- Tag results for Bitcoin Scam
![]() | ಬಿಟ್ಕಾಯಿನ್ ಹಗರಣದ ತನಿಖೆಗೆ ಎಫ್ಬಿಐನ ಯಾವುದೇ ತಂಡ ಭಾರತಕ್ಕೆ ಬಂದಿಲ್ಲ: ಸಿಬಿಐರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಹಾಗೂ ಈಗಾಗಲೇ ಕರ್ನಾಟಕ ಪೊಲೀಸರು ತನಿಖೆ ನಡೆಸುತ್ತಿರುವ ಬಿಟ್ ಕಾಯಿನ್ ಪ್ರಕರಣದ ಕುರಿತು ತನಿಖೆ ನಡೆಸಲು ಅಮೆರಿಕಾದ ಕೇಂದ್ರೀಯ ತನಿಖಾ ದಳ ಎಫ್'ಬಿಐ ತಂಡವೊಂದು ಭಾರತಕ್ಕೆ ಬಂದಿದೆ ಎಂಬ ಮಾಧ್ಯಮಗಳ ವರದಿಯನ್ನು ಸಿಬಿಐ ನಿರಾಕರಿಸಿದೆ. |
![]() | ವಿಧಾನಮಂಡಲ ಅಧಿವೇಶನ: ಬಿಟ್ ಕಾಯಿನ್, ಪರ್ಸೆಂಟ್ ಲಂಚ ಆರೋಪ; ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜುವಿಧಾನ ಮಂಡಲದ ಚಳಿಗಾಲ ಅಧಿವೇಶನ ಆರಂಭಕ್ಕೆ ಇನ್ನು ಬಾಕಿ ಇರುವುದು ಕೇವಲ 12 ದಿನ. ಈ ಹೊತ್ತಿನಲ್ಲಿ ಸದ್ಯ ಕೇಳಿಬರುತ್ತಿರುವ ಮೂರು ಮುಖ್ಯ ವಿಷಯಗಳಾದ ಬಿಟ್ ಕಾಯಿನ್ ಹಗರಣ, ಶೇಕಡಾ 40ರಷ್ಟು ಲಂಚ ಆರೋಪ ಮತ್ತು ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಕಾಲಿಕ ಮಳೆಯಿಂದಾಗಿರುವ ಅನಾಹುತ. |
![]() | ಬಿಟ್ ಕಾಯಿನ್ ಪ್ರಕರಣ: ಶ್ರೀಕಿಗೆ ಕಾಂಗ್ರೆಸ್ ಮುಖಂಡರ ಜೊತೆ ನಂಟು- ಗೃಹ ಸಚಿವ ಆರಗ ಜ್ಞಾನೇಂದ್ರ ಆರೋಪಬಿಟ್ಕಾಯಿನ್ ಹಗರಣ ಪ್ರಕರಣದ ಪ್ರಮುಖ ಆರೋಪಿ ಶ್ರೀಕಿ (ಶ್ರೀಕೃಷ್ಣ ರಮೇಶ್) ಕಾಂಗ್ರೆಸ್ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾನೆಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸೋಮವಾರ ಆರೋಪಿಸಿದ್ದಾರೆ. |
![]() | ಬಿಟ್ ಕಾಯಿನ್ ಪ್ರಕರಣ: ತನಿಖಾಧಿಕಾರಿಗಳ ಎದುರು ಹಾಜರಾಗದ ಆರೋಪಿ ಶ್ರೀಕಿ: ನಿಗೂಢವಾದ ಶ್ರೀಕಿ ನಡೆಷರತ್ತು ಬದ್ಧ ಜಾಮೀನಿನಲ್ಲಿ ಪ್ರತಿ ಶನಿವಾರ ತನಿಖಾಧಿಕಾರಿ ಮುಂದೆ ಹಾಜರಾಗಲು ಸೂಚನೆ ನೀಡಲಾಗಿತ್ತಾದರೂ ಶ್ರೀಕಿ ಕಳೆದ ಶನಿವಾರ ತನಿಖಾಧಿಕಾರಿಗಳ ಮುಂದೆ ಹಾಜರಾಗಿಲ್ಲ. |
