social_icon
  • Tag results for Businessman

ಮಹಡಿಯಿಂದ ಬಿದ್ದು ರಿಯಲ್ ಎಸ್ಟೇಟ್ ಉದ್ಯಮಿ ಸಾವು; 2ನೇ ಪತ್ನಿ ವಿರುದ್ಧ ಕೊಲೆ ಆರೋಪ ಮಾಡಿದ ಮೊದಲ ಪತ್ನಿ

ಮಾರತ್ತಹಳ್ಳಿಯ ಎಂಪಿಎಲ್‌ ಲೇಔಟ್‌ನ ವಸತಿ ಸಮುಚ್ಚಯದ ನಾಲ್ಕನೇ ಮಹಡಿಯಿಂದ ಬಿದ್ದು ಗುರುವಾರ ಬೆಳಗ್ಗೆ 63 ವರ್ಷದ ರಿಯಲ್ ಎಸ್ಟೇಟ್ ಉದ್ಯಮಿ ಮೃತಪಟ್ಟಿದ್ದು, ಆಸ್ತಿಗಾಗಿ ಎರಡನೇ ಪತ್ನಿಯೇ ಈ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಮೊದಲ ಪತ್ನಿ ಅನ್ನಪೂರ್ಣೇಶ್ವರಿನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. 

published on : 1st September 2023

ರಕ್ಷಣಾ ಬೇಹುಗಾರಿಕೆ: ಕೆನಡಾ ಮೂಲದ ಉದ್ಯಮಿಯನ್ನು ಬಂಧಿಸಿದ ಸಿಬಿಐ

ರಕ್ಷಣಾ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆನಡಾ ಮೂಲದ ಉದ್ಯಮಿಯೊಬ್ಬರನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಇದೇ ಪ್ರಕರಣ ಸಂಬಂಧ ಕಳೆದ ಮೇ ತಿಂಗಳಲ್ಲಿ ಪತ್ರಕರ್ತ ಮತ್ತು ಮಾಜಿ ನೌಕಾಪಡೆ ಕಮಾಂಡರ್ ಅವರನ್ನು ಬಂಧಿಸಲಾಗಿತ್ತು.

published on : 22nd August 2023

ಗುಜರಾತಿಗಳೇಕೆ ಹೆಚ್ಚು ಶ್ರೀಮಂತರು? (ಹಣಕ್ಲಾಸು)

ಹಣಕ್ಲಾಸು-371 -ರಂಗಸ್ವಾಮಿ ಮೂಕನಹಳ್ಳಿ

published on : 10th August 2023

ಬೆಂಗಳೂರು: ಉದ್ಯಮಿಗೆ ನಕಲಿ ಚಿನ್ನ ನೀಡಿ 13 ಲಕ್ಷ ರು. ವಂಚಿಸಿದ ಆರೋಪಿ ಬಂಧನ

ಗಿರಿನಗರ ಮೂಲದ ಉದ್ಯಮಿಗೆ ವಂಚಿಸಿದ ಆರೋಪದ ಮೇಲೆ ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯ 39 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ.

published on : 11th March 2023

ಹುಬ್ಬಳ್ಳಿ: ಉದ್ಯಮಿ ಮನೆ ಮೇಲೆ ಸಿಸಿಬಿ ದಾಳಿ, ರೂ.3 ಕೋಟಿ ನಗದು ವಶಕ್ಕೆ

ಹುಬ್ಬಳ್ಳಿಯ ಭವಾನಿನಗರದಲ್ಲಿರುವ ಉದ್ಯಮಿಯೊಬ್ಬರ ನಿವಾಸದಲ್ಲಿ ಶನಿವಾರ ನಗರ ಅಪರಾಧ ವಿಭಾಗ (ಸಿಸಿಬಿ)ದಳದ ಪೊಲೀಸರು ದಾಳಿ ನಡೆಸಿದ್ದು,  ಲೆಕ್ಕಕ್ಕೆ ಸಿಗದ 3 ಕೋಟಿ ರೂ.ನಗದನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

published on : 5th March 2023

ಹುಬ್ಬಳ್ಳಿ: ಉದ್ಯಮಿ ಮನೆ ಮೇಲೆ ಸಿಸಿಬಿ ದಾಳಿ, ಮೂರು ಕೋಟಿ ರೂ. ನಗದು ಪತ್ತೆ

ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಲಂಚ ಪ್ರಕರಣ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಬೆನ್ನಲ್ಲೇ ಹುಬ್ಬಳ್ಳಿಯ ಉದ್ಯಮಿಯೊಬ್ಬರ ಮನೆ ಮೇಲೆ ಸಿಸಿಬಿ ದಾಳಿ ನಡೆಸಿದ್ದು, ಬರೋಬ್ಬರಿ ಮೂರು ಕೋಟಿ...

published on : 4th March 2023

ದೆಹಲಿ ಅಬಕಾರಿ ನೀತಿ ಹಗರಣ: ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಮದ್ಯದ ಉದ್ಯಮಿ ಬಂಧಿಸಿದ ಇ.ಡಿ

ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಹಣ ಅಕ್ರಮ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಮದ್ಯದ ಉದ್ಯಮಿ, ಬ್ರಿಂದ್ಕೋ ಸೇಲ್ಸ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕ ಅಮನದೀಪ್ ಧಾಲ್ ಅವರನ್ನು ಬಂಧಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

published on : 2nd March 2023

ಇಡಿ, ಸಿಬಿಐ ತನಿಖೆ ಎದುರಿಸುತ್ತಿದ್ದ ಉದ್ಯಮಿ ಹಸನ್ ಅಲಿ ಖಾನ್ ಸಾವು

ಸ್ವಿಸ್ ಬ್ಯಾಂಕ್ ಗಳಲ್ಲಿ ಶತಕೋಟಿ ಡಾಲರ್ ಇಟ್ಟ ಆರೋಪ ಹಾಗೂ ಐಟಿ, ಸಿಬಿಐ, ಇಡಿಯಿಂದ ತನಿಖೆ ಎದುರಿಸುತ್ತಿದ್ದ ಪುಣೆ ಮೂಲದ ಉದ್ಯಮಿ ಹಸನ್ ಅಲಿ ಖಾನ್ ಇಲ್ಲಿನ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿರುವುದಾಗಿ ವಕೀಲರೊಬ್ಬರು ಶುಕ್ರವಾರ ತಿಳಿಸಿದ್ದಾರೆ.

published on : 24th February 2023

ಜಿಎಸ್​ಟಿ ಹೆಸರಿನಲ್ಲಿ ಖಾಸಗಿ ಕಂಪನಿಗೆ ರೂ.9.6 ಕೋಟಿ ವಂಚನೆ: ಇಬ್ಬರ ಬಂಧನ

ಜಿಎಸ್​ಟಿ ತೆರಿಗೆ ಕಟ್ಟಬೇಕೆಂದು ಹೇಳಿ ಅಸೋಸಿಯೇಟ್ ಚಾರ್ಟರ್ಡ್ ಅಕೌಂಟೆಂಟ್ ಸೋಗಿನಲ್ಲಿ ಖಾಸಗಿ ಸಂಸ್ಥೆಯೊಂದರ ಮಾಲೀಕರಿಗೆ ಬರೋಬ್ಬರಿ ರೂ.9.6 ಕೋಟಿ ವಂಚಿಸಿದ್ದ ಚಾರ್ಟೆಡ್ ಅಕೌಂಟೆಂಟ್ ಹಾಗೂ ಮತ್ತೊಬ್ಬ ವ್ಯಕ್ತಿಯನ್ನು ಸಂಜಯನಗರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

published on : 27th January 2023

ಮಂಗಳೂರು: ಉದ್ಯಮಿ ಮನೆ ಮೇಲೆ ಇಡಿ ದಾಳಿ, 17 ಕೋಟಿ ರೂ. ಮೌಲ್ಯದ ಆಸ್ತಿ ವಶ

ಮಂಗಳೂರಿನಲ್ಲಿ ಉದ್ಯಮಿಯೊಬ್ಬರ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು, ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘನೆ ಹಿನ್ನೆಲೆಯಲ್ಲಿ ಮುಕ್ಕ ಗ್ರೂಪ್ ಆಫ್ ಕಂಪೆನೀಸ್ ನ ಮೊಹಮ್ಮದ್ ಹ್ಯಾರಿಸ್ ಅವರ ಹೆಸರಿನಲ್ಲಿದ್ದ 17.34 ಕೋ.ರೂ. ಮೌಲ್ಯದ ಸ್ಥಿರಾಸ್ತಿಗಳನ್ನು ವಶಪಡಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.

published on : 13th January 2023

ಉದ್ಯಮಿ ಆತ್ಮಹತ್ಯೆ ಪ್ರಕರಣ: 4 ಆರೋಪಿಗಳಿಗೆ ನೋಟಿಸ್‌ ಜಾರಿ, ಪೊಲೀಸರಿಂದ ವೈದ್ಯರ ವಿಚಾರಣೆ

ಡೆತ್ ನೋಟ್ ನಲ್ಲಿ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ ಆರು ಮಂದಿಯ ಹೆಸರನ್ನು ಹೇಳಿ ಆತ್ಮಹತ್ಯೆಗೆ ಶರಣಾಗಿದ್ದ ಉದ್ಯಮಿ ಪ್ರದೀಪ್ ಎಸ್ ಅವರ ಪ್ರಕರಣದ ತನಿಖೆ ನಡೆಸುತ್ತಿರುವ ರಾಮನಗರ ಪೊಲೀಸರು, ತಲೆಮರೆಸಿಕೊಂಡಿರುವ ನಾಲ್ವರು ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಿದ್ದು, ವೈದ್ಯರ ಹೇಳಿಕೆಯನ್ನು ಮಂಗಳವಾರ ದಾಖಲಿಸಿಕೊಂಡಿದ್ದಾರೆ.

published on : 4th January 2023

ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣ: ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಬಂಧನಕ್ಕೆ ಸಿದ್ದರಾಮಯ್ಯ ಒತ್ತಾಯ

ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸಹಿತ ಇತರ ಎಲ್ಲಾ ಆರೋಪಿಗಳನ್ನು ಈ ಕೂಡಲೇ ಬಂಧಿಸಿ, ನಿಷ್ಪಕ್ಷಪಾತ ತನಿಖೆ ನಡೆಸಲು ಪೊಲೀಸ್ ಇಲಾಖೆಗೆ ಆದೇಶ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ. 

published on : 3rd January 2023

ಉದ್ಯಮಿ ಆತ್ಮಹತ್ಯೆ: ಅರವಿಂದ ಲಿಂಬಾವಳಿ ವಿರುದ್ಧ ಪ್ರಕರಣ, ಕಾನೂನು ಪ್ರಕಾರ ಕ್ರಮ- ಸಿಎಂ ಬೊಮ್ಮಾಯಿ

ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿದಂತೆ ಆರು ಜನರ ವಿರುದ್ಧ ಎಫ್ ಐಆರ್ ದಾಖಲಾಗಿದೆ.

published on : 2nd January 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9