social_icon
  • Tag results for Budget Session

ವಿಪಕ್ಷ ಸಂಸದರ ಗದ್ದಲ: ಮಧ್ಯಾಹ್ನ 2 ವರೆಗೆ ಉಭಯ ಸದನ ಕಲಾಪ ಮುಂದೂಡಿಕೆ, ರಾಹುಲ್ ಗಾಂಧಿ ಭಾಷಣ ಸಾಧ್ಯತೆ

ಸಂಸತ್ ನಲ್ಲಿ ವಿಪಕ್ಷಗಳು ಅದಾನಿ ವಿಷಯವಾಗಿ ಗದ್ದಲವನ್ನು ಮುಂದುವರೆಸಿದ್ದು, ಗುರುವಾರದ ಕಲಾಪ ಆರಂಭವಾಗುತ್ತಿದಂತೆಯೇ ಗದ್ದಲದ ಪರಿಣಾಮ ಮಧ್ಯಾಹ್ನ 2 ವರೆಗೂ ಕಲಾಪವನ್ನು ಮುಂದೂಡಲಾಗಿದೆ. 

published on : 16th March 2023

ಬಜೆಟ್ ಅಧಿವೇಶನದ 2ನೇ ಹಂತ: ಕಾರ್ಯತಂತ್ರ ರೂಪಿಸಲು ನಾಳೆ ಪ್ರತಿಪಕ್ಷಗಳ ಸಭೆ

ನಾಳೆಯಿಂದ ಪುನರಾರಂಭಗೊಳ್ಳಲಿರುವ ಬಜೆಟ್ ಅಧಿವೇಶನದ ದ್ವಿತೀಯಾರ್ಧದಲ್ಲಿ ಸರ್ಕಾರವನ್ನು ಎದುರಿಸಲು ಜಂಟಿ ಕಾರ್ಯತಂತ್ರವನ್ನು ರೂಪಿಸಲು ವಿರೋಧ ಪಕ್ಷಗಳು ನಾಳೆ ಬೆಳಿಗ್ಗೆ ಸಂಸತ್ ಸಂಕೀರ್ಣದಲ್ಲಿ ಸಭೆ ಸೇರಲಿವೆ.

published on : 12th March 2023

ಫೆಬ್ರವರಿ 17ರಂದು ರಾಜ್ಯ ಬಜೆಟ್ ಮಂಡನೆ: ಇಂದು ಶಾಸಕಾಂಗ ಪಕ್ಷ ಸಭೆ ಕರೆದ ಬಿಜೆಪಿ

ನಾಡಿದ್ದು, ಇದೇ ಫೆಬ್ರವರಿ 17ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಸರ್ಕಾರದ ಕೊನೆಯ ಬಜೆಟ್ ಮಂಡಿಸಲಿದ್ದಾರೆ. 

published on : 15th February 2023

ಬಜೆಟ್ ಅಧಿವೇಶನ: ನಾಳೆ ಪ್ರತಿಪಕ್ಷಗಳ ಸಭೆ ಕರೆದ ಮಲ್ಲಿಕಾರ್ಜುನ ಖರ್ಗೆ

ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ ಸಮಾನ ಮನಸ್ಕ ಪ್ರತಿಪಕ್ಷಗಳ ಸಭೆ ಕರೆದಿದ್ದಾರೆ.

published on : 12th February 2023

ರಾಜ್ಯಪಾಲರ ಭಾಷಣದಲ್ಲಿ ಹೊಸದೇನೂ ಇಲ್ಲ; ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಪ್ರತಿಪಕ್ಷ ಕಾಂಗ್ರೆಸ್

ಶುಕ್ರವಾರ ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಮಾಡಿದ ಭಾಷಣದ ಬಗ್ಗೆ ಪ್ರತಿಪಕ್ಷ ಕಾಂಗ್ರೆಸ್ ನಾಯಕರು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

published on : 11th February 2023

ಅಧಿವೇಶನದ ಮೊದಲ ದಿನವೇ ಸಿದ್ದರಾಮಯ್ಯ ಗೈರು; ತರಾಟೆಗೆ ತೆಗೆದುಕೊಂಡ ಬಿಜೆಪಿಯ ಎನ್ ರವಿಕುಮಾರ್

ಬಜೆಟ್‌ ಅಧಿವೇಶನದ ಮೊದಲ ದಿನಕ್ಕೆ ಗೈರಾಗಿರುವ ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌, ವಿಧಾನಸಭೆ ಕಲಾಪವನ್ನು ಪ್ರತಿಪಕ್ಷದ ನಾಯಕರು ಹೇಗೆ ಗೌರವಿಸುತ್ತಾರೆ ಎಂಬುದು ಇದರಿಂದ ತಿಳಿಯುತ್ತದೆ ಎಂದಿದ್ದಾರೆ.

