- Tag results for Bhopal
![]() | ಭೋಪಾಲ್ ಅನಿಲ ದುರಂತ: ಕೇಂದ್ರ ಸರ್ಕಾರದ ಹೆಚ್ಚುವರಿ ಪರಿಹಾರ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್1984ರ ಭೋಪಾಲ್ ಅನಿಲ ದುರಂತದ ಸಂತ್ರಸ್ತರಿಗೆ ಅಮೆರಿಕ ಮೂಲದ ಯೂನಿಯನ್ ಕಾರ್ಬೈಡ್ ಕಾರ್ಪೊರೇಶನ್ನಿಂದ ಹೆಚ್ಚುವರಿ ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ. |
![]() | ಮಧ್ಯ ಪ್ರದೇಶ: ಗ್ಯಾಂಗ್ರೇಪ್ ಆರೋಪಿಯ ಮನೆ ಧ್ವಂಸ ಮಾಡಿದ ಮಹಿಳಾ ಪೊಲೀಸ್ ಅಧಿಕಾರಿಗಳು!ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಯ ಮನೆಯನ್ನು ಮಹಿಳಾ ಪೊಲೀಸ್ ಅಧಿಕಾರಿಯ ನೇತೃತ್ವದಲ್ಲಿ ಕೆಡವಲಾಯಿತು. |
![]() | ಭೋಪಾಲ್-ಉಜ್ಜಯಿನಿ ರೈಲು ಸ್ಫೋಟ ಪ್ರಕರಣ: 7 ಅಪರಾಧಿಗಳಿಗೆ ಮರಣ ದಂಡನೆಮಧ್ಯಪ್ರದೇಶದ ಶಾಜಾಪುರ ಜಿಲ್ಲೆಯಲ್ಲಿ ರೈಲು ಸ್ಫೋಟ ಪ್ರಕರಣದಲ್ಲಿ ಉತ್ತರ ಪ್ರದೇಶದ ವಿಶೇಷ ಎನ್ಐಎ ಕೋರ್ಟ್ ನ ತೀರ್ಪು ಇಂದು ಹೊರಬಿದ್ದಿದ್ದು ಎಂಟು ಅಪರಾಧಿಗಳ ಪೈಕಿ ಏಳು ಮಂದಿಗೆ ಮರಣದಂಡನೆ ವಿಧಿಸಲಾಗಿದ್ದು, ಒಬ್ಬರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. |
![]() | ದೇಶದಲ್ಲಿ ಪ್ರಥಮ ಬಾರಿಗೆ ಮೂಗಿನ ಮೂಲಕ ಕೊರೊನಾ ಲಸಿಕೆ, ಜ.26ಕ್ಕೆ ಚಾಲನೆದೇಶದಲ್ಲಿ ಪ್ರಥಮ ಬಾರಿಗೆ ಭಾರತ್ ಬಯೋಟೆಕ್ನ ಇಂಟ್ರಾನಾಸಲ್ ಕೋವಿಡ್ ಲಸಿಕೆ ಇನ್ಕೋವಾಕ್ (ಮೂಗಿನ ಮೂಲಕ ಲಸಿಕೆ) ಇದೇ ತಿಂಗಳ 26 ರಂದು ಬಿಡುಗಡೆಯಾಗಲಿದೆ ಎಂದು ಕಂಪನಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಎಲ್ಲ ಶನಿವಾರ ತಿಳಿಸಿದ್ದಾರೆ. |
![]() | ಮಧ್ಯ ಪ್ರದೇಶ: ಕಾಗುಣಿತ ತಪ್ಪಿಗೆ 5 ವರ್ಷದ ಬಾಲಕಿಯ ಕೈ ಮುರಿದ ಶಿಕ್ಷಕ; ಬಂಧನಭೋಪಾಲ್ನಲ್ಲಿ ಖಾಸಗಿ ಟ್ಯೂಷನ್ ಹೇಳುತ್ತಿದ್ದ ಶಿಕ್ಷಕರೊಬ್ಬರು 'ಗಿಣಿ' ಪದವನ್ನು ಸರಿಯಾಗಿ ಬರೆಯದಿದ್ದಕ್ಕಾಗಿ ಐದು ವರ್ಷದ ಬಾಲಕಿಯ ಕೈಯ ತಿರುವಿದ್ದರಿಂದ ಕೈ ಮೂಳೆಯೇ ಮುರಿದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. |
