- Tag results for CBI probe
![]() | ಟಿಎಂಸಿ ನಾಯಕ ಭದು ಶೇಖ್ ಹತ್ಯೆ ಪ್ರಕರಣದ ತನಿಖೆ ನಡೆಸುವಂತೆ ಸಿಬಿಐಗೆ ಕೋಲ್ಕತ್ತಾ ಹೈಕೋರ್ಟ್ ಆದೇಶಪಶ್ಚಿಮ ಬಂಗಾಳದ ಬೊಗ್ಟುಯ್ ಗ್ರಾಮದಲ್ಲಿ ಹತ್ಯೆಯಾದ ಟಿಎಂಸಿ ಪಂಚಾಯತ್ ನಾಯಕ ಭದು ಶೇಖ್ ಅವರ ಹತ್ಯೆ ಪ್ರಕರಣದ ತನಿಖೆ ನಡೆಸುವಂತೆ ಕೇಂದ್ರೀಯ ತನಿಖಾ ಸಂಸ್ಥೆ... |
![]() | ಬಿರ್ಭೂಮ್ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಕೋಲ್ಕತ್ತಾ ಹೈಕೋರ್ಟ್ ಆದೇಶಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ಬೊಗ್ಟುಯಿ ಗ್ರಾಮದಲ್ಲಿ ನಡೆದಿರುವ ಅಮಾನವೀಯ ಎಂಟು ಜನರ ಸಜೀವ ದಹನ ಪ್ರಕರಣವನ್ನು ಸಿಬಿಐ ತನಿಖೆ ನಡೆಸಲು ಕೋಲ್ಕತ್ತಾ ಹೈಕೋರ್ಟ್ ಆದೇಶ ಹೊರಡಿಸಿದೆ. |
![]() | ಮಹಾಂತ ನರೇಂದ್ರ ಗಿರಿ ಸಾವಿನ ಕುರಿತು ಸಿಬಿಐ ತನಿಖೆಗೆ ಕೇಂದ್ರ ಒಪ್ಪಿಗೆಅಲಹಾಬಾದ್ನ ಅಖಿಲ ಭಾರತೀಯ ಅಖಾರ ಪರಿಷತ್ ಅಧ್ಯಕ್ಷ ಮಹಾಂತ ನರೇಂದ್ರ ಗಿರಿ ಅವರ ಸಾವಿನ ಕುರಿತು ಸಿಬಿಐ ತನಿಖೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. |
![]() | ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ: ಸಿಬಿಐ ತನಿಖೆಗೆ ಎನ್ ಹೆಚ್ ಆರ್ ಸಿ ಶಿಫಾರಸುಪಶ್ಚಿಮ ಬಂಗಾಳದಲ್ಲಿನ ಪರಿಸ್ಥಿತಿ ಕಾನೂನಿನ ನಿಯಮದ ಬದಲಾಗಿ ಆಳುವವರ ನಿಯಮವನ್ನು ಸ್ಪಷ್ಟಪಡಿಸುತ್ತಿದ್ದು, ಸಿಬಿಐ ತನಿಖೆ ನಡೆಯಬೇಕೆಂದು ರಾಷ್ಟ್ರೀಯ ಮಾನವಹಕ್ಕುಗಳ ಆಯೋಗ ಸಮಿತಿ ಶಿಫಾರಸು ಮಾಡಿದೆ. |
![]() | ಮಂಡ್ಯದ ಅಕ್ರಮ ಗಣಿಗಾರಿಕೆಯನ್ನು ಸಿಬಿಐ ತನಿಖೆಗೆ ವಹಿಸಬೇಕು: ಸಂಸದೆ ಸುಮಲತಾ ಒತ್ತಾಯಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಮುಖ್ಯಮಂತ್ರಿಗಳ ಬಳಿ ಒತ್ತಾ ಯಿಸುವುದಾಗಿ ಸಂಸದೆ ಸುಮಲತಾ ಅಂಬರೀಶ್ ಅವರು ಹೇಳಿದ್ದಾರೆ. |
![]() | ಅನಿಲ್ ದೇಶಮುಖ್ ವಿರುದ್ಧದ ಸಿಬಿಐ ತನಿಖೆ ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಕಾರಮಹಾರಾಷ್ಟ್ರ ಸರ್ಕಾರ ಮತ್ತು ಮಾಜಿ ಸಚಿವ ಅನಿಲ್ ದೇಶಮುಖ್ ಅವರಿಗೆ ತೀವ್ರ ಹಿನ್ನಡೆಯಾಗಿದ್ದು, ಮಾಜಿ ಗೃಹ ಸಚಿವರ ವಿರುದ್ಧದ ಸಿಬಿಐ ತನಿಖೆ ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ. |
![]() | ಮಮತಾ ಬ್ಯಾನರ್ಜಿ ಮೇಲೆ ಹಲ್ಲೆ ಪ್ರಕರಣ: ಟಿಎಂಸಿಯ ವ್ಯವಸ್ಥಿತ ನಾಟಕ ಎಂದು ಬಿಜೆಪಿ ಟೀಕೆ, ಸಿಬಿಐ ತನಿಖೆಗೆ ಒತ್ತಾಯಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ವಿರುದ್ಧದ ಹಲ್ಲೆ ಪ್ರಕರಣ ಇದೀಗ ಹೊಸ ರೂಪ ಪಡೆದುಕೊಳ್ಳುತ್ತಿದೆ. ಈ ಬಗ್ಗೆ ಸಿಬಿಐ ತನಿಖೆಯಾಗಬೇಕು ಎಂದು ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಒತ್ತಾಯಿಸಿದ್ದಾರೆ. |
![]() | ಯುವತಿಯನ್ನು ಸಂತ್ರಸ್ತೆ ಎನ್ನಬೇಡಿ, ಇದೊಂದು ನಕಲಿ ಸಿಡಿ: ರಾಸಲೀಲೆ ಪ್ರಕರಣ ಸಿಬಿಐ ತನಿಖೆಗೆ ಬಾಲಚಂದ್ರ ಜಾರಕಿಹೋಳಿ ಆಗ್ರಹವಿಡಿಯೋದಲ್ಲಿ ಕಾಣಿಸಿಕೊಂಡ ಯುವತಿಯನ್ನು ಸಂತ್ರಸ್ತೆ ಎಂದು ಕಎಯಬೇಡಿ, ಇದರ ಹಿಂದೆ ಷಡ್ಯಂತ್ರವಿದೆ ಎಂದು ಬಾಲಚಂದ್ರ ಜಾರಕಿಹೋಳಿ ಹೇಳಿದ್ದಾರೆ. |