- Tag results for Bihar
![]() | ಬಿಹಾರ: ಬಿಜೆಪಿ ವಕ್ತಾರ ಅಜಫರ್ ಶಮ್ಸಿ ಮೇಲೆ ಅಪರಿಚಿತರಿಂದ ಗುಂಡಿನ ದಾಳಿಬಿಹಾರದ ಮುಂಗರ್ ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷದ ಮುಖಂಡನನ್ನು ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿ ಗಂಬೀರ ಗಾಯಗೊಳಿಸಿದ್ದಾರೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. |
![]() | ಸಾಮಾಜಿಕ ಮಾಧ್ಯಮದಲ್ಲಿ ಬಿಹಾರ ಸರ್ಕಾರ, ಸಂಸದರು, ಶಾಸಕರ ವಿರುದ್ಧ ಪೋಸ್ಟ್ ಶೇರ್ ಮಾಡಿದರೆ ಜೈಲು ಗ್ಯಾರಂಟಿಇನ್ನುಮುಂದೆ ಬಿಹಾರ ಸರ್ಕಾರ, ಶಾಸಕರು, ಸಂಸದರು ಮತ್ತು ಅಧಿಕಾರಿಗಳ ವಿರುದ್ಧ 'ಮಾನಹಾನಿಕರ' ಪೋಸ್ಟ್ ಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಶೇರ್ ಮಾಡಿದರೆ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. |
![]() | ಶಿವಮೊಗ್ಗ: ಭಾರಿ ಶಬ್ದದೊಂದಿಗೆ ಡೈನಾಮೆಟ್ ಸ್ಫೋಟ: 8 ಬಿಹಾರಿ ಕಾರ್ಮಿಕರ ದುರ್ಮರಣಶಿವಮೊಗ್ಗದಿಂದ ನಾಲ್ಕು ಕಿಲೋ ಮೀಟರ್ ದೂರದಲ್ಲಿರುವ ಅಬ್ಬಲಗೆರೆ- ಹುಣಸೋಡು ಮಧ್ಯೆ ಇರುವ ಜಲ್ಲಿ ಕ್ರಷರ್ ಬಳಿ ಸಂಗ್ರಹಿಸಿಟ್ಟಿದ್ದ ಭಾರಿ ಪ್ರಮಾಣದ ಡೈನಾಮೆಟ್ ಸ್ಪೋಟಿಸಿದ ಪರಿಣಾಮ ಬಿಹಾರ ಮೂಲದ 8 ಕಾರ್ಮಿಕರು ಮೃತಪಟ್ಟಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. |
![]() | ಬಿಹಾರ ವಿಧಾನ ಪರಿಷತ್ ಚುನಾವಣೆ: ಶಹನವಾಜ್ ಹುಸೇನ್ ಬಿಜೆಪಿ ಅಭ್ಯರ್ಥಿಬಿಹಾರ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಶನಿವಾರ ತನ್ನ ಅಭ್ಯರ್ಥಿಯನ್ನು ಪ್ರಕಟಿಸಿದ್ದು, ಕೇಂದ್ರದ ಮಾಜಿ ಸಚಿವ ಮತ್ತು ಬಿಜೆಪಿಯ ರಾಷ್ಟ್ರೀಯ ವಕ್ತಾರ ಸೈಯದ್ ಶಹನಾವಾಜ್ ಹುಸೇನ್ ಅವರು ಕಣಕ್ಕಿಳಿಯಲಿದ್ದಾರೆ. |
