- Tag results for Books
![]() | ಝೀರೋ ಟ್ರಾಫಿಕ್ ಜೊತೆಗೆ ಹಾರ-ತುರಾಯಿ, ಶಾಲಿನ ಸನ್ಮಾನವೂ ಬೇಡವೆಂದ ಮುಖ್ಯಮಂತ್ರಿ ಸಿದ್ದರಾಮಯ್ಯಕರ್ನಾಟಕದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಗೌರವಾರ್ಥವಾಗಿ ಜನರು ನೀಡುವ ಹೂವುಗಳು ಅಥವಾ ಶಾಲುಗಳಿಗಿಂತ ಪುಸ್ತಕಗಳಿಗೆ ಆದ್ಯತೆ ನೀಡುವುದಾಗಿ ಮೇ 21 ರಂದು ಹೇಳಿದ್ದಾರೆ. |
![]() | ರಾಜ್ಯಗಳಲ್ಲಿ ಬೋರ್ಡ್, ಶಾಲೆಗಳು ಎನ್ ಸಿಇಆರ್ ಟಿ ಪುಸ್ತಕಗಳನ್ನು ಸೂಚಿಸಿ: ಎನ್ ಸಿಪಿಸಿಆರ್ಎಲ್ಲಾ ರಾಜ್ಯಗಳ ಬೋರ್ಡ್ ಗಳು ಹಾಗೂ ಶಾಲೆಗಳು 1 ರಿಂದ 12 ನೇ ತರಗತಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ತು (ಎನ್ಸಿಇಆರ್ಟಿ) ಯ ಪುಸ್ತಕಗಳನ್ನು ಸೂಚಿಸಬೇಕೆಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ (ಎನ್ ಸಿಪಿಸಿಆರ್) ಶಾಲಾ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಿದೆ. |
![]() | 6-12 ನೇ ತರಗತಿ ಇತಿಹಾಸ ಪುಸ್ತಕಗಳಿಂದ ಮೊಘಲ್ ಇತಿಹಾಸ ಸೇರಿ ಅನೇಕ ವಿಷಯ ಕೈಬಿಟ್ಟ ಎನ್ಸಿಇಆರ್ಟಿಮೊಘಲ್ ಸಾಮ್ರಾಜ್ಯ, ಕೇಂದ್ರ ಇಸ್ಲಾಮಿಕ್ ಭೂಪ್ರದೇಶಗಳು, ಪ್ರಜಾಪ್ರಭುತ್ವ ಮತ್ತು ವೈವಿಧ್ಯತೆಯ ಅಧ್ಯಾಯಗಳನ್ನು 6-12 ನೇ ತರಗತಿಗಳಿಯ ಪರಿಷ್ಕೃತ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಇತಿಹಾಸ ಪುಸ್ತಕದಿಂದ ಕೈಬಿಡಲಾಗಿದೆ. |
![]() | ಮಾತೃಭಾಷೆಯಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಿ: ವಿವಿ ಕುಲಪತಿಗಳಿಗೆ ರಾಜ್ಯಪಾಲರ ಸಲಹೆಮಾತೃಭಾಷೆಯಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ವಿಶ್ವವಿದ್ಯಾಲಯಗಳ ಉಪಕುಲಪತಿಗಳ ಮಂಗಳವಾರ ಸಲಹೆ ನೀಡಿದರು. |
![]() | ಬಡ ಮಕ್ಕಳಿಗೆ ನೋಟ್ಬುಕ್ಗಳ ವಿತರಣೆ: ಮೈಸೂರು ಮೂಲದ ಸ್ಪಂದನ ಟ್ರಸ್ಟ್ ಸಮಾಜಸೇವೆಉಳ್ಳ ವಿದ್ಯಾರ್ಥಿಗಳು ಮತ್ತು ಇಲ್ಲದ ವಿದ್ಯಾರ್ಥಿಗಳ ನಡುವಿನ ಅಂತರವನ್ನು ಕಡಿಮೆ ಮಾಡಲು ಮೈಸೂರು ಮೂಲದ ಸ್ಪಂದನ ಟ್ರಸ್ಟ್ ಕಳೆದೆರಡು ವರ್ಷಗಳಿಂದ ಮೈಸೂರು ಜಿಲ್ಲೆಯಾದ್ಯಂತ ಕಡಿಮೆ ಸೌಲಭ್ಯ ಹೊಂದಿರುವವರಿಗೆ ಮತ್ತು ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ಬುಕ್ಗಳನ್ನು ವಿತರಿಸುವ ಕಾರ್ಯವನ್ನು ಮಾಡುತ್ತಿದೆ. |