![]() | ಹ್ಯಾಕರ್ ಶ್ರೀಕಿ ಬಳಿಯಿಂದ 12 ಸಾವಿರದ 900 ಬಿಟ್ ಕಾಯಿನ್ ಗಳನ್ನು ಪೊಲೀಸ್ ಅಧಿಕಾರಿಗಳು, ರಾಜಕೀಯ ನಾಯಕರು ಪಡೆದುಕೊಂಡಿದ್ದಾರೆ: ಆರ್ ಟಿಐ ಕಾರ್ಯಕರ್ತ ಆರೋಪರಾಜ್ಯದಲ್ಲಿ ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದ್ದ ಬಹುಕೋಟಿ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಪಟ್ಟಂತೆ ಹ್ಯಾಕರ್ ಶ್ರೀಕೃಷ್ಣ ರಮೇಶ್ ಅಲಿಯಾಸ್ ಶ್ರೀಕಿ ಬಗ್ಗೆ ಹೊಸ ಹೊಸ ವಿಷಯಗಳು ಹೊರಬರುತ್ತಿವೆ. |
![]() | ಸನ್ಸ್ vs ಸನ್ಸ್; ಬಿಟ್ ಕಾಯಿನ್ ಬಿರುಗಾಳಿ: ಮೃತ ಪುತ್ರನನ್ನು ಎಳೆದು ತಂದ ಬಿಜೆಪಿ; ಆಡಳಿತ ಪಕ್ಷ-ಪ್ರತಿಪಕ್ಷಗಳ ಮಾತಿನ ಚಕಮಕಿಬಿಟ್ ಕಾಯಿನ್ ಪ್ರಕರಣ ಕುರಿತು ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ನಡುವಿನ ಟ್ವಿಟರ್ ಸಮರ ತಾರಕಕ್ಕೇರಿದೆ. |
![]() | ಬಿಟ್ ಕಾಯಿನ್ ದಂಧೆ ಪ್ರಕರಣ: ಹ್ಯಾಕರ್ ಶ್ರೀಕಿಗೆ ಗನ್ ಮ್ಯಾನ್ ಭದ್ರತೆಬಿಟ್ ಕಾಯಿನ್ ಪ್ರಕರಣದ ಆರೋಪಿ ಶ್ರೀಕಿಗೆ ಜೀವ ಬೆದರಿಕೆ ಇರುವ ಆರೋಪದ ಹಿನ್ನೆಲೆಯಲ್ಲಿ ಭದ್ರತೆ ನೀಡಲು ಪೊಲೀಸರು ಮುಂದಾಗಿದ್ದಾರೆ. ಈ ಬಗ್ಗೆ ಕಮೀಷನರ್ ಕಮಲ್ ಪಂತ್ ಸೂಚನೆ ನೀಡಿದ್ದು,... |
![]() | ಬಿಟ್ ಕಾಯಿನ್ ಹಗರಣ: ಅಪರಾಧ ಸಂಖ್ಯೆಯಲ್ಲಿ ಕಂಡು ಬಂದ ತಪ್ಪು ಮುದ್ರಣ ದೋಷವಾಗಿದೆ- ಬೆಂಗಳೂರು ಪೊಲೀಸರ ಸ್ಪಷ್ಟನೆಬಿಟ್ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳ ಆರೋಪಗಳ ನಡುವೆಯೇ ಬೆಂಗಳೂರು ನಗರ ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದು, ಇಂಟರ್ಪೋಲ್ನೊಂದಿಗಿನ ಸಂವಹನದಲ್ಲಿ ಕಂಡು ಬಂದ ಅಪರಾಧ ಸಂಖ್ಯೆಯಲ್ಲಿನ ತಪ್ಪು ಮುದ್ರಣ ದೋಷವಾಗಿದೆ ಎಂದು ತಿಳಿಸಿದೆ. |