![]() | ಸಂಕ್ರಾಂತಿ ಆಚರಣೆ ಸಂದರ್ಭದಲ್ಲಿ ಬಿಹಾರದಲ್ಲಿ ರಾಜಕೀಯ ಸಂಕ್ರಮಣ?!ಮಕರ ಸಂಕ್ರಮಣದ ಕಾಲದಲ್ಲೇ ಬಿಹಾರದಲ್ಲಿ ರಾಜಕೀಯ ಸಂಕ್ರಮಣದ ಲಕ್ಷಣಗಳೂ ಗೋಚರಿಸುತ್ತಿವೆ. |
![]() | ಗೂಂಡಾಗಳು ಬಿಹಾರ ಸರ್ಕಾರ ನಡೆಸುತ್ತಿದ್ದಾರೆ: ನಿತೀಶ್ ವಿರುದ್ಧ ಹರಿಹಾಯ್ದ ತೇಜಸ್ವಿ ಯಾದವ್ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿರುವ ತೇಜಸ್ವಿ ಯಾದವ್ ಬಿಹಾರದ ಆಡಳಿತವನ್ನು ಗೂಂಡಾಗಳು ನಡೆಸುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ. |
![]() | ಬಿಹಾರ: ಮೂಕ ಹಾಗೂ ಕಿವಿ ಕೇಳದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಕಣ್ಣಿಗೆ ಹಾನಿಮೂಕ ಹಾಗೂ ಕಿವಿ ಕೇಳದ 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಆಕೆಯ ಕಣ್ಣಿಗೆ ಹರಿತವಾದ ಆಯುಧದಿಂದ ಹಾನಿ ಮಾಡಿರುವ ಘಟನೆ ಬಿಹಾರದ ಮಧುಬನಿ ಜಿಲ್ಲೆಯಲ್ಲಿ ನಡೆದಿದೆ. |
![]() | ಬಿಹಾರ ಸಿಎಂ ನಿತೀಶ್ ಕುಮಾರ್ ಗೆ ಸಂಕಷ್ಟ: ಆರ್ ಜೆಡಿಗೆ ಜೆಡಿ(ಯು) ಪಕ್ಷದ 17 ಶಾಸಕರು?ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಸಂಯುಕ್ತ ಜನತಾದಳ(ಜೆಡಿಯು) ಪಕ್ಷದ ಶಾಸಕರು, ರಾಷ್ಟ್ರೀಯ ಜನತಾದಳ(ಆರ್ಜೆಡಿ) ಸೇರಲಿದ್ದಾರೆ ಎಂದು ಆರ್ ಜೆ ಡಿ ನಾಯಕ ಶ್ಯಾಮ್ ರಜಾಕ್ ಹೇಳಿದ್ದಾರೆ. |
![]() | ಹೃದಯ, ಕ್ಯಾನ್ಸರ್, ಮಧುಮೇಹ ಸಮಸ್ಯೆಗಳಿಗೆ ಈ 'ನೀಲಿ ಆಲೂಗಡ್ಡೆ' ರಾಮಬಾಣ!ಹೃದಯ, ಕ್ಯಾನ್ಸರ್, ಮಧುಮೇಹ ರೋಗಿಗಳಿಗೆ ಇಲ್ಲೊಂದು ಸಿಹಿ ಸುದ್ದಿ ಇದ್ದು, ಸಂಶೋಧನಾ ಕೇಂದ್ರದಲ್ಲಿ ಅಭಿವೃದ್ಧಿ ಪಡಿಸಲಾದ ನೀಲಿ ಆಲೂಗಡ್ಡೆ ಈ ಮೂರು ರೋಗಗಳಿಗೆ ರಾಮಬಾಣವಾಗಬಲ್ಲದು ಎಂದು ಹೇಳಲಾಗಿದೆ. |
