- Tag results for Bengaluru Riots
![]() | ಬೆಂಗಳೂರು ಗಲಭೆಯ ಹಿಂದೆ ಕೋಮು ಹಿಂಸೆ ಸೃಷ್ಟಿಸುವ ಉದ್ದೇಶವಿತ್ತು: ಎನ್ಐಎ ಚಾರ್ಜ್ಶೀಟ್ ನಲ್ಲಿ ಬಹಿರಂಗಕಳೆದ ವರ್ಷ ಆಗಸ್ಟ್ 12 ರಂದು ಬೆಂಗಳೂರಿನಲ್ಲಿ ನಡೆದ ಗಲಭೆಯಲ್ಲಿ ದಲಿತ ಕಾಂಗ್ರೆಸ್ ಶಾಸಕ ಆರ್ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆ ಮತ್ತು ಎರಡು ಪೊಲೀಸ್ ಠಾಣೆಗಳನ್ನು ಸುಟ್ಟುಹಾಕಲಾಗಿತ್ತು. ದೇಶದಲ್ಲಿ ಕೋಮು ಅಸಮಾನತೆಯನ್ನು ಉಂಟುಮಾಡುವ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಪಿತೂರಿ ಇದೆಂದು ವಿಶೇಷ ನ್ಯಾಯಾಲಯದಲ್ಲಿ ಇತ್ತೀಚೆಗೆ ಸಲ್ಲಿಸಿದ ಚಾರ್ಜ್ಶೀಟ್ನಲ |
![]() | ಬೆಂಗಳೂರು ಗಲಭೆ ಪ್ರಕರಣ: ಎನ್ಐಎಯಿಂದ ಎಸ್ಡಿಪಿಐ, ಪಿಎಫ್ಐನ 17 ಆರೋಪಿಗಳ ಬಂಧನಕಳೆದ ಆಗಸ್ಟ್ 11 ರಂದು ಬೆಂಗಳೂರಿನ ಕೆ ಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಹಿಂಸಾತ್ಮಕ ದಾಳಿ ಮತ್ತು ಭಾರೀ ಗಲಭೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಎಸ್ಡಿಪಿಐ ಮತ್ತು ಪಿಎಫ್ಐನ 17 ಮುಖಂಡರು ಮತ್ತು ಕಾರ್ಯಕರ್ತರನ್ನು ಬಂಧಿಸಲಾಗಿದೆ. |
![]() | ಡಿಜೆ ಹಳ್ಳಿ, ಕೆಜಿ ಹಳ್ಳಿ ಹಿಂಸಾಚಾರ ಪ್ರಕರಣ: ಮಾಜಿ ಮೇಯರ್ ಸಂಪತ್ ರಾಜ್ ಸಿಸಿಬಿ ಕಸ್ಟಡಿ ಅವಧಿ ವಿಸ್ತರಣೆಡಿಜೆ ಹಳ್ಳಿ, ಕೆಜಿ ಹಳ್ಳಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಬಿಬಿಎಂಪಿ ಮಾಜಿ ಮೇಯರ್ ಸಂಪರ್ ರಾಜ್ ಅವರನ್ನು ಮತ್ತೆ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ. |
![]() | ಡಿಜೆ ಹಳ್ಳಿ- ಕೆಜಿ ಹಳ್ಳಿ ಗಲಭೆ, ಎಸ್ಡಿಪಿಐ ಕಚೇರಿಗಳು ಸೇರಿ, ಬೆಂಗಳೂರಿನ 43 ಕಡೆ ಎನ್ಐಎ ಶೋಧಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಬುಧವಾರ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್ಡಿಪಿಐ)ದ ಕಚೇರಿಗಳು ಸೇರಿದಂತೆ 43 ಕಡೆ ಶೋಧನೆ ನಡೆಸಿದೆ. |
