- Tag results for Bus
![]() | ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಸಿಎಂ ಬೊಮ್ಮಾಯಿಯಿಂದ 75 ಎಲೆಕ್ಟ್ರಿಕ್ ಬಸ್ಗಳ ಲೋಕಾರ್ಪಣೆ!ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು 75 ಎಲೆಕ್ಟ್ರಿಕ್ ಬಸ್ಸುಗಳನ್ನು ಲೋಕಾರ್ಪಣೆ ಮಾಡಿದರು. |
![]() | ಸ್ವಾತಂತ್ರ್ಯದ ಅಮೃತಮಹೋತ್ಸವ: ಆಗಸ್ಟ್ 15ರಂದು ವೊಲ್ವೊ ಸೇರಿ ಎಲ್ಲಾ ಬಿಎಂಟಿಸಿ ಬಸ್ಗಳಲ್ಲಿ ಉಚಿತ ಪ್ರಯಾಣಭಾರತದ ಸ್ವಾತಂತ್ರ್ಯದ 75ನೇ ವರ್ಷದ ಸ್ಮರಣಾರ್ಥ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಆಗಸ್ಟ್ 15 ರಂದು ನಗರದ ಎಲ್ಲಾ ಬಸ್ಗಳಲ್ಲಿ ಉಚಿತ ಪ್ರಯಾಣವನ್ನು ಘೋಷಿಸಿದೆ. |
![]() | ವಂಚನೆಗೆ ಕಡಿವಾಣ: ಡಿಜಿಟಲ್ ಸಾಲಕ್ಕೆ ಮಾನದಂಡ ಬಿಡುಗಡೆ ಮಾಡಿದ ಆರ್ಬಿಐಲೋನ್ ಆ್ಯಪ್ ಮತ್ತು ಡಿಜಿಟಲ್ ಸಾಲ ವ್ಯವಸ್ಥೆಗಳಲ್ಲಿನ ವಂಚನೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ಮೊದಲ ಹಂತದ ಮಾನದಂಡಗಳನ್ನು ಬಿಡುಗಡೆ ಮಾಡಿದೆ. |
![]() | ಬ್ರೇಕ್ ವೈಫಲ್ಯ, ರಸ್ತೆ ಬದಿ ನಿಂತಿದ್ದ ಆಟೋಗಳಿಗೆ ಡಿಕ್ಕಿ ಹೊಡೆದ ಬಸ್, ಹಲವರಿಗೆ ಗಾಯ, ಭಯಾನಕ ವಿಡಿಯೋ!ಬ್ರೇಕ್ ವೈಫಲ್ಯದಿಂದ ಬಸ್ ವೊಂದು ರಸ್ತೆ ಬದಿ ನಿಂತಿದ್ದ ಪ್ರಯಾಣಿಕ ಹಾಗೂ ಸರಕು ಸಾಗಣೆಯ ಆಟೋಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ನಾಲ್ವರು ಗಾಯಗೊಂಡಿದ್ದಾರೆ. |
![]() | ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಪಲ್ಟಿ: ಅದೃಷ್ಟವಶಾತ್ 25 ಮಕ್ಕಳು ಬಚಾವ್ರಾಮನಗರದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು ಇದರ ನಡುವೆ ಇಂದು ಬೆಳಗ್ಗೆ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಶಾಲೆಯ ಬಸ್ ಉರುಳಿದಿದ್ದಿದ್ದು ದೊಡ್ಡ ದುರಂತ ತಪ್ಪಿದೆ. |
![]() | ಉಡುಪಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಯುವಕನ ಬಂಧನಉಡುಪಿ ಜಿಲ್ಲೆಯ ಪಡುಬಿದ್ರಿಯ ಅಪಾರ್ಟ್ಮೆಂಟ್ನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 19 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. |
