social_icon
  • Tag results for Bengaluru police

ಮುನ್ನೆಚ್ಚರಿಕಾ ಕ್ರಮವಾಗಿ ನೂರಾರು ಪ್ರತಿಭಟನಾನಿರತರ ಬಂಧನ; ನಗರದಲ್ಲಿ ಯಾವುದೇ ಅವಘಡ ಆಗಿಲ್ಲ: ಬೆಂಗಳೂರು ಪೊಲೀಸ್

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಯಶಸ್ವಿಯಾಗಿದ್ದು, ಬಂದ್ ವೇಳೆಯಲ್ಲಿ ನೂರಾರು ಪ್ರತಿಭಟನಾನಿರತರನ್ನು ವಶಕ್ಕೆ ಪಡೆಯಲಾಗಿತ್ತು. 

published on : 29th September 2023

ಪ್ರಾಥಮಿಕ ಶಾಲಾ ಹಂತದಿಂದಲೇ ಟ್ರಾಫಿಕ್ ಸುರಕ್ಷತೆ ಬಗ್ಗೆ ಕಲಿಸಬೇಕು: ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ್ (ಸಂದರ್ಶನ)

ಪ್ರಾಥಮಿಕ ಶಾಲಾ ಹಂತದಿಂದಲೇ ಟ್ರಾಫಿಕ್ ಮತ್ತು ರಸ್ತೆ ಸುರಕ್ಷತೆಯಿಂದ ಸೈಬರ್ ಅಪರಾಧಗಳವರೆಗೆ ಪಠ್ಯಕ್ರಮವನ್ನು ಪರಿಚಯಿಸಬೇಕು ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ ದಯಾನಂದ ಅವರು ಹೇಳಿದ್ದಾರೆ.

published on : 24th September 2023

ಬೆಂಗಳೂರು: ಬಸ್, ರೈಲು ಪ್ರಯಾಣಿಕರನ್ನು ಗುರಿಯಾಗಿಸಿಕೊಂಡು ದರೋಡೆ ಮಾಡುತ್ತಿದ್ದ ಮೂವರ ಬಂಧನ

ಬಸ್ ಮತ್ತು ರೈಲು ಪ್ರಯಾಣಿಕರನ್ನು, ಮುಖ್ಯವಾಗಿ ದಿನಗೂಲಿ ಕಾರ್ಮಿಕರು ಮತ್ತು ಕೂಲಿ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ದರೋಡೆ ಮಾಡುತ್ತಿದ್ದ ಮೂವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. 

published on : 10th September 2023

ಬೆಂಗಳೂರು: ವಂಚನೆಗೆ ಬಳಸುತ್ತಿದ್ದ 15,000 ಸಿಮ್ ಕಾರ್ಡ್‌ಗಳನ್ನು ಬ್ಲಾಕ್ ಮಾಡಿದ ಪೊಲೀಸರು

ಸೈಬರ್ ಕ್ರೈಮ್ ತಡೆಗಟ್ಟುವ ನಿಟ್ಟಿನಲ್ಲಿ ಕಳೆದ ಮೂರು ವಾರಗಳಲ್ಲಿ ಬೆಂಗಳೂರಿನ ನಿವಾಸಿಗಳನ್ನು ವಂಚಿಸಲು ಬಳಸುತ್ತಿದ್ದ 15,000ಕ್ಕೂ ಹೆಚ್ಚು ಸಿಮ್ ಕಾರ್ಡ್‌ಗಳನ್ನು ನಗರದ ಪೊಲೀಸರು ಗುರುತಿಸಿ ಬ್ಲಾಕ್ ಮಾಡಿದ್ದಾರೆ.

published on : 10th September 2023

ಬೆಂಗಳೂರು: BMTC ಬಸ್‌ನಲ್ಲಿದ್ದ ಎಐ ಕ್ಯಾಮೆರಾ ಸಹಾಯದಿಂದ ಕಳ್ಳನನ್ನು ಹಿಡಿದ ಪೊಲೀಸರು!

ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನಕ್ಕೆ ಸಂಬಂಧಿಸಿದಂತೆ ಬೆಂಗಳೂರು ಉತ್ತರ ವಿಭಾಗದ ಪೊಲೀಸರು ಬಿಎಂಟಿಸಿ ಸಿಸಿಟಿವಿ ಕ್ಯಾಮೆರಾ ಸಹಾಯದಿಂದ ಪಶ್ಚಿಮ ಬಂಗಾಳ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ.

published on : 7th September 2023

ಲೋಕಾಯುಕ್ತ ಅಧಿಕಾರಿ ಎಂದು ನಕಲಿ ಗುರುತಿನ ಚೀಟಿ ತೋರಿಸಿ ಬ್ಲ್ಯಾಕ್‌ಮೇಲ್; ಬೆಳಗಾವಿ ಮೂಲದ ವ್ಯಕ್ತಿ ಬಂಧನ

ಕಳೆದೆರಡು ದಿನಗಳ ಹಿಂದೆ ಲೋಕಾಯುಕ್ತ ಅಧಿಕಾರಿ ಎಂದು ನಕಲಿ ಗುರುತನ್ನು ತೋರಿಸಿ ಸರ್ಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪದ ಮೇಲೆ ಬೆಳಗಾವಿ ಮೂಲದ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಇದನ್ನು ಪೊಲೀಸರು ಶನಿವಾರ ಬಹಿರಂಗಪಡಿಸಿದ್ದಾರೆ.

published on : 4th September 2023

ಎನ್‌ಎಲ್‌ಎಸ್‌ಐಯು ವಿದ್ಯಾರ್ಥಿಗಳನ್ನು ದರೋಡೆ ಮಾಡಿದ್ದ ಇಬ್ಬರು ಆರೋಪಿಗಳ ಬಂಧನ

ನಾಗರಭಾವಿಯಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (ಎನ್‌ಎಲ್‌ಎಸ್‌ಐಯು) ಇಬ್ಬರು ವಿದ್ಯಾರ್ಥಿಗಳನ್ನು ಇತ್ತೀಚೆಗೆ ದರೋಡೆ ಮಾಡಿದ್ದ ಇಬ್ಬರು ದುಷ್ಕರ್ಮಿಗಳನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

published on : 25th August 2023

ನಟ ಉಪೇಂದ್ರ ಆಕ್ಷೇಪಾರ್ಹ ಹೇಳಿಕೆ: ತಕ್ಷಣ ವಿಚಾರಣೆಗೆ ಹಾಜರಾಗಲು ನೋಟಿಸ್

ನಟ ಉಪೇಂದ್ರ ಅವರ ಆಕ್ಷೇಪಾರ್ಹ ಪದ ಬಳಕೆ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ಆಗಸ್ಟ್ 13ರಂದು ಉಪೇಂದ್ರ ವಿರುದ್ಧ ಎಫ್​ಐಆರ್ ದಾಖಲಾಗಿತ್ತು. ಈಗ ವಿಚಾರಣೆಗೆ ಹಾಜರಾಗುವಂತೆ ಅವರಿಗೆ ನೋಟಿಸ್ ನೀಡಲಾಗಿದೆ.

published on : 14th August 2023

ಆರೋಪಿಗಳ ಬಂಧಿಸಲು ತೆರಳಿದ್ದ ಬೆಂಗಳೂರಿನ ನಾಲ್ವರು ಪೊಲೀಸರ ವಿರುದ್ಧ ಲಂಚ ಪಡೆದ ಆರೋಪ; ಕೇರಳ ಪೊಲೀಸರ ವಶಕ್ಕೆ!

ವಂಚನೆ ಪ್ರಕರಣದ ಆರೋಪಿಗಳ ಬಂಧಿಸಲು ಕೇರಳಕ್ಕೆ ತೆರಳಿದ್ದ ಬೆಂಗಳೂರು ಪೊಲೀಸರೇ ಲಂಚ ಪಡೆದ ಆರೋಪದ ಮೇರೆಗೆ ಕೇರಳ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾರೆ ಎಂದು ತಿಳಿದುಬಂದಿದೆ.

published on : 3rd August 2023

ಬೆಂಗಳೂರು: ಐವರು ಶಂಕಿತ ಉಗ್ರರ ಬಂಧನ; ಮಾಸ್ಟರ್‌ಮೈಂಡ್ ಜುನೈದ್ ಅಹ್ಮದ್ ಪತ್ತೆಗೆ ಲುಕ್​​ಔಟ್ ​ನೋಟಿಸ್​​ ಜಾರಿ

ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಪ್ರಮುಖ ಆರೋಪಿ ಜುನೈದ್ ಅಹ್ಮದ್ ಪತ್ತೆಗೆ ಲುಕ್‌ಔಟ್ ನೋಟಿಸ್ ಹೊರಡಿಸಿದ್ದಾರೆ. 

published on : 24th July 2023

ಗರ್ಲ್‌ಫ್ರೆಂಡ್ ಹತ್ಯೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಲು ಯತ್ನ; ದೆಹಲಿ ಯುವಕನ ಪತ್ತೆಗೆ ಮುಂದಾದ ಬೆಂಗಳೂರು ಪೊಲೀಸರು

