social_icon
  • Tag results for Bengaluru airport

ಏರೋ ಇಂಡಿಯಾ 2023 ಹಿನ್ನೆಲೆ: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೇವೆಯಲ್ಲಿ ವ್ಯತ್ಯಯ

'ಏರೋ ಇಂಡಿಯಾ-2023′ ವೈಮಾನಿಕ ಪ್ರದರ್ಶನ ನಡೆಯಲಿರುವ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎಎಲ್‌)ದ ವಿಮಾನಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.

published on : 6th February 2023

ಅಮೆರಿಕಕ್ಕೆ ತೆರಳುವಾಗ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬೆಕ್ಕು ನಾಪತ್ತೆ; ಕಾಣೆಯಾದ 'ಆರೆಂಜ್‌'ಗಾಗಿ ಕುಟುಂಬದವರ ಹುಡುಕಾಟ

ಜನವರಿ 1 ರಂದು ಲಾಸ್ ಏಂಜಲೀಸ್‌ಗೆ ಸ್ಥಳಾಂತರಗೊಂಡ ಬೆಂಗಳೂರಿನ ದಂಪತಿ, ಒಂದು ತಿಂಗಳ ಹಿಂದೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಭದ್ರತಾ ತಪಾಸಣೆಯ ವೇಳೆ ತಮ್ಮ ಸಾಕು ಬೆಕ್ಕು ಕಾಣೆಯಾದ ನಂತರ ತೀವ್ರ ಅಸಮಾಧಾನಗೊಂಡಿದ್ದಾರೆ. 

published on : 31st January 2023

ಬೆಂಗಳೂರು ವಿಮಾನ ಟರ್ಮಿನಲ್ 2 ಕಾರ್ಯಾಚರಣೆ ಪ್ರಾರಂಭ: ಅನುಭವ ಮೆಲುಕು ಹಾಕಿದ ಮೊದಲ ಪ್ರಯಾಣಿಕ!

ದೇಶದ ವಾಯುಯಾನ ಇತಿಹಾಸದಲ್ಲಿ ಈ ದಿನ ಮುಖ್ಯವಾಗಲಿದ್ದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಇಂದಿನಿಂದ ಕಾರ್ಯಾಚರಣೆ ಆರಂಭಿಸಿದ್ದು ಸ್ಟಾರ್ ಏರ್ ನ ಮೊದಲ ವಿಮಾನ ಬೆಳಿಗ್ಗೆ 8.50ಕ್ಕೆ ಕಲಬುರಗಿಗೆ ಟೇಕ್ ಆಫ್ ಆಯಿತು. ಅಲ್ಲದೇ ಅದೇ ವಿಮಾನ ಮತ್ತೆ ಕಲಬುರಗಿಯಿಂದ ಕೆಐಎಕೆ ವಾಪಸಾಗುತ್ತಿದೆ.

published on : 15th January 2023

ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಏರ್​ಲೈನ್ಸ್​ ಸಿಬ್ಬಂದಿ ಎಡವಟ್ಟು: ಪ್ರಯಾಣಿಕರ ಬಿಟ್ಟು ಹಾರಿದ ಗೋ ಫಸ್ಟ್ ವಿಮಾನ, ​ವ್ಯಾಪಕ ಆಕ್ರೋಶ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್​ಲೈನ್ಸ್​ ಸಿಬ್ಬಂದಿಗಳು ಎಡವಟ್ಟೊಂದನ್ನು ಮಾಡಿದ್ದು, ದೆಹಲಿಗೆ ಹೊರಟಿದ್ದ ‘ಗೋ ಫಸ್ಟ್’​ ಕಂಪನಿಯ ವಿಮಾನವು ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿಯೇ ಟೇಕ್ ಆಫ್ ಆದ ಘಟನೆ ಸೋಮವಾರ ನಡೆದಿದೆ.

published on : 10th January 2023

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭದ್ರತಾ ಪರಿಶೀಲನೆ ವೇಳೆ ಶರ್ಟ್ ತೆಗೆಯುವಂತೆ ಮಹಿಳೆಗೆ ಒತ್ತಾಯ: ಟ್ವಿಟರ್ ನಲ್ಲಿ ಆರೋಪ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಪರಿಶೀಲನೆ ವೇಳೆ ಅಲ್ಲಿನ ಸಿಬ್ಬಂದಿ ಮಹಿಳೆಯೊಬ್ಬರಿಗೆ ಶರ್ಟ್ ತೆಗೆಯುವಂತೆ ಒತ್ತಾಯಿಸಿದ್ದು, ಅವಮಾನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

published on : 4th January 2023

'ಎಲಿವೇಟರ್' ಪದ ಕನ್ನಡವಲ್ಲ, ಬೆಂಗಳೂರು ಏರ್ ಪೋರ್ಟ್ ನಲ್ಲಿ ಬರಹಕ್ಕೆ ಕನ್ನಡಿಗರ ಆಕ್ಷೇಪ, ಲೇಖಕ-ಪತ್ರಕರ್ತ ಸುಗತ ಶ್ರೀನಿವಾಸರಾಜು ಏನಂತಾರೆ?