![]() | ಗಿನ್ನಿಸ್ ಪುಸ್ತಕ ಸೇರಲಿದೆ ಪ್ರಧಾನಿ ಮೋದಿ ಕಲಬುರಗಿ ಕಾರ್ಯಕ್ರಮ: 50 ಸಾವಿರ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ!ಕಲಬುರಗಿ ಜಿಲ್ಲೆಯ ಸೇಡಂನಲ್ಲಿ ಜ.19ರಂದು ಬೃಹತ್ ಸಮಾವೇಶ ಆಯೋಜಿಸಿ ತಾಂಡಾಗಳನ್ನು ಕಂದಾಯ ಗ್ರಾಮವನ್ನಾಗಿ ಘೋಷಿಸಿ ಹಕ್ಕುಪತ್ರ ನೀಡಲಾಗುತ್ತಿದೆ ಎಂದು ತಾಂಡಾ ಅಭಿವೃದ್ಧಿ ಮಂಡಳಿ ಅಧ್ಯಕ್ಷ, ಶಾಸಕ ಪಿ.ರಾಜೀವ್ ತಿಳಿಸಿದರು. |
![]() | ವಿಶೇಷಚೇತನರಿಗೆ ಹಲವಾರು ಯೋಜನೆಗಳಿದ್ದರೂ ಅವುಗಳು ಸೂಕ್ತ ರೀತಿಯಲ್ಲಿ ಜಾರಿಯಾಗುತ್ತಿಲ್ಲ: ಎನ್ಎಫ್ಬಿ ಪ್ರಧಾನ ಕಾರ್ಯದರ್ಶಿಅಂಗವಿಕಲರಿಗಾಗಿ ಹಲವಾರು ಯೋಜನೆಗಳಿದ್ದರೂ, ಅವುಗಳು ಸೂಕ್ತ ರೀತಿಯಲ್ಲಿ ಜಾರಿಯಾಗುತ್ತಿಲ್ಲ ಎಂದು ರಾಷ್ಟ್ರೀಯ ಅಂಧರ ಒಕ್ಕೂಟದ (ಎನ್ಎಫ್ಬಿ) ಪ್ರಧಾನ ಕಾರ್ಯದರ್ಶಿ ಗೌತಮ್ ಅಗರವಾಲ್ ಅವರು ಬುಧವಾರ ಬೇಸರ ವ್ಯಕ್ತಪಡಿಸಿದ್ದಾರೆ. |
![]() | ಎನ್ಸಿಇಆರ್ಟಿ ಪಠ್ಯಪುಸ್ತಕಗಳಲ್ಲಿ ಭಗವದ್ಗೀತೆ ಅಳವಡಿಸಲಾಗಿದೆ: ಕೇಂದ್ರ6 ಮತ್ತು 7ನೇ ತರಗತಿಯ ಎನ್ಸಿಇಆರ್ಟಿ ಪಠ್ಯಪುಸ್ತಕಗಳಲ್ಲಿ ಶ್ರೀಮದ್ ಭಗವದ್ಗೀತೆಯ ಉಲ್ಲೇಖಗಳನ್ನು ಹಾಗೂ 11 ಮತ್ತು 12ನೇ ತರಗತಿಯ ಸಂಸ್ಕೃತ ಪಠ್ಯಪುಸ್ತಕಗಳು ಭಗವದ್ಗೀತೆಯ ಶ್ಲೋಕಗಳನ್ನು ಒಳಗೊಂಡಿವೆ ಎಂದು ಕೇಂದ್ರ ಸರ್ಕಾರ... |
![]() | 'ಮರಾಠಿ'ಯಲ್ಲಿ ಎಂಬಿಬಿಎಸ್ ಪುಸ್ತಕ: 7 ಸದಸ್ಯರ ಸಮಿತಿ ರಚಿಸಿದ ಮಹಾರಾಷ್ಟ್ರ ಸರ್ಕಾರಮರಾಠಿ ಭಾಷೆಯಲ್ಲಿ ಎಂಬಿಬಿಎಸ್ ಕೋರ್ಸ್ ಪುಸ್ತಕಗಳನ್ನು ಪ್ರಕಟಿಸಲು ಮಾರ್ಗಸೂಚಿ ಸಿದ್ಧಪಡಿಸಲು ಮಹಾರಾಷ್ಟ್ರ ಸರ್ಕಾರ ಏಳು ಸದಸ್ಯರ ಸಮಿತಿ ರಚಿಸಿದೆ ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಇಲಾಖೆಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. |
![]() | ಎಂಬಿಬಿಎಸ್ ಪುಸ್ತಕಗಳನ್ನು ಕನ್ನಡಕ್ಕೆ ಅನುವಾದಿಸುವ ಯಾವುದೇ ಚಿಂತನೆಗಳಿಲ್ಲ: ರಾಜ್ಯ ಸರ್ಕಾರಎಂಬಿಬಿಎಸ್ ಪುಸ್ತಕಗಳನ್ನು ಕನ್ನಡ ಭಾಷೆಗೆ ಅನುವಾದಿಸುವ ಯಾವುದೇ ಚಿಂತನೆಗಳಿಲ್ಲ ಎಂದು ರಾಜ್ಯ ಸರ್ಕಾರ ಶನಿವಾರ ಹೇಳಿದೆ. |
