social_icon
  • Tag results for CCB

ಸಿಸಿಬಿ ಭರ್ಜರಿ ಕಾರ್ಯಾಚರಣೆ: 7.6 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ, 19 ಪೆಡ್ಲರ್ ಗಳ ಬಂಧನ

ಡ್ರಗ್ಸ್ ಮಾಫಿಯಾದ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ತಿಂಗಳ ಅವಧಿಯಲ್ಲಿ ಪ್ರತ್ಯೇಕವಾಗಿ ಮೂವರು ವಿದೇಶಿ ಪ್ರಜೆಗಳು ಸೇರಿದಂತೆ 19 ಪೆಡ್ಲರ್ ಗಳ ಬಂಧನಕ್ಕೊಳಪಡಿಸಿ, ರೂ.7.6 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದೆ.

published on : 9th May 2023

ನಟ ಸುದೀಪ್ ಗೆ ಬೆದರಿಕೆ ಪತ್ರ:  ಕಿಚ್ಚನ ಆಪ್ತ, ನಿರ್ದೇಶಕ ರಮೇಶ್ ಕಿಟ್ಟಿ ಬಂಧನ

ಬಂಧಿತ ಆರೋಪಿ ಹೆಸರು ರಮೇಶ್ ಕಿಟ್ಟಿ. ನಿರ್ದೇಶಕರೂ ಆಗಿರುವ ರಮೇಶ್ ಕಿಟ್ಟಿ, ಕಿಚ್ಚ ಸುದೀಪ್‌ಗೆ ಆತ್ಮೀಯರಾಗಿದ್ದರು. ಕೆಲವು ದಿನಗಳ ಕಾಲ ಸುದೀಪ್ ಅವರ ಚಾರಿಟಬಲ್ ಟ್ರಸ್ಟ್ ಅನ್ನು ಇವರೇ ನೋಡಿಕೊಳ್ಳುತ್ತಿದ್ದರು.

published on : 6th May 2023

ಸಿಸಿಬಿ ಭರ್ಜರಿ ಕಾರ್ಯಾಚರಣೆ: SSLC-PUC ನಕಲಿ ಅಂಕಪಟ್ಟಿ ಜಾಲ ಪತ್ತೆ, ಮೂವರ ಬಂಧನ

ಬೆಂಗಳೂರಿನಲ್ಲಿ SSLC-PUC ನಕಲಿ ಅಂಕಪಟ್ಟಿ ತಯಾರಿಸುತ್ತಿದ್ದ ಬೃಹತ್ ಜಾಲವನ್ನು ಸಿಸಿಬಿ ಪೊಲೀಸರು ಬೇದಿಸಿದ್ದು, ಮೂರು ಮಂದಿಯನ್ನು ಬಂಧಿಸಿದ್ದಾರೆ.

published on : 28th April 2023

ಬೆಂಗಳೂರು: ಕಾಲೇಜುಗಳಲ್ಲಿ ದಾಖಲಾತಿ ಮಾಡಿಸುವುದಾಗಿ 104 ವಿದೇಶಿ ವಿದ್ಯಾರ್ಥಿಗಳಿಗೆ ವಂಚನೆ, ಆರೋಪಿ ಬಂಧನ

ಬೆಂಗಳೂರು ಮೂಲದ ಕಾಲೇಜುಗಳಲ್ಲಿ ಪ್ರವೇಶ ಬಯಸಿ ಬರುವ ಸುಮಾರು 104 ವಿದೇಶಿ ವಿದ್ಯಾರ್ಥಿಗಳನ್ನು ವಂಚಿಸಿದ ಆರೋಪದ ಮೇಲೆ ಆರೋಪಿಯನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.

published on : 22nd April 2023

1.2 ಲಕ್ಷ ರೂ ಮೌಲ್ಯದ ಡ್ರಗ್ಸ್ ವಶ: ಓರ್ವ ಆರೋಪಿ ಬಂಧನ

ಕೇಂದ್ರ ಅಪರಾಧ ದಳದ ಪೊಲೀಸರು 1.2 ಲಕ್ಷ ರೂ ಮೌಲ್ಯದ ಡ್ರಗ್ಸ್'ನ್ನು ವಶಕ್ಕೆ ಪಡೆದುಕೊಂಡಿದ್ದು, ಓರ್ವ ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದಾರೆ.

