ರೂ. ಗೆ ದೋಸೆ': ಬೆಂಗಳೂರಿನ ವಿವಿ ಪುರಂನಲ್ಲಿ ಗಮನ ಸೆಳೆದ ಅಜ್ಜಿ ಹೊಟೆಲ್

2022ನೇ ಇಸವಿಯಲ್ಲಿ 2.50 ರೂ ಗೆ ಏನು ಸಿಗಬಹುದು.. ಅಬ್ಬಬ್ಬಾ ಎಂದರೆ ಚಿಕ್ಕ ಚಾಕಲೇಟ್, ಅಥವಾ ಶುಗರ್ ಕ್ಯಾಂಡಿ ಸಿಗಬಹುದು. ಆದರೆ ಬೆಂಗಳೂರಿನ ವಿವಿ ಪುರಂನಲ್ಲಿ ಇಡ್ಲಿ-ದೋಸೆ ಸಿಗುತ್ತದೆ.

published on : 4th February 2022

ಬೆಂಗಳೂರಿನಲ್ಲಿ ಮತ್ತೊಂದು ಬಿಎಂಟಿಸಿ ಬಸ್ ಗೆ ಬೆಂಕಿ, ಪ್ರಯಾಣಿಕರು ಅಪಾಯದಿಂದ ಪಾರು

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಬಿಎಂಟಿಸ್ ಬಸ್ ಅಗ್ನಿ ಅನಾಹುತಕ್ಕೀಡಾಗಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಮತ್ತು ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

published on : 1st February 2022

ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ರವಿ ಚೆನ್ನಣ್ಣನವರ್. ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್!

ಬೆಂಗಳೂರು ವಿಶ್ವವಿದ್ಯಾಲಯದ ಶೈಕ್ಷಣಿಕ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಇಂದು ಎಬಿವಿಪಿ ಪ್ರತಿಭಟನೆ ನಡೆಸಿದ್ದರು. ಧರಣಿ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್​ ಮಾಡಿದ್ದು, ಪರಿಣಾಮ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

published on : 31st January 2022

ಅಂಗವಿಕಲ ಮಹಿಳೆಗೆ ಬೂಟುಗಾಲಿನಿಂದ ಒದ್ದಿದ್ದ ಎಎಸ್ಐ ಅಮಾನತು. ಲಾರಿ ಡಿಕ್ಕಿ ಮಂಡ್ಯದಲ್ಲಿ ಗರ್ಭೀಣಿ ಸಾವು!

ಬೆಂಗಳೂರಿನ ರಸ್ತೆ ಗುಂಡಿಗೆ ಮತ್ತೊಂದು ಬಲಿ. ಟೋಯಿಂಗ್ ವ್ಯವಸ್ಥೆ ಪುನರ್ ಪರಿಶೀಲನೆ ಎಂದ ಸಿಎಂ ಬೊಮ್ಮಾಯಿ. ವಿಜಯಪುರದಲ್ಲಿ ಮತ್ತೆ ಕಂಪಿಸಿದ ಭೂಮಿ.

published on : 30th January 2022
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9