![]() | ಸಂಪತ್ ರಾಜ್ ಬಂಧನ ಕೆ.ಜಿ.ಹಳ್ಳಿ ಗಲಭೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಬಸವರಾಜ ಬೊಮ್ಮಾಯಿಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಇಂದು ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಡಿ.ಜೆ.ಹಳ್ಳಿ ಗಲಭೆ: ಕಾಂಗ್ರೆಸ್'ನ ಇಬ್ಬರು ಶಾಸಕರ ವಿಚಾರಣೆ ನಡೆಸಿದ ಎನ್ಐಎಡಿಜೆ ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ತನಿಖೆಯನ್ನು ತೀವ್ರಗೊಳಿಸಿರುವ ಎನ್ಐಎ ಅಧಿಕಾರಿಗಳು, ಕಾಂಗ್ರೆಸ್ ನ ಇಬ್ಬರು ಶಾಸಕರನ್ನು ವಿಚಾರಣೆ ನಡೆಸಿದ್ದಾರೆಂದು ತಿಳಿದುಬಂದಿದೆ. |
![]() | ಬೆಂಗಳೂರು ಗಲಭೆ ಪ್ರಕರಣ: ಈಗ ನನಗೆ ಹೆಚ್ಚು ಭಯವಾಗುತ್ತಿದೆ- ಶಾಸಕ ಅಖಂಡ ಶ್ರೀನಿವಾಸಮೂರ್ತಿಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿರುವ ಸಿಸಿಬಿ ಪೊಲೀಸರು ಚಾರ್ಜ್ ಶೀಟ್ ನಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಅವರ ಹೆಸರನ್ನು ಉಲ್ಲೇಖ ಮಾಡಿದ್ದಾರೆ. |
![]() | ಡಿಜೆ ಹಳ್ಳಿ ಗಲಭೆ ಪ್ರಕರಣ: ಪ್ರಮುಖ ಸಂಚುಕೋರನ ಬಂಧನಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ರಾಷ್ಟ್ರೀಯ ತನಿಖಾ ದಳ, ಎಸ್'ಡಿಪಿಐ ಕಚೇರಿ ಸೇರಿದಂತೆ ಗುರುವಾರ ಸುಮಾರು 30ಕ್ಕೂ ಹೆಚ್ಚಿನ ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದು, ಪ್ರಕರಣ ಸಂಬಂಧ ಪ್ರಮುಖ ಸಂಚುಕೋರನೊಬ್ಬನನ್ನು ಬಂಧಕ್ಕೊಳಪಡಿಸಿದೆ ಎಂದು ವರದಿಗಳಿಂದ ತಿಳಿದುಬಂದಿದೆ. |
![]() | ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ: ತನಿಖೆ ಆರಂಭಿಸಿದ ಎನ್ಐಎ, 30ಕ್ಕೂ ಹೆಚ್ಚು ಕಡೆ ದಾಳಿಬೆಂಗಳೂರಿನ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಹಲವೆಡೆ ರಾಷ್ಟ್ರೀಯ ತನಿಖಾ ದಳ-ಎನ್ಐಎ ಅಧಿಕಾರಿಗಳು ಇಂದು ಏಕಕಾಲಕ್ಕೆ ದಾಳಿ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ. |
![]() | ಬೆಂಗಳೂರು ಗಲಭೆ ಪ್ರಕರಣ: ಕೊರೋನಾ ಸೋಂಕು ಕಾರಣ ನೀಡಿ ವಿಚಾರಣೆಗೆ ಮಾಜಿ ಮೇಯರ್ ಸಂಪತ್ ರಾಜ್ ಗೈರುಬೆಂಗಳೂರು ಗಲಭೆ ಪ್ರಕರಣ ಸಂಬಂಧ ವಿಚಾರಣೆ ಹಾಜರಾಗುವಂತೆ ಸಿಸಿಬಿ ಪೊಲೀಸರು ಎರಡನೇ ಬಾರಿಗೆ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಗೆ ಸಂಪತ್ ರಾಜ್ ಅವರು ಗೈರು ಹಾಜರಾಗಿದ್ದಾರೆಂದು ತಿಳಿದುಬಂದಿದೆ. |