ಬೆಂಗಳೂರು ಏರ್ ಪೋರ್ಟ್ ನ ಎಲಿವೇಟರ್ ಎಂಬ ಇಂಗ್ಲಿಷ್ ಶಬ್ದವನ್ನು ತರ್ಜುಮೆ ಮಾಡಿ ಕನ್ನಡದಲ್ಲಿ ಏರಿಳಿ ತೇರು ಎಂಬ ಶಬ್ದ ಬರೆದಿದ್ದು ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿತ್ತು. ಹಲವರು ಈ ಶಬ್ದವನ್ನು ಸ್ವಾಗತಿಸಿದ್ದರು.

published on : 29th December 2022

ಬೆಂಗಳೂರು: ತಡವಾಗಿ ವಿಮಾನ ನಿಲ್ದಾಣ ತಲುಪಿದ ಇಬ್ಬರು ಇಂಡಿಗೋ ಪೈಲಟ್‌ಗಳು; ಕಾದು ಸುಸ್ತಾದ ಪ್ರಯಾಣಿಕರು

ಎರಡು ದೇಶಿ ಇಂಡಿಗೋ ವಿಮಾನಗಳ ಕ್ಯಾಪ್ಟನ್‌ಗಳು ಶುಕ್ರವಾರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು(ಕೆಐಎ) ತಡವಾಗಿ ತಲುಪಿದ್ದು, ಬೆಂಗಳೂರಿನಿಂದ ಪುಣೆ ಮತ್ತು ದೆಹಲಿಗೆ ತೆರಳಬೇಕಾಗಿದ್ದ ಪ್ರಯಾಣಿಕರು ಕಾದು ಕಾದು ಸುಸ್ತಾಗಿದ್ದರು.

published on : 24th December 2022

ನ.11ಕ್ಕೆ ಪ್ರಧಾನಿ ಮೋದಿ ಬೆಂಗಳೂರಿಗೆ: ಕೆಂಪೇಗೌಡರ 108 ಅಡಿ ಪ್ರತಿಮೆ, ಏರ್ ಪೋರ್ಟ್ ನ 2ನೇ ಟರ್ಮಿನಲ್ ಉದ್ಘಾಟನೆ

ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 11ರಂದು ಬೆಂಗಳೂರಿಗೆ ಬರುತ್ತಿದ್ದಾರೆ. ಅದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್‌ ಉದ್ಘಾಟನೆ, ಅದರ ಜೊತೆಗೆ ವಿಮಾನ ನಿಲ್ದಾಣದ ಅವರಣದಲ್ಲಿ ನಿರ್ಮಾಣವಾಗಿರುವ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.

published on : 18th October 2022

ಹಕ್ಕಿ ಢಿಕ್ಕಿ: ಬೆಂಗಳೂರಿಗೆ ಬರುತ್ತಿದ್ದ ಆಕಾಶ ವಿಮಾನ ಮುಂಬೈನಲ್ಲಿ ತುರ್ತು ಭೂಸ್ಪರ್ಶ!

ಪ್ರಯಾಣಿಕರನ್ನು ಹೊತ್ತು ಮುಂಬೈನಿಂದ ಬೆಂಗಳೂರಿಗೆ ಬರುತ್ತಿದ್ದ ಆಕಾಶಾ ಏರ್ ಸಂಸ್ಥೆಯ ವಿಮಾನಕ್ಕೆ ಹಕ್ಕಿ ಢಿಕ್ಕಿಯಾದ ಪರಿಣಾಮ ವಿಮಾನ ಮುಂಬೈಗೆ ಹಿಂದುರುಗಿ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಶನಿವಾರ ನಡೆದಿದೆ.

published on : 15th October 2022

ಬೆಂಗಳೂರು ಏರ್‌ಪೋರ್ಟ್ ಸಿಟಿ ಹಂತ-1 ನಿರ್ಮಾಣ ಕಾರ್ಯ 2025 ರ ವೇಳೆಗೆ ಪೂರ್ಣ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಆವರಣದಲ್ಲಿ 463 ಎಕರೆಗಳಷ್ಟು ವಿಸ್ತಾರವಾದ ಜಾಗದಲ್ಲಿ ಬಹುಕೋಟಿ ಡಾಲರ್ ವೆಚ್ಚದ ನಿರ್ಮಾಣವಾಗುತ್ತಿರುವ ಸ್ಮಾರ್ಟ್ ಸಿಟಿಯ ಮೊದಲ ಹಂತ 2025 ರ ವೇಳೆಗೆ ಪೂರ್ಣವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

published on : 8th August 2022

ಚಿನ್ನದ ಮೊಬೈಲ್ ಕವರ್! ಬೆಂಗಳೂರು ವಿಮಾನ ನಿಲ್ದಾಣದಲ್ಲಿ 1.5 ಕೆಜಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ವ್ಯಕ್ತಿ ವಶಕ್ಕೆ

