- Tag results for CBI
![]() | ಕೇಜ್ರಿವಾಲ್ ಬಂಗಲೆ ನಿರ್ಮಾಣದಲ್ಲಿ ಅಕ್ರಮ ನಡೆದಿದೆ ಎಂದ ಸಿಬಿಐ; ಬಿಜೆಪಿಯ ಸೇಡು ಎಂದ ಎಎಪಿದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನೂತನ ಅಧಿಕೃತ ನಿವಾಸ ನಿರ್ಮಾಣಕ್ಕೆ ಸಂಬಂಧಿಸಿದಂತೆ ನಡೆದಿರುವ ಅಕ್ರಮಗಳು ಮತ್ತು ಅವ್ಯವಹಾರಗಳ ಕುರಿತು ಸಿಬಿಐ ಪ್ರಾಥಮಿಕ ತನಿಖೆ ಆರಂಭಿಸಿದೆ ಎಂದು ಅಧಿಕಾರಿಗಳು ಬುಧವಾರ... |
![]() | ವಿಚಾರಣೆ ಕೇಂದ್ರವನ್ನು ಬೆಂಗಳೂರಿನ ನಿವಾಸದ ಬಳಿಯೇ ಮಾಡುವಂತೆ ಸಿಬಿಐಗೆ ನಾರದ ನ್ಯೂಸ್ ಸಿಇಒ ಮನವಿಬೆಂಗಳೂರಿನಿಂದ ಕೋಲ್ಕತ್ತಾಗೆ ಎರಡು ಬಾರಿ ರೈಲಿನಲ್ಲಿ ಪ್ರಯಾಣಿಸುವುದು ತಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂದು ವೆಬ್ ಪೋರ್ಟಲ್ ನಾರದ ನ್ಯೂಸ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಮ್ಯಾಥ್ಯೂ ಸ್ಯಾಮ್ಯುಯೆಲ್ ಅವರು ಕೇಂದ್ರೀಯ ತನಿಖಾ ದಳಕ್ಕೆ... |
![]() | ಮೊಬೈಲ್ ಟವರ್ ಅಳವಡಿಕೆಯಲ್ಲಿ ಅಕ್ರಮ: ಮೂವರು ಸೇನಾ ಅಧಿಕಾರಿಗಳ ನಿವಾಸದ ಮೇಲೆ ಸಿಬಿಐ ದಾಳಿಕಾನ್ಪುರ ಕಂಟೋನ್ಮೆಂಟ್ನಲ್ಲಿ ಏಳು ಮೊಬೈಲ್ ಟವರ್ ಸ್ಥಾಪನೆಯಲ್ಲಿ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಸಿಬಿಐ, ಬ್ರಿಗೇಡಿಯರ್, ಕರ್ನಲ್ ಮತ್ತು ಲೆಫ್ಟಿನೆಂಟ್ ಕರ್ನಲ್ ಸೇರಿದಂತೆ ಮೂವರು ಹಿರಿಯ ಸೇನಾಧಿಕಾರಿಗಳ ನಿವಾಸಗಳ ಮೇಲೆ ದಾಳಿ ನಡೆಸಿದೆ. |
![]() | ಬಾಲಸೋರ್ ರೈಲು ಅಪಘಾತ ಪ್ರಕರಣ; 3 ರೈಲ್ವೆ ಉದ್ಯೋಗಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಸಿಬಿಐಜೂನ್ 2ರಂದು ನಡೆದ ಭೀಕರ ಬಾಲಸೋರ್ ತ್ರಿವಳಿ ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಬಂಧಿಸಲಾದ ಮೂವರು ರೈಲ್ವೆ ಉದ್ಯೋಗಿಗಳ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಶನಿವಾರ ಚಾರ್ಜ್ ಶೀಟ್ ಸಲ್ಲಿಸಿದೆ. ಆರೋಪಗಳಲ್ಲಿ ನರಹತ್ಯೆ ಮತ್ತು ಸಾಕ್ಷ್ಯ ನಾಶವೂ ಸೇರಿದೆ. |
