- Tag results for CBI
![]() | ನಕಲಿ ವೋಟರ್ ಐಡಿ ಪ್ರಕರಣ ಸಿಬಿಐ ತನಿಖೆಗೆ ವಹಿಸಲು ಸಾಧ್ಯವಿಲ್ಲ: ಹೈಕೋರ್ಟ್ರಾಜ ರಾಜೇಶ್ವರಿ ನಗರದ ಹಾಲಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ನಕಲಿ ವೋಟರ್ ಐಡಿ ಪತ್ತೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಹೈಕೋರ್ಟ್ ನಿರಾಕರಿಸಿದೆ. ಇದರಿಂದ, ಶಾಸಕ ಮುನಿರತ್ನಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. |
![]() | ಸಿಬಿಐ ನಿಂದ ತನ್ನದೇ ಅಧಿಕಾರಿ ಮನೆ ಮೇಲೆ ದಾಳಿಕೇಂದ್ರೀಯ ತನಿಖಾ ದಳ ಗುರುವಾರದಂದು (ಜ.14) ರಂದು ತನ್ನದೇ ಅಧಿಕಾರಿಯೊಬ್ಬರ ಮನೆ ಮೇಲೆ ದಾಳಿ ನಡೆಸಿದೆ. |
![]() | ನಿಷೇಧಿತ ನೋಟಿನ ರೂಪದಲ್ಲಿ 12.84 ಕೋಟಿ ರೂ ಠೇವಣಿ ಸಂಗ್ರಹ: ಜೆಕೆ ಬ್ಯಾಂಕಿನ ಕಾರ್ಯನಿರ್ವಾಹಕ ವ್ಯವಸ್ಥಾಪಕ, ಇತರ 5 ಮಂದಿ ವಿರುದ್ಧ ಎಫ್ಐಆರ್ಅಪನಗದೀಕರಣದ ನಾಲ್ಕು ವರ್ಷಗಳಾದ ನಂತರ ನಿಷೇಧಿತ ನೋಟುಗಳ ರೂಪದಲ್ಲಿ 12.84 ಕೋಟಿ ರೂ. ಠೇವಣಿ ಇಟ್ಟು ನಂತರ ಅದನ್ನು ಕಾನೂನುಬದ್ಧ ಹಣವಾಗಿ ನೆಟ್ ಬ್ಯಾಂಕಿಂಗ್ ಮೂಲಕ ವಿವಿಧ ಖಾತೆಗಳಿಗೆ ವರ್ಗಾಯಿಸಿದ್ದಕ್ಕಾಗಿ ಬ್ಯಾಂಕಿನ ಕಾರ್ಯನಿರ್ವಾಹಕ ವ್ಯವಸ್ಥಾಪಕ, ಮೂರು ಸಂಸ್ಥೆಯ ಮಾಲೀಕರು ಮತ್ತು ಇಬ್ಬರು ವ್ಯಕ್ತಿಗಳ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ, |
![]() | ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಸಿಬಿಐನಿಂದ ಡಿಕೆ.ಶಿವಕುಮಾರ್ ವಿಚಾರಣೆ!ಆದಾಯ ಮೀರಿ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಸಿಬಿಐ ಕಚೇರಿಗೆ ಹಾಜರಾಗಿ ವಿಚಾರಣೆ ಎದುರಿಸಿದ್ದಾರೆ. |
![]() | ಫೋನ್ ಕದ್ದಾಲಿಕೆ ಪ್ರಕರಣ: ಸಿಬಿಐ ವರದಿ ಬಹಿರಂಗಪಡಿಸುವಂತೆ ಸರ್ಕಾರಕ್ಕೆ ಕಾಂಗ್ರೆಸ್ ಆಗ್ರಹಫೋನ್ ಕದ್ದಾಲಿಕೆ ಪ್ರಕರಣ ಸಂಬಂಧ ಸಿಬಿಐ ವರದಿಯನ್ನು ಮುಚ್ಚಿಡಲು ರಾಜ್ಯ ಸರ್ಕಾರ ಯತ್ನಿಸುತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅರು ಆರೋಪಿಸಿದ್ದು, ಕೂಡಲೇ ಸಿಬಿಐ ವರದಿಯನ್ನು ಬಹಿರಂಗಪಡಿಸಬೇಕೆಂದು ಆಗ್ರಹಿಸಿದ್ದಾರೆ. |