![]() | ಸಾಂತಾಕ್ಲಾಸ್ ವೇಷ ಧರಿಸುವಂತೆ ಹಿಂದೂ ಮಕ್ಕಳನ್ನು ಕೇಳಬೇಡಿ: ವಿಎಚ್ಪಿಕ್ರಿಸ್ ಮಸ್ ಹಿನ್ನೆಲೆಯಲ್ಲಿ ಸಾಂತಾಕ್ಲಾಸ್ ವೇಷ ಧರಿಸುವಂತೆ ಮತ್ತು ಅವರ ಪೋಷಕರ ಅನುಮತಿಯಿಲ್ಲದೆ ಕ್ರಿಸ್ಮಸ್ ಟ್ರೀ ತರುವಂತೆ ಸನಾತನ ಹಿಂದೂ ವಿದ್ಯಾರ್ಥಿಗಳನ್ನು ಕೇಳಬೇಡಿ ಎಂದು ವಿಶ್ವ ಹಿಂದೂ ಪರಿಷತ್ ಮಧ್ಯಪ್ರದೇಶದ ಶಾಲೆಗಳಿಗೆ ಕೇಳಿಕೊಂಡಿದೆ |
![]() | ಪತ್ನಿ ಮೇಲೆ ಹಲ್ಲೆ, ಅತ್ಯಾಚಾರ ಆರೋಪ: ಮಧ್ಯಪ್ರದೇಶದ ಮಾಜಿ ಸಚಿವ ಉಮಾಂಗ್ ಸಿಂಘಾರ್ ವಿರುದ್ಧ ಪ್ರಕರಣ ದಾಖಲುಮಾಜಿ ಸಚಿವ ಸಿಂಘಾರ್ ತನ್ನ ಅಧಿಕೃತ ನಿವಾಸ, ಭೋಪಾಲ್ನ ಮತ್ತೊಂದು ಮನೆ ಅಲ್ಲದೇ, ದೆಹಲಿಯ ಎನ್ಸಿಆರ್ ಫ್ಲಾಟ್ ನಲ್ಲಿ ಮದುವೆ ನೆಪದಲ್ಲಿ ತನ್ನೊಂದಿಗೆ ಲೈಂಗಿಕವಾಗಿ ಸಂಪರ್ಕ ನಡೆಸಿದ್ದು, ಬಳಿಕ ಮದುವೆಯಾಗಲು ನಿರಾಕರಿಸಿದ್ದಾನೆ ಮಹಿಳೆ ದೂರಿನಲ್ಲಿ ಆರೋಪಿಸಿದ್ದಾಳೆ. |
![]() | ಮಧ್ಯಪ್ರದೇಶ: 56 ವರ್ಷದ ನೆರೆಯ ವ್ಯಕ್ತಿಯಿಂದ ಐದು ವರ್ಷದ ಕಿವುಡ ಮತ್ತು ಮೂಕ ಬಾಲಕಿ ಮೇಲೆ ಅತ್ಯಾಚಾರಮಧ್ಯಪ್ರದೇಶದ ರಾಜಧಾನಿ ಭೋಪಾಲ್ನಲ್ಲಿ ಐದು ವರ್ಷದ ಕಿವುಡ ಮತ್ತು ಮೂಕ ದಲಿತ ಬಾಲಕಿ ಮೇಲೆ ಆಕೆಯ ನೆರೆಮನೆಯಲ್ಲಿ ವಾಸಿಸುತ್ತಿದ್ದ 56 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. |
![]() | ಮಧ್ಯ ಪ್ರದೇಶ: ರೈಲು ಡಿಕ್ಕಿ ಹೊಡೆದು ಇಬ್ಬರು ಆರ್ಪಿಎಫ್ ಪೊಲೀಸರ ಸಾವುಅಪಾಯದಲ್ಲಿದ್ದ ಪ್ರಯಾಣಿಕರನ್ನು ತಮ್ಮ ಜೀವದ ಹಂಗು ತೊರೆದು ರಕ್ಷಣೆ ಮಾಡುತ್ತಿದ್ದ ರೈಲ್ವೇ ಸುರಕ್ಷತಾ ಪೊಲೀಸರೇ ಇಂದು ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಮದ್ಯ ಪ್ರದೇಶದಲ್ಲಿ ನಡೆದಿದೆ. |
![]() | ಮಧ್ಯ ಪ್ರದೇಶ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಕನಿಷ್ಟ 4 ಮಂದಿ ಸಾವು, 7 ಮಂದಿಗೆ ಗಾಯಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಕನಿಷ್ಟ 4 ಮಂದಿ ಮೃತಪಟ್ಟಿರುವ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ. |