![]() | ಮಣಿಪುರ ಹಿಂಸಾಚಾರ: ಸಿಬಿಐಗೆ ವರ್ಗಾಯಿಸಿದ ಪ್ರಕರಣಗಳ ಅಸ್ಸಾಂ ಹೈಕೋರ್ಟ್ ಗೆ ವರ್ಗ, ನ್ಯಾಯಾಧೀಶರ ನಾಮನಿರ್ದೇಶನಕ್ಕೆ ಸಿಜೆಐಗೆ ಸುಪ್ರೀಂ ಸೂಚನೆಮಣಿಪುರ ಹಿಂಸಾಚಾರದ ಸಿಬಿಐ ಪ್ರಕರಣಗಳನ್ನು ಅಸ್ಸಾಂನ ಗುವಾಹತಿ ಹೈಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ ಕೋರ್ಟ್, ವಿಚಾರಣಾ ನ್ಯಾಯಾಧೀಶರ ನಾಮನಿರ್ದೇಶನ ಮಾಡಲು ಗುವಾಹತಿ ಹೈಕೋರ್ಟ್ ಸಿಜೆಐಗೆ ಸೂಚನೆ ನೀಡಿದೆ. |
![]() | ಸಿಡಿಎಸ್, ಎನ್ಎಸ್ಎ ಸಮವಾಗಿ ಮುಖ್ಯ ತನಿಖಾಧಿಕಾರಿ ಹುದ್ದೆ ರಚನೆಗೆ ಕೇಂದ್ರ ಸರ್ಕಾರ ಒಲವು: ಸಿಬಿಐ, ಇಡಿಗೆ ಮುಖ್ಯಸ್ಥರುರಕ್ಷಣಾ ಸಿಬ್ಭಂದಿ ಮುಖ್ಯಸ್ಥರು (CDS) ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ (NSA) ಮಾದರಿಯಲ್ಲಿ ಭಾರತದ ಮುಖ್ಯ ತನಿಖಾ ಅಧಿಕಾರಿ (CIO) ಹೊಸ ಹುದ್ದೆಯನ್ನು ರಚಿಸಲು ಕೇಂದ್ರ ಸರ್ಕಾರ ಮುಂದಾಗಿದೆ. |
![]() | ರಕ್ಷಣಾ ಬೇಹುಗಾರಿಕೆ: ಕೆನಡಾ ಮೂಲದ ಉದ್ಯಮಿಯನ್ನು ಬಂಧಿಸಿದ ಸಿಬಿಐರಕ್ಷಣಾ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆನಡಾ ಮೂಲದ ಉದ್ಯಮಿಯೊಬ್ಬರನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಇದೇ ಪ್ರಕರಣ ಸಂಬಂಧ ಕಳೆದ ಮೇ ತಿಂಗಳಲ್ಲಿ ಪತ್ರಕರ್ತ ಮತ್ತು ಮಾಜಿ ನೌಕಾಪಡೆ ಕಮಾಂಡರ್ ಅವರನ್ನು ಬಂಧಿಸಲಾಗಿತ್ತು. |
![]() | ಸಿಬಿಐ ಡಿಐಜಿ ಮೋಹಿತ್ ಗುಪ್ತಾ, ಇಬ್ಬರು ಎಸ್ಪಿಗಳ ಅಧಿಕಾರಾವಧಿ ವಿಸ್ತರಿಸಿದ ಕೇಂದ್ರಕೇಂದ್ರಿಯ ತನಿಖಾ ಸಂಸ್ಥೆ(ಸಿಬಿಐ) ಡೆಪ್ಯುಟಿ ಇನ್ಸ್ಪೆಕ್ಟರ್ ಜನರಲ್(ಡಿಐಜಿ) ಮೋಹಿತ್ ಗುಪ್ತಾ ಅವರ ಅಧಿಕಾರಾವಧಿಯನ್ನು ಕೇಂದ್ರ ಸರ್ಕಾರ ಮಂಗಳವಾರ ಮುಂದಿನ ವರ್ಷ ಸೆಪ್ಟೆಂಬರ್ವರೆಗೆ ವಿಸ್ತರಿಸಿದೆ ಎಂದು ಅಧಿಕೃತ ಆದೇಶ... |
![]() | ದಾಭೋಲ್ಕರ್, ಪನ್ಸಾರೆ, ಗೌರಿ ಲಂಕೇಶ್ ಮತ್ತು ಎಂಎಂ ಕಲಬುರ್ಗಿ ಹತ್ಯೆಗಳಲ್ಲಿ ಸಾಮ್ಯತೆ ಇದೆಯೇ: ಸಿಬಿಐಗೆ 'ಸುಪ್ರೀಂ' ಪ್ರಶ್ನೆವಿಚಾರವಾದಿ ನರೇಂದ್ರ ದಾಭೋಲ್ಕರ್, ಸಿಪಿಐ ನಾಯಕ ಗೋವಿಂದ್ ಪನ್ಸಾರೆ, ಪತ್ರಕರ್ತೆ ಗೌರಿ ಲಂಕೇಶ್ ಮತ್ತು ಸಾಹಿತಿ ಎಂಎಂ ಕಲಬುರ್ಗಿ ಅವರ ಹತ್ಯೆಯಲ್ಲಿ ಯಾವುದೇ "ಸಾಮಾನ್ಯ ಎಳೆ" ಇದೆಯೇ ಎಂದು ಸುಪ್ರೀಂ ಕೋರ್ಟ್ ಸಿಬಿಐ ಅನ್ನು ಪ್ರಶ್ನಿಸಿದೆ. |