published on : 9th April 2023

ನಟ ಸುದೀಪ್'ಗೆ ಬೆದರಿಕೆ ಪತ್ರ: ತನಿಖೆಯ ಜವಾಬ್ದಾರಿ ಸಿಸಿಬಿ ಹೆಗಲಿಗೆ

ನಟ ಕಿಚ್ಚ ಸುದೀಪ್​​ ಅವರಿಗೆ ಬೆದರಿಕೆ ಪತ್ರವೊಂದು ಬಂದಿದ್ದು,ಈ ಬೆದರಿಕೆ ಪತ್ರದ ತನಿಖೆಯ ಜವಾಬ್ದಾರಿ ಇದೀಗ ಸಿಸಿಬಿ ಹೆಗಲಿಗೆ ಬಿದ್ದಿದೆ.

published on : 6th April 2023

ದೇವರ ಹೆಸರಲ್ಲಿ ಪಂಗನಾಮ: ಅದೃಷ್ಟದ ಸಾಲಿಗ್ರಾಮ‌ ಎಂದು ನಕಲಿ ಕಲ್ಲನ್ನು 2 ಕೋಟಿಗೆ ಮಾರಲು ಯತ್ನಿಸಿದ ಇಬ್ಬರ ಬಂಧನ

ರಾಜಾಜಿನಗರದಲ್ಲಿ ನಕಲಿ ಸಾಲಿಗ್ರಾಮ ಕಲ್ಲುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

published on : 18th March 2023

ಮಂಗಳೂರು: ತಲೆಮರೆಸಿಕೊಂಡಿದ್ದ ವಿವಿಧ ಪ್ರಕರಣಗಳಲ್ಲಿ ಬೇಕಾಗಿದ್ದ ಎಂಟು ಆರೋಪಿಗಳ ಬಂಧನ

ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಮತ್ತು ಅಧಿಕಾರಿಗಳಿಂದ ತಲೆಮರೆಸಿಕೊಂಡಿದ್ದ ಎಂಟು ಮಂದಿಯನ್ನು ಮಂಗಳೂರು ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬುಧವಾರ ಬಂಧಿಸಿದ್ದಾರೆ.

published on : 15th March 2023

ಹುಬ್ಬಳ್ಳಿ: ಉದ್ಯಮಿ ಮನೆ ಮೇಲೆ ಸಿಸಿಬಿ ದಾಳಿ, ಮೂರು ಕೋಟಿ ರೂ. ನಗದು ಪತ್ತೆ

ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಲಂಚ ಪ್ರಕರಣ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಬೆನ್ನಲ್ಲೇ ಹುಬ್ಬಳ್ಳಿಯ ಉದ್ಯಮಿಯೊಬ್ಬರ ಮನೆ ಮೇಲೆ ಸಿಸಿಬಿ ದಾಳಿ ನಡೆಸಿದ್ದು, ಬರೋಬ್ಬರಿ ಮೂರು ಕೋಟಿ...

published on : 4th March 2023

ಡ್ರಗ್ಸ್ ಮಾರಾಟ ಜಾಲ ಭೇದಿಸಿದ ಸಿಸಿಬಿ: ಕುಖ್ಯಾತ ರೌಡಿ ಮಂಡಿ ಇಮ್ರಾನ್ ಸೇರಿ ಮೂವರ ಬಂಧನ

ಡ್ರಗ್ಸ್ ವಿರುದ್ಧದ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಸಿಸಿಬಿ ಪೊಲೀಸರು ಡ್ರಗ್ಸ್ ಪೆಡ್ಲಿಂಗ್ ನಲ್ಲಿ ತೊಡಗಿದ್ದ ಕುಖ್ಯಾತ ರೌಡಿ ಇಮ್ರಾನ್ ಅಲಿಯಾಸ್ ಮಂಡಿ ಇಮ್ರಾನ್ ಸೇರಿ ಮೂವರನ್ನು ಬಂಧಿಸಿದೆ.

