- Tag results for Bombay High Court
![]() | ಸಾಲ ವಂಚನೆ ಪ್ರಕರಣ: ವೀಡಿಯೋಕಾನ್ ಸಂಸ್ಥಾಪಕ ವೇಣುಗೋಪಾಲ್ ಧೂತ್ಗೆ ಮಧ್ಯಂತರ ಜಾಮೀನುಸಾಲ ವಂಚನೆ ಪ್ರಕರಣದಲ್ಲಿ ಜೈಲಿನಲ್ಲಿದ್ದ ವಿಡಿಯೋಕಾನ್ ಗ್ರೂಪ್ ಸಂಸ್ಥಾಪಕ ವೇಣುಗೋಪಾಲ್ ಧೂತ್ ಅವರಿಗೆ ಬಾಂಬೆ ಹೈಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದ ನಂತರ ಅರ್ಥೂರ್ ರಸ್ತೆ ಜೈಲಿನಿಂದ ಹೊರಗೆ ಬಂದಿದ್ದಾರೆ. |
![]() | ಬೇಬಿ ಪೌಡರ್ ತಯಾರಿ-ಮಾರಾಟಕ್ಕೆ ಜಾನ್ಸನ್ ಅಂಡ್ ಜಾನ್ಸನ್ ಸಂಸ್ಥೆಗೆ ಬಾಂಬೇ ಹೈಕೋರ್ಟ್ ಅನುಮತಿಈ ಹಿಂದೆ ಮಹಾರಾಷ್ಟ್ರ ಸರ್ಕಾರದಿಂದ ನಿವಷೇಧಕ್ಕೊಳಗಾಗಿದ್ದ ಜಾನ್ಸನ್ ಅಂಡ್ ಜಾನ್ಸನ್ ಸಂಸ್ಥೆ ಬೇಬಿ ಪೌಡರ್ ತಯಾರಿಕೆ ಮತ್ತು ಮಾರಾಟಕ್ಕೆ ಬಾಂಬೇ ಹೈಕೋರ್ಟ್ ಅನುಮತಿ ನೀಡಿದೆ. |
![]() | ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚರ್ ಬಂಧನ ಕಾನೂನಿಗೆ ಅನುಗುಣವಾಗಿಲ್ಲ: ಹೈಕೋರ್ಟ್ ಜಾಮೀನುನವದೆಹಲಿ: ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಐಸಿಐಸಿ ಬ್ಯಾಂಕ್ನ ಮಾಜಿ ಮುಖ್ಯ ಕಾರ್ಯನಿರ್ವಹಣಧಿಕಾರಿ ಮತ್ತು ವ್ಯವಸ್ಥಾಪಕ ನಿರ್ದೆಶಕಿ ಚಂದಾ ಕೊಚ್ಚರ್ ಹಾಗೂ ಅವರ ಪತಿ ದೀಪಕ್ ಕೊಚ್ಚರ್ ಅವರನ್ನು ಬಿಡುಗಡೆ ಮಾಡುವಂತೆ ಬಾಂಬೆ ಹೈಕೋರ್ಟ್ ಸೋಮವಾರ ಆದೇಶ ನೀಡಿದೆ. |
![]() | ಭೀಮಾ ಕೋರೆಗಾಂವ್ ಕೇಸ್: ಆನಂದ್ ತೆಲ್ತುಂಬ್ಡೆ ಜಾಮೀನು ವಿರೋಧಿಸಿ ಎನ್ಐಎ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ 'ಸುಪ್ರೀಂ'ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಪ್ರೊಫೆಸರ್ ಆನಂದ್ ತೇಲ್ತುಂಬ್ಡೆಗೆ ಜಾಮೀನು ನೀಡಿದ್ದ ಬಾಂಬೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಸಲ್ಲಿಸಿದ್ದ ವಿಶೇಷ ರಜೆ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. |
![]() | ಭೀಮಾ ಕೋರೆಗಾಂವ್ ಪ್ರಕರಣ: ದಲಿತ ಚಿಂತಕ ಆನಂದ್ ತೇಲ್ತುಂಬೆಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್ಭೀಮಾ ಕೋರೆಗಾಂವ್-ಎಲ್ಗಾರ್ ಪರಿಷದ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಕ್ಸಲ್ ಸಂಪರ್ಕ ಆರೋಪ ಎದುರಿಸುತ್ತಿರುವ ಐಐಟಿಯ ಮಾಜಿ ಪ್ರಾಧ್ಯಾಪಕ ಮತ್ತು ದಲಿತ ಚಿಂತಕ ಆನಂದ್ ತೆಲ್ತುಂಬೆ ಅವರಿಗೆ ಬಾಂಬೆ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. |