![]() | ಮಣಿಪುರ ಹಿಂಸಾಚಾರ: ಸಿಬಿಐ ತನಿಖೆ ಚುರುಕು; 29 ಮಹಿಳಾ ಅಧಿಕಾರಿಗಳು ಸೇರಿದ 53 ಅಧಿಕಾರಿಗಳ ತಂಡ ನಿಯೋಜನೆ!ಮಣಿಪುರ ಜನಾಂಗೀಯ ಹಿಂಸಾಚಾರ ಪ್ರಕರಣಗಳ ತನಿಖೆಯನ್ನು ಚುರುಕುಗೊಳಿಸಿರುವ ಸಿಬಿಐ ಬುಧವಾರ ವಿವಿಧ ಶ್ರೇಣಿಗಳಿಂದ 29 ಮಹಿಳಾ ಅಧಿಕಾರಿಗಳು ಸೇರಿದಂತೆ 53 ಅಧಿಕಾರಿಗಳನ್ನು ನಿಯೋಜಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಸಿಖ್ ವಿರೋಧಿ ದಂಗೆ: ಕಾಂಗ್ರೆಸ್ ನಾಯಕ ಜಗದೀಶ್ ಟೈಟ್ಲರ್ ವಿರುದ್ಧ ಕೊಲೆ ಆರೋಪ ಹೊರಿಸಿದ ಸಿಬಿಐ!1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಜಗದೀಶ್ ಟೈಟ್ಲರ್ ವಿರುದ್ಧ ಕೇಂದ್ರೀಯ ತನಿಖಾ ದಳ(ಸಿಬಿಐ) ಕೊಲೆ ಆರೋಪ ಹೊರಿಸಿದೆ. |
![]() | ಸಿಖ್ ವಿರೋಧಿ ದಂಗೆ: ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ ಕಾಂಗ್ರೆಸ್ ನಾಯಕ ಟೈಟ್ಲರ್!1984ರ ಸಿಖ್ ವಿರೋಧಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಜಗದೀಶ್ ಟೈಟ್ಲರ್ ಮಂಗಳವಾರ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಕೇಂದ್ರೀಯ ತನಿಖಾ ದಳಕ್ಕೆ ನೋಟಿಸ್ ಜಾರಿ ಮಾಡಿದೆ. |
![]() | ಭ್ರಷ್ಟಾಚಾರ ಪ್ರಕರಣ: ಡಿಕೆಶಿ ವಿರುದ್ಧದ ತನಿಖೆಗೆ ತಡೆ ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ 'ಸುಪ್ರೀಂ'ಆದಾಯ ಮೀರಿ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಭ್ರಷ್ಟಾಚಾರ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಮಧ್ಯಂತರ ತಡೆ ನೀಡಿರುವ ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. |
![]() | ಮಣಿಪುರ ಇಬ್ಬರು ಮಹಿಳೆಯರ ವಿಡಿಯೋ ವೈರಲ್ ಪ್ರಕರಣ: ತನಿಖೆ ಕೈಗೆತ್ತಿಕೊಂಡ ಸಿಬಿಐಮೇ 4 ರಂದು ಮಣಿಪುರದಲ್ಲಿ ಗುಂಪೊಂದು ಇಬ್ಬರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ. |
![]() | ದತ್ತಾ ಸಮಂತಾ ಹತ್ಯೆ ಪ್ರಕರಣ: ಛೋಟಾ ರಾಜನ್ ಖುಲಾಸೆಗೊಳಿಸಿದ ಸಿಬಿಐ ಕೋರ್ಟ್ಟ್ರೇಡ್ ಯೂನಿಯನ್ ನಾಯಕ ದತ್ತಾ ಸಮಂತ್ ಹತ್ಯೆ ಪ್ರಕರಣದಲ್ಲಿ ಗ್ಯಾಂಗ್ಸ್ಟರ್ ಛೋಟಾ ರಾಜನ್ನನ್ನು ಖುಲಾಸೆಗೊಳಿಸಿ ಸಿಬಿಐ ವಿಶೇಷ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ. |