social_icon
  • Tag results for Business

ಬೇಸಿಗೆ ರಜೆಯಲ್ಲಿ ಬಂದ ಚುನಾವಣೆ: ಆತಿಥ್ಯ ವಲಯದ ಮೇಲೆ ಪರಿಣಾಮ ಸಾಧ್ಯತೆ

ಬೇಸಿಗೆ ರಜೆ ಬಂತೆಂದರೆ ಸಾಮಾನ್ಯವಾಗಿ ಜನರು ಪ್ರವಾಸಿ ತಾಣಗಳತ್ತ ಮುಖ ಮಾಡುವುದು ಸಾಮಾನ್ಯ. ಆದರೆ, ಈ ಬಾರಿ ರಾಜ್ಯದಲ್ಲಿ ಬೇಸಿಗೆ ಸಮಯದಲ್ಲಿ ಚುನಾವಣೆ ಎದುರಾಗಿದ್ದು, ಇದು ಆತಿಥ್ಯ ವಲಯದ ಮೇಲೆ ಪರಿಣಾಮ ಬೀರುವ ಆತಂಕ ಎದುರಾಗಿದೆ.

published on : 15th April 2023

ಬೆಂಗಳೂರು: ಉದ್ಯಮಿಗೆ ನಕಲಿ ಚಿನ್ನ ನೀಡಿ 13 ಲಕ್ಷ ರು. ವಂಚಿಸಿದ ಆರೋಪಿ ಬಂಧನ

ಗಿರಿನಗರ ಮೂಲದ ಉದ್ಯಮಿಗೆ ವಂಚಿಸಿದ ಆರೋಪದ ಮೇಲೆ ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯ 39 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ.

published on : 11th March 2023

ಹುಬ್ಬಳ್ಳಿ: ಉದ್ಯಮಿ ಮನೆ ಮೇಲೆ ಸಿಸಿಬಿ ದಾಳಿ, ರೂ.3 ಕೋಟಿ ನಗದು ವಶಕ್ಕೆ

ಹುಬ್ಬಳ್ಳಿಯ ಭವಾನಿನಗರದಲ್ಲಿರುವ ಉದ್ಯಮಿಯೊಬ್ಬರ ನಿವಾಸದಲ್ಲಿ ಶನಿವಾರ ನಗರ ಅಪರಾಧ ವಿಭಾಗ (ಸಿಸಿಬಿ)ದಳದ ಪೊಲೀಸರು ದಾಳಿ ನಡೆಸಿದ್ದು,  ಲೆಕ್ಕಕ್ಕೆ ಸಿಗದ 3 ಕೋಟಿ ರೂ.ನಗದನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

published on : 5th March 2023

ಹುಬ್ಬಳ್ಳಿ: ಉದ್ಯಮಿ ಮನೆ ಮೇಲೆ ಸಿಸಿಬಿ ದಾಳಿ, ಮೂರು ಕೋಟಿ ರೂ. ನಗದು ಪತ್ತೆ

ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಲಂಚ ಪ್ರಕರಣ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಬೆನ್ನಲ್ಲೇ ಹುಬ್ಬಳ್ಳಿಯ ಉದ್ಯಮಿಯೊಬ್ಬರ ಮನೆ ಮೇಲೆ ಸಿಸಿಬಿ ದಾಳಿ ನಡೆಸಿದ್ದು, ಬರೋಬ್ಬರಿ ಮೂರು ಕೋಟಿ...

published on : 4th March 2023

ದೆಹಲಿ ಅಬಕಾರಿ ನೀತಿ ಹಗರಣ: ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಮದ್ಯದ ಉದ್ಯಮಿ ಬಂಧಿಸಿದ ಇ.ಡಿ

ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಹಣ ಅಕ್ರಮ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಮದ್ಯದ ಉದ್ಯಮಿ, ಬ್ರಿಂದ್ಕೋ ಸೇಲ್ಸ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕ ಅಮನದೀಪ್ ಧಾಲ್ ಅವರನ್ನು ಬಂಧಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

published on : 2nd March 2023

ಇಡಿ, ಸಿಬಿಐ ತನಿಖೆ ಎದುರಿಸುತ್ತಿದ್ದ ಉದ್ಯಮಿ ಹಸನ್ ಅಲಿ ಖಾನ್ ಸಾವು

ಸ್ವಿಸ್ ಬ್ಯಾಂಕ್ ಗಳಲ್ಲಿ ಶತಕೋಟಿ ಡಾಲರ್ ಇಟ್ಟ ಆರೋಪ ಹಾಗೂ ಐಟಿ, ಸಿಬಿಐ, ಇಡಿಯಿಂದ ತನಿಖೆ ಎದುರಿಸುತ್ತಿದ್ದ ಪುಣೆ ಮೂಲದ ಉದ್ಯಮಿ ಹಸನ್ ಅಲಿ ಖಾನ್ ಇಲ್ಲಿನ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿರುವುದಾಗಿ ವಕೀಲರೊಬ್ಬರು ಶುಕ್ರವಾರ ತಿಳಿಸಿದ್ದಾರೆ.