![]() | ಪೊಲ್ಲಾಚಿ ಲೈಂಗಿಕ ಕಿರುಕುಳ ಕೇಸ್: ಎಐಎಡಿಎಂಕೆ ಕಾರ್ಯಕಾರಿ ಸೇರಿದಂತೆ ಸಿಬಿಐನಿಂದ ಮೂವರ ಬಂಧನಪೊಲ್ಲಾಚಿ ಲೈಂಗಿಕ ಕಿರುಕುಳ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ ಬುಧವಾರ ಎಐಎಡಿಎಂಕೆ ಕಾರ್ಯಕಾರಿ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. |
![]() | ಯೋಗೀಶ್ ಗೌಡ ಹತ್ಯೆ: ಮಾಜಿ ಸಚಿವ ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನ ವಿಸ್ತರಣೆಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಯವರ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಯಾಗಿದೆ. |
![]() | ಶಾರದಾ ಹಗರಣ: ಐಪಿಎಸ್ ಅಧಿಕಾರಿ ರಾಜೀವ್ ಕುಮಾರ್ ತನಿಖೆಗೆ ಅನುಮತಿ ಕೋರಿ 'ಸುಪ್ರೀಂ' ಮೆಟ್ಟಿಲೇರಿದ ಸಿಬಿಐಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್ ಅಧಿಕಾರಿಯನ್ನು ವಿಚಾರಣೆ ನಡೆಸಲು ಅನುಮತಿ ಕೋರಿ ಸಿಬಿಐ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. |
![]() | ಸಿಸ್ಟರ್ ಅಭಯಾ ಕೊಲೆ ಪ್ರಕರಣ: ತಪ್ಪಿತಸ್ಥರಾದ ಫಾದರ್ ಥಾಮಸ್, ಸೆಫಿಗೆ ಜೀವಾವಧಿ ಶಿಕ್ಷೆಕೇರಳ ರಾಜ್ಯದಲ್ಲಿ ತೀವ್ರ ಕೋಲಾಹಲ ಸೃಷ್ಟಿಸಿದ್ದ ಸಿಸ್ಟರ್ ಅಭಯಾ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುವನಂತಪುರಂ ಸಿಬಿಐ ವಿಶೇಷ ನ್ಯಾಯಾಲಯ ಬುಧವಾರ ಶಿಕ್ಷೆ ಪ್ರಕಟಿಸಿದ್ದು, ತಪ್ಪಿತಸ್ಥರಾದ ಫಾದರ್ ಥಾಮಸ್, ಸಿಸ್ಟರ್ ಸೆಫಿ ಇಬ್ಬರಿಗೂ ಜೀವಾವಧಿ ಶಿಕ್ಷೆ ವಿಧಿಸಿದೆ. |
![]() | ಸಿಸ್ಟರ್ ಅಭಯಾ ಕೊಲೆ ಪ್ರಕರಣ: ಫಾದರ್ ಥಾಮಸ್, ಸೆಫಿ ತಪ್ಪಿತಸ್ಥರು; ಸಿಬಿಐ ವಿಶೇಷ ನ್ಯಾಯಾಲಯ ತೀರ್ಪುಕೇರಳ ರಾಜ್ಯದಲ್ಲಿ ತೀವ್ರ ಕೋಲಾಹಲ ಸೃಷ್ಟಿಸಿದ್ದ ಸಿಸ್ಟರ್ ಅಭಯಾ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುವನಂತಪುರಂ ಸಿಬಿಐ ವಿಶೇಷ ನ್ಯಾಯಾಲಯ ಮಂಗಳವಾರ ತೀರ್ಪು ಪ್ರಕಟಿಸಿದ್ದು, ಪ್ರಮುಖ ಆರೋಪಿಗಳಾದ ಫಾದರ್ ಥಾಮಸ್, ಸಿಸ್ಟರ್ ಸೆಫಿ ಇಬ್ಬರೂ ತಪ್ಪಿತಸ್ಥರು ಎಂದು ಹೇಳಿದೆ. |
![]() | ಬೆಂಗಳೂರು ಟೆಕ್ಕಿ ಅಪಹರಣ ಕೇಸ್: ರಹಸ್ಯ ಬೇಧಿಸಲು ಸಿಬಿಐ ವಿಫಲ, 3 ವರ್ಷವಾದರೂ ಸುಳಿವಿಲ್ಲಸಾಫ್ಟ್ವೇರ್ ಎಂಜಿನಿಯರ್ ಕುಮಾರ್ ಅಜಿತಾಬ್ ಕಣ್ಮರೆ ಪ್ರಕರಣ ನಡೆದು 3 ವರ್ಷಗಳೇ ಉರುಳಿದರೂ ಇದುವರೆಗೆ ಅವರ ಬಗ್ಗೆ ಯಾವೊಂದು ಸುಳಿವೂ ಲಭ್ಯವಾಗಿಲ್ಲ. |
![]() | ಹತ್ರಾಸ್ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ: ಚಾರ್ಜ್ ಶೀಟ್ ದಾಖಲಿಸಿದ ಸಿಬಿಐಹತ್ರಾಸ್ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ ಚಾರ್ಜ್ ಶೀಟ್ ದಾಖಲಿಸಿದೆ. |
![]() | ಯೋಗೀಶ್ ಗೌಡ ಹತ್ಯೆ: ಮಾಜಿ ಸಚಿವ ವಿನಯ್ ಕುಲಕರ್ಣಿ ಸಂಬಂಧಿ ಸಿಬಿಐ ಬಲೆಗೆಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಸಂಬಂಧಿಯೊಬ್ಬನನ್ನು ಕೇಂದ್ರ ತನಿಖಾ ದಳ (ಸಿಬಿಐ) ಬಂಧಿಸಿದೆ. |
![]() | ಸಿಬಿಐ ವಶದಲ್ಲಿದ್ದ 103 ಕೆಜಿ ಚಿನ್ನ ಮಾಯ, ತನಿಖೆಗೆ ಆದೇಶಿಸಿದ ಮದ್ರಾಸ್ ಹೈಕೋರ್ಟ್!ಕೇಂದ್ರೀಯ ತನಿಖಾ ಸಂಸ್ಥೆ ಸಿಬಿಐ ವಶದಲ್ಲಿದ್ದ ಬರೊಬ್ಬರಿ 103 ಕೆಜಿ ಚಿನ್ನ ಕಳವಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್ ತನಿಖೆಗೆ ಆದೇಶಿಸಿದೆ. |
![]() | ಸಿಬಿಐ ವಶದಲ್ಲಿದ್ದ 400 ಕೆ.ಜಿ. ಪೈಕಿ 100 ಕೆ.ಜಿ. ಚಿನ್ನ ಮಾಯ!: ತನಿಖಾ ಸಂಸ್ಥೆ ವಿರುದ್ಧವೇ ಕಳ್ಳತನದ ಆರೋಪ?ಕಾನೂನಿನ ಕಣ್ಣೆದುರೇ ಕಳ್ಳತನ, ಅಪರಾಧಗಳು ನಡೆಯುವು ಹೊಸತೇನಲ್ಲ. ಆದರೆ 400 ಕೆ.ಜಿ ಪೈಕಿ 100 ಕೆ.ಜಿ ಚಿನ್ನದ ಗಟ್ಟಿ, ಆಭರಣಗಳು ಮಾಯವಾಗಿದೆ. |