published on : 11th February 2023

ರಾಜ್ಯಸಭೆ ಕಲಾಪ ವಿಡಿಯೋ ಮಾಡಿದ ಕಾಂಗ್ರೆಸ್ ಸಂಸದೆ ಬಜೆಟ್ ಅಧಿವೇಶನದಿಂದ ಅಮಾನತು

ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅವರು ಕಲಾಪ ಚಿತ್ರೀಕರಣ ಮಾಡಿದ್ದಕ್ಕಾಗಿ ಕಾಂಗ್ರೆಸ್ ಸಂಸದೆ ರಜನಿ ಅಶೋಕರಾವ್ ಪಾಟೀಲ್ ಅವರನ್ನು ಪ್ರಸ್ತುತ ಬಜೆಟ್ ಅಧಿವೇಶನದ ಉಳಿದ ಅವಧಿಗೆ ಶುಕ್ರವಾರ ಅಮಾನತುಗೊಳಿಸಿದ್ದಾರೆ.

published on : 10th February 2023

ವಿಧಾನಮಂಡಲ ಅಧಿವೇಶನ: ಮೊದಲ ದಿನವೇ ವಿಪಕ್ಷದ ಹಲವು ನಾಯಕರು ಗೈರು

ರಾಜ್ಯ ವಿಧಾನಮಂಡಲ ಅಧಿವೇಶನ ಶುಕ್ರವಾರದಿಂದ ಆರಂಭವಾಗಿದ್ದು, ಮೊದಲ ದಿನವೇ ವಿರೋಧ ಪಕ್ಷಗಳ ಹಲವು ನಾಯಕರು ಗೈರು ಹಾಜರಾಗಿರುವುದು ಕಂಡು ಬಂದಿದೆ.

published on : 10th February 2023

ವಿಧಾನಮಂಡಲ ಅಧಿವೇಶನ: ಅಭಿವೃದ್ಧಿ ಪಥದಲ್ಲಿ ಮುಂಚೂಣಿಯ ರಾಜ್ಯವಾಗಿ ಕರ್ನಾಟಕ ದಾಪುಗಾಲು; ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲ ಭಾಷಣ

ವಿಧಾನಮಂಡಲ ಅಧಿವೇಶನ ಶುಕ್ರವಾರದಿಂದ ಆರಂಭವಾಗಿದ್ದು, ವಿಧಾನಮಂಡಲದಲ್ಲಿ ಜಂಟಿ ಸದನವನ್ನುದ್ದೇಶಿಸಿ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​​ ಅವರು ಭಾಷಣ ಮಾಡಿದರು.

published on : 10th February 2023

ಇಂದಿನಿಂದ ವಿಧಾನಮಂಡಲ ಬಜೆಟ್ ಅಧಿವೇಶನ: ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲರ ಭಾಷಣ; ಶಕ್ತಿ ಸೌಧದ ಸುತ್ತಮುತ್ತ ಬಿಗಿ ಭದ್ರತೆ

ಪ್ರಸಕ್ತ ಅವಧಿಯ ವಿಧಾನಮಂಡಲದ ಅಂತಿಮ ಹಾಗೂ ಬಜೆಟ್ ಅಧಿವೇಶನ ಶುಕ್ರವಾರದಿಂದ ಆರಂಭವಾಗಲಿದ್ದು, ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ 3 ರಾಜಕೀಯ ಪಕ್ಷಗಳ ವಾಕ್ಸಮರಕ್ಕೆ ಈ ಅಧಿವೇಶನ ಮಹತ್ವದ ವೇದಿಕೆಯಾಗಲಿದೆ.

published on : 10th February 2023

ನಾಳೆಯಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ, ಎಲ್ಲರೂ ಕಡ್ಡಾಯವಾಗಿ ಭಾಗವಹಿಸಿ: ಶಾಸಕರಿಗೆ ಸ್ಪೀಕರ್ ಕಾಗೇರಿ ಮನವಿ