ತನ್ನ ಗರ್ಲ್‌ಫ್ರೆಂಡ್ ಅನ್ನು ಹತ್ಯೆಗೈದು, ಅದನ್ನು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ ದೆಹಲಿ ಮೂಲದ ವ್ಯಕ್ತಿಗಾಗಿ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದಾರೆ. ಸೋಮವಾರ ರಾತ್ರಿ ಬೆಂಗಳೂರಿನ ಜೀವನ್ ಭೀಮಾ ನಗರ ವ್ಯಾಪ್ತಿಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ.

published on : 6th June 2023

ಬೆಂಗಳೂರು: ಒಂಟಿ ಮಹಿಳೆ ಕೊಲೆ ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸರಿಗೆ 'ಕಿಂಗ್ ಕೊಹ್ಲಿ' ನೆರವು!

ಮಹಿಳೆಯ ಕೈ ಮತ್ತು ಕಾಲುಗಳನ್ನು ಕಟ್ಟಿ ಮತ್ತು ಬಾಯಿಯನ್ನು ಟೇಪ್‌ನಿಂದ ಮುಚ್ಚಲಾಗಿತ್ತು. ಮೇ 27 ರಂದು ಕೊಲೆ ನಡೆದಿದ್ದು, ತಡವಾಗಿ ವಿಷಯ ಬೆಳಕಿಗೆ ಬಂದಿತ್ತು. ಆದರೆ ಇದು ಕೊಲೆ ಎಂಬುದು ಮೇಲುನೋಟಕ್ಕೆ ತಿಳಿದರೂ ಪೊಲೀಸರಿಗೆ ಯಾವುದೇ ಸಾಕ್ಷಿ ಸಿಕ್ಕಿರಲಿಲ್ಲ.

published on : 5th June 2023

ಡ್ರಗ್ಸ್ ಹಾವಳಿ: ಶಾಲಾ-ಕಾಲೇಜುಗಳ ಸುತ್ತಮುತ್ತ ಬೆಂಗಳೂರು ಪೊಲೀಸರ ಪರಿಶೀಲನೆ; 200ಕ್ಕೂ ಹೆಚ್ಚು ಜನರ ಬಂಧನ

ಬೆಂಗಳೂರು ನಗರದಲ್ಲಿನ ಡ್ರಗ್ಸ್ ಮಾಫಿಯಾಗಳನ್ನು ಗುರಿಯಾಗಿಸಿಕೊಂಡಿರುವ ಬೆಂಗಳೂರು ಪೊಲೀಸರು ಶಾಲಾ-ಕಾಲೇಜುಗಳ ಸುತ್ತಮುತ್ತ ದಾಳಿ ನಡೆಸುತ್ತಿದ್ದಾರೆ. ನಗರದ 250ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ಮತ್ತು ಶೋಧ ಕಾರ್ಯಾಚರಣೆ ನಡೆಯುತ್ತಿದೆ.

published on : 2nd June 2023

ಬೆಂಗಳೂರು: ಪೊಲೀಸರಿಂದ ತಪ್ಪಿಸಿಕೊಳ್ಳಲು ಕಟ್ಟಡದಿಂದ ಜಿಗಿದು ಮೊಹಮ್ಮದ್ ಸಾವು; ಪ್ರಕರಣ ಸಿಐಡಿಗೆ ವರ್ಗಾವಣೆ

ಪೊಲೀಸರಿಂದ ತಪ್ಪಿಸಿಕೊಳ್ಳಲು ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಯುವಕ ಮೃತಪಟ್ಟಿದ್ದ ಪ್ರಕರಣದ ತನಿಖೆ ಮಾಡಲು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ.

published on : 25th May 2023

ರಾಜಕಾರಣಿ ಹೆಸರಿನಲ್ಲಿ 3 ಕೆಜಿ 653 ಗ್ರಾಂ ಚಿನ್ನ, 85 ಲಕ್ಷ ರೂ ಸುಲಿಗೆ: ಸಿಟಿ ಮಾರುಕಟ್ಟೆಯಲ್ಲಿ ಪ್ರಕರಣ

ವಿಧಾನಸಭೆ ಚುನಾವಣೆಯನ್ನು ತಮ್ಮ ದುರುಪಯೋಗಕ್ಕೆ ಬಳಸಿಕೊಂಡಿರುವ ಒಂದು ಗ್ಯಾಂಗ್ ಚಿನ್ನದ ವ್ಯಾಪಾರಿಯಿಂದ ಬರೊಬ್ಬರಿ  3ಕೆಜಿ 653 ಗ್ರಾಂ ಚಿನ್ನ, 85 ಲಕ್ಷ ರೂ ಸುಲಿಗೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

published on : 5th May 2023
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9