![]() | ಬೆಂಗಳೂರು ಗಲಭೆ: ಪಿಎಫ್ಐ ನಿಷೇಧ ಕುರಿತು ಸಂಸತ್ತಿನಲ್ಲಿ ಧ್ವನಿ ಎತ್ತಿದ ತೇಜಸ್ವಿ ಸೂರ್ಯಕಳೆದ ಆಗಸ್ಟ್ ತಿಂಗಳಿನಲ್ಲಿ ನಡೆದ ಬೆಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಡಿಪಿಐ ಮತ್ತು ಪಿಎಫ್ಐ ಸಂಘಟನೆಗಳಿಗೆ ನಿಷೇಧ ಹೇರುವ ಕುರಿತು ಸಂಸತ್ತಿನಲ್ಲಿ ಸಂಸದ ತೇಜಸ್ವಿ ಸೂರ್ಯ ಅವರು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ. |
![]() | ಡಿ.ಜೆ.ಹಳ್ಳಿ ಗಲಭೆ ಪೂರ್ವ ನಿಯೋಜಿತ: ಎಸ್ಡಿಪಿಐ, ಪಿಎಫ್ಐ ನಿಷೇಧಕ್ಕೆ ಶಿಫಾರಸು- ಮದನ್ ಗೋಪಾಲ್ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ರಾಜಕೀಯ ಉದ್ದೇಶಕ್ಕಾಗಿ ನಡೆದಿಲ್ಲ. ಇದು ಪೂರ್ವ ನಿಯೋಜಿತವಾಗಿ ನಡೆದ ಘಟನೆ. ಇದಕ್ಕೆಲ್ಲಾ ಎಸ್ಡಿಪಿಐ ಹಾಗೂ ಪಿಎಫ್ಐ ಸಂಘಟನೆ ಕಾರಣ. ಈ ಎರಡು ಸಂಘಟನೆಗಳ ನಿಷೇಧಕ್ಕೆ ಶಿಫಾರಸು ಮಾಡಲಾಗಿದೆ ಎಂದು ಸಿಟಿಜನ್ ಫಾರ್ ಡೆಮಾಕ್ರಸಿ ಸದಸ್ಯ, ನಿವೃತ್ತ ಅಪರ ಮುಖ್ಯಕಾರ್ಯದರ್ಶಿ ಮದನ್ ಗೋಪಾಲ್ ಹೇಳಿದ್ದಾರೆ. |
![]() | ಬೆಂಗಳೂರು ಗಲಭೆ ಪೂರ್ವ ಯೋಜಿತ, ಕೋಮು ಪ್ರೇರಿತ: ವರದಿಇತ್ತೀಚೆಗೆ ಬೆಂಗಳೂರಿನ ಡಿ.ಜೆ ಹಳ್ಳಿ ಮತ್ತು ಕೆ.ಜೆ ಹಳ್ಳಿಯಲ್ಲಿ ನಡೆದ ಗಲಭೆ "ಪೂರ್ವ ಯೋಜಿತ ಮತ್ತು ಸಂಘಟಿತ". ಇದು "ನಿಸ್ಸಂದೇಹವಾಗಿ ಕೋಮು ಪ್ರೇರಿತವಾಗಿದೆ" ಎಂದು ಸಿಟಿಜನ್ಸ್ ಫಾರ್ ಡೆಮಾಕ್ರಸಿ ತನ್ನ ಸತ್ಯ ಶೋಧನಾ ವರದಿಯಲ್ಲಿ ತಿಳಿಸಿದೆ. |
![]() | ಬೆಂಗಳೂರು ಗಲಭೆ: ಎಸ್ಡಿಪಿಐ ಕಚೇರಿ ಮೇಲೆ ಸಿಸಿಬಿ ದಾಳಿ, ದಾಖಲೆ ಪರಿಶೀಲನೆಡಿಜೆ ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಎಸ್ಡಿಪಿಐ ಕಚೇರಿಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. |
![]() | ಗಲಭೆಯಲ್ಲಿ ಆರ್ಎಸ್ಎಸ್ ಪಾತ್ರ ಸಾಬೀತು ಪಡಿಸಿ, ಇಲ್ಲವೇ ಬೇಷರತ್ ಕ್ಷಮೆ ಕೇಳಿ: ನಳಿನ್ ಕಟೀಲ್ ಒತ್ತಾಯಕೋಮು ಗಲಭೆಯಲ್ಲಿ ಆರ್ಎಸ್ಎಸ್ ಮತ್ತು ಅದರ ಸಹ ಸಂಘಟನೆಗಳ ಪಾತ್ರವನ್ನು ಸಾಬೀತು ಪಡಿಸಿ ಇಲ್ಲವೇ ಬೇಷರತ್ ಕ್ಷಮೆ ಕೇಳಿ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದ್ದಾರೆ. |