![]() | ಪ್ರೇಯಸಿ ಕಾಣಲು ಹೋದ ಬೆಂಗಳೂರು ಟೆಕಿಗೆ ಶಾಕ್: ಮತ್ತಿನ ಔಷಧಿ, ಬಲವಂತದ ಮದುವೆ, 40 ಲಕ್ಷ ರೂ ಹಣಕ್ಕೆ ಡಿಮ್ಯಾಂಡ್ತಾವು ಪ್ರೀತಿಸಿದ ಹುಡುಗಿಯ ಮದುವೆಯಾಗಲು ಹುಡುಗರು ನಾನಾ ಕಷ್ಟಗಳನ್ನು ಪಡುತ್ತಾರೆ. ಆದರೆ ಇಲ್ಲೊಬ್ಬ ಬೆಂಗಳೂರು ಮೂಲದ ಟೆಕಿ ತಾನು ಪ್ರೀತಿಸಿದ ಹುಡುಗಿಯನ್ನೇ ಮದುವೆಯಾಗಿ ಸಂಕಷ್ಟಕ್ಕೆ ಸಿಲುಕಿದ್ದಾನೆ. |
![]() | ಅಪ್ರಾಪ್ತೆ ಮೇಲೆ ಅತ್ಯಾಚಾರ; ಇತರ ಪುರುಷರೊಂದಿಗೆ ದೈಹಿಕ ಸಂಬಂಧ ಹೊಂದಲು ಆರೋಪಿ ತಾಯಿ ಒತ್ತಾಯತಾಯಿ-ಮಗ ಇಬ್ಬರ ವಿರುದ್ಧ ಅತ್ಯಾಚಾರ, ಕ್ರಿಮಿನಲ್ ಬೆದರಿಕೆ ಮತ್ತು ಇತರ ಅಪರಾಧಗಳಿಗಾಗಿ ಪ್ರಕರಣ ದಾಖಲಾಗಿದೆ ಮತ್ತು ಅವರನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಜಾರಿಪಟ್ಕ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ. |
![]() | ಕಚ್ಚಾ ಬಾದಾಮ್ ಆಯ್ತು, ಈಗ ಮತ್ತೋರ್ವ ಬೀದಿ ಬದಿ ವ್ಯಾಪಾರಿಯ ವಿಭಿನ್ನ ಮಾರಾಟದ ಶೈಲಿ ವೈರಲ್!ಈ ಹಿಂದೆ ಕಚ್ಚಾ ಬಾದಾಮ್ ಹಾಡಿನ ಮೂಲಕ ಬೀದಿ ಬದಿ ವ್ಯಾಪಾರಿ ಭುಬನ್ ಬಡ್ಯಾಕರ್ ವ್ಯಾಪಕ ವೈರಲ್ ಆಗಿ ಬಾಲಿವುಡ್ ಗೂ ಪ್ರವೇಶ ಮಾಡಿದ್ದು ಹಸಿರಾಗಿರುವಂತೆಯೇ ಇತ್ತ ಇತಹುದೇ ಶೈಲಿಯಲ್ಲಿ ಬೀದಿಬದಿ ಮಾರಾಟಗಾರರೊಬ್ಬರು ಮಿಕ್ಸ್ಚರ್ ಮಾರಾಟ ಮಾಡುತ್ತಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗಿದೆ. |
![]() | 10 ತಿಂಗಳ ಮಗುವನ್ನು ನೆಲದ ಮೇಲೆ ಹಾಕಿ, ನೀರಿಗೆ ಧುಮುಕಿ ವ್ಯಕ್ತಿಯನ್ನು ರಕ್ಷಿಸಿದ ಮಹಿಳೆ!ಹೆಣ್ಣು ಸಾಹಸಿ, ಧೈರ್ಯವಂತೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಮಧ್ಯಪ್ರದೇಶದ ಕಾಲುವೆಯೊಂದರಲ್ಲಿ ಮುಳುಗುತ್ತಿದ್ದ 25 ವರ್ಷದ ವ್ಯಕ್ತಿಯೊಬ್ಬನನ್ನ ಮಹಿಳೆಯೊಬ್ಬರು ಕಾಪಾಡಿದ್ದಾರೆ. |
![]() | ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಆಯ್ಕೆ ಹಿನ್ನೆಲೆ, ಸಿಎಂ ಚೌಹಾಣ್ ಡ್ಯಾನ್ಸ್, ವಿಡಿಯೋ!ಮುಂದಿನ ತಿಂಗಳು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗಿ ಜಾರ್ಖಂಡ್ ಮೂಲದ ಬುಡಕಟ್ಟು ಸಮುದಾಯದ ನಾಯಕಿ ದ್ರೌಪದಿ ಮುರ್ಮು ಅವರನ್ನು ಆಯ್ಕೆ ಮಾಡಿದ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಡ್ಯಾನ್ಸ್ ಮಾಡುವ ಮೂಲಕ ಸಂಭ್ರಮಿಸಿದ್ದಾರೆ. |