![]() | ಮುಖ್ಯಮಂತ್ರಿಯಾಗಲೇಬೇಕೆಂಬ ಹಠವಿಲ್ಲ: ಕುತೂಹಲ ಕೆರಳಿಸಿದ ನಿತೀಶ್ ಕುಮಾರ್ ಹೇಳಿಕೆನನಗೆ ಮುಖ್ಯಮಂತ್ರಿ ಆಗಲೇಬೇಕು ಎಂಬ ಹಠವಿಲ್ಲ. ಬಿಜೆಪಿ ತನ್ನದೇ ಅಭ್ಯರ್ಥಿಯನ್ನೂ ಕೂಡ ಮುಖ್ಯಮಂತ್ರಿಯನ್ನಾಗಿ ಮಾಡಬಹುದು ಎಂಬ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಹೇಳಿಕೆ ಕುತೂಹಲ ಕೆರಳಿಸಿದೆ. |
![]() | ಮಾಜಿ ಪ್ರಧಾನ ಮಂತ್ರಿ ದಿ.ಅಟಲ್ ಬಿಹಾರಿ ವಾಜಪೇಯಿ 96ನೇ ಜಯಂತಿ: ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ಸ್ಮರಣೆಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿಯವರ 96ನೇ ಜಯಂತಿ ಇಂದು. ಈ ಸಂದರ್ಭದಲ್ಲಿ ಹಲವು ನಾಯಕರು ಅವರನ್ನು ಸ್ಮರಿಸಿದ್ದಾರೆ. |
![]() | ಮಾಜಿ ಪಿಎಂ ಕವನಗಳಿಗೆ ನೃತ್ಯರೂಪ: ಬೆಂಗಳೂರಿನಲ್ಲಿ ವಾಜಪೇಯಿ ಜನ್ಮದಿನಕ್ಕೆ ವಿಶೇಷ ಕಾರ್ಯಕ್ರಮವಿವಿಧ ನೃತ್ಯ ಪ್ರಕಾರಗಳ ಮೂಲಕ ಭಾರತದ ಮಾಜಿ ಪ್ರಧಾನ ಮಂತ್ರಿಗೆ ಗೌರವ ಸಲ್ಲಿಸಲು ಇದಕ್ಕಿಂತ ಉತ್ತಮವಾದ ದಾರಿ ಯಾವುದು? |
![]() | ಬಿಹಾರದಲ್ಲಿ 'ಖೋಟಾ' ದಾಖಲೆ ಹೊಂದಿದ್ದ ಐವರು ಅಫ್ಘನ್ನರ ಬಂಧನಬಿಹಾರದಲ್ಲಿ ಖೋಟಾ ದಾಖಲೆಗಳೊಂದಿಗೆ ಜೀವನ ನಡೆಸುತ್ತಿದ್ದ ಐವರು ಅಫ್ಘನ್ನರನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಜೂಜಾಟದಲ್ಲಿ ಪತ್ನಿಯನ್ನೇ ಬೆಟ್ಟಿಂಗ್ ಇಟ್ಟು ಸೋತ ಪತಿರಾಯ: ಬಳಿಕ ಆ್ಯಸಿಡ್ ಎರಚಿ ವಿಕೃತಿ!ಜೂಜಾಟದಲ್ಲಿ ಪತ್ನಿಯನ್ನೇ ಅಡವಿಟ್ಟು ಸೋತ ಪತಿಯೊಬ್ಬ ನಂತರ ಆಕೆಯ ಮೇಲೆ ಆ್ಯಸಿಡೆ ಅರಡಿ ವಿಕೃತಿ ಮೆರೆದಿರುವ ಘಟನೆಯೊಂದು ಪಾಟ್ನಾದಲ್ಲಿ ನಡೆದಿದೆ. |
![]() | ಬಿಹಾರ ಚಾಲಕನ ಮಗ ನಿರ್ಮಿಸಿದ 'ದಿ ಮಾಸ್ಕ್' ಕೊರೋನಾ ಕಿರುಚಿತ್ರೋತ್ಸವಕ್ಕೆ ಆಯ್ಕೆ!ನವದೆಹಲಿಯಲ್ಲಿ ಮುಂದಿನ ತಿಂಗಳು ನಡೆಯಲಿರುವ ಅಂತಾರಾಷ್ಟ್ರೀಯ ಕೊರೋನಾ ಕಿರುಚಿತ್ರೋತ್ಸವಕ್ಕೆ 15 ವರ್ಷದ ಸಂತ ಕುಮಾರ್ ನಿರ್ಮಿಸಿರುವ ‘ದಿ ಮಾಸ್ಕ್’ ಎಂಬ ಮೂರು ನಿಮಿಷಗಳ ಮಕ್ಕಳ ಚಲನಚಿತ್ರ ಪ್ರದರ್ಶನಗೊಳ್ಳಲಿದೆ. |