ರಾಜ್ಯದಲ್ಲಿ ಬಜೆಟ್ ಮಂಡನೆ ಇರುವುದರಿಂದ ಶುಕ್ರವಾರ (ಫೆ. 10)ದಿಂದ ಅಧಿವೇಶನ ಆರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅಧಿವೇಶನದಲ್ಲಿ ಎಲ್ಲರೂ ಕಡ್ಡಾಯವಾಗಿ ಭಾಗವಹಿಸಬೇಕೆಂದು ಶಾಸಕರಿಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಗುರುವಾರ ಮನವಿ ಮಾಡಿಕೊಂಡಿದ್ದಾರೆ.

published on : 9th February 2023

ನಾಳೆಯಿಂದ ಫೆ.24ರವರೆಗೆ ವಿಧಾನಮಂಡಲ ಬಜೆಟ್ ಅಧಿವೇಶನ, ವಿಧಾನಸೌಧದ 2 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

ರಾಜ್ಯ ವಿಧಾನಮಂಡಲ  ಬಜೆಟ್ ಅಧಿವೇಶನ ನಾಳೆ ಆರಂಭವಾಗಲಿದೆ. ಉಭಯ ಸದನಗಳ ಜಂಟಿ ಅಧಿವೇಶನವನ್ನುದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್  ಭಾಷಣ ಮಾಡಲಿದ್ದಾರೆ.

published on : 9th February 2023

'ತೃಪ್ತಿ ಪಟ್ಟುಕೊಂಡು ಸುಮ್ಮನೆ ಕೂರಬೇಡಿ, ಬಜೆಟ್ ಅನ್ನು ಜನರ ಬಳಿ ಕೊಂಡೊಯ್ಯಿರಿ': ಬಿಜೆಪಿ ಸಂಸದರಿಗೆ ಪ್ರಧಾನಿ ಮೋದಿ ಸಲಹೆ

ಕೆಲಸದ ವಿಚಾರ, ಸಮಾಜಸೇವೆಯಲ್ಲಿ ಆತ್ಮತೃಪ್ತಿ ಪಟ್ಟುಕೊಳ್ಳದೆ ತಳಮಟ್ಟದಲ್ಲಿ ಜನರಿಗೆ ತಲುಪಬೇಕು ಎಂದು ಬಿಜೆಪಿ ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ ಕಿವಿಮಾತು ಹೇಳಿದ್ದಾರೆ.

published on : 7th February 2023

ಇಂದು ಪ್ರತಿಯೊಬ್ಬ ಭಾರತೀಯನ ಆತ್ಮವಿಶ್ವಾಸ ಹೆಚ್ಚಾಗಿದೆ, ಭಾರತದೆಡೆಗೆ ವಿಶ್ವದ ದೃಷ್ಟಿಕೋನ ಬದಲಾಗಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು

ಇಂದು ಪ್ರತಿಯೊಬ್ಬ ಭಾರತೀಯನ ಆತ್ಮವಿಶ್ವಾಸವು ಹೆಚ್ಚಾಗಿರುವುದು ದೇಶದಲ್ಲಿ ಆಗಿರುವ ಬಹಳ ದೊಡ್ಡ ಬದಲಾವಣೆ, ಭಾರತದ ಕಡೆಗೆ ಪ್ರಪಂಚದ ದೃಷ್ಟಿಕೋನವು ಬದಲಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. 

published on : 31st January 2023

'ಭಾರತ ಮೊದಲು, ಪ್ರಜೆಗಳು ಮೊದಲು ಮನೋಭಾವನೆಯಲ್ಲಿ ಬಜೆಟ್ ಅಧಿವೇಶನ ಸಾಗಲಿದೆ, ಇಡೀ ಜಗತ್ತು ಭಾರತದ ಬಜೆಟ್ ನತ್ತ ದೃಷ್ಟಿ ಹರಿಸಿದೆ': ಪ್ರಧಾನಿ ಮೋದಿ

ಇಂದು ಜನವರಿ 31, ಮಂಗಳವಾರ ದೆಹಲಿಯ ಸಂಸತ್ ಭವನದಲ್ಲಿ ಬಜೆಟ್ ಅಧಿವೇಶನ ಆರಂಭಗೊಂಡಿದೆ. ಸಂಪ್ರದಾಯದಂತೆ ಪ್ರಧಾನಿ ನರೇಂದ್ರ ಮೋದಿ ಅಧಿವೇಶನ ಆರಂಭಕ್ಕೆ ಮುನ್ನ ಸಂಸತ್ತಿನ ಹೊರಗೆ ಸುದ್ದಿಗಾರರ ಜೊತೆ ಮಾತನಾಡಿದ್ದಾರೆ. 

published on : 31st January 2023
1 2 3 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9