![]() | ಜಾನ್ಸನ್ಸ್ ಬೇಬಿ ಪೌಡರ್ ಹೊಸ ಪರೀಕ್ಷೆಗೆ ಬಾಂಬೆ ಹೈಕೋರ್ಟ್ ನಿರ್ದೇಶನ: ತಯಾರಿಕೆಗೆ ಸಮ್ಮತಿ, ಆದರೆ ಮಾರಾಟಕ್ಕಿಲ್ಲ ಅನುಮತಿ!ಜಾನ್ಸನ್ಸ್ ಬೇಬಿ ಪೌಡರ್ ಹೊಸ ಪರೀಕ್ಷೆಗೆ ಬಾಂಬೆ ಹೈಕೋರ್ಟ್ ನಿರ್ದೇಶನ ನೀಡಿದ್ದು, ಪೌಡರ್ ತಯಾರಿಕೆಗೆ ಸಂಸ್ಥೆಗೆ ಸಮ್ಮತಿ ನೀಡಿದೆಯಾದರೂ ಮಾರಾಟಕ್ಕೆ ಅನುಮತಿ ನೀಡಿಲ್ಲ ಎಂದು ತಿಳಿದುಬಂದಿದೆ. |
![]() | ಪಾದಚಾರಿ ಮೇಲ್ಸೇತುವೆ ಇಲ್ಲದೆ ಹಳಿ ದಾಟುವಾಗ ರೈಲಿಗೆ ಸಿಲುಕಿದ ಪ್ರಯಾಣಿಕರು ಪರಿಹಾರಕ್ಕೆ ಅರ್ಹರು: ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪುಪಾದಚಾರಿ ಮೇಲ್ಸೇತುವೆ ಇಲ್ಲದೆ ಹಳಿ ದಾಟುವಾಗ ರೈಲಿಗೆ ಸಿಲುಕಿದ ಪ್ರಯಾಣಿಕರು ಪರಿಹಾರಕ್ಕೆ ಅರ್ಹರು ಎಂದು ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. |
![]() | ಉಪ ಚುನಾವಣೆ: ಉದ್ಧವ್ ಬಣದ ಅಭ್ಯರ್ಥಿಯ ರಾಜೀನಾಮೆ ಅಂಗೀಕರಿಸಿ - ಬಿಎಂಸಿಗೆ ಹೈಕೋರ್ಟ್ ಆದೇಶಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ ಬಣದ ಅಭ್ಯರ್ಥಿಯಾಗಿ ಅಂಧೇರಿ(ಪೂರ್ವ) ವಿಧಾನಸಭೆ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಸರ್ಕಾರಿ ಕೆಲಸಕ್ಕೆ ರುತುಜಾ ಲಟ್ಕೆ ಅವರು ನೀಡಿರುವ ರಾಜೀನಾಮೆಯನ್ನು ಅಂಗೀಕರಿಸುವಂತೆ ಬೃಹನ್... |
![]() | ಹಣ ಅಕ್ರಮ ವರ್ಗಾವಣೆ ಪ್ರಕರಣ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ಗೆ ಜಾಮೀನು ಮಂಜೂರುಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರಿಗೆ ಬಾಂಬೆ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎನ್.ಜೆ. ಜಮಾದಾರ್ ಅವರು ಆದೇಶ ಹೊರಡಿಸಿದ್ದಾರೆ. |
![]() | ಆಸ್ತಿ ವಿವಾದ: ಜಡ್ಜ್ ಮುಂದೆಯೇ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಆಸ್ತಿ ವಿವಾದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ನ್ಯಾಯಾಧೀಶರು ತಮ್ಮ ಮನವಿಯನ್ನು ತಿರಸ್ಕರಿಸಿದ ನಂತರ 55 ವರ್ಷದ ವ್ಯಕ್ತಿಯೊಬ್ಬ ಶುಕ್ರವಾರ ಬಾಂಬೆ ಹೈಕೋರ್ಟ್ನ ಕೊಠಡಿಯೊಳಗೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. |