![]() | ಮೊರ್ಬಿ ದುರಂತ: ನರಹತ್ಯೆಗೆ ಯತ್ನ, ಸೇತುವೆ ನಿರ್ವಹಣಾ ಏಜೆನ್ಸಿ ವಿರುದ್ಧ ಎಫ್ ಐಆರ್ ದಾಖಲುಗುಜರಾತ್ನ ಮೊರ್ಬಿಯ ನವೀಕರಣಗೊಂಡ ಶತಮಾನಗಳಷ್ಟು ಹಳೆಯದಾದ ಸೇತುವೆ ಕುಸಿದು ಕುಸಿತ ಘಟನೆಗೆ ಸಂಬಂಧಿಸಿದಂತೆ ಸೇತುವೆಯನ್ನು ನಿರ್ವಹಣೆ ಮಾಡುತ್ತಿದ್ದ ಏಜೆನ್ಸಿ ವಿರುದ್ಧ ನರಹತ್ಯೆಗೆ ಯತ್ನ ಆರೋಪದಲ್ಲಿ ಗುಜುರಾತ್ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. |
![]() | ಪರಿಷ್ಕೃತ ಪಠ್ಯಗಳ ಮರು ಪರಿಷ್ಕರಣೆ: 70 ಸಾವಿರ ಬುಕ್ ಲೆಟ್ ಮುದ್ರಣಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಚರ್ಚೆಗೆ ಒಳಗಾಗಿದ್ದ ಪಠ್ಯ ಪುಸ್ತಕ ಪರಿಷ್ಕರಣೆ ಈಗ ಮತ್ತೆ ಸುದ್ದಿಯಲ್ಲಿದೆ. ಪರಿಷ್ಕೃತ ಪಠ್ಯಗಳಲ್ಲಿ ಉಂಟಾಗಿದ್ದ ದೋಷಗಳನ್ನು ಸರಿಪಡಿಸಿ ಅಂತಿಮಗೊಳಿಸಲಾಗಿದೆ. |
![]() | ಶ್ರೀಲಂಕಾ: ಪ್ರಧಾನಿ ನಿವಾಸದಲ್ಲಿನ 4,000 ಪುಸ್ತಕ, ಪಿಯಾನೋ ಬೆಂಕಿಗೆ ಆಹುತಿ!ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸುತ್ತಿರುವ ನೆರೆಯ ದ್ವೀಪರಾಷ್ಟ್ರದಲ್ಲಿ ಸರ್ಕಾರದ ವಿರುದ್ಧ ಜುಲೈ 9 ರಂದು ನಡೆಸಿದ ಪ್ರತಿಭಟನೆಯಲ್ಲಿ ಉದ್ರಿಕ್ತ ಗುಂಪೊಂದು ತಮ್ಮ ಖಾಸಗಿ ನಿವಾಸದಲ್ಲಿ ಬೆಂಕಿ ಹಚ್ಚಿದ್ದರಿಂದ 125 ವರ್ಷ ಹಳೆಯದಾದ ಪಿಯಾನೋ ಹಾಗೂ 4,000 ಪುಸ್ತಕಗಳು ನಾಶವಾಗಿರುವುದಾಗಿ ಶ್ರೀಲಂಕಾದ ಹಂಗಾಮಿ ಅಧ್ಯಕ್ಷ ರಾನಿಲ್ ವಿಕ್ರಮ್ ಸಿಂಘೆ ಹೇಳಿದ್ದಾರೆ. |
![]() | ಪಠ್ಯ ಪುಸ್ತಕ ಪರಿಷ್ಕರಣೆ: ದೇವೇಗೌಡರ ಸಲಹೆ ಗಂಭೀರವಾಗಿ ಪರಿಗಣನೆ – ಸಿಎಂ ಬೊಮ್ಮಾಯಿಪಠ್ಯ ಪುಸ್ತಕ ಪರಿಷ್ಕರಣೆ ಕುರಿತು ಮಾಜಿ ಪ್ರಧಾನಿ ದೇವೇಗೌಡರು ನೀಡಿರುವ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಹೇಳಿದ್ದಾರೆ. |
![]() | ಪರಿಷ್ಕೃತ ಪಠ್ಯಪುಸ್ತಕ ಕೈಬಿಡುವ ಪ್ರಶ್ನೆಯೇ ಇಲ್ಲ: ಬಿ.ಸಿ.ನಾಗೇಶ್ಶಾಲಾ ಪಠ್ಯಪುಸ್ತಕ ಬದಲಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಇತರ ಸಂಘಟನೆಗಳ ಪ್ರತಿಭಟನೆ ನಡೆಸುತ್ತಿದ್ದು, ಈ ನಡುವಲ್ಲೇ ಪರಿಷ್ಕೃತ ಪಠ್ಯಪುಸ್ತಕಗಳನ್ನು ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಶುಕ್ರವಾರ ಹೇಳಿದ್ದಾರೆ. |