![]() | ಬಿಟ್ ಕಾಯಿನ್ ಹಗರಣ ತನಿಖೆ ನಡೆಸಲು ತಜ್ಞರ ನೆರವು ಪಡೆದುಕೊಳ್ಳಿ: ಸಿಎಂ ಬೊಮ್ಮಾಯಿಗೆ ಹೆಚ್.ಡಿ.ಕುಮಾರಸ್ವಾಮಿಬಿಟ್ ಕಾಯಿನ್ ವಿಚಾರದಲ್ಲಿ ಬರೀ ಗೊಂದಲ ಎಬ್ಬಿಸುವ ಬದಲಿಗೆ ಹಗರಣದ ಬಗ್ಗೆ ನುರಿತ ತಜ್ಞರ ಸಹಕಾರ ಪಡೆದು ಉನ್ನತಮಟ್ಟದ ತನಿಖೆ ನಡೆಸಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಮಂಗಳವಾರ ತಿಳಿಸಿದ್ದಾರೆ. |
![]() | ಬಿಟ್ ಕಾಯಿನ್ ಹಗರಣ: ಹರಿಹಾಯುತ್ತಿರುವ ಕಾಂಗ್ರೆಸ್ ವಿರುದ್ಧ ತಿರುಗಿಬಿದ್ದ ಬಿಜೆಪಿ!ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣ ಸೇರಿದಂತೆ ಪ್ರತೀಯೊಂದು ವೇದಿಕೆಯಲ್ಲಿಯೂ ಸರ್ಕಾರದ ವಿರುದ್ಧ ಹರಿಹಾಯುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ತಿರುಗಿಬಿದ್ದಿದೆ. |
![]() | ಬಿಟ್ ಕಾಯಿನ್ ಕೇಸಿನ ದಾಖಲೆಯಿದ್ದರೆ 'ಇಡಿ'ಗೊ, ನಮ್ಮ ಪೊಲೀಸರಿಗೋ ಕೊಡಿ: ಕಾಂಗ್ರೆಸ್ ನಾಯಕರಿಗೆ ಸಿಎಂ ಬೊಮ್ಮಾಯಿ ಸವಾಲುಬಿಟ್ ಕಾಯಿನ್ ಕೇಸಿನಲ್ಲಿ ದಾಖಲೆಗಳಿದ್ದರೆ ಜಾರಿ ನಿರ್ದೇಶನಾಲಯಕ್ಕೆ ಅಥವಾ ಪೊಲೀಸರಿಗೆ ನೀಡಲಿ ಅದರಲ್ಲಿ ಏನಾದರೂ ಲೋಪದೋಷಗಳಿದ್ದರೆ ಮುಂದಿನ ತನಿಖೆ ಮಾಡುತ್ತೇವೆ ಎಂದು ಈ ಹಿಂದೆ ಕೂಡ ಹೇಳಿದ್ದು, ಈಗಲೂ ಹೇಳುತ್ತಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಪುನರುಚ್ಛರಿಸಿದ್ದಾರೆ. |
![]() | ಬಿಟ್ ಕಾಯಿನ್ ಬಡಿದಾಟ: ಕಾಂಗ್ರೆಸ್ ತಂತ್ರಕ್ಕೆ ಬಿಜೆಪಿ ಪ್ರತಿತಂತ್ರ; ಗೃಹಸಚಿವರಿಗೆ ದೂರು?ಬಿಟ್ ಕಾಯಿನ್ ಪ್ರಕರಣ ರಾಜ್ಯದಲ್ಲಿ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ಹ್ಯಾಕರ್ ಶ್ರೀಕೃಷ್ಣನ ಸುತ್ತ ಸುತ್ತಿಕೊಂಡಿರುವ ಈ ಪ್ರಕರಣದಲ್ಲಿ ರಾಜಕೀಯ ನಾಯಕರು, ಅಧಿಕಾರಿಗಳು, ರಾಜಕೀಯ ನಾಯಕರ ಮಕ್ಕಳು ಭಾಗಿಯಾಗಿದ್ದಾರೆ ಎಂಬುದು ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ಆರೋಪ. |