![]() | ಎಲ್ಗಾರ್ ಪ್ರಕರಣ: ಡೀಫಾಲ್ಟ್ ಜಾಮೀನು ಕೋರಿ ವರವರರಾವ್, ಮತ್ತಿಬ್ಬರು ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಬಾಂಬೆ ಹೈಕೋರ್ಟ್ಎಲ್ಗಾರ್ ಪ್ರಕರಣದಲ್ಲಿ ತಮಗೆ ಡಿಫಾಲ್ಟ್ ಜಾಮೀನು ನೀಡಲು ನಿರಾಕರಿಸಿದ್ದ ಹೈಕೋರ್ಟ್ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಭೀಮಾ ಕೋರೆಗಾಂವ್ ಪ್ರಕರಣದ ಮೂವರು ಆರೋಪಿಗಳು ಸಲ್ಲಿಸಿದ್ದ ಮನವಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ. |
![]() | ಪತ್ರಕರ್ತನ ಮೇಲೆ ಹಲ್ಲೆ: ನಟ ಸಲ್ಮಾನ್ ಖಾನ್ಗೆ ನೀಡಿದ್ದ ಸಮನ್ಸ್ಗೆ ಹೈಕೋರ್ಟ್ ತಡೆಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಬಾಂಬೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. 2019 ರಲ್ಲಿ ತನ್ನ ಮೇಲೆ ಹಲ್ಲೆ ಮಾಡಿದ್ದಾರೆಂದು ಪತ್ರಕರ್ತರೊಬ್ಬರು ನಟ ಸಲ್ಮಾನ್ ಖಾನ್ ವಿರುದ್ಧ ದೂರು ನೀಡಿದ್ದರು. |
![]() | ಮುಂಬೈ: ಆಲಿಯಾ ಭಟ್ ಅಭಿನಯದ 'ಗಂಗೂಬಾಯಿ ಕಥಿಯಾವಾಡಿ' ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್ ಶಾಸಕಬಾಲಿವುಡ್ ನಟಿ ಆಲಿಯಾ ಭಟ್ ಅಭಿನಯಿಸಿರುವ ಗಂಗೂಬಾಯಿ ಕಥಿಯಾವಾಡಿ ಸಿನಿಮಾ ಒಂದಲ್ಲಾ ಒಂದು ವಿವಾದಕ್ಕೆ ಸಿಲುಕುತ್ತಲೇ ಇದೆ. ಈ ಹಿಂದೆ ಗಂಗೂಬಾಯಿ ಹೆಸರನ್ನು ಬದಲಾಯಿಸಬೇಕು ಎಂಬ ಕೂಗು ಕೇಳಿ ಬಂದಿತ್ತು. |
![]() | ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣದಲ್ಲಿ ವಿವಾದಿತ ತೀರ್ಪು ನೀಡಿದ್ದ ನ್ಯಾಯಮೂರ್ತಿ ಪುಷ್ಪಾ ರಾಜೀನಾಮೆಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣಕ್ಕೆ ವಿವಾದಾತ್ಮಕ ವ್ಯಾಖ್ಯಾನ ನೀಡಿದ್ದ ನ್ಯಾಯಮೂರ್ತಿ ಬಾಂಬೆ ಹೈಕೋರ್ಟ್ ನಾಗ್ಪುರ ಪೀಠದ ಹೆಚ್ಚುವರಿ ನ್ಯಾಯಾಧೀಶರಾದ ನ್ಯಾಯಮೂರ್ತಿ ಪುಷ್ಪಾ ಗನೇಡಿವಾಲಾ ಅವರು ರಾಜೀನಾಮೆ ನೀಡಿದ್ದಾರೆ. |
![]() | ಕೊರೊನಾ ಹೆಚ್ಚಳ ಹಿನ್ನೆಲೆ ವರವರ ರಾವ್ ಸರಂಡರ್ ದಿನಾಂಕ ಮುಂದೂಡಿದ ಹೈಕೋರ್ಟ್ಸರೆಂಡರ್ ದಿನಾಂಕವನ್ನು ಕೇವಲ ಒಂದು ವಾರದ ಮಟ್ಟಿಗೆ ಮುಂದೂಡಬೇಕೆಂದು ಎನ್ ಐ ಎ ಕೋರ್ಟಿಗೆ ಮನವಿ ಮಾಡಿತ್ತು. |