social_icon
  • Tag results for Bengaluru rural

ಮಾಜಿ ಸಚಿವ, ಶಾಸಕ ಮುನಿರತ್ನಗೆ ಸಂಕಷ್ಟ: ಅಕ್ರಮ ಗಣಿಗಾರಿಕೆ ಆರೋಪದಡಿ ಎಫ್ಐಆರ್ ದಾಖಲು

ಮಾಜಿ ಸಚಿವ, ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನಗೆ ಸಂಕಷ್ಟ ಎದುರಾಗಿದೆ. ಭೂಮಿ ದಾಖಲೆ ಸಂಬಂಧ ಎಫ್ಐಆರ್ ದಾಖಲಾಗಿದ್ದು ಮುನಿರತ್ನ ಅವರನ್ನು A4 ಆರೋಪಿ ಎಂದು ಗುರುತಿಸಲಾಗಿದೆ.

published on : 13th July 2023

ನನಗೆ ಸಾಕಾಗಿ ಹೋಗಿದೆ, ಚುನಾವಣಾ ರಾಜಕೀಯದಿಂದ ನಿವೃತ್ತಿ ತೆಗೆದುಕೊಳ್ಳಲೂಬಹುದು: ಡಿ ಕೆ ಸುರೇಶ್

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಸೋದರ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಸಂಸದ ಡಿ ಕೆ ಸುರೇಶ್ ತಾವು ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದಲೂಬಹುದು ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

published on : 18th June 2023

ಹಸಿರಿನಿಂದ ಕಂಗೊಳಿಸುತ್ತಿದೆ ಕೋಲಾರ, ಬೆಂಗಳೂರು ಗ್ರಾಮಾಂತರ: ಕಾಂಗ್ರೆಸ್- ಬಿಜೆಪಿ ಕ್ರೆಡಿಟ್ ವಾರ್

ಕೋಲಾರ ಮತ್ತು ಚಿಂತಾಮಣಿಯ ದೊಡ್ಡ ಪ್ರದೇಶಗಳು ಈ ವರ್ಷ ಅಸಾಧಾರಣವಾಗಿ ಹಸಿರಾಗಿರುವುದು ನಿಜವಾದರೂ, ಭಾರತೀಯ ಜನತಾ ಪಕ್ಷ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಕ್ರೆಡಿಟ್ ತೆಗೆದುಕೊಳ್ಳಲು ಮುಂದಾಗಿವೆ.

published on : 27th February 2023

ಡಬಲ್ ಮರ್ಡರ್ ಪ್ರಕರಣ: ಕಾಲಿಗೆ ಗುಂಡು ಹಾರಿಸಿ ಇಬ್ಬರು ಆರೋಪಿಗಳ ಸೆರೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡ ಬೆಳವಂಗಲ ಪೊಲೀಸರು, ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಹುಲಿಕುಂಟೆ ಗ್ರಾಮದ ವಿನಯ್ ಹಾಗೂ ತ್ರಿಮೂರ್ತಿ ಬಂಧಿತರು.

published on : 20th February 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9