ದುಬೈನಿಂದ ಬೆಂಗಳೂರಿಗೆ 1.5 ಕೆಜಿ ಚಿನ್ನ ಕಳ್ಳಸಾಗಣೆ ಮಾಡಲು ಯತ್ನಿಸಿದ 30 ವರ್ಷದ ವ್ಯಕ್ತಿಯನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್‌ಐ)ದ ಅಧಿಕಾರಿಗಳು ರೆಡ್‌ಹ್ಯಾಂಡ್ ಆಗಿ ಹಿಡಿದಿದ್ದು. ಆ ಚಿನ್ನದ ಮೌಲ್ಯ ಸುಮಾರು 50 ಲಕ್ಷ ...

published on : 17th June 2022

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಅತ್ಯುತ್ತಮ ಏರ್ ಪೋರ್ಟ್ ಗೌರವ

ದೇಶದ ಅತ್ಯುತ್ತಮ ಏರ್ ಪೋರ್ಟ್ ಮತ್ತು ವಿಮಾನಯಾನ ಸಂಶೋಧನಾ ಕೆಟಗರಿಗಳಲ್ಲಿ ಬೆಂಗಳೂರು ಪ್ರಶಸ್ತಿ ಗೆದ್ದುಕೊಂಡಿದೆ.

published on : 27th March 2022

ಮಹಾವಿಷ್ಣುವಿನ ಪುರಾತನ ವಿಗ್ರಹ ಕಳ್ಳಸಾಗಣೆ ಯತ್ನ; ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ವಿಫಲಗೊಳಿಸಿದ ಅಧಿಕಾರಿಗಳು

ಮಹಾವಿಷ್ಣುವಿನ ಪುರಾತನ ವಿಗ್ರಹವನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ  ಕಳ್ಳಸಾಗಣೆಗೆ ಯತ್ನಿಸುತ್ತಿದ್ದ ಪ್ರಕರಣವನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. 

published on : 21st March 2022

ವಿಮಾನದಲ್ಲಿ ಟ್ಯಾಬ್ಲೆಟ್ ಬಿಟ್ಟು ಹೋದ ಪ್ರಯಾಣಿಕ: ಕಳ್ಳತನ ಮಾಡಿದ್ದ ಬೆಂಗಳೂರು ವಿಮಾನ ನಿಲ್ದಾಣ ಸಿಬ್ಬಂದಿ ಬಂಧನ

ವಿಮಾನ ನಿಲ್ದಾಣಕ್ಕೆ ಬಂದಿಳಿದ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಬಿಟ್ಟುಹೋಗಿದ್ದ ಟ್ಯಾಬ್ಲೆಟ್ ಕಂಪ್ಯೂಟರ್ ನ್ನು ಕಳ್ಳತನ ಮಾಡಿದ ಆರೋಪದ ಮೇಲೆ ವಿಮಾನ ನಿಲ್ದಾಣ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಮೊನ್ನೆ ಫೆಬ್ರವರಿ 10ರಂದು ಜೈಪುರದಿಂದ ಬೆಂಗಳೂರಿಗೆ ಬಂದಿಳಿದ ಗೋ ಫಸ್ಟ್ ವಿಮಾನದಲ್ಲಿ ಪ್ರಯಾಣಿಕ ಟ್ಯಾಬ್ ನ್ನು ಬಿಟ್ಟುಹೋಗಿದ್ದರು.

published on : 15th February 2022

ಬೆಂಗಳೂರು: ಗುದದ್ವಾರದಲ್ಲಿ ಚಿನ್ನ ಸಾಗಾಣೆ, ವ್ಯಕ್ತಿ ಬಂಧನ

 ಗುದದ್ವಾರದಲ್ಲಿಟ್ಟುಕೊಂಡು ಅಕ್ರಮವಾಗಿ ಚಿನ್ನವನ್ನು ಕಳ್ಳ ಸಾಗಾಣೆ ಮಾಡುತ್ತಿದ್ದ ಪ್ರಯಾಣಿಕನೊಬ್ಬನನ್ನು ದೇವನಹಳ್ಳಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

published on : 29th January 2022
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9