![]() | ಚೀನಾ ಸ್ಮಾರ್ಟ್ಫೋನ್ ಮಾರಾಟ ಹೊಸ ಕನಿಷ್ಠ ಮಟ್ಟಕ್ಕೆ ಕುಸಿತ; ಡಿಮ್ಯಾಂಡ್ ಹೆಚ್ಚಿಸಿಕೊಂಡ 'ಹಾನರ್'ಭಾರತದಲ್ಲಿ ಚೀನಾದ ಸ್ಮಾರ್ಟ್ಫೋನ್ಗಳ ಮಾರಾಟವು ಗಣನೀಯವಾಗಿ ಕುಸಿದಿದ್ದು ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇ. 14.2 ರಷ್ಟು ಮಾರಾಟ ಕುಸಿದಿದೆ ಎಂದು ಹೊಸ ವರದಿಯಲ್ಲಿ ಹೇಳಲಾಗಿದೆ. |
![]() | ಖಾತೆಗಳನ್ನು ಬ್ಲಾಕ್ ಮಾಡುತ್ತಾ ಹೋದರೆ ನಮ್ಮ ವ್ಯವಹಾರವನ್ನೇ ಮುಚ್ಚಬೇಕಾಗುತ್ತದೆ: ಟ್ವಿಟರ್ಟ್ವಿಟರ್ ಸಲ್ಲಿಸಿದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್, ಟ್ವಿಟರ್ ಅನ್ನು ಪ್ರತಿನಿಧಿಸುತ್ತಿರುವ ಹಿರಿಯ ವಕೀಲರಾದ ಮುಕುಲ್ ರೋಹಟಗಿ ಮತ್ತು ಅಶೋಕ್ ಹರನಳ್ಳಿ ಅವರ ಕೋರಿಕೆಯ ಮೇರೆಗೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದಾರೆ ಮತ್ತು ವಿಚಾರಣೆಯನ್ನು ಆಗಸ್ಟ್ 25ಕ್ಕೆ ಮುಂದೂಡಿದ್ದಾರೆ. |
![]() | ಉತ್ತರ ಪ್ರದೇಶದ ಬಾರಬಂಕಿ ಬಳಿ ಭೀಕರ ಅಪಘಾತ: 8 ಮಂದಿ ಸಾವು, 16 ಮಂದಿಗೆ ಗಾಯ, ಸಿಎಂ ಸಂತಾಪಉತ್ತರ ಪ್ರದೇಶದ ಬಾರಾಬಂಕಿಯ ಪೂರ್ವಾಂಚಲ್ ಎಕ್ಸ್ಪ್ರೆಸ್ವೇಯಲ್ಲಿ ದೆಹಲಿಗೆ ಹೋಗುವ ಡಬಲ್ ಡೆಕ್ಕರ್ ಬಸ್ ನಿಂತಿದ್ದ ಮತ್ತೊಂದು ಡಬಲ್ ಡೆಕ್ಕರ್ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಜನರು ಮೃತಪಟ್ಟು 16 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. |
![]() | ಭಾರತದ ಅತಿ ಹೆಚ್ಚು ತೆರಿಗೆ ಪಾವತಿದಾರ: ಅಕ್ಷಯ್ ಕುಮಾರ್ ಗೆ ತೆರಿಗೆ ಇಲಾಖೆ ಪ್ರಶಂಸನಾ ಪತ್ರ!ಬಾಲಿವುಡ್ ನಟ ಅಕ್ಷಯ್ ಕುಮಾರ್ ಮತ್ತೊಮ್ಮೆ ಆದಾಯ ತೆರಿಗೆ ಇಲಾಖೆಯ ಪ್ರಶಂಸನೆ ಪಾತ್ರವಾಗಿದ್ದು, ಭಾರತದ ಅತಿ ಹೆಚ್ಚು ತೆರಿಗೆ ಪಾವತಿದಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. |
![]() | ಬಿಹಾರ: ಪಟಾಕಿ ಉದ್ಯಮಿ ಮನೆಯಲ್ಲಿ ಸ್ಫೋಟ, 6 ಮಂದಿ ಸಾವು, 8 ಜನರಿಗೆ ಗಾಯಪಟಾಕಿ ಉದ್ಯಮಿಯೊಬ್ಬರ ಮನೆಯಲ್ಲಿ ಸ್ಫೋಟ ಸಂಭವಿಸಿ ಆರು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಬಿಹಾರದ ಸರನ್ ಜಿಲ್ಲೆಯ ಖೈರಾ ಪೊಲೀಸ್ ಠಾಣೆ ವ್ಯಾಪ್ತಿಯ ಖುದಾಯಿ ಬಾಗ್ ಗ್ರಾಮದಲ್ಲಿ ನಡೆದಿದೆ. |
![]() | ಎಮ್ಮೆಯಿಂದ ಬಸ್ ನಿಲ್ದಾಣ ಉದ್ಘಾಟನೆ: ಜನಪ್ರತಿನಿಧಿಗಳು, ಅಧಿಕಾರಿಗಳ ಗಮನ ಸೆಳೆಯಲು ಗ್ರಾಮಸ್ಥರ ಉಪಾಯ!ಗದಗ ಜಿಲ್ಲೆಯ ಹಳ್ಳಿಯೊಂದರಲ್ಲಿ ಬಸ್ ನಿಲ್ದಾಣ ಉದ್ಘಾಟನೆಯ ವಿಶಿಷ್ಟ ಸಮಾರಂಭ. ಇಂತಹ ಕಾರ್ಯಕ್ರಮಗಳಿಗೆ ರಾಜಕಾರಣಿಗಳು ಮತ್ತು ಪ್ರಮುಖ ವ್ಯಕ್ತಿಗಳು ಬರುತ್ತಾರೆ, ಆದರೆ ಈ ಕಾರ್ಯಕ್ರಮ ಸಂಪೂರ್ಣ ಭಿನ್ನ, ಇದಕ್ಕೆ ಮುಖ್ಯ ಅತಿಥಿಯಾಗಿ ಬಂದಿದ್ದು ಎಮ್ಮೆ. |
![]() | ನಾಗ್ಪುರ: ಕುಟುಂಬ ಸಮೇತ ಕಾರಿಗೆ ಬೆಂಕಿ ಹಚ್ಚಿ ಉದ್ಯಮಿ ತಾನೂ ಸಾವುಆರ್ಥಿಕ ಸಂಕಷ್ಟದಿಂದಾಗಿ ಕಂಗೆಟ್ಟಿದ್ದ ಉದ್ಯಮಿಯೊಬ್ಬರು ಕಾರಿನಲ್ಲಿದ್ದ ತಮ್ಮ ಇಡೀ ಕುಟುಂಬಕ್ಕೆ ಬೆಂಕಿ ಹಾಕಿ ತಾವೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. |
![]() | ಮಧ್ಯ ಪ್ರದೇಶದಲ್ಲಿ ಭೀಕರ ಅಪಘಾತ: ಸೇತುವೆಯಿಂದ ನದಿಗೆ ಬಿದ್ದ ಬಸ್, 12 ಪ್ರಯಾಣಿಕರು ಸಾವು, ಹಲವರಿಗೆ ಗಾಯಮಧ್ಯ ಪ್ರದೇಶದಲ್ಲಿ ಬೆಳಂಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದೆ. ಸೇತುವೆಯಿಂದ ನರ್ಮದಾ ನದಿಗೆ ಮಹಾರಾಷ್ಟ್ರದ ಬಸ್ ವೊಂದು ಉರುಳಿ ಬಿದಿದ್ದು, 12 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ. |
![]() | ವಿದ್ಯಾರ್ಥಿನಿ ಸಾವು: ತಮಿಳು ನಾಡಿನ ಕಲ್ಲಕುರಿಚಿಯಲ್ಲಿ ತೀವ್ರ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಶಾಲಾ ಬಸ್ಸು, ಪೊಲೀಸ್ ವಾಹನಗಳಿಗೆ ಬೆಂಕಿ, ಪರಿಸ್ಥಿತಿ ಉದ್ವಿಗ್ನವಿದ್ಯಾರ್ಥಿನಿಯ ಸಾವಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ ಪ್ರತಿಭಟನಾಕಾರರು ಶಾಲಾ ಆವರಣಕ್ಕೆ ನುಗ್ಗಿ ಶಾಲಾ ಬಸ್ಸು ಮತ್ತು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿ ದಾಂಧಲೆ ನಡೆಸಿದ್ದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ಘಟನೆ ತಮಿಳು ನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ. |