![]() | ಬಿಟ್ ಕಾಯಿನ್ ಬಡಿದಾಟ: 2018ರಲ್ಲಿ ಶ್ರೀಕಿಯನ್ನು ಬಂಧಿಸಿ ನಂತರ ಯಾಕೆ ಬಿಟ್ಟಿರಿ; ಕಾಂಗ್ರೆಸ್ ನಾಯಕರಿಗೆ ಸಿಎಂ ಬೊಮ್ಮಾಯಿ ಪ್ರಶ್ನೆಭಾರತದ ಅತಿದೊಡ್ಡ ಬಿಟ್ಕಾಯಿನ್ ಹಗರಣವನ್ನು ಕರ್ನಾಟಕ ಬಿಜೆಪಿ ಸರ್ಕಾರವು ನ್ಯಾಯಯುತ ತನಿಖೆ ನಡೆಸುವ ಬದಲು “ಆಪರೇಷನ್ ಬಿಟ್ಕಾಯಿನ್ ಹಗರಣವನ್ನು ಮುಚ್ಚಿಹಾಕಲು” ಯತ್ನಿಸುತ್ತಿದೆ. ಹಗರಣದ ತನಿಖೆಯನ್ನು ಕೈಬಿಡಲು ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಹೇಳುವ ಮೂಲಕ ತನಿಖೆಯನ್ನು ಕೈಬಿಡಲು ಪ್ರಯತ್ನಿಸುತ್ತಿದ್ದಾರೆ ಎಂದು ರಾಜ್ಯ ಕಾಂಗ |
![]() | 'ನನಗೆ ಶ್ರೀಕಿ ಪರಿಚಯ ಇದ್ದಿದ್ದು ನಿಜ, ಆದರೆ ಸಂಪರ್ಕವಿಲ್ಲ, ಆತ ಬಿಟ್ ಕಾಯಿನ್ ಹ್ಯಾಕಿಂಗ್ ಮಾಡುತ್ತಿದ್ದುದು ಗೊತ್ತಿಲ್ಲ': ಮೊಹಮ್ಮದ್ ನಲಪಾಡ್ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿರುವ ಬಿಟ್ ಕಾಯಿನ್ ಹಗರಣದ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಜೊತೆ ಯುವ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ ಗೆ ಸಂಬಂಧವಿದೆ ಎಂಬ ಸುದ್ದಿ ಕೇಳಿಬರುತ್ತಿದೆ. |
![]() | ಬಿಟ್ ಕಾಯಿನ್ ಹಗರಣದ ಬಗ್ಗೆ ಆರೋಗ್ಯ ಸಚಿವರು ಪತ್ರಿಕಾಗೋಷ್ಠಿ ನಡೆಸುತ್ತಿರುವುದೇಕೆ?: ಪ್ರಿಯಾಂಕ್ ಖರ್ಗೆ ವ್ಯಂಗ್ಯಬಿಟ್ ಕಾಯಿನ್ ಅವ್ಯವಹಾರ ಕೇಸಿಗೂ ಆರೋಗ್ಯ ಸಚಿವರಿಗೂ ಏನು ಸಂಬಂಧ, ಹಾಗಾದರೆ ಗೃಹ ಸಚಿವರನ್ನು ಏನೆಂದು ಕರೆಯಬೇಕು ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಗಿ ಪ್ರಶ್ನೆ ಮಾಡಿದ್ದಾರೆ. |