published on : 24th February 2023

OLX Layoff: ಒಎಲ್​ಎಕ್ಸ್​ನಲ್ಲೂ ಉದ್ಯೋಗ ಕಡಿತ; 1,500 ಸಿಬ್ಬಂದಿ ವಜಾ

ಜಾಗತಿಕ ಆರ್ಥಿಕ ಹಿನ್ನಡೆ ಜಗತ್ತಿನ ದೈತ್ಯ ಕಂಪೆನಿಗಳನ್ನು ಇನ್ನಿಲ್ಲದಂತೆ ಕಾಡುತ್ತಿದ್ದು, ಸಿಬ್ಬಂದಿಗಳ ವಜಾ ಪ್ರಹಸನ ಮುಂದುವರೆದಿರುವಂತೆಯೇ ಇತ್ತ ಒಎಲ್ಎಕ್ಸ್ ಕೂಡ ಸಿಬ್ಬಂದಿ ವಜಾಗೆ ಮುಂದಾಗಿದೆ.

published on : 31st January 2023

ಮಾರುಕಟ್ಟೆ ಬಂಡವಾಳೀಕರಣ: ಟಾಪ್-10 ಪೈಕಿ 7 ಸಂಸ್ಥೆಗಳ 2.16 ಲಕ್ಷ ಕೋಟಿ ರೂ. ನಷ್ಟ, ಆರ್‌ಐಎಲ್, ಎಸ್‌ಬಿಐಗೆ ಭಾರಿ ಹೊಡೆತ!

ಮಾರುಕಟ್ಟೆ ಬಂಡವಾಳೀಕರಣ ಪ್ರಕ್ರಿಯೆಯಲ್ಲಿ ದೇಶದ ಟಾಪ್ 10 ಪ್ರಮುಖ ಸಂಸ್ಥೆಗಳ ಪೈಕಿ 7 ಸಂಸ್ಥೆಗಳ ಸುಮಾರು 2.16 ಲಕ್ಷ ಕೋಟಿ ರೂ. ನಷ್ಟವಾಗಿದ್ದು, ಈ ಪೈಕಿ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮತ್ತು ಎಸ್ ಬಿಐ ಗೆ ಭಾರಿ ಹೊಡೆತ ಬಿದ್ದಿದೆ ಎಂದು ಅಂದಾಜಿಸಲಾಗಿದೆ.

published on : 30th January 2023

ಜಿಎಸ್​ಟಿ ಹೆಸರಿನಲ್ಲಿ ಖಾಸಗಿ ಕಂಪನಿಗೆ ರೂ.9.6 ಕೋಟಿ ವಂಚನೆ: ಇಬ್ಬರ ಬಂಧನ

ಜಿಎಸ್​ಟಿ ತೆರಿಗೆ ಕಟ್ಟಬೇಕೆಂದು ಹೇಳಿ ಅಸೋಸಿಯೇಟ್ ಚಾರ್ಟರ್ಡ್ ಅಕೌಂಟೆಂಟ್ ಸೋಗಿನಲ್ಲಿ ಖಾಸಗಿ ಸಂಸ್ಥೆಯೊಂದರ ಮಾಲೀಕರಿಗೆ ಬರೋಬ್ಬರಿ ರೂ.9.6 ಕೋಟಿ ವಂಚಿಸಿದ್ದ ಚಾರ್ಟೆಡ್ ಅಕೌಂಟೆಂಟ್ ಹಾಗೂ ಮತ್ತೊಬ್ಬ ವ್ಯಕ್ತಿಯನ್ನು ಸಂಜಯನಗರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

published on : 27th January 2023

ಚಿನ್ನದ ದರ ದಾಖಲೆಯ ಏರಿಕೆ: 57 ಸಾವಿರ ರೂ. ಗಡಿ ದಾಟಿದ ಹಳದಿ ಲೋಹ

ಹಳದಿ ಲೋಹ ಚಿನ್ನದ ದರ ಬುಧವಾರ ದಾಖಲೆಯ ಏರಿಕೆ ಕಂಡಿದ್ದು ಮೊದಲ ಬಾರಿಗೆ ಪ್ರತೀ 10 ಗ್ರಾ ಚಿನ್ನ 57 ಸಾವಿರ ಗಡಿ ದಾಟಿದೆ.

published on : 25th January 2023

ಮಂಗಳೂರು: ಉದ್ಯಮಿ ಮನೆ ಮೇಲೆ ಇಡಿ ದಾಳಿ, 17 ಕೋಟಿ ರೂ. ಮೌಲ್ಯದ ಆಸ್ತಿ ವಶ

ಮಂಗಳೂರಿನಲ್ಲಿ ಉದ್ಯಮಿಯೊಬ್ಬರ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು, ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘನೆ ಹಿನ್ನೆಲೆಯಲ್ಲಿ ಮುಕ್ಕ ಗ್ರೂಪ್ ಆಫ್ ಕಂಪೆನೀಸ್ ನ ಮೊಹಮ್ಮದ್ ಹ್ಯಾರಿಸ್ ಅವರ ಹೆಸರಿನಲ್ಲಿದ್ದ 17.34 ಕೋ.ರೂ. ಮೌಲ್ಯದ ಸ್ಥಿರಾಸ್ತಿಗಳನ್ನು ವಶಪಡಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.

published on : 13th January 2023

ಸಣ್ಣ, ಮಧ್ಯಮ ಉದ್ಯಮಕ್ಕೆ ಉತ್ತೇಜನ ಸಿಕ್ಕರೆ ಲೂಧಿಯಾನ ಚೀನಾದೊಂದಿಗೆ ಸ್ಪರ್ಧಿಸಬಹುದು: ರಾಹುಲ್

ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಸೂಕ್ತ ಬೆಂಬಲ ನೀಡಿದರೆ ಲೂಧಿಯಾನ ಚೀನಾದೊಂದಿಗೆ ಸ್ಪರ್ಧಿಸಬಹುದು ಎಂದು ಗುರುವಾರ ಹೇಳಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಇವುಗಳನ್ನು ಉತ್ತೇಜಿಸುತ್ತಿಲ್ಲ ಎಂದು ಕೇಂದ್ರ ಮತ್ತು ಪಂಜಾಬ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

published on : 12th January 2023

ಜಗತ್ತಿನಲ್ಲಿ ಕುಟುಂಬ ವ್ಯಾಪಾರದ್ದೇ ಕಾರುಬಾರು! (ಹಣಕ್ಲಾಸು)

ಹಣಕ್ಲಾಸು-342 ರಂಗಸ್ವಾಮಿ ಮೂನಕನಹಳ್ಳಿ

published on : 12th January 2023

ಉದ್ಯಮಿ ಆತ್ಮಹತ್ಯೆ ಪ್ರಕರಣ: 4 ಆರೋಪಿಗಳಿಗೆ ನೋಟಿಸ್‌ ಜಾರಿ, ಪೊಲೀಸರಿಂದ ವೈದ್ಯರ ವಿಚಾರಣೆ

ಡೆತ್ ನೋಟ್ ನಲ್ಲಿ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ ಆರು ಮಂದಿಯ ಹೆಸರನ್ನು ಹೇಳಿ ಆತ್ಮಹತ್ಯೆಗೆ ಶರಣಾಗಿದ್ದ ಉದ್ಯಮಿ ಪ್ರದೀಪ್ ಎಸ್ ಅವರ ಪ್ರಕರಣದ ತನಿಖೆ ನಡೆಸುತ್ತಿರುವ ರಾಮನಗರ ಪೊಲೀಸರು, ತಲೆಮರೆಸಿಕೊಂಡಿರುವ ನಾಲ್ವರು ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಿದ್ದು, ವೈದ್ಯರ ಹೇಳಿಕೆಯನ್ನು ಮಂಗಳವಾರ ದಾಖಲಿಸಿಕೊಂಡಿದ್ದಾರೆ.

published on : 4th January 2023

ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣ: ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಬಂಧನಕ್ಕೆ ಸಿದ್ದರಾಮಯ್ಯ ಒತ್ತಾಯ

ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸಹಿತ ಇತರ ಎಲ್ಲಾ ಆರೋಪಿಗಳನ್ನು ಈ ಕೂಡಲೇ ಬಂಧಿಸಿ, ನಿಷ್ಪಕ್ಷಪಾತ ತನಿಖೆ ನಡೆಸಲು ಪೊಲೀಸ್ ಇಲಾಖೆಗೆ ಆದೇಶ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ. 

published on : 3rd January 2023
1 2 3 4 5 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9