published on : 3rd January 2023

ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಡ್ರಗ್ಸ್ ಪೆಡ್ಲರ್‌ಗಳ ಬಂಧನ

ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ)ದ ಅಧಿಕಾರಿಗಳು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ.

published on : 18th December 2022

ಬೆಂಗಳೂರು: ನಕಲಿ ಅಂಕಪಟ್ಟಿ ತಯಾರಿಕಾ ಜಾಲ ಪತ್ತೆ; 4 ಮಂದಿ ಸಿಸಿಬಿ ಬಲೆಗೆ

ಹಣ ಪಡೆದು ನಕಲಿ ಅಂಕಪಟ್ಟಿ ನೀಡುತ್ತಿದ್ದ ಬೃಹತ್ ಜಾಲವನ್ನು ಬೆಂಗಳೂರು (ಕೇಂದ್ರೀಯ ಅಪರಾಧ ವಿಭಾಗ) ಸಿಸಿಬಿ ಪೊಲೀಸರು ಮಂಗಳವಾರ ಭೇದಿಸಿದ್ದಾರೆ.

published on : 6th December 2022

ಮಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ; 132 ಕೆಜಿ ಗಾಂಜಾ ವಶ, ಇಬ್ಬರು ವಶಕ್ಕೆ

ಶುಕ್ರವಾರ ಮಂಗಳೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಆಂಧ್ರ ಪ್ರದೇಶದ ವಿಶಾಖಪಟ್ಟಣದಿಂದ ಬೆಂಗಳೂರು, ಮಂಗಳೂರು ಮತ್ತು ಕೇರಳಕ್ಕೆ ಸಾಗಿಸುತ್ತಿದ್ದ ಬರೊಬ್ಬರಿ 132 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದು ಮಾತ್ರವಲ್ಲದೇ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

published on : 18th November 2022

ಸಹಕಾರಿ ಬ್ಯಾಂಕ್ ನಿಂದ ಗ್ರಾಹಕರಿಗೆ ವಂಚನೆ: ಬೆಂಗಳೂರಿನ 14 ಕಡೆಗಳಲ್ಲಿ ಸಿಸಿಬಿ ದಾಳಿ

ನಗರದ 14 ಕಡೆಗಳಲ್ಲಿ ಇಂದು ಬುಧವಾರ ಬೆಳ್ಳಂಬೆಳಗ್ಗೆ ಸಿಸಿಬಿ ದಾಳಿಯಾಗಿದೆ. ಶುಶೃತಿ ಸೌಹಾರ್ದ ಸಹಕಾರ ಬ್ಯಾಂಕ್ (ShuShruti Bank) ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಈ ದಾಳಿ ನಡೆದಿದೆ.

published on : 12th October 2022

ಪೇಸಿಎಂ ಪೋಸ್ಟರ್ ಹಾಕಿದ್ದ ಕಾಂಗ್ರೆಸ್ ನಾಯಕರಿಗೆ ಸಿಸಿಬಿ ಶಾಕ್, ವಿಚಾರಣೆಗೆ ಹಾಜರಾಗಲು ನೋಟಿಸ್!

ಬಿಜೆಪಿ ಸರ್ಕಾರದ ವಿರುದ್ಧ ಪೇಸಿಎಂ ಪೋಸ್ಟರ್ ಮೂಲಕ ಪ್ರತಿಭಟನೆ ನಡೆಸಿದ್ದ ರಾಜ್ಯ ಕಾಂಗ್ರೆಸ್ ನಾಯಕರಿಗೆ ಕೇಂದ್ರ ಅಪರಾಧ ವಿಭಾಗ (CCB) ಅಧಿಕಾರಿಗಳು ಶಾಕ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.

